ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವರಿಗೆ ಎಣ್ಣೆ ಚರ್ಮದಿಂದ ಮುಖದಲ್ಲಿ ಎಣ್ಣೆ ಜಿನುಗುವಂತೆ ಕಾಣಿಸುತ್ತದೆ. ಇದರಿಂದ ಕೆಲವರಿಂದ ಕೀಟಲೆಯ ಮಾತು ಕೇಳಬಹುದು. ಮುಖದಲ್ಲಿ ಎಣ್ಣೆ ಪ್ರಮಾಣ ಕಡಿಮೆ ಮಾಡಿಕೊಂಡ ಮುಖ ಫ್ರೆಶ್ ಆಗಿ ಚೆನ್ನಾಗಿ ಕಾಣಲು ಕೆಲ ಸಲಹೆ ಇಲ್ಲಿವೆ.

ಎಣ್ಣೆ ಚರ್ಮದವರು ಮುಖಕ್ಕೆ ಬಾಳೆಹಣ್ಣಿನ ಪೇಸ್ಟ್ ತಯಾರಿಸಿ ಮುಖದ ಅಂದ ಕಾಪಾಡಬಹುದು. ಮೊದಲು ನೀರಿನಿಂದ ಮುಖ ತೊಳೆದು ಬಾಳೆಹಣ್ಣು ಮಸೆದು, ಜೇನುತುಪ್ಪ, ನಿಂಬೆಹಣ್ಣು ಬೆರೆಸಿ ತಯಾರಿಸಿದ ಪೇಸ್ಟ್ ಅನ್ನು ಹಚ್ಚಿ 2೦ ನಿಮಿಷದ ನಂತರ ಮುಖ ತೊಳೆದ ಬಳಿಕ ಬಿಸಿ ನೀರಿನಲ್ಲಿ ಅದ್ದಿದ ಬಟ್ಟೆಯಿಂದ ಶಾಖ ಕೊಟ್ಟರೆ ಮುಖದ ಎಣ್ಣೆ ಅಂಶ ದೂರವಾಗುತ್ತದೆ.

ಮುಲ್ತಾನಿ ಮುಟ್ಟಿ ಪೇಸ್ಟ್ನಿಂದ ಮುಖದ ಎಣ್ಣೆಯ ಅಂಶವನ್ನು ದೂರ ಮಾಡಬಹುದು. ಮೂರು ಚಮಚ ಮುಲ್ತಾನಿ ಮುಟ್ಟಿಯನ್ನು ಸ್ವಲ್ಪ ಬಿಸಿನೀರಿನಲ್ಲಿ ಅರ್ಧ ಗಂಟೆ ನೀರಿನಲ್ಲಿ ನೆನೆಸಿ ನಂತರ ಅದಕ್ಕೆ ರೋಸ್ ವಾಟರ್, ನಿಂಬೆರಸ ಬೆರೆಸಿ ಪೇಸ್ಟ್ ತಯಾರಿಸಿ. ನಂತರ ಈ ಪೇಸ್ಟ್ಗೆ ಹಾಲು ಸೇರಿಸಿ ಅದನ್ನು ಮುಖಕ್ಕೆ ಹಚ್ಚಿ 15 ನಿಮಿಷದ ಬಳಿಕ ಬಿಸಿನೀರಿನಲ್ಲಿ ತೊಳೆಯಬೇಕು. ಈ ರೀತಿ ವಾರಕ್ಕೆ ಮೂರು ಬಾರಿ ಮಾಡಿದರೆ ಮುಖದ ಜಿಡ್ಡು ಮಾಯವಾಗುತ್ತದೆ.

ಗ್ಲಿಸರಿನ್ ರೋಸ್ ವಾಟರ್ ಪೇಸ್ಟ್ ಬಳಸಿ ಸಹ ಮುಖದ ಜಿಡ್ಡನ್ನು ಕಡಿಮೆ ಮಾಡಬಹುದು. ೪ ಚಮಚ ಗ್ಲಿಸರಿನ್, ೪ ಚಮಚ ರೋಸ್ ವಾಟರ್, ೨ ಚಮಚ ನಿಂಬೆರಸ ಬೆರೆಸಿದ ಪೇಸ್ಟ್ ತಯಾರಿಸಿ ಅದನ್ನು ಮುಖಕ್ಕೆ ಹಚ್ಚಿ 15 ನಿಮಿಷದ ನಂತರ ತೊಳೆದರೆ ಮುಖ ನಳನಳಿಸುತ್ತದೆ.

ಮುಖದಲ್ಲಿ ಎಣ್ಣೆ ಪ್ರಮಾಣ ಕಡಿಮೆಯಾಗಿ ಮುಖ ಫ್ರೆಶ್ ಆಗಿ ಚೆನ್ನಾಗಿ ಕಾಣುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅದೆಷ್ಟೋ ಲಕ್ಷ ಜೀವಿಗಳು ಕೋಟ್ಯಾನುಕೋಟಿ ವರ್ಷಗಳಿಂದ ಭೂಮಿ ಮೇಲೆ ನೆಲೆಯನ್ನು ಕಂಡುಕೊಂಡಿವೆ ಎಂಬುದೇನೋ ನಿಜ.
ಮೂರ್ಖತನ ಹಾಗೂ ಉಗ್ಘಟತನದ ಪರಮಾವಧಿ ಎಂದರೆ ಇದೇ ಅಲ್ಲವೇ?
ಸರ್ಕಾರ ಕೊರೋನಾ ಹಿನ್ನಲೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಕಠಿಣ ನಿರ್ದೇಶನ ನೀಡಿದ್ದರೂ ಈ ಮೂರ್ಖರು ಏನು ಮಾಡಿದ್ದಾರೆ ಎಂಬುದನ್ನು ನೋಡಿ.
ತಿಯೊಬ್ಬ ಸಿನಿಮಾ ಅಭಿಮಾನಿಯಾಗಲಿ ನಟನಾಗಲಿ ಒಂದು ಸಿನಿಮಾವನ್ನು ಎಷ್ಟು ಬಾರಿ ನೋಡಬಹುದು ಹೇಳಿ? ಹೇಗಾದರು ಮಾಡಿ ಎರಡರಿಂದ ಮೂರು ಬಾರಿ ಸಿನಿಮಾ ವೀಕ್ಷಣೆ ಮಾಡಬಹುದು. ಅದರಲ್ಲೂ ಸ್ಟಾರ್ ನಟರಂತೂ ತಾವು ಮಾಡಿದ ಸಿನಿಮಾವನ್ನು ಒಂದು ಬಾರಿ ನೋಡುವುದೇ ಕಷ್ಟದ ಪರಿಸ್ಥಿತಿ. ಆದರೆ, ಚಿತ್ರರಂಗದ ಕಿಚ್ಚ ಮಾತ್ರ ಒಂದೇ ಸಿನಿಮಾವನ್ನು ಹತ್ತರಿಂದ ಹನ್ನೊಂದು ಬಾರಿ ನೋಡಿದ್ದಾರಂತೆ. ಅದೂ ಅವರ ಪತ್ನಿಯೊಂದಿಗೆ! ಪತ್ನಿಯ ಧಮ್ಕಿಗೆ ಹೆದರದೆ ಫೈಲ್ವಾನ್ ಈ ರೀತಿ ಮಾಡಿದ್ದಾರಂತೆ. ಕಿಚ್ಚ ಸುದೀಪ್ ಅಭಿನಯದ ದಬಾಂಗ್-3 ಸಿನಿಮಾ ಬಿಡುಗಡೆಗೆ ಸಿದ್ಧವಾಗುತ್ತಿದೆ….
ಈ ಗ್ರಾಮದಲ್ಲಿ ಇದುವರೆಗೂ ಒಂದು ಅಪರಾಧ ಕೃತ್ಯಗಳು ನಡೆದಿಲ್ಲ. ಇದು ಎಲ್ಲೋ ಹೊರ ದೇಶದಲ್ಲಿ ಅಲ್ಲ ನಮ್ಮ ಭಾರತದ ಹಾಗು ಕರ್ನಾಟಕದ ಪಕ್ಕದ ರಾಜ್ಯ ಆದಂತ ಆಂಧ್ರ ಪ್ರದೇಶದ
ಆಕೆಯ ಸುಮಧುರ ಧ್ವನಿ ಆಕರ್ಷಕ ರೂಪ ಮಲ್ಲಿಗೆ ಹೂವಿನಂತ ನಗು ಸೌಮ್ಯತೆಯ ಮಾತಿನ ಮೋಡಿಗೆ ನನ್ನ ನಿದ್ರೆ ಹಾರಿ ಹೋಗಿತ್ತು.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಈಗ ಏನಿದ್ದರೂ ಎಲ್ಲವೂ ಪಾಸ್ಟ್ ಪಾಸ್ಟ್. ಹೇಗಾಗಿದೆ ಎಂದರೆ ನೆಮ್ಮದಿಯಾಗಿ ಊಟ ಮಾಡಲು ಸಹ ಸಮಯವಿಲ್ಲದಂತಾಗಿದೆ. ಇದು ಯಾವ ಮಟ್ಟಕ್ಕೆ ಹೋಗಿದೆ ಅಂದ್ರೆ, ಊಟವನ್ನ ತಟ್ಟೆಗೆ ಹಾಕಿದ ಕೂಡಲೇ ಗಬ-ಗಬ ತಿಂದು ಕೈ ತೊಳೆಯುವವರೇ ಹೆಚ್ಚಾಗಿದ್ದಾರೆ. ಆದರೆ ಹೀಗೆ ಊಟವನ್ನ ಅಥವಾ ಆಹಾರವನ್ನ ತಿನ್ನುವುದರಿಂದ ಹಲವು ತೊಂದರೆಗಳನ್ನ ಎದುರಿಸ ಬೇಕಾಗುತ್ತದೆ. ಅವಸರ ಅವಸರವಾಗಿ ತಿನ್ನುವುದರಿಂದ ನಿಮ್ಮ ಆರೋಗ್ಯದ ಮೇಲೆ ಗಂಭೀರ ಪರಿಣಾಮವಾಗುತ್ತದೆ ಎಂದು ವರದಿಯೊಂದು ತಿಳಿಸಿದೆ. ಇತ್ತೀಚೆಗೆ ಹೊರಬಂದ…