ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವರಿಗೆ ಎಣ್ಣೆ ಚರ್ಮದಿಂದ ಮುಖದಲ್ಲಿ ಎಣ್ಣೆ ಜಿನುಗುವಂತೆ ಕಾಣಿಸುತ್ತದೆ. ಇದರಿಂದ ಕೆಲವರಿಂದ ಕೀಟಲೆಯ ಮಾತು ಕೇಳಬಹುದು. ಮುಖದಲ್ಲಿ ಎಣ್ಣೆ ಪ್ರಮಾಣ ಕಡಿಮೆ ಮಾಡಿಕೊಂಡ ಮುಖ ಫ್ರೆಶ್ ಆಗಿ ಚೆನ್ನಾಗಿ ಕಾಣಲು ಕೆಲ ಸಲಹೆ ಇಲ್ಲಿವೆ.

ಎಣ್ಣೆ ಚರ್ಮದವರು ಮುಖಕ್ಕೆ ಬಾಳೆಹಣ್ಣಿನ ಪೇಸ್ಟ್ ತಯಾರಿಸಿ ಮುಖದ ಅಂದ ಕಾಪಾಡಬಹುದು. ಮೊದಲು ನೀರಿನಿಂದ ಮುಖ ತೊಳೆದು ಬಾಳೆಹಣ್ಣು ಮಸೆದು, ಜೇನುತುಪ್ಪ, ನಿಂಬೆಹಣ್ಣು ಬೆರೆಸಿ ತಯಾರಿಸಿದ ಪೇಸ್ಟ್ ಅನ್ನು ಹಚ್ಚಿ 2೦ ನಿಮಿಷದ ನಂತರ ಮುಖ ತೊಳೆದ ಬಳಿಕ ಬಿಸಿ ನೀರಿನಲ್ಲಿ ಅದ್ದಿದ ಬಟ್ಟೆಯಿಂದ ಶಾಖ ಕೊಟ್ಟರೆ ಮುಖದ ಎಣ್ಣೆ ಅಂಶ ದೂರವಾಗುತ್ತದೆ.

ಮುಲ್ತಾನಿ ಮುಟ್ಟಿ ಪೇಸ್ಟ್ನಿಂದ ಮುಖದ ಎಣ್ಣೆಯ ಅಂಶವನ್ನು ದೂರ ಮಾಡಬಹುದು. ಮೂರು ಚಮಚ ಮುಲ್ತಾನಿ ಮುಟ್ಟಿಯನ್ನು ಸ್ವಲ್ಪ ಬಿಸಿನೀರಿನಲ್ಲಿ ಅರ್ಧ ಗಂಟೆ ನೀರಿನಲ್ಲಿ ನೆನೆಸಿ ನಂತರ ಅದಕ್ಕೆ ರೋಸ್ ವಾಟರ್, ನಿಂಬೆರಸ ಬೆರೆಸಿ ಪೇಸ್ಟ್ ತಯಾರಿಸಿ. ನಂತರ ಈ ಪೇಸ್ಟ್ಗೆ ಹಾಲು ಸೇರಿಸಿ ಅದನ್ನು ಮುಖಕ್ಕೆ ಹಚ್ಚಿ 15 ನಿಮಿಷದ ಬಳಿಕ ಬಿಸಿನೀರಿನಲ್ಲಿ ತೊಳೆಯಬೇಕು. ಈ ರೀತಿ ವಾರಕ್ಕೆ ಮೂರು ಬಾರಿ ಮಾಡಿದರೆ ಮುಖದ ಜಿಡ್ಡು ಮಾಯವಾಗುತ್ತದೆ.

ಗ್ಲಿಸರಿನ್ ರೋಸ್ ವಾಟರ್ ಪೇಸ್ಟ್ ಬಳಸಿ ಸಹ ಮುಖದ ಜಿಡ್ಡನ್ನು ಕಡಿಮೆ ಮಾಡಬಹುದು. ೪ ಚಮಚ ಗ್ಲಿಸರಿನ್, ೪ ಚಮಚ ರೋಸ್ ವಾಟರ್, ೨ ಚಮಚ ನಿಂಬೆರಸ ಬೆರೆಸಿದ ಪೇಸ್ಟ್ ತಯಾರಿಸಿ ಅದನ್ನು ಮುಖಕ್ಕೆ ಹಚ್ಚಿ 15 ನಿಮಿಷದ ನಂತರ ತೊಳೆದರೆ ಮುಖ ನಳನಳಿಸುತ್ತದೆ.

ಮುಖದಲ್ಲಿ ಎಣ್ಣೆ ಪ್ರಮಾಣ ಕಡಿಮೆಯಾಗಿ ಮುಖ ಫ್ರೆಶ್ ಆಗಿ ಚೆನ್ನಾಗಿ ಕಾಣುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಮೈತ್ರಿ ಸರ್ಕಾರದ ಪರವಾಗಿ ಮುಖ್ಯಮಂತ್ರಿಯಾಗಿರುವ ಕುಮಾರಸ್ವಾಮಯಾಯ್ವರು ಸಾಕಷ್ಟು ಏಳು ಬೀಳುಗಳ ನಡುವೆಯೂ ಸರ್ಕಾರವನ್ನು ನಡೆಸಿಕೊಂಡು ಹೋಗುತ್ತಿರುವ ಮುಖ್ಯಮಂತ್ರಿಗಳಿಗೆ ಈಗೊಂದು ಸಂಕಷ್ಟ ಎದುರಾಗಿದೆ. ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಕಳೆದ ವಿಧಾನಸಭೆ ಚುನಾವಣೆ ವೇಳೆ ಸಲ್ಲಿಸಿದ ಅಫಿಡವಿಟ್ನಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಅವರ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಾಗಿದೆ. ಈ ದೂರು ಪುರಸ್ಕರಿಸಿರುವ ನ್ಯಾಯಾಲಯ, ದೂರಿನ ವಿಚಾರಣೆಯನ್ನು ಬರುವ ಮೇ 2ಕ್ಕೆ ಮುಂದೂಡುವಂತೆ ಮಂಗಳವಾರ ಆದೇಶಿಸಿದೆ.ಕಳೆದ 2018ರಲ್ಲಿ ನಡೆದ ವಿಧಾನಸಭಾ…
ದೆಹಲಿಯಲ್ಲಿ ಸತತ 18ನೇ ದಿನವೂ ಡೀಸೆಲ್ ಬೆಲೆ ಏರಿಕೆಯಾಗಿದೆ. ಪರಿಣಾಮ ಪೆಟ್ರೋಲ್ ದರ ಹಾಗೆ ಉಳಿದರೆ ಡೀಸೆಲ್ ಬೆಲೆ ದಾಖಲೆಯನ್ನು ಬರೆದಿದೆ. ಇದರಿಂದಾಗಿ ಇದೇ ಮೊದಲ ಬಾರಿಗೆ ದೇಶದ ರಾಜಧಾನಿಯಲ್ಲಿ ಡೀಸೆಲ್ಗೆ ಪೆಟ್ರೋಲ್ಗಿಂತ ಹೆಚ್ಚಿನ ಬೆಲೆ ನಿಗದಿಯಾಗಿದೆ. ಡೀಸೆಲ್ ಬೆಲೆಯಲ್ಲಿ ಇಂದು 48 ಪೈಸೆ ಹೆಚ್ಚಿಸಲಾಗಿದೆ. ಹೀಗಾಗಿ ದೆಹಲಿಯಲ್ಲಿ ಪ್ರತಿ ಲೀಟರ್ ಡೀಸೆಲ್ ಈಗ 79.88 ರೂ. ಇದ್ದರೆ, ಪ್ರತಿ ಲೀಟರ್ ಪೆಟ್ರೋಲ್ಗೆ 79.76 ರೂ. ನಿಗದಿಯಾಗಿದೆ. ಈ ಮೂಲಕ ಪೆಟ್ರೋಲ್ಗಿಂತ ಡೀಸೆಲ್ ಬೆಲೆ 12 ಪೈಸೆ…
ಚಂದನವನದ ಈ ಕ್ಯೂಟ್ ಜೋಡಿ ಬಗ್ಗೆ ಹಲವಾರು ಸುದ್ದಿಗಳು ಬರುತ್ತಲೇ ಇದ್ದವು. ಇವರಿಬ್ಬರು ಲವ್ ಮಾಡ್ತಿದ್ದಾರೆ, ಮದುವೆ ಆಗ್ತಾರೆ ಎಂಬ ಸುದ್ದಿಗಳು ಆಗಾಗ ಬರ್ತಾ ಇತ್ತು. ಆ ಕ್ಯೂಟ್ ಜೋಡಿಗಳೇ ದುದ್ ಪೇಡಾ ದಿಗಂತ್ ಮತ್ತು ಐಂದ್ರಿತಾ ರೈ. ಈಗ ಜೋಡಿ ಮದುವೆಯಾಗಿ ನವಜೀವನಕ್ಕೆ ಕಾಲಿಡಲು ಸಜ್ಜಾಗುತ್ತಿದ್ದಾರೆ. ಬೆಂಗಳೂರು ನಗರದ ರಾಜರಾಜೇಶ್ವರಿ ನಗರದ ಸುಭಾಷ್ ಭವನದಲ್ಲಿ ಈ ನವ ಜೋಡಿ ವೈವಾಹಿಕ ಜೀವನಕ್ಕೆ ಕಾಲಿಡಲು ಸಿದ್ದಾವಾಗಿದ್ದು, ಸಿಂಪಲ್ ಆಗಿ ಮಾಡುವೆ ಆಗಲಿದ್ದಾರಂತೆ.ಈಗಾಗಲೇ ಕುಟುಂಬದವರು ಇವರ ಮದುವೆಗೆ ಬಂಬಂಧು…
ಹೌದು ಸಾಧನೆ ಮಾಡುವವರಿಗೆ ವಯಸ್ಸು ಮುಖ್ಯ ಅಲ್ಲ ಅನ್ನೋದನ್ನ ಈ ಬಾಲಕ ತೋರಿಸಿ ಕೊಟ್ಟಿದ್ದಾನೆ. ವಿಶ್ವದ ಅತಿ ಕಿರಿಯ ವಿಮಾನ ಚಾಲಕ ಎನ್ನುವ ಖ್ಯಾತಿಗೆ ಪಾತ್ರನಾಗಿರುವ ಈತನ ಹೆಸರು ಮನ್ಸೂರ್ ಅನೀಸ್ ಎಂಬುದಾಗಿ.
ನಾವು ದಶಕಗಳಿಂದಲೂ ನೀರಿನಲ್ಲಿ ಓಡುವ ಬೈಕ್ ಗಳ ಕತೆಗಳ ಬಗ್ಗೆ ಓದಿರುತ್ತೇವೆ. ಅದೇ ರೀತಿ ಬ್ರೆಜಿಲ್ ಒಬ್ಬರು ನೀರಿನಲ್ಲಿ ಓಡುವ ಬೈಕ್’ನ್ನು ಕಂಡುಹಿಡಿದಿದ್ದಾರೆ.