ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲಾಸ್ ಏಂಜಲೀಸ್ ನ ನ್ಯಾಯಾಲಯವೊಂದರಲ್ಲಿ 71 ವರ್ಷದ ಮಹಿಳೆ, ನ್ಯಾನ್ಸಿ ಕ್ಯಾಬಿಬಿ ಎಂಬಾಕೆಗೆ ಬಹುದೊಡ್ಡ ಜಯ ಲಭಿಸಿದೆ. ಕಳೆದೆರಡು ವರ್ಷಗಳಿಂದ ನ್ಯಾಯಕ್ಕಾಗಿ ಹೋರಾಡುತ್ತಿದ್ದನ್ಯಾನ್ಸಿ ವಿರುದ್ಧ ಪ್ರಸಿದ್ಧ ಫಾರ್ಮಾಸ್ಯುಟಿಕಲ್ ಹಾಗೂ ಗ್ರಾಹಕರ ಫೇವರಿಟ್ ಪ್ರಾಡಕ್ಸ್ ಜಾನ್ಸನ್ ಆ್ಯಂಡ್ ಜಾನ್ಸನ್. ಕಂಪೆನಿಗೆ ಹಿನ್ನಡೆಯಾಗಿದೆ. ಪ್ರಕರಣದ ವಿಚಾರಣೆ ನಡೆಸಿರುವ ನ್ಯಾಯಾಲಯ 40.3 ಮಿಲಿಯನ್ ಡಾಲರ್ ಅಂದರೆ ಸುಮಾರು . 2,86,00,00,000[286 ಕೋಟಿ]ರೂಪಾಯಿ ಮೊತ್ತವನ್ನು ನ್ಯಾನ್ಸಿಗೆ ಪರಿಹಾರವಾಗಿ ನೀಡಬೇಕೆಂದು ಕಂಪೆನಿಗೆ ಅದೇಶಿಸಿದೆ….

2017ರಲ್ಲಿ ಕಂಪೆನಿ ವಿರುದ್ಧ ಕೇಸ್ ದಾಖಲು… ನ್ಯಾನ್ಸಿ ಕಂಪೆನಿ ವಿರುದ್ಧ ಪ್ರಕರಣವೊಂದನ್ನು ದಾಖಲಿಸಿದ್ದರು.ತಮ್ಮ ದೂರಿನಲ್ಲಿ ಕಂಪೆನಿಯ ‘ಬೇಬಿ ಟಾಕಮ್ ಪೌಡರ್’ ಬಳಸಿತನಗೆ ಮೆಸೊಥೆಲಿಯೋಮಾ[ಶ್ವಾಸಕೋಶದಕ್ಯಾನ್ಸರ್] ಉಂಟಾಗಿದೆ ಎಂದು ತಿಳಿಸಿದ್ದರು.

2017ರಲ್ಲಿನ್ಯಾನ್ಸಿಗೆ ತಾನು ಶ್ವಾಸಕೋಶದಕ್ಯಾನ್ಸರ್ ನಿಂದ ಬಳಲುತ್ತಿರುವ ವಿಚಾರಗೊತ್ತಾಗಿದೆ. ಇದಕ್ಕಾಗಿ ಸರ್ಜರಿ, ಕೀಮೋಥೆರಪಿ, ರೇಡಿಯೇಶನ್ ಹಾಗೂ ಹಾಗೂ ಇಮ್ಯುನೋಥೆರಪಿ ಕೂಡಾಮಾಡಿಸಿಕೊಂಡಿದ್ದಾರೆ. ಈ ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್ ಶುಕ್ರವಾರದಂದು ನ್ಯಾನ್ಸಿಪರ ತೀರ್ಪು ಪ್ರಕಟಿಸಿದೆ ಹೀಗಿದ್ದರೂನ್ಯಾನ್ಸಿಗೆ ಶ್ವಾಸಕೋಶದ ಕ್ಯಾನ್ಸರ್ ಉಂಟಾಗಿದ್ದು ಹೇಗೆ ಎಂಬ ವಿಚಾರ ಈವರೆಗೂ ಬಯಲಾಗಿಲ್ಲ.

ಆದರೆ ಎಲ್ಲಾ ಸಾಕ್ಷಿಗಳೂ ನ್ಯಾನ್ಸಿ ಪರವಾಗಿದ್ದವು. ಇನ್ನು ಜಾನ್ಸನ್ ಆ್ಯಂಡ್ ಜಾನ್ಸನ್ ಕಂಪೆನಿ ವಿರುದ್ಧ ಇಂತಹ ಆರೋಪ. ಕೇಳಿ ಬಂದಿದ್ದು ಇದು ಮೊದಲಲ್ಲ. ಕಂಪೆನಿಯ ಬೇಬಿ ಪೌಡರ್ ನಿಂದ ಶ್ವಾಸಕೋಶ ಹಾಗೂ ಅಂಡಾಶಯ ಕ್ಯಾನ್ಸರ್ ಉಂಟಾಗಿದೆ ಎಂದು 14 ಸಾವಿರಕ್ಕೂ ಅಧಿಕ ದೂರುಗಳು ಕೇಳಿ ಬಂದಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 19 ಜನವರಿ, 2019 ಇತರರ ಮೇಲೆ ಪ್ರಭಾವ ಬೀರಲು ತುಂಬಾ ವೆಚ್ಚ ಮಾಡಬೇಡಿ. ನಿಮಗೆ ಗೊತ್ತಿದ್ದ…
ಪ್ರತಿಯೊಬ್ಬರೂ ಒಂದಿಷ್ಟು ಕನಸುಗಳನ್ನು ಕಾಣ್ತಾರೆ. ಕನಸನ್ನು ನನಸು ಮಾಡಲು ಸಾಕಷ್ಟು ಪ್ರಯತ್ನಗಳನ್ನು ನಡೆಸ್ತಾರೆ. ಕಂಡ ಕನಸೆಲ್ಲ ಈಡೇರಲು ಸಾಧ್ಯವಿಲ್ಲ. ಅದಕ್ಕೆ ಅಗತ್ಯವಿರುವ ಹಣ ನಮ್ಮ ಬಳಿಯಿರುವುದಿಲ್ಲ. ಜ್ಯೋತಿಷ್ಯ ಶಾಸ್ತ್ರದಲ್ಲಿ ಆರ್ಥಿಕ ವೃದ್ಧಿ ಮಾಡಿಕೊಂಡು ಕನಸುಗಳನ್ನು ಈಡೇರಿಸಿಕೊಳ್ಳುವುದು ಹೇಗೆ ಎಂಬುದನ್ನು ಹೇಳಲಾಗಿದೆ. ಶಾಸ್ತ್ರದ ಪ್ರಕಾರ, ಒಂದು ಅಶ್ವತ್ಥ ಎಲೆಯನ್ನು ತೆಗೆದುಕೊಂಡು ಅದ್ರ ಮೇಲೆ ‘ಓಂ’ ಎಂದು ಬರೆಯಿರಿ. ಎಲೆಗೆ ಮೊದಲು ದೇಸಿ ತುಪ್ಪ ಹಾಗೂ ಅರಿಶಿನ ಹಾಕಿ. ಅದ್ರ ಮೇಲೆ ‘ಓಂ’ ಎಂದು ಬರೆಯಬೇಕು. ಇದನ್ನು ಹಣವಿಡುವ ಕಪಾಟಿನಲ್ಲಿಟ್ಟು,…
ಸಾಮಾಜಿಕ ಜಾಲತಾಣಗಳಲ್ಲಿ ಹೊಸತೊಂದು ಚಾಲೆಂಜ್ ಬಂದಿದೆ; ಅದೇ ಬಾಟಲ್ ಕ್ಯಾಪ್ ಚ್ಯಾಲೆಂಜ್. ಇದರಲ್ಲಿ ಚಾಲೆಂಜ್ ತಗೊಂಡವರು ರೌಂಡ್ ಹೌಸ್ ಕಿಕ್ ಹೊಡೆದು ಬಾಟಲ್ಗೆ ಹಾಕಿದ ಮುಚ್ಚಳವನ್ನು ತೆಗೆಯಬೇಕು. ಜೇಸನ್ ಸ್ಟ್ಯಾಥಮ್, ಅಕ್ಷಯ್ ಕುಮಾರ್, ಟೈಗರ್ ಶ್ರಾಫ್ರಂತಹ ನಟರು ಹಾಗೂ ಹಲವು ಫೈಟರ್ಗಳು ಇದರಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಇಲ್ಲೊಬ್ಬ ಗಾಯಕಿ ಕೇವಲ ತನ್ನ ಧ್ವನಿಯಿಂದಲೇ ಬಾಟಲ್ ಕ್ಯಾಪ್ ಎಗರಿಸಿರುವಂತೆ ಕಾಣುತ್ತದೆ. ಮರಿಯಾ ಕ್ಯಾರಿ ಎನ್ನುವ ಅಮೆರಿಕಾದ ಗಾಯಕಿ ಟ್ವೀಟರ್ನಲ್ಲಿ ಹಂಚಿಕೊಂಡ ವಿಡಿಯೋದಲ್ಲಿ ಅವರು ಹೈ ಪಿಚ್ನಲ್ಲಿ ರಾಗ ಎಳೆಯುತ್ತಿದ್ದಂತೆ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಸಹನೆಯೇ ನಿಮ್ಮ ದೊಡ್ಡ ಅಸ್ತ್ರವಾಗಿದೆ. ಅಪರೂಪದ ಪ್ರಭಾವಿ ಜನರು ನಿಮ್ಮ ಸಂಪರ್ಕಕ್ಕೆ ಬರಲಿದ್ದಾರೆ ಮತ್ತು ನಿಮ್ಮ ಸಹಾಯವನ್ನು ಯಾಚಿಸುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ…
ಕೊಡಗು ನೆರೆ ಸಂತ್ರಸ್ತರಿಗೆ ಸರ್ಕಾರದಿಂದ ನಿರ್ಮಿಸುತ್ತಿರುವ ಮನೆಗಳು ಚೆನ್ನಾಗಿಲ್ಲ ಎಂದು ಸ್ಯಾಂಡಲ್ವುಡ್ನಟಿ, ಕೊಡಗಿನ ಬೆಡಗಿ ಹರ್ಷಿಕಾ ಪೂಣಚ್ಚ ಬೇಸರ ವ್ಯಕ್ತಪಡಿಸಿದ್ದಾರೆ.ಇಂದು ಮೈಸೂರಿನಲ್ಲಿ ಮಾತನಾಡಿದ ಅವರು, ನಾನು ಇತ್ತೀಚೆಗೆ ಕೊಡಗು ನೆರೆ ಸಂತ್ರಸ್ತರಿಗೆ ನಿರ್ಮಿಸುತ್ತಿರುವ ಮನೆಯ ಮಾದರಿಯನ್ನು ನೋಡಿದೆ. ಅದು ಚೆನ್ನಾಗಿಲ್ಲ. ಅವರಿಗೆ ಒಳ್ಳೆಯ ಮನೆ ನಿರ್ಮಿಸಿಕೊಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರು. ಪ್ರವಾಹ ನೈಸರ್ಗಿಕವಾಗಿ ಸಂಭವಿಸಿದೆ. ಯಾರೋ ತಾವಾಗಿಯೇ ಮಾಡಿಕೊಂಡಿದ್ದಲ್ಲ. ಹೀಗಾಗಿ ನೆರೆ ಸಂತ್ರಸ್ತರ ಸ್ವಾಭಿಮಾನಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು. ಘಟನೆಯ ಬಳಿಕ ರಾಜ್ಯ ಸರ್ಕಾರ ಶೀಘ್ರವೇ ಮನೆ…
ನಾವು ಮೆಕ್ಕೆಜೋಳದ ರೇಷ್ಮೆಯನ್ನು ಹಾಗೇ ತಿನ್ನಬಹುದು ಅಥವಾ ನೀರಿನೊಂದಿಗೆ ಬೆರೆಸಿ ದ್ರಾವಣ ರೂಪದಲ್ಲಿ ಕುಡಿಯಬಹುದು ಅಥವಾ ನಿಂಬೇ ಪಾನೀಯವಾಗಿ ಸೇವಿಸಬಹುದು ನೀವು ಮೆಕ್ಕೆಜೋಳದ ರೇಷ್ಮೆಯನ್ನು ಒಂದು ದಿನ ನೀರಿನಲ್ಲಿ ನೆನೆಸಿ ಸೂರ್ಯನ ಬಿಸಿಲಿನಲ್ಲಿ ಇಟ್ಟು ಅಂದೇ ರಾತ್ರಿ ಜೇನುತುಪ್ಪದೊಂದಿಗೆ ಸೇರಿಸಿ ಬೇಕಾದಾಗ ಕುಡಿಯಬಹುದು.