ದೇಶ-ವಿದೇಶ

ಜಿಎಸ್ಟಿ (GST) ಜಾರಿಗೆ ಬಂದರೆ ಏನೆಲ್ಲಾ ಬೆಲೆಗಳು ಕಡಿಮೆಯಾಗುತ್ತೆ ಗೊತ್ತಾ??? ತಿಳಿಯಲು ಈ ಲೇಖನಿ ಓದಿ……….

203

ಸರಕು ಸೇವಾ ತೆರಿಗೆ (GST)  ಜಾರಿಗೆ ಬಂದಲ್ಲಿ ಬಿಂದಾಸ್‌ ಆಗಿ ಒಳ್ಳೆಯ ಊಟ, ಉಪಾಹಾರ ನೀವು ತೃಪ್ತಿಯಾಗುವಷ್ಟು ಮಾಡಬಹುದು. ಹಾಗೂ ಒಂದು ಸಿನೆಮಾ ನೋಡಿದ ಮೇಲೂ ಮತ್ತೊಂದು ನೋಡಿಯೇ ಬಿಡೋಣ ಎನ್ನುವ ಧೈರ್ಯ ಬಂದರೂ ಬರಬಹುದು.

 

 

 

 

ಜಿಎಸ್ಟಿ (GST)ಯಿಂದ ಏನೆಲ್ಲಾ ದರ ಕಡಿಮೆಯಾಗುತ್ತೆ? 

ಜಿಎಸ್‌ಟಿ ಮಂಡಳಿ ಒಟ್ಟು 66 ವಸ್ತುಗಳ ಮೇಲಿನ ತೆರಿಗೆಯನ್ನು ಬದಲಿಸಿದೆ. ಉಪ್ಪಿನಕಾಯಿ, ಸಾಸಿವೆ ಸಾಸ್‌, ಕಜ್ಜಾಯಕ್ಕೆ ಬೇಕಾಗುವ ಸಾಮಗ್ರಿಗಳು ಸೇರಿ ಅಡುಗೆ ಮನೆಗೆ ಅಗತ್ಯವಾದ ಬಹುತೇಕ ವಸ್ತುಗಳು ಹಾಗೂ ಸಿನೆಮಾ ಟಿಕೆಟ್‌ಗಳ ದರ ಕಡಿಮೆಯಾಗಲಿವೆ.

 

ಜಿಎಸ್‌ಟಿ ಮಂಡಳಿ ನಿಗದಿ ಪಡಿಸಿರುವಂತೆ ಸಿನೆಮಾ ಟಿಕೆಟ್‌ ಹಾಗೂ ಇತರೆ ತೆರಿಗೆಗಳು :-

  • 100 ರೂ. ಆಗಿದ್ದಲ್ಲಿ ಶೇ.18 ತೆರಿಗೆ,
  • 100ಕ್ಕಿಂತ ಜಾಸ್ತಿ ಬೆಲೆಯ ಟಿಕೆಟ್‌ಗಳಿಗೆ ಶೇ. 28ರಷ್ಟು ತೆರಿಗೆ.
  •  ಉಪ್ಪಿನಕಾಯಿ, ಸಾಸ್‌ ಹಾಗೂ ಸಿಹಿ ಪದಾರ್ಥಗಳ ಮೇಲಿನ ಈ ಮೊದಲ ಶೇ. 18 ತೆರಿಗೆಯನ್ನು ಶೇ. 12ಕ್ಕೆ ಇಳಿಸಿದೆ.
  • ಗೋಡಂಬಿ ಮೇಲಿನ ಶೇ. 12ರಷ್ಟು ತೆರಿಗೆಯನ್ನು ಶೇ. 5ಕ್ಕೆ ನಿಗದಿಪಡಿಸಲಾಗಿದೆ.

 

ಜಿಎಸ್ಟಿ (GST) ನಿಗದಿಪಡಿಸಿರುವ ಇತರ ತೆರಿಗೆಗಳು :-

  •  ವ್ಯಾಪಾರಿಗಳು, ತಯಾರಕರು, ಹೊಟೇಲ್‌ ಮಾಲಕರ ವಹಿವಾಟು 75 ಲಕ್ಷ ರೂ. ಮೀರದಿದ್ದಲ್ಲಿ ಅವರಿಗೆ ಕ್ರಮವಾಗಿ ಶೇ. 1, 2 ಹಾಗೂ 5 ತೆರಿಗೆ ನಿಗದಿಪಡಿಸಿದೆ.
  • ಕೃಷಿ ಸಾಮಗ್ರಿಗಳ ತೆರಿಗೆಯನ್ನು ಶೇ. 18ಕ್ಕೆ ಇಳಿಸಲಾಗಿದೆ.
  • ಮಕ್ಕಳ ಡ್ರಾಯಿಂಗ್‌ ಪುಸ್ತಕಗಳ ಮೇಲಿದ್ದ  ಶೇ. 12ರಷ್ಟಿದ್ದ  ತೆರಿಗೆಯನ್ನು ಸಂಪೂರ್ಣ ಕಡಿತಗೊಳಿಸಲಾಗಿದೆ.
  • ಸ್ಕೂಲ್‌ ಬ್ಯಾಗ್‌ಗಳ ಮೇಲಿನ ತೆರಿಗೆಯನ್ನು ಶೇ.18ಕ್ಕೆ ನಿಗದಿಗೊಳಿಸಲಾಗಿದೆ.

 

ಜಿಎಸ್ಟಿ (GST)ಯಿಂದ  ಕಂಪ್ಯೂಟರ್‌ ಬಳಕೆದಾರರಿಗೂ ಸಿಹಿ ಸುದ್ದಿ :-

  • ಕಂಪ್ಯೂಟರ್‌ ಬಳಕೆದಾರರಿಗೂ ಸಿಹಿ ಸುದ್ದಿ ಇದ್ದು, ಪ್ರಿಂಟರ್‌ ಸಾಮಗ್ರಿಗಳು ಮೇಲೆ ಶೇ.12 ತೆರಿಗೆ ನಿಗದಿಗೊಳಿಸಲಾಗಿದೆ.
  • ಶಾಲಾ ಸಾಮಗ್ರಿಗಳಿಗೆ ಶೇ.12 ತೆರಿಗೆ ನಿಗದಿಗೊಳಿಸಲಾಗಿದೆ.

 

ಜಾಬ್‌ ವರ್ಕ್‌ ದರಕ್ಕೆ ಶ್ಲಾಘನೆ :-  

ಜವಳಿ, ಚರ್ಮ  ಮತ್ತು ಚಿನ್ನಾಭರಣ  ವಲಯಗಳಲ್ಲಿ ದುಡಿಯುವ ಕೆಲಸಗಾರರು ಮನೆಗೆ ತೆಗೆದುಕೊಂಡು ಹೋಗುವ ಕೆಲಸಗಳ ಮೇಲಿನ ತೆರಿಗೆಯನ್ನು ಶೇ 18ರಿಂದ ಶೇ 5ಕ್ಕೆ ಇಳಿಸುವ ನಿರ್ಧಾರವನ್ನು ಈ ಉದ್ಯಮ ವಲಯ ಸ್ವಾಗತಿಸಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕರ್ನಾಟಕ

    ನಮ್ಮ ಬೆಂಗಳೂರು ಮಹಾನಗರಕ್ಕೆ ಸಿಕ್ತು,ಹೊಸದೊಂದು ನೊರೆ ಬಾಗ್ಯ!ಏನಿದು ನೊರೆ ಬಾಗ್ಯ ಅಂತೀರಾ?ಮುಂದೆ ಓದಿ…

    ಮಳೆ ಬಂದ್ರೆ ಸಾಕು ಬೆಂಗಳೂರಿಗರಿಗೆ ಭಯ.ಯಾಕೆಂದ್ರೆ ಎಲ್ಲಿ ಏನಾಗುತ್ತೆ ಗೊತ್ತಿಲ್ಲ. ಯಾವ ಮೋರಿಯಿಂದ ನೀರು ಹೊರಬಂದು ಮನೆಗಳಿಗೆ ನುಗ್ಗುತ್ತೋ ಎನ್ನುವ ಭಯ. ಎಲ್ಲಿ ಟ್ರಾಫಿಕ್ ಜಾಮ್ ಆಗುತ್ತೋ ಅನ್ನೋ ಭಯ.ಇವೆಲ್ಲದರ ನಡುವೆ ಇನ್ನೊಂದು ಭಾಗ್ಯ ಬೆಂಗಳೂರಿಗರಿಗೆ ಸೇರಲಿದೆ.

  • ಮನರಂಜನೆ

    ಬಿಗ್ ಬಾಸ್ ಮನೆಯಿಂದ ದಿಡೀರ್ ಆಚೆ ಬಂದ ಹರೀಶ್ ರಾಜ್ ಅವರಿಗೆ ಸಿಕ್ಕ ದೊಡ್ಡ ಸಂಭಾವನೆ ಎಷ್ಟು ಗೊತ್ತಾ.

    ಸ್ನೇಹಿತರೆ ಬಿಗ್ ಬಾಸ್ ಕನ್ನಡ ಸೀಸನ್ 7 ಕೊನೆಯ ಹಂತವನ್ನ ತಲುಪಿದ್ದು ಫಿನಾಲೆಗೆ ಇನ್ನು ಕೆಲವು ದಿನಗಳು ಮಾತ್ರ ಭಾಕಿ ಉಳಿದುಕೊಂಡಿದೆ, ಈಗಾಗಲೇ 108 ಕ್ಕೂ ದಿನಗಳ ಕಾಲ ಬಿಗ್ ಬಾಸ್ ನಡೆದಿದ್ದು ಈ ವಾರ ಬಿಗ್ ಬಾಸ್ ಫೈನಲ್ ನಡೆಯಲಿದ್ದು ಐದು ಘಟಾನುಘಟಿ ಸ್ಪರ್ಧಿಗಳು ಬಿಗ್ ಬಾಸ್ ನಲ್ಲಿ ಫೈನಲ್ ಹಂತವನ್ನ ತಲುಪಿದ್ದಾರೆ. ಇನ್ನು ಆರಂಭದಲ್ಲಿ ಸ್ವಲ್ಪ ಮಂಕಾಗಿದ್ದ ಬಿಗ್ ಬಾಸ್ ಈಗ ಬಹಳ ರೋಚಕ ಹಂತವನ್ನ ತಲುಪಿದ್ದು TRP ಯಲ್ಲಿ ಕೂಡ ಮೇಲಕ್ಕೆ ಬರುತ್ತಿದೆ…

  • inspirational

    ಗೌತಮ ಬುದ್ಧನ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ವಿಚಾರಗಳಿವು..

    ಗೌತಮ ಬುದ್ಧನೆಂದರೆ ಯಾರಿಗೆ ತಿಳಿದಿಲ್ಲ ಹೇಳಿ.ಬೌದ್ಧ ಧರ್ಮದ ಸಂಸ್ಥಾಪಕ, ದಾರ್ಶನಿಕ. ಈತ ಜನಿಸುವ ಮೊದಲೇ ಜ್ಯೋತಿಷ್ಯರುಶುದ್ಧೋದನನಿಗೆ ಜನಿಸುವ ಮಗುವು ಅತ್ಯಂತ ಪ್ರಸಿದ್ಧ ವ್ಯಕ್ತಿಯಾಗಿ, ಮಹಾಪುರುಷನಾಗಿ ಅಜರಾಮರನಾಗುತ್ತಾನೆ ಎಂದು ಭವಿಷ್ಯ ನುಡಿದಿದ್ದರಂತೆ. ಇದನ್ನು ತಿಳಿದುಕೊಂಡ ಶುದ್ದೋಧನನು ತನ್ನ ಮಗನು ಚಕ್ರವರ್ತಿ ಆಗಬೇಕೆಂದು ಬಯಸುತ್ತಾನೆ‌. ಯಾವ ದುಃಖ ನೋವುಗಳು ಈತನನ್ನು ಭಾಧಿಸದಿರಲಿ ಹಾಗೂ ಜಗತ್ತಿನ ಎಲ್ಲಾ ಕಷ್ಟ ಕಾರ್ಪಣ್ಯಗಳಿಂದ ಈತ ದೂರ ಇರಲಿ ಎಂದು ಪ್ರಯತ್ನಿಸುತ್ತಾನೆ ಹಾಗೂ ತನ್ನ ಮಗ ಇದಾವುದರ ವಿಚಾರಕ್ಕೆ ಸಿಲುಕಬಾರದೆಂದು ಯಾವುದೇ ಧಾರ್ಮಿಕ ಭೋಧನೆಯನ್ನು ಆತನಿಗೆ…

  • ಸ್ಪೂರ್ತಿ

    ಶಿಕ್ಷಕರಿಲ್ಲದ ಈ ಶಾಲೆಯಲ್ಲಿ, ಈ ಐಎಎಸ್ ಅಧಿಕಾರಿ ಮಾಡಿದ್ದೇನು ಗೊತ್ತಾ.?ತಿಳಿಯಲು ಈ ಲೇಖನ ಓದಿ…

    ಅಧಿಕಾರದ ಮದವನ್ನು ತುಂಬಿರುವಂತ ಎಷ್ಟೋ ಜನ ಐಎಎಸ್ ಅದಿಕಾರಿಗಳನ್ನ ಪ್ರಸ್ತುದಿನಗಳಲ್ಲಿ ಕಾಣಬಹುದು. ಆದರೆ ಕೆಲ ಐಎಎಸ್ ಅಧಿಕಾರಿಗಳು ತಮ್ಮ ರಕ್ತದಲ್ಲೇ ಸಮಾಜ ಸೇವೆ ಬೆರೆತು ಬಂದಿದೆ ಏನೋ ಅನ್ನೋ ರೀತಿಯಲ್ಲಿ ಕೆಲಸವನ್ನು ಮಾಡುತ್ತಾರೆ. ಕೆಲ ಐಎಎಸ್ ಅಧಿಕಾರಿಗಳ ಸೇವೆಯನ್ನು ನಾವು ನೋಡಿರುವ ಹಾಗೆ ಸಮಾಜಕ್ಕೆ ಅಥವಾ ಒಂದು ಸಮುದಾಯಕ್ಕೆ ಮಾದರಿಯಾಗುವ ರೀತಿಯಲ್ಲಿ ಕೆಲಸ ಮಾಡುವ ಅಧಿಕಾರಿಗಳನ್ನು ನೋಡಿರುತ್ತಿವೆ.

  • ಜ್ಯೋತಿಷ್ಯ

    ಉಪ್ಪನ್ನು ಕೆಂಪು ಬಟ್ಟೆಯಲ್ಲಿ ಕಟ್ಟಿ ಮನೆಯ ಆ ಜಾಗದಲ್ಲಿ ಇಟ್ಟರೆ ಏನಾಗುತ್ತೆ ಗೊತ್ತಾ..?

    ಶ್ರೀಮಂತನಾಗುವುದು ಪ್ರತಿಯೊಬ್ಬನ ಬಯಕೆ. ಹಗಲು-ರಾತ್ರಿ ದುಡಿದು ಹಣ ಸಂಪಾದನೆ ಮಾಡ್ತಾರೆ ಅನೇಕರು. ಆದ್ರೆ ಶ್ರೀಮಂತರಾಗಲು ದುಡಿಮೆ ಜೊತೆ ಅದೃಷ್ಟ ಜೊತೆಗಿರಬೇಕು. ಅಡುಗೆ ಮನೆಯಲ್ಲಿರುವ ಉಪ್ಪು, ನಿಮ್ಮ ಅಭಿವೃದ್ಧಿಗೆ ಕಾರಣವಾಗುತ್ತದೆ. ಅಡುಗೆ ರುಚಿ ಹೆಚ್ಚಿಸುವ ಉಪ್ಪಿನಿಂದ ಅನೇಕ ಲಾಭಗಳಿವೆ. ಮನೆಯ ಮುಖ್ಯ ದ್ವಾರದ ಬಳಿ, ಕೆಂಪು ಬಟ್ಟೆಯಲ್ಲಿ ಸ್ವಲ್ಪ ಉಪ್ಪನ್ನು ಕಟ್ಟಿ ನೇತುಹಾಕಿ. ಇದು ನಿಮ್ಮ ಅದೃಷ್ಟ ಬದಲಿಸುತ್ತದೆ. ಯಾವುದೇ ನಕಾರಾತ್ಮಕ ಶಕ್ತಿ ಮನೆ ಪ್ರವೇಶ ಮಾಡುವುದಿಲ್ಲ. ಹಾಗೆ ಯಶಸ್ಸು ನಿಮ್ಮದಾಗುತ್ತದೆ. ವ್ಯಾಪಾರ ಸ್ಥಳದ ಮುಖ್ಯ ದ್ವಾರದ ಬಳಿ…

  • ಸಿನಿಮಾ

    ಕೆಜಿಎಫ್ ಸಿನಿಮಾ ಈಗ ಎರಡು ಭಾಗಗಳಾಗಿ ತೆರೆಮೇಲೆ ಕಾಣಲಿದೆ …! ತಿಳಿಯಲು ಇದನ್ನು ಓದಿ….

    ಕರ್ನಾಟಕದಿಂದ ತಯಾರಾಗುತ್ತಿರುವ ಬಹು ವೆಚ್ಚದಾಯಕ ಸಿನಿಮಾ ಕೆಜಿಎಫ್ ಸಿನಿಮಾಇತ್ತೀಚಿನ ಸುದ್ದಿ ಆಗಿದೆ.ಮಾಸ್ಟರ್ ಪೀಸ್ ಮತ್ತು ಮಿ. ಅಂಡ್ ಮಿಸಸ್ ರಾಮಾಚಾರಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ತಮ್ಮ ಮನೋಜ್ಞ ಅಭಿನಯದ ಮೂಲಕ ಸ್ಯಾಂಡಲ್ ವುಡ್ ಹಾಟ್ ಫೇವರಿಟ್ ನಟ ಯಶ್ ಅಭಿನಯದ ಕೆಜಿಎಫ್ ಸಿನಿಮಾ 2 ಭಾಗವಾಗಿ ತೆರೆಕಾಣಲಿದೆ.