ಆರೋಗ್ಯ

ಜಾಸ್ತಿ ಟೆನ್ಶನ್‌ ತಗೊಂಡ್ರೆ ಆಗುವ ಅನಾಹುತಗಳ ಬಗ್ಗೆ ನಿಮಗೆ ಗೊತ್ತಾ..? ತಿಳಿಯಲು ಈ ಲೇಖನ ಓದಿ ..

505

ನೀವು ಒಂದು ವೇಳೆ ಟೆನ್ಶನ್‌ನಿಂದ ತುಂಬಿದ ಜೀವನ ಸಾಗಿಸುತ್ತಿದ್ದೀರಿ ಎಂದಾದರೆ ನಿಮ್ಮ ಎಲ್ಲಾ ಆಲೋಚನೆಗಳ ಬಗ್ಗೆ ನೀವು ಮತ್ತೆ ವಿಚಾರಣೆ ನಡೆಸಬೇಕು. ಯಾಕೆಂದರೆ ನೀವು ವಿಪರೀತ ಟೆನ್ಶನ್‌ನಲ್ಲಿ ಇದ್ದರೆ , ಅದರಿಂದ ನೀವು ಹೊರ ಬರಲು ಇಷ್ಟಪಡದೆ ಇದ್ದರೆ ಮುಂದೆ ಗಂಭೀರ ಸಮಸ್ಯೆಯನ್ನುಂಟು ಮಾಡುತ್ತದೆ. ಒಂದು ಅಧ್ಯಯನದಲ್ಲಿ ಈ ವಿಷಯ ತಿಳಿದು ಬಂದಿದೆ. ಅದೇನೆಂದರೆ ಯಾವರೀತಿ ಸ್ಟ್ರೆಸ್‌‌‌ನಿಂದ ಕೂಡಿದ ಮೆದುಳು ನಿಮ್ಮ ನಿರ್ಧಾರದ ಮೇಲೆ ಪ್ರಭಾವ ಬೀರುತ್ತದೆ ಅನ್ನೋದನ್ನು ಅದು ತಿಳಿಸಿದೆ.

ಟೆನ್ಶನ್‌ ಇರುವ ಸಂದರ್ಭದಲ್ಲಿ ನಿರ್ಧಾರ ತೆಗೆದುಕೊಂಡರೆ ಅದು ನಿಮಗೆ ಸಿಗಲಿರುವ ಲಾಭದ ಮೇಲೆಯೂ ಪ್ರಭಾವ ಬೀರುತ್ತದೆ. ಜರ್ನಲ್‌ ಸೆಲ್‌ನಲ್ಲಿ ಪ್ರಕಟವಾದ ಅಧ್ಯಯನದಲ್ಲಿ ತಿಳಿಸಿದಂತೆ ಒಂದು ಮಸ್ಥಿಷ್ಕದ ಇಂದು ವಿಶಿಷ್ಟ ಸರ್ಕಿಟ್‌ನ ಅಸಮರ್ಪಕತೆಯಿಂದ ನಿಮ್ಮ ನಿರ್ಧಾರದ ಮೇಲೆ ಪರಿಣಾಮ ಬೀರುತ್ತದೆ. ಇದರಿಂದ ಒಂದು ಸಾಮಾನ್ಯ ವಿಷಯ ಕೂಡ ವಿವಾದವನ್ನು ಸೃಷ್ಟಿ ಮಾಡಬಹುದು.

ಮನುಷ್ಯರು ತಾವು ಯೋಚನೆ ಮಾಡುವ ವಿಧಾನವನ್ನು ಬದಲಾಯಿಸಿದರೆ ಅವರಿಗೆ ಮಾನಸಿಕ ಸಮಸ್ಯೆಗಳಾದ ಖಿನ್ನತೆ, ಒತ್ತಡ, ಚಿಂತೆ ದೂರವಾಗುತ್ತದೆ. ಈ ಸಮಸ್ಯೆಗಳು ಒಬ್ಬ ವ್ಯಕ್ತಿಯ ನಿರ್ಧಾರ ತೆಗೆದುಕೊಳ್ಳುವಂತಹ ಶಕ್ತಿಯ ಮೇಲೆ ಪ್ರಭಾವ ಬೀರುತ್ತದೆ.

ಎನ್‌ ಗ್ರೆಬಿಯಲ್‌, ಕೇಂಬ್ರಿಜ್‌ನ ಮೆಸಾಚುಸೇಟ್ಸ್‌ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿಯ ಪ್ರೊಫೇಸರ್‌ ಹೇಳಿದಂತೆ ‘ನಮಗೆ ಸ್ಟ್ರೈಟಮ್‌ನಲ್ಲಿ ನ್ಯೂರಾನ್ಸ್‌ ಒಂದು ಮೈಕ್ರೋಸರ್ಕಿಟ್‌ ದೊರೆತಿದೆ. ಇದರಿಂದ ಅಪಾಯವನ್ನುಂಟು ಮಾಡುವ ನಿರ್ಣಯ ತೆಗೆದುಕೊಳ್ಳುವಾಗ ಉಂಟಾಗುವ ಪ್ರಭಾವವನ್ನು ಬದಲಾಯಿಸಲಾಗುತ್ತದೆ.

ಸಂಶೋಧಕರು ಹೇಳುವಂತೆ ಸರ್ಕಿಟ್‌ ಉತ್ತಮ ಹಾಗೂ ಕೆಟ್ಟ ಸಮಯದ ಮಾಹಿತಿಯನ್ನು ಒಗ್ಗೂಡಿಸಿ ಮಸ್ಥಷ್ಕಕ್ಕೆ ನಿರ್ಣಯ ತೆಗೆದುಕೊಳ್ಳಲು ಸಹಾಯ ಮಾಡುತ್ತದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಮನರಂಜನೆ

    84 ದಿನಗಳ ಕಾಲ ಇದ್ದು ಬಿಗ್ ಬಾಸ್ ಮನೆಯಿಂದ ಆಚೆ ಬಂದ ಚಂದನ ಅವರಿಗೆ ಸಿಕ್ಕ ಸಂಭಾವನೆ ಎಷ್ಟು ಗೊತ್ತಾ, ನೋಡಿ.

    ಆರಂಭದಲ್ಲಿ ಸ್ವಲ್ಪ ಮಂಕಾಗಿ ಸಾಗುತ್ತಿದ್ದ ಬಿಗ್ ಬಾಸ್ ಈಗ ಬಹಳ ರೋಚಕ ಹಂತವನ್ನ ತಲುಪಿದ್ದು ರಾತ್ರಿಯಾದರೆ ಸಾಕು ಜನರು ಟಿವಿ ಮುಂದೆ ಕುಳಿತುಕೊಂಡು ಬಿಗ್ ಬಾಸ್ ನೋಡುತ್ತಿದ್ದರೆ. ಸ್ನೇಹಿತರೆ ನಿಮಗೆಲ್ಲ ಗೊತ್ತಿರುವ ಹಾಗೆ ಬಿಗ್ ಬಾಸ್ ಕನ್ನಡ ಸೀಸನ್ 7 ನ 12 ನೇ ವಾರ ಮುಕ್ತಾಯವಾಗಿ ಚಂದನ ಅವರು ಮನೆಯಿಂದ ಹೊರಗೆ ಬಂದಿದ್ದಾರೆ, ಬಿಗ್ ಬಾಸ್ ಮನೆಯಲ್ಲಿ ಕೇವಲ ನಾಲ್ಕು ದಿನಗಳ ಕಾಲ ಇರುತ್ತೇನೆ ಎಂದು ಹೇಳಿಕೊಂಡು ಬಂದಿದ್ದ ಚಂದನ ಬರೋಬ್ಬರಿ 84 ದಿನಗಳ ಕಾಲ…

  • ಸುದ್ದಿ

    ಹಾಲಲ್ಲ,ಆಲ್ಕೋಹಾಲ್‍ನಲ್ಲೂ ಕಲಬೆರಕೆ; ಬಾಟಲ್ ಖಾಲಿ ಮಾಡುವಾಗ ಬಯಲಿಗೆ ಬಂದ ಸತ್ಯ..! ಈ ಗಟನೆ ನಡೆದಿದ್ದು ಎಲ್ಲಿ ಗೊತ್ತಾ?

    ಬಿಯರ್ ಕುಡಿಯುವಾಗ ಬಾಟಲಿಯಲ್ಲಿ ಕಲಬೆರಕೆ ಮಾಡಿರುವುದು ಪತ್ತೆಯಾಗಿದ್ದು, ಕೋಲಾರದ ಗ್ರಾಹಕರೊಬ್ಬರು ಇದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.ಕೋಲಾರ ಜಿಲ್ಲೆಯ ಮಾಲೂರಿನ ಬೈರಸಂದ್ರ ಬಳಿಯ ಶ್ರೀ ಲಕ್ಷ್ಮೀ ವೈನ್ಸ್‍ನಲ್ಲಿ ಖರೀದಿಸಿದ ಬಿಯರ್ ನಲ್ಲಿ ಕಲಬೆರಕೆ ಮಾಡಿರುವುದು ಪತ್ತೆಯಾಗಿದೆ. ಚಿಲ್ಡ್ ಬಿಯರ್ ನಲ್ಲಿ ಕಲಬೆರಕೆಯಾಗಿದ್ದು, ಅರ್ಧ ಬಾಟಲಿ ಕುಡಿದ ಬಳಿಕ ಇದು ಗ್ರಾಹಕನ ಅರಿವಿಗೆ ಬಂದಿದೆ. ಈ ಕುರಿತು ಬಾರ್ ಮಾಲೀಕರ ವಿರುದ್ಧ ಗ್ರಾಹಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಿಕ್ಸ್ ಮಾಡುವ ವೇಳೆ ಏನೋ ಬಿದ್ದಿದೆ ಎಂದು ಬಾರ್ ಮಾಲೀಕರು…

  • ಸುದ್ದಿ

    ಶೀಘ್ರದಲ್ಲೇ ವಿದ್ಯಾರ್ಥಿಗಳಿಗೆ ಶುಭ ಸುದ್ದಿಯನ್ನು ನೀಡಲಿರುವ ಸಿಎಂ ಯಡಿಯೂರಪ್ಪ,..!

    ಬೆಂಗಳೂರು, ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಮರುಗಳಿಗೆಯೇ ರೈತರು, ಮೀನುಗಾರರು ಮತ್ತು ನೇಕಾರರಿಗೆ ಸಿಹಿಸುದ್ದಿ ನೀಡಿದ್ದ ಸಿಎಂ ಯಡಿಯೂರಪ್ಪ ವಿದ್ಯಾರ್ಥಿಗಳಿಗೂ ಶೀಘ್ರದಲ್ಲೇ ಶುಭ ಸುದ್ದಿ ನೀಡಲಿದ್ದಾರೆ. ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರಸ್ತುತ ನೀಡುತ್ತಿರುವ ವಾರ್ಷಿಕ ವೆಚ್ಚವನ್ನು ಹೆಚ್ಚಳ ಮಾಡಲು ಯಡಿಯೂರಪ್ಪ ತೀರ್ಮಾನಿಸಿದ್ದಾರೆ. ಪ್ರಸ್ತುತ ಹಿಂದುಳಿದ ವರ್ಗ ಮತ್ತು ಸಮಾಜ ಕಲ್ಯಾಣ ಇಲಾಖೆಯಡಿ ರಾಜ್ಯದಲ್ಲಿ 2438 ಹಾಸ್ಟೆಲ್‍ಗಳಿದ್ದು, 1,88,500 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.  ವಾರ್ಷಿಕ ವೆಚ್ಚವಾಗಿ ಪ್ರತಿ ವಿದ್ಯಾರ್ಥಿಗೆ 1600 ರೂ. ನೀಡಲಾಗುತ್ತಿದೆ. ಇದೀಗ…

  • ಆರೋಗ್ಯ

    ಚಹಾ ಮತ್ತು ಕಾಫಿ ಪ್ರಿಯರಿಗೆ ಶಾಕಿಂಗ್ ಸುದ್ದಿ, ಓದಿ ಆರೋಗ್ಯ ಕಾಪಾಡಿಕೊಳ್ಳಿ.

    ನಮ್ಮ ದಿನನಿತ್ಯದ ಆಹಾರ ಪದಾರ್ಥಗಳಲ್ಲಿ ನಾವು ಚಹಾ ಮತ್ತು ಕಾಫಿಗೆ ಒಂದು ವಿಶೇಷವಾದ ಸ್ಥಾನವನ್ನ ಕೊಟ್ಟಿದ್ದೇವೆ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಕಾಫಿ ಮತ್ತು ಚಹಾ ಕುಡಿಯುವುದನ್ನ ನಾವು ಎಷ್ಟರ ಮಟ್ಟಿಗೆ ಹಚ್ಚಿಕೊಂಡಿದ್ದೇವೆ ಅಂದರೆ ಅದನ್ನ ಸೇವಿಸದೇ ಇದ್ದರೆ ನಮಗೆ ವಿಪರೀತ ತಲೆ ಬರುತ್ತದೆ ಅನ್ನುವಷ್ಟು. ಇನ್ನು ಬೆಳಿಗ್ಗೆ ಮತ್ತು ಸಂಜೆ ಒಮ್ಮೆ ಚಹಾ ಅಥವಾ ಕಾಫಿಯನ್ನ ಸೇವನೆ ಮಾಡಿದರೆ ದೇಹದಲ್ಲಿ ಏನೋ ಶಕ್ತಿ ಬಂದಷ್ಟು ಖುಷಿಯಾಗುತ್ತದೆ, ಇನ್ನು ಕೆಲಸದ ಒತ್ತಡದ ಸಮಯದಲ್ಲಿ ನಮ್ಮ ದೇಹಕ್ಕೆ ಮತ್ತು…

  • ಸುದ್ದಿ

    ‘ಬಿಗ್ ಬಾಸ್’ ಮನೆಯಿಂದ ರಶ್ಮಿ ಔಟ್ : ಒಪನ್ ಮೈಂಡೆಡ್ ವೈಲ್ಡ್ ಕಾರ್ಡ್ ವ್ಯಕ್ತಿ ಯಾರು ಗೊತ್ತಾ?

    ‘ಬಿಗ್ ಬಾಸ್ ಕನ್ನಡ-7’ ಕಾರ್ಯಕ್ರಮದಲ್ಲಿ ಮೂರನೇ ವಾರದ ಎಲಿಮಿನೇಶನ್ ಆಗಿದೆ. ‘ಬಿಗ್ ಬಾಸ್’ ಮನೆಯಿಂದ ಗುರುಲಿಂಗ ಸ್ವಾಮೀಜಿ, ಆಂಕರ್ ಚೈತ್ರ ವಾಸುದೇವನ್ ಹೊರ ಬಂದ ಬಳಿಕ ಇದೀಗ ಚಿತ್ರನಟಿ ದುನಿಯಾ ರಶ್ಮಿ ಔಟ್ ಆಗಿದ್ದಾರೆ. ‘ದುನಿಯಾ’ದಂತಹ ಸೂಪರ್ ಹಿಟ್ ಚಿತ್ರವನ್ನು ನೀಡಿದ ಬಳಿಕ ರಶ್ಮಿ ಅಷ್ಟಾಗಿ ಸಿನಿ ಲೋಕದಲ್ಲಿ ಕಾಣಿಸಿಕೊಂಡಿರಲಿಲ್ಲ. ‘ಬಿಗ್ ಬಾಸ್’ ಮೂಲಕ ಅದೃಷ್ಟ ಪರೀಕ್ಷೆಗೆ ದುನಿಯಾ ರಶ್ಮಿಇಳಿದಿದ್ದರು. ‘ಬಿಗ್ ಬಾಸ್’ ಶೋದಿಂದ ಸ್ಯಾಂಡಲ್ ವುಡ್ ನಲ್ಲಿ ಭಾಗ್ಯದ ಬಾಗಿಲು ತೆರೆಯ ಬಹುದು ಎಂದು ದುನಿಯಾ…

  • ಆಧ್ಯಾತ್ಮ

    ತುಳಸಿ ಗಿಡದಿಂದ ಮನೆಯಲ್ಲಿ ನಡೆಯಬಹುದಾದ, ಒಳ್ಳೆಯ ಮತ್ತು ಕೆಟ್ಟ ವಿಷಯಗಳ ಬಗ್ಗೆ ತಿಳಿದುಕೊಳ್ಳಬಹುದಂತೆ..!ಅದು ಹೇಗೆ ಗೊತ್ತಾ..?

    ತುಳಸಿ ಎಲೆಗಳಿಂದ ನಾವು ಹಲವು ರೋಗಗಳನ್ನು ಗುಣಪಡಿಸಬಹುದು. ಎಲೆಗಳಿಂದಾಗುವ ಪ್ರಯೋಜನಗಳ ಬಗ್ಗೆ ನಮಗೆಲ್ಲರಿಗೂ ತಿಳಿದಿದೆ…