News

ಬೆಂಗಳೂರು IPL ಟಿಕೆಟ್ ಸ್ಕ್ಯಾಮ್: 11 ಮಂದಿ ಬಂಧನ
Strait of Hormuz ಪ್ರದೇಶದಲ್ಲಿ ಎರಡು ಭಾರತೀಯ ಹಡಗುಗಳ ಮೇಲೆ ದಾಳಿ
ಕೆ. ಎಲ್. ರಾಹುಲ್ – (ಕಣ್ಣೂರು ಲೋಕೇಶ್ ರಾಹುಲ್) – ಕನ್ನಡದ ಹುಡುಗ ರಾಹುಲ್
ವಿಶ್ವದ ಅತಿ ಎತ್ತರದ ರಾಷ್ಟ್ರೀಯ ಉದ್ಯಾನವನಗಳಿವು.!
ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ
ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! – ಜನಗಣತಿ ಹೆಸರಿನಲ್ಲಿ ವಂಚನೆ
ಮುಂದಿನ 5 ದಿನಗಳಲ್ಲಿ ಕರ್ನಾಟಕದಲ್ಲಿ ಭಾರೀ ಬಿಸಿಲು
ಅಂಬೇಡ್ಕರ್ 135ನೇ ಜಯಂತಿ 2026 – ಅಂಗವಾಗಿ ನಿವೃತ್ತ ಸೈನಿಕ: ಹರೀಶ್ ಕುಮಾರ್ ಎಚ್.ಎಸ್. ಹುಂಗೇನಹಳ್ಳಿ ಗ್ರಾಮ ಅವರಿಗೆ ಭವ್ಯ ಸನ್ಮಾನ
MIಗೆ ವಾಂಖೆಡೆಯಲ್ಲಿ ಸೋಲಿನ ರುಚಿ ತೋರಿಸಿದ RCB
ಕರ್ನಾಟಕದಲ್ಲಿ ಸರ್ಕಾರಿ ಕೋಟಾ ಇಂಜಿನಿಯರಿಂಗ್ ಸೀಟುಗಳಿಗೆ 7.5% ಶುಲ್ಕ ಹೆಚ್ಚಳ
ಸುದ್ದಿ

ಜಾನ್ಸನ್ ಬೇಬಿ ಪೌಡರ್ ನಿಂದಾಗಿ ಮಹಿಳೆಗೆ ಸಿಕ್ತು 286 ಕೋಟಿ ರೂ. ಹೇಗೆ ಗೊತ್ತಾ,.!!

55

ಲಾಸ್ ಏಂಜಲೀಸ್ ನ ನ್ಯಾಯಾಲಯವೊಂದರಲ್ಲಿ 71 ವರ್ಷದ ಮಹಿಳೆ, ನ್ಯಾನ್ಸಿ ಕ್ಯಾಬಿಬಿ ಎಂಬಾಕೆಗೆ ಬಹುದೊಡ್ಡ ಜಯ ಲಭಿಸಿದೆ. ಕಳೆದೆರಡು ವರ್ಷಗಳಿಂದ ನ್ಯಾಯಕ್ಕಾಗಿ ಹೋರಾಡುತ್ತಿದ್ದನ್ಯಾನ್ಸಿ ವಿರುದ್ಧ ಪ್ರಸಿದ್ಧ ಫಾರ್ಮಾಸ್ಯುಟಿಕಲ್ ಹಾಗೂ ಗ್ರಾಹಕರ ಫೇವರಿಟ್ ಪ್ರಾಡಕ್ಸ್ ಜಾನ್ಸನ್ ಆ್ಯಂಡ್ ಜಾನ್ಸನ್. ಕಂಪೆನಿಗೆ ಹಿನ್ನಡೆಯಾಗಿದೆ. ಪ್ರಕರಣದ ವಿಚಾರಣೆ ನಡೆಸಿರುವ ನ್ಯಾಯಾಲಯ 40.3 ಮಿಲಿಯನ್ ಡಾಲರ್ ಅಂದರೆ ಸುಮಾರು . 2,86,00,00,000[286 ಕೋಟಿ]ರೂಪಾಯಿ ಮೊತ್ತವನ್ನು ನ್ಯಾನ್ಸಿಗೆ ಪರಿಹಾರವಾಗಿ ನೀಡಬೇಕೆಂದು ಕಂಪೆನಿಗೆ ಅದೇಶಿಸಿದೆ….

2017ರಲ್ಲಿ ಕಂಪೆನಿ ವಿರುದ್ಧ ಕೇಸ್ ದಾಖಲು… ನ್ಯಾನ್ಸಿ ಕಂಪೆನಿ ವಿರುದ್ಧ ಪ್ರಕರಣವೊಂದನ್ನು ದಾಖಲಿಸಿದ್ದರು.ತಮ್ಮ ದೂರಿನಲ್ಲಿ ಕಂಪೆನಿಯ ‘ಬೇಬಿ ಟಾಕಮ್ ಪೌಡರ್’  ಬಳಸಿತನಗೆ ಮೆಸೊಥೆಲಿಯೋಮಾ[ಶ್ವಾಸಕೋಶದಕ್ಯಾನ್ಸರ್] ಉಂಟಾಗಿದೆ ಎಂದು ತಿಳಿಸಿದ್ದರು.

 2017ರಲ್ಲಿನ್ಯಾನ್ಸಿಗೆ ತಾನು  ಶ್ವಾಸಕೋಶದಕ್ಯಾನ್ಸರ್ ನಿಂದ ಬಳಲುತ್ತಿರುವ ವಿಚಾರಗೊತ್ತಾಗಿದೆ. ಇದಕ್ಕಾಗಿ ಸರ್ಜರಿ, ಕೀಮೋಥೆರಪಿ, ರೇಡಿಯೇಶನ್ ಹಾಗೂ ಹಾಗೂ ಇಮ್ಯುನೋಥೆರಪಿ ಕೂಡಾಮಾಡಿಸಿಕೊಂಡಿದ್ದಾರೆ. ಈ ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್ ಶುಕ್ರವಾರದಂದು ನ್ಯಾನ್ಸಿಪರ ತೀರ್ಪು ಪ್ರಕಟಿಸಿದೆ ಹೀಗಿದ್ದರೂನ್ಯಾನ್ಸಿಗೆ ಶ್ವಾಸಕೋಶದ ಕ್ಯಾನ್ಸರ್ ಉಂಟಾಗಿದ್ದು ಹೇಗೆ ಎಂಬ ವಿಚಾರ ಈವರೆಗೂ ಬಯಲಾಗಿಲ್ಲ.

ಆದರೆ ಎಲ್ಲಾ ಸಾಕ್ಷಿಗಳೂ ನ್ಯಾನ್ಸಿ ಪರವಾಗಿದ್ದವು. ಇನ್ನು ಜಾನ್ಸನ್ ಆ್ಯಂಡ್ ಜಾನ್ಸನ್ ಕಂಪೆನಿ ವಿರುದ್ಧ ಇಂತಹ ಆರೋಪ. ಕೇಳಿ ಬಂದಿದ್ದು ಇದು ಮೊದಲಲ್ಲ. ಕಂಪೆನಿಯ ಬೇಬಿ ಪೌಡರ್ ನಿಂದ ಶ್ವಾಸಕೋಶ ಹಾಗೂ ಅಂಡಾಶಯ ಕ್ಯಾನ್ಸರ್ ಉಂಟಾಗಿದೆ  ಎಂದು 14 ಸಾವಿರಕ್ಕೂ ಅಧಿಕ ದೂರುಗಳು ಕೇಳಿ ಬಂದಿವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ರೇಷನ್ ಹಣದ Status Check ಮಾಡಲು ಈ ಲಿಂಕ್ ಮೂಲಕ ಪರೀಕ್ಷಿಸಿಕೊಳ್ಳಿ

    ರೇಶನ್ ಕಾರ್ಡ್ ಗಾಗಿ ಹೊಸದಾಗಿ ಅರ್ಜಿ ಸಲ್ಲಿಸಿದವರು ಹಾಗೂ ಈಗಾಗಲೇ ರೇಶನ್ ಕಾರ್ಡ್ ಹೊಂದಿದವರು ಸ್ಟೇಟಸ್ ನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹೌದು, ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿದವರ ಹಾಗೂ ಪಡಿತರ ಚೀಟಿ ಹೊಂದಿದವರ ಹೆಸರು ತೆಗೆಯಲಾಗಿದೆಯೇ ಎಂಬುದನ್ನು ಕೇವಲ ಒಂದೇ ನಿಮಿಷದಲ್ಲಿ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ. ರೇಶನ್ ಕಾರ್ಡ್ ಹೊಂದಿದವರು ಈಗ ಬೇರೆ ಬೇರೆ ನಗರಗಳಿಗೆ ವಲಸೆ ಹೊಗಿರುತ್ತಾರೆ. ಹಾಗೂ ಕೆಲಸ ಅರಸಿ ಬೇರೆ ನಗರ,…

  • ಸಿನಿಮಾ

    ನಮ್ಮ ಸರ್ಕಾರ ಇದೆ ಎಂದು ಧಮಕಿ ಹಾಕಿದ ಶಾಸಕನಿಗೆ ತಿರುಗೇಟು ನೀಡಿದ ದರ್ಶನ್…

    ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸುಮಲತಾ ಅಂಬರೀಶ್ ಅವರಿಗೆ ನಟರಾದ ದರ್ಶನ್ ಮತ್ತು ಯಶ್ ಸಾಥ್ ನೀಡಿದ್ದಾರೆ. ರಾಜ್ಯದ ಹೈ ವೋಲ್ಟೇಜ್ ಕ್ಷೇತ್ರವಾಗಿರುವ ಮಂಡ್ಯದಲ್ಲಿ ಸುಮಲತಾ ಅಂಬರೀಶ್ ನಾಮಪತ್ರ ಸಲ್ಲಿಕೆಯ ವೇಳೆ ಜನಸಾಗರವೇ ಹರಿದು ಬಂದಿದ್ದು, ಶಕ್ತಿ ಪ್ರದರ್ಶನದ ಮೂಲಕ ಸುಮಲತಾ ಚುನಾವಣಾ ರಣಕಹಳೆ ಮೊಳಗಿಸಿದ್ದಾರೆ. ನಾಮಪತ್ರ ಸಲ್ಲಿಕೆ ಬಳಿಕ ನಡೆದ ಸಮಾವೇಶದಲ್ಲಿ ಮಾತನಾಡಿದ ದರ್ಶನ್, ನಾನು ಇಲ್ಲಿ ನಿಂತಿದ್ದಕ್ಕೆ ಹಳೆ ಮ್ಯಾಟರ್ ಓಪನ್ ಆಗುತ್ತಿದೆ. ಅದಕ್ಕೆಲ್ಲ ತಲೆಕೆಡಿಸಿಕೊಳ್ಳಲ್ಲ, ಅದೂ ಆಗಲಿ, ಅದರಿಂದ ಖುಷಿ,…

  • ಜ್ಯೋತಿಷ್ಯ

    ವೈಕುಂಠ ಏಕಾದಶಿಯ ಈ ಶುಭದಿನದಂದು ನಿಮ್ಮ ರಾಶಿಗಳ ಮೇಲೆ ತಿರುಪತಿ ತಿಮ್ಮಪ್ಪನ ಆಶೀರ್ವಾದ ಇದೆಯೇ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(18 ಡಿಸೆಂಬರ್, 2018) ಇಂದು ಮಾಡಿದ ಹೂಡಿಕೆ ನಿಮ್ಮ ಅಭ್ಯುದಯ ಮತ್ತು ಆರ್ಥಿಕ ಭದ್ರತೆಯನ್ನು ಹೆಚ್ಚಿಸುತ್ತದೆ. ನಿಮ್ಮ ಪತ್ನಿಯ ಕೆಲಸವನ್ನು ಕಡಿಮೆ…

  • ಜ್ಯೋತಿಷ್ಯ

    ಮಂಗಳವಾರದ ನಿಮ್ಮ ದಿನ ಭವಿಷ್ಯ ಮಂಗಳವೋ ಅಮಂಗಳವೋ ನೋಡಿ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(4 ಡಿಸೆಂಬರ್, 2018) ನೀವು ಏನು ಮಾಡಬೇಕೆಂದುಆಜ್ಞೆ ನೀಡಿದಲ್ಲಿ ನಿಮ್ಮ ಪ್ರೇಮಿಯ ಜೊತೆ ಗಂಭೀರ ಸಮಸ್ಯೆಗಳನ್ನು ಹೊಂದುತ್ತೀರಿ. ನೀವು ಇಂದು ಪ್ರೀತಿಮಾಡುವ ಅವಕಾಶವನ್ನುಕಳೆದುಕೊಳ್ಳದಿದ್ದಲ್ಲಿ,…

  • ಜ್ಯೋತಿಷ್ಯ

    ನಿಮ್ಮ ಹಸ್ತದಲ್ಲಿ V ಗುರುತು ಇದ್ದರೆ, ನೀವೆಷ್ಟು ಅದೃಷ್ಟವಂತರು ಗೊತ್ತಾ..?

    ನಮ್ಮ ದೇಹದ ಪ್ರತಿಯೊಂದು ಅಂಗವೂ ನಮ್ಮ ಸ್ವಭಾವ, ಆರೋಗ್ಯ, ಭವಿಷ್ಯವನ್ನು ಹೇಳುತ್ತದೆ. ನಮ್ಮ ಕೈ ರೇಖೆಗಳು ಕರ್ಮಕ್ಕೆ ತಕ್ಕಂತೆ ಬದಲಾಗುತ್ತದೆ. ಇದು ನಮ್ಮ ಭೂತ, ಭವಿಷ್ಯ ಹಾಗೂ ವರ್ತಮಾನವನ್ನು ಹೇಳುತ್ತದೆ. ಎಲ್ಲರ ಹಸ್ತ ರೇಖೆ ಒಂದೇ ರೀತಿ ಇರುವುದಿಲ್ಲ. ಹಸ್ತದಲ್ಲಿ ಇರುವ ರೇಖೆಗಳು ಅಕ್ಷರಗಳನ್ನು ಹೋಲುತ್ತದೆ. ಈ ಅಕ್ಷರಗಳು ವ್ಯಕ್ತಿಯ ಸ್ವಭಾವವನ್ನು ಹೇಳುತ್ತವೆ. ನಿಮ್ಮ ಹಸ್ತದಲ್ಲಿ ವಿ ಅಕ್ಷರವಿದ್ರೆ ಅದ್ರ ಅರ್ಧವೇನು ಎಂಬುದನ್ನು ತಿಳಿದುಕೊಳ್ಳಿ. ನಿಮ್ಮ ಹಸ್ತದಲ್ಲಿ ‘ವಿ’ ಅಕ್ಷರವಿದ್ರೆ ನಿಮ್ಮ ಜೀವನದಲ್ಲಿ ಪ್ರಗತಿ ಸಾಧಿಸುತ್ತೀರಿ ಎಂದರ್ಥ….

  • ಉಪಯುಕ್ತ ಮಾಹಿತಿ

    ಒಡೆದ ಹಾಲನ್ನು ಬಿಸಾಡುವ ಬದಲು, ಮತ್ತೆ ಅದರಿಂದ ಏನೆಲ್ಲಾ ಮಾಡಬಹುದು ನೋಡಿ…

    ಹಾಲು ಒಡೆದು ಹೋಗುವುದು ಸಾಮಾನ್ಯ ಸಂಗತಿ. ಚಳಿಗಾಲ, ಮಳೆಗಾಲ, ಬೇಸಿಗೆಕಾಲ ಹೀಗೆ ಒಂದಿಲ್ಲೊಂದು ಕಾರಣಕ್ಕೆ ಹಾಲು ಒಡೆಯುತ್ತಲೇ ಇರುತ್ತದೆ. ಒಡೆದ ಹಾಲನ್ನು ಬಿಸಾಡುವುದೇ ಹೆಚ್ಚು. ಆದರೆ ಈ ಒಡೆದ ಹಾಲಿನಲ್ಲಿ ಪೋಷಕಾಂಶಗಳು ಹೆಚ್ಚು. ಹಾಗೇ ಅದರಿಂದ ಏನೇನು ಪ್ರಯೋಜನವಿದೆ ಎಂದು ನೋಡೋಣ. * ಒಡೆದ ಹಾಲಿನ ನೀರಿನಲ್ಲಿ ಪ್ರೊಟೀನುಗಳ ಪ್ರಮಾಣ ಹೆಚ್ಚು. ಈ ನೀರಿನಿಂದ ಸ್ನಾಯುವಿನ ಶಕ್ತಿ ಹೆಚ್ಚಾಗುತ್ತದೆ. ಇದು ರೋಗ ನಿರೋಧಕ ಶಕ್ತಿಯನ್ನು ಬೆಳೆಸುತ್ತದೆ. * ಒಡೆದ ಹಾಲಿನ ನಿಯಮಿತ ಸೇವನೆಯಿಂದ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಣದಲ್ಲಿಡಬಹುದು….