ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವರಿಗೆ ಎಣ್ಣೆ ಚರ್ಮದಿಂದ ಮುಖದಲ್ಲಿ ಎಣ್ಣೆ ಜಿನುಗುವಂತೆ ಕಾಣಿಸುತ್ತದೆ. ಇದರಿಂದ ಕೆಲವರಿಂದ ಕೀಟಲೆಯ ಮಾತು ಕೇಳಬಹುದು. ಮುಖದಲ್ಲಿ ಎಣ್ಣೆ ಪ್ರಮಾಣ ಕಡಿಮೆ ಮಾಡಿಕೊಂಡ ಮುಖ ಫ್ರೆಶ್ ಆಗಿ ಚೆನ್ನಾಗಿ ಕಾಣಲು ಕೆಲ ಸಲಹೆ ಇಲ್ಲಿವೆ.

ಎಣ್ಣೆ ಚರ್ಮದವರು ಮುಖಕ್ಕೆ ಬಾಳೆಹಣ್ಣಿನ ಪೇಸ್ಟ್ ತಯಾರಿಸಿ ಮುಖದ ಅಂದ ಕಾಪಾಡಬಹುದು. ಮೊದಲು ನೀರಿನಿಂದ ಮುಖ ತೊಳೆದು ಬಾಳೆಹಣ್ಣು ಮಸೆದು, ಜೇನುತುಪ್ಪ, ನಿಂಬೆಹಣ್ಣು ಬೆರೆಸಿ ತಯಾರಿಸಿದ ಪೇಸ್ಟ್ ಅನ್ನು ಹಚ್ಚಿ 2೦ ನಿಮಿಷದ ನಂತರ ಮುಖ ತೊಳೆದ ಬಳಿಕ ಬಿಸಿ ನೀರಿನಲ್ಲಿ ಅದ್ದಿದ ಬಟ್ಟೆಯಿಂದ ಶಾಖ ಕೊಟ್ಟರೆ ಮುಖದ ಎಣ್ಣೆ ಅಂಶ ದೂರವಾಗುತ್ತದೆ.

ಮುಲ್ತಾನಿ ಮುಟ್ಟಿ ಪೇಸ್ಟ್ನಿಂದ ಮುಖದ ಎಣ್ಣೆಯ ಅಂಶವನ್ನು ದೂರ ಮಾಡಬಹುದು. ಮೂರು ಚಮಚ ಮುಲ್ತಾನಿ ಮುಟ್ಟಿಯನ್ನು ಸ್ವಲ್ಪ ಬಿಸಿನೀರಿನಲ್ಲಿ ಅರ್ಧ ಗಂಟೆ ನೀರಿನಲ್ಲಿ ನೆನೆಸಿ ನಂತರ ಅದಕ್ಕೆ ರೋಸ್ ವಾಟರ್, ನಿಂಬೆರಸ ಬೆರೆಸಿ ಪೇಸ್ಟ್ ತಯಾರಿಸಿ. ನಂತರ ಈ ಪೇಸ್ಟ್ಗೆ ಹಾಲು ಸೇರಿಸಿ ಅದನ್ನು ಮುಖಕ್ಕೆ ಹಚ್ಚಿ 15 ನಿಮಿಷದ ಬಳಿಕ ಬಿಸಿನೀರಿನಲ್ಲಿ ತೊಳೆಯಬೇಕು. ಈ ರೀತಿ ವಾರಕ್ಕೆ ಮೂರು ಬಾರಿ ಮಾಡಿದರೆ ಮುಖದ ಜಿಡ್ಡು ಮಾಯವಾಗುತ್ತದೆ.

ಗ್ಲಿಸರಿನ್ ರೋಸ್ ವಾಟರ್ ಪೇಸ್ಟ್ ಬಳಸಿ ಸಹ ಮುಖದ ಜಿಡ್ಡನ್ನು ಕಡಿಮೆ ಮಾಡಬಹುದು. ೪ ಚಮಚ ಗ್ಲಿಸರಿನ್, ೪ ಚಮಚ ರೋಸ್ ವಾಟರ್, ೨ ಚಮಚ ನಿಂಬೆರಸ ಬೆರೆಸಿದ ಪೇಸ್ಟ್ ತಯಾರಿಸಿ ಅದನ್ನು ಮುಖಕ್ಕೆ ಹಚ್ಚಿ 15 ನಿಮಿಷದ ನಂತರ ತೊಳೆದರೆ ಮುಖ ನಳನಳಿಸುತ್ತದೆ.

ಮುಖದಲ್ಲಿ ಎಣ್ಣೆ ಪ್ರಮಾಣ ಕಡಿಮೆಯಾಗಿ ಮುಖ ಫ್ರೆಶ್ ಆಗಿ ಚೆನ್ನಾಗಿ ಕಾಣುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರೆಡ್ ವೈನ್ ಎಂಬುದು ಗಾಢ ಬಣ್ಣದ (ಕಪ್ಪು) ದ್ರಾಕ್ಷಿಗಳಿಂದ ತಯಾರಿಸಿದ ಒಂದು ಪಾನಿಯವಾಗಿದೆ ಮತ್ತು ದ್ರಾಕ್ಷಿಗಳು ಅನೇಕ ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿರುವ ಕಾರಣ ಇದರಿಂದ ಆರೋಗ್ಯಕ್ಕಾಗುವ ಪ್ರಯೋಜನಗಳು ಬಹಳಷ್ಟಿವೆ. ಅಷ್ಟೇ ಅಲ್ಲ ಆರೋಗ್ಯಕರ ಮತ್ತು ಸುಂದರ ತ್ವಚೆಯನ್ನು ಸಹ ಪಡೆಯಬಹುದು.
ರಾಜ್ಯದಲ್ಲಿ ಸಂಕಷ್ಟದ ಪರಿಸ್ಥಿತಿ ಇದ್ದಾಗಲೇ ಸಚಿವ ಡಿಕೆ ಶಿವಕುಮಾರ್ ಅವರು ವಿದೇಶಕ್ಕೆ ಹೊರಟಿದ್ದು, ಇದೀಗ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಹೌದು. ಏನೇ ಸಮಸ್ಯೆ ಇದ್ದರೂ ನಾನೀದ್ದೇನೆ ಎಂದು ಹೇಳುತ್ತಾ, ಸರ್ಕಾರದ ಹಿತ ಕಾಯಲು ನಿಂತಿದ್ದ ಟ್ರಬಲ್ ಶೂಟರ್ ಸಂಕಷ್ಟದ ಸಮಯದಲ್ಲೇ ಕೈ ಕೊಟ್ರಾ ಅನ್ನೋ ಅನುಮಾನವೊಂದು ಮೂಡಿದೆ. ರಾಜ್ಯ ಸಮ್ಮಿಶ್ರ ಸರ್ಕಾರದ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಇನ್ನು 7 ದಿನಗಳ ಕಾಲ ನಾಟ್ ರೀಚೆಬಲ್ನಲ್ಲಿ ಇರಲಿದ್ದಾರೆ. ಭಾನುವಾರ ರಾತ್ರಿ ದೆಹಲಿಯಿಂದ ಕುಟುಂಬ ಸಮೇತ ಆಸ್ಟ್ರೇಲಿಯಾ…
ಮಂಗಳಮುಖಿಯರು ಕೂಡ ನಮ್ಮ ಸಮಾಜದ ಒಂದು ಭಾಗವಾಗಿದ್ದಾರೆ, ಆದರೆ ಎಷ್ಟೋ ಮಂದಿ ಇಂದು ಅವರಿಗೆ ಸಲ್ಲಬೇಕಾದ ಸ್ಥಾನಮಾನ ನೀಡಲು ಒಪ್ಪಿಕೊಳ್ಳುವುದಿಲ್ಲ ಮತ್ತು ಅವರನ್ನು ಕೀಳಾಗಿ ಅಥವಾ ಕೆಟ್ಟ ಕೆಲಸಗಳನ್ನು ಮಾಡಲು ಉಪಯೋಗಿಸಿಕೊಳ್ಳುತ್ತಾರೆ. ನಿಮಗೆ ಗೊತ್ತಿರಲಿ ಹಿಂದೊಂದುದಿನ ಅಂದರೆ ಪುರಾಣ ಕಾಲದಲ್ಲಿಯೂ ಕೂಡ ಮಂಗಳ ಮುಖಿಯರಿಗೆ ಉತ್ತಮ ಸ್ಥಾನ ನೀಡಲಾಗಿತ್ತು,ಶಾಸ್ತ್ರಗಳ ಪಕಾರ ಮಂಗಳಮುಖಿಯರಿಗೆ ದಾನಮಾಡುವುದರಿಂದ ಭಗವಾನ್ ವಿಷ್ಣುವಿನ ಕ್ರಪೆಸಿಗುತ್ತದೆ ಎಂದು ಹೇಳಲಾಗುತ್ತದೆ ಮತ್ತುವಿಷ್ಣುವಿನ ಆಶೀರ್ವಾದ ಮತ್ತು ಗ್ರಹಗಳ ಸಂಚಾರದಲ್ಲಿಸಿಗುತ್ತದೆ ಎಂದು ಧರ್ಮಗ್ರಂಥಗಳಲ್ಲಿ ಹೇಳಲಾಗಿದೆ. ಇಷ್ಟೇ ಅಲ್ಲದೆ ಇವರಿಗೆ ಯಾವವಸ್ತುಗಳನ್ನು…
ಬಿಹಾರದ ಬಾಗಲ್ಪುರದ ಧ್ರುವಗಂಜ್ ಗ್ರಾಮದ 19 ವರ್ಷದ ಯುವಕ ಮೂರು ಬಾರಿ ನಾಸಾ ಆಫರ್ ತಿರಸ್ಕರಿಸಿದ್ದಾರೆ. ಅಲ್ಲದೆ ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಆಹ್ವಾನಿಸಿದರೂ ಭಾರತದಲ್ಲೇ ರಿಸರ್ಚ್ ಮಾಡುತ್ತೇನೆ ಎಂದು ಹೇಳುವ ಮೂಲಕ ಯುವಕ ಎಲ್ಲರ ಮೆಚ್ಚುಗೆಗೆ ಪಾತ್ರನಾಗಿದ್ದಾರೆ. 19 ವರ್ಷದ ಯುವಕ ಗೋಪಾಲ್ ಪ್ರತಿ ವರ್ಷ ದೇಶದ 100 ಮಕ್ಕಳಿಗೆ ಸಹಾಯ ಮಾಡುವ ನಿರ್ಧಾರ ತೆಗೆದುಕೊಂಡಿದ್ದಾರೆ. 2019ರಲ್ಲಿ ಗೋಪಾಲ್ ಈ ಕೆಲಸ ಶುರು ಮಾಡಿದ್ದು, ಈಗ 8 ಮಕ್ಕಳ ಆವಿಷ್ಕಾರಕ್ಕಾಗಿ ತಾತ್ಕಾಲಿಕ ಪೇಟೆಂಟ್ ಕೂಡ ಪಡೆದಿದ್ದಾರೆ….
ಹಾರ ಹಾಕುವ ವಧುವಿಗೆ ಸಹಾಯ ಮಾಡಲು ಹೋಗಿ ವಧುವಿನ ಕೈಯಿಂದ ಕಪಾಳಕ್ಕೆ ಮೋಕ್ಷ ಮಾಡಿಸಿಕೊಂಡ ಬಾವ..!
ನವದೆಹಲಿ: ದೆಹಲಿ ಮೆಟ್ರೋ ಸದಾ ಒಂದಿಲ್ಲೊಂದು ವಿಷಯಕ್ಕೆ ಸುದ್ದಿಯಾಗುತ್ತಲೇ ಇರುತ್ತದೆ. ಇದೀಗ ಹಳದಿ ಮಾರ್ಗದ ಮೆಟ್ರೋ ಮಾರ್ಗ ಮಧ್ಯೆಯೇ ಕೆಟ್ಟು ನಿಂತಿದ್ದರಿಂದ ಪ್ರಯಾಣಿಕರು ಹಳಿ ಮೇಲೆ ನಡೆದುಕೊಂಡು ಹೋಗಿ ನಿಲ್ದಾಣ ತಲುಪಿದ್ದಾರೆ. ಮಂಗಳವಾದ ಬೆಳಗ್ಗೆ ಸುಮಾರು 9.30ಕ್ಕೆ ಹಳದಿ ಮಾರ್ಗದಲ್ಲಿ ಕುತಬ್ ಮಿನಾರ್ ನಿಲ್ದಾಣದಿಂದ ಮೆಟ್ರೋ ರೈಲು ನಿಧಾನವಾಗಿ ಚಲಿಸುತ್ತಿತ್ತು. ಹೀಗೆ ಚಲಿಸುತ್ತಿರುವಾಗಲೇ ಸುಲ್ತಾನಪುರ ನಿಲ್ದಾಣಕ್ಕೆ ಮೊದಲೇ ನಿಂತಿದೆ. ಕೊನೆಗೆ ಎಮೆರ್ಜೆನ್ಸಿ ಗೇಟ್ನಿಂದ ಪ್ರಯಾಣಿಕರನ್ನು ಹೊರ ಬಂದು, ಟ್ರ್ಯಾಕ್ ಮೇಲೆ ನಡೆದುಕೊಂಡು ಹೋಗಿದ್ದಾರೆ. ಈ ಕುರಿತು ಪ್ರತಿಕ್ರಿಯೆ…