ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲಾಸ್ ಏಂಜಲೀಸ್ ನ ನ್ಯಾಯಾಲಯವೊಂದರಲ್ಲಿ 71 ವರ್ಷದ ಮಹಿಳೆ, ನ್ಯಾನ್ಸಿ ಕ್ಯಾಬಿಬಿ ಎಂಬಾಕೆಗೆ ಬಹುದೊಡ್ಡ ಜಯ ಲಭಿಸಿದೆ. ಕಳೆದೆರಡು ವರ್ಷಗಳಿಂದ ನ್ಯಾಯಕ್ಕಾಗಿ ಹೋರಾಡುತ್ತಿದ್ದನ್ಯಾನ್ಸಿ ವಿರುದ್ಧ ಪ್ರಸಿದ್ಧ ಫಾರ್ಮಾಸ್ಯುಟಿಕಲ್ ಹಾಗೂ ಗ್ರಾಹಕರ ಫೇವರಿಟ್ ಪ್ರಾಡಕ್ಸ್ ಜಾನ್ಸನ್ ಆ್ಯಂಡ್ ಜಾನ್ಸನ್. ಕಂಪೆನಿಗೆ ಹಿನ್ನಡೆಯಾಗಿದೆ. ಪ್ರಕರಣದ ವಿಚಾರಣೆ ನಡೆಸಿರುವ ನ್ಯಾಯಾಲಯ 40.3 ಮಿಲಿಯನ್ ಡಾಲರ್ ಅಂದರೆ ಸುಮಾರು . 2,86,00,00,000[286 ಕೋಟಿ]ರೂಪಾಯಿ ಮೊತ್ತವನ್ನು ನ್ಯಾನ್ಸಿಗೆ ಪರಿಹಾರವಾಗಿ ನೀಡಬೇಕೆಂದು ಕಂಪೆನಿಗೆ ಅದೇಶಿಸಿದೆ….

2017ರಲ್ಲಿ ಕಂಪೆನಿ ವಿರುದ್ಧ ಕೇಸ್ ದಾಖಲು… ನ್ಯಾನ್ಸಿ ಕಂಪೆನಿ ವಿರುದ್ಧ ಪ್ರಕರಣವೊಂದನ್ನು ದಾಖಲಿಸಿದ್ದರು.ತಮ್ಮ ದೂರಿನಲ್ಲಿ ಕಂಪೆನಿಯ ‘ಬೇಬಿ ಟಾಕಮ್ ಪೌಡರ್’ ಬಳಸಿತನಗೆ ಮೆಸೊಥೆಲಿಯೋಮಾ[ಶ್ವಾಸಕೋಶದಕ್ಯಾನ್ಸರ್] ಉಂಟಾಗಿದೆ ಎಂದು ತಿಳಿಸಿದ್ದರು.

2017ರಲ್ಲಿನ್ಯಾನ್ಸಿಗೆ ತಾನು ಶ್ವಾಸಕೋಶದಕ್ಯಾನ್ಸರ್ ನಿಂದ ಬಳಲುತ್ತಿರುವ ವಿಚಾರಗೊತ್ತಾಗಿದೆ. ಇದಕ್ಕಾಗಿ ಸರ್ಜರಿ, ಕೀಮೋಥೆರಪಿ, ರೇಡಿಯೇಶನ್ ಹಾಗೂ ಹಾಗೂ ಇಮ್ಯುನೋಥೆರಪಿ ಕೂಡಾಮಾಡಿಸಿಕೊಂಡಿದ್ದಾರೆ. ಈ ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್ ಶುಕ್ರವಾರದಂದು ನ್ಯಾನ್ಸಿಪರ ತೀರ್ಪು ಪ್ರಕಟಿಸಿದೆ ಹೀಗಿದ್ದರೂನ್ಯಾನ್ಸಿಗೆ ಶ್ವಾಸಕೋಶದ ಕ್ಯಾನ್ಸರ್ ಉಂಟಾಗಿದ್ದು ಹೇಗೆ ಎಂಬ ವಿಚಾರ ಈವರೆಗೂ ಬಯಲಾಗಿಲ್ಲ.

ಆದರೆ ಎಲ್ಲಾ ಸಾಕ್ಷಿಗಳೂ ನ್ಯಾನ್ಸಿ ಪರವಾಗಿದ್ದವು. ಇನ್ನು ಜಾನ್ಸನ್ ಆ್ಯಂಡ್ ಜಾನ್ಸನ್ ಕಂಪೆನಿ ವಿರುದ್ಧ ಇಂತಹ ಆರೋಪ. ಕೇಳಿ ಬಂದಿದ್ದು ಇದು ಮೊದಲಲ್ಲ. ಕಂಪೆನಿಯ ಬೇಬಿ ಪೌಡರ್ ನಿಂದ ಶ್ವಾಸಕೋಶ ಹಾಗೂ ಅಂಡಾಶಯ ಕ್ಯಾನ್ಸರ್ ಉಂಟಾಗಿದೆ ಎಂದು 14 ಸಾವಿರಕ್ಕೂ ಅಧಿಕ ದೂರುಗಳು ಕೇಳಿ ಬಂದಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಹಳಷ್ಟು ಮಂದಿಯ ಮನೆಯಲ್ಲಿ ಈ ಸೊಳ್ಳೆ ಬ್ಯಾಟ್ಗಳು ಇದ್ದೇ ಇರುತ್ತವೆ. ನೀವು ಮನೆ ಬಾಗಿಲು ಹಾಕಿಟ್ಟಿದ್ದರೂ ಒಂದು ಕ್ಷಣಕ್ಕೆ ಬಾಗಿಲು ತೆರೆದರೆ ಸಾಕು ಸೊಳ್ಳೆಗಳೆಲ್ಲಾ ಮನೆಯೊಳಗಡೆ ಸೇರಿಕೊಂಡು ಬಿಡುತ್ತವೆ. ಮಧ್ಯರಾತ್ರಿಯಲ್ಲಿ ಸೊಳ್ಳೆ ಬ್ಯಾಟ್ ಹಿಡಿದುಕೊಂಡು ಸೊಳ್ಳೆಯನ್ನು ಹುಡುಕಿ ಹುಡುಕಿ ಸಾಯಿಸಬೇಕಾಗುತ್ತದೆ. ಬೇಸಿಗೆಗಾಲದಲ್ಲಂತೂ ಸೊಳ್ಳೆಗಳ ಕಾಟ ಸಿಕ್ಕಾಪಟ್ಟೆ ಇರುತ್ತವೆ. ಈ ಸೊಳ್ಳೆಗಳ ಕಾಟದಿಂದ ಮುಕ್ತಿ ಸಿಗಬೇಕಾ? ನಾವು ನಿಮಗೆ ಸೊಳ್ಳೆ ಓಡಿಸಲು ಉಪಯೋಗಕ್ಕೆ ಬರುವ ಕೆಲವು ಸುಲಭವಾದ ಟಿಪ್ಸ್ನ್ನು ಹೇಳಿಕೊಡಲಿದ್ದೇವೆ. ಇದಕ್ಕೆ ಮನೆಯಲ್ಲಿರುವ ಕೆಲವು ವಸ್ತುಗಳೇ ಸಾಕು. ಅದಕ್ಕೆ…
ಓಂ ಶ್ರೀ ಕಾರ್ಯಸಿದ್ಧಿ ಗಣಪತಿ ಬನಶಂಕರಿ ದೇವಿ ಆರಾಧಕರು ಪಂಡಿತ್ ರಾಘವೇಂದ್ರ ಗುರೂಜಿ 9901077772 ಯದ್ಭಾವಂ ತದ್ಭವತಿ ಒಬ್ಬ ಮನುಷ್ಯನ ಮನಸ್ಸು ಎಷ್ಟು ಶುದ್ಧವಾಗಿರುತ್ತದೆ ಅಷ್ಟು ಅವನು ಜೀವನದಲ್ಲಿ ಅಭಿವೃದ್ಧಿಯನ್ನು ಹೊಂದುತ್ತಾನೆ ಅವನಿಗೆ ಕಾಡುವಂತ ಸಮಸ್ಯೆಗಳು ಉದ್ಯೋಗ ಸಮಸ್ಯೆ ಮಾಟ-ಮಂತ್ರ ತಡೆ ಶತ್ರುಬಾಧೆ ಸತಿ ಪತಿ ಕಲಹ ಪ್ರೀತಿಯಲ್ಲಿ ಬಿದ್ದ ಮಕ್ಕಳು ನಿಮ್ಮ ಮಾತು ಕೇಳದಿದ್ದರೆ ಪ್ರೀತಿಯಲ್ಲಿ ನಂಬಿ ಮೋಸ ಶ್ರೀ ಪುರುಷ ವಶೀಕರಣ ಗಂಡನ ಪರಸ್ತ್ರೀ ಸವಾಸ ಬಿಡಿಸಲು ವಾಹನ ಅಪಘಾತ ತಡೆ ವ್ಯಾಪಾರದಲ್ಲಿ ಅಭಿವೃದ್ಧಿ…
ಸಂಯುಕ್ತ ಅರಬ್ ಎಮಿರೇಟ್ಸ್ (UAE) ಸದ್ಯ ಭಾರೀ ಮಳೆ, ಗುಡುಗು ಹಾಗೂ ಸಿಡಿಲುಗಳಿಗೆ ಸಾಕ್ಷಿಯಾಗಿದೆ. ಇದೇ ವೇಳೆ ಒಂದು ವಿಶಿಷ್ಟ ಚಿತ್ರವೊಂದನ್ನು ಸೆರೆಹಿಡಿದಿರುವ ಛಾಯಾಗ್ರಾಕನೊಬ್ಬ ತನ್ನ ಬಹುದಿನಗಳ ಕನಸೊಂದನ್ನು ಈಡೇರಿಸಿಕೊಂಡಿದ್ದಾನೆ. ಜಗತ್ತಿನ ಅತಿ ಎತ್ತರದ ಕಟ್ಟಡವಾದ ಬುರ್ಜ್ ಖಲೀಫಾ ನೆತ್ತಿ ಮೇಲೆ ಸಿಡಿಲು ಬಡಿದಿದೆ.ಈ ಅದ್ಭುತ ಘಳಿಗೆಯನ್ನು ಸೆರೆ ಹಿಡಿದ ಝೋಹೆಯ್ಬ್ ಅಂಜುಮ್, ಈ ಘಳಿಗೆಗೆಂದು ಸತತ ಏಳು ವರ್ಷಗಳ ಕಾಲ ಈ ಕ್ಷಣಕ್ಕಾಗಿ ಕಾದು ಕುಳಿತಿದ್ದರಂತೆ. ದುಬಾಯ್ನಲ್ಲಿ ಮಳೆ ಆದಾಗಲೆಲ್ಲ ರಾತ್ರಿಗಳನ್ನು ಆಚೆಯೇ ಕಳೆಯುತ್ತಿದ್ದ ಈತನ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(28 ನವೆಂಬರ್, 2018) ನಿಮ್ಮ ಚೈತನ್ಯವನ್ನು ಹೆಚ್ಚಿಸಲು ನಿಮ್ಮ ಮನಸ್ಸಿನಲ್ಲಿ ಒಂದು ಪ್ರಕಾಶಮಾನವಾದ ಸುಂದರವಾದ ಮತ್ತು ಅದ್ಭುತವಾದ ಚಿತ್ರವನ್ನುಕಲ್ಪಿಸಿಕೊಳ್ಳಿ. ಹಣಕಾಸಿನಲ್ಲಿ ಸುಧಾರಣೆ ನೀವು ಪ್ರಮುಖ…
ಬೆಳಗ್ಗಿನ ಸಮಯದಲ್ಲಿ ಎದ್ದ ತಕ್ಷಣ ನಿಮ್ಮ ನಿತ್ಯಕರ್ಮಗಳನ್ನು ಮುಗಿಸಿದ ನಂತರ ಬೆಳಗಿನ ಜಾವ ಲಿಂಬೆ ರಸ ಬೆರೆಸಿದ ನೀರನ್ನು ಸೇವಿಸಲು ಮರೆಯದಿರಿ! ನಿಂಬೆರಸ ಕುಡಿಯೋದ್ರಿಂದ ಸಿಗುವಂತ ಲಾಭಗಳೇನು? ಇಲ್ಲಿದೆ ನೋಡಿ… *ನಿಂಬೆಯಲ್ಲಿ ಆ್ಯಂಟಿಆಕ್ಸಿಡೆಂಟ್, ವಿಟಮಿನ್ ಹಾಗೂ ಇನ್ನಿತರ ಕೆಲವೊಂದು ಪೋಷಕಾಂಶಗಳು ಜೀರ್ಣಾಂಗ ವ್ಯವಸ್ಥೆ, ದೇಹದ ಪ್ರತಿರೋಧಕ ಶಕ್ತಿಯನ್ನು ಹೆಚ್ಚಿಸಿ ದೇಹದಲ್ಲಿರುವ ವಿಷಕಾರಿ ಅಂಶಗಳನ್ನು ಹೊರಹಾಕುತ್ತದೆ. *ಬಾಯಿಯ ದುರ್ವಾಸನೆ ನಿವಾರಿಸುತ್ತದೆ ಹಲ್ಲು ಮತ್ತು ಒಸಡುಗಳು ಸಹಾ ಸುಸ್ಥಿತಿಯಲ್ಲಿರುತ್ತವೆ. ಹಲ್ಲುನೋವು ಮೊದಲಾದ ತೊಂದರೆಗಳಿಂದ ಮುಕ್ತರಾಗಲು ನೆರವಾಗುತ್ತದೆ. *ನಿಂಬೆಯ ಅತ್ಯುತ್ತಮ…
ಅಡುಗೆ ಸೋಡಾ ಬಗ್ಗೆ ನಿಮಗೆ ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ. ಸಾಮಾನ್ಯವಾಗಿ ಎಲ್ಲರೂ ಅಡುಗೆಗೆ ಇದನ್ನು ಉಪಯೋಗಿಸ್ತಾರೆ. ಕುಕೀಸ್, ದೋಸೆಗೆ ಇದನ್ನು ಬಳಸ್ತಾರೆ. ಅಡುಗೆ ಸೋಡಾ ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದನ್ನು ಸೇವಿಸುವುದರಿಂದ ಸಾಕಷ್ಟು ಕಾಯಿಲೆಗಳು ದೂರವಾಗುತ್ತವೆ.ನಿಮಗೆ ಆಮ್ಲದ ಸಮಸ್ಯೆ ಇದ್ದರೆ ಜೀರ್ಣಕ್ರಿಯೆ ಸರಿಯಾಗಿ ಆಗುವುದಿಲ್ಲ. ಆಗ ಅಡುಗೆ ಸೋಡಾ ಬೆರೆಸಿದ ನೀರನ್ನು ಕುಡಿದ್ರೆ ಒಳ್ಳೆಯದು. ವಾಯು ಸಮಸ್ಯೆಗೂ ಇದು ಉತ್ತಮ ಮದ್ದು. ಹೊಟೇಲ್ ತಿಂಡಿ ಸೇವಿಸಿದ ನಂತ್ರ ಹೊಟ್ಟೆಯಲ್ಲಿ ವಾಯು ತುಂಬಿಕೊಂಡ ಅನುಭವವಾಗುತ್ತದೆ. ಆಗ ಅಡುಗೆ ಸೋಡಾ ಬೆರೆಸಿದ…