News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸೌಂದರ್ಯ

ಜಿಡ್ಡು ಮುಖ(ಆಯಿಲ್ ಪೇಸ್ )ಇರುವವರು ಫ್ರೇಶ್ ಆಗಿ ಕಾಣಲು ಇಲ್ಲಿದೆ ಪರಿಹಾರ..! ಈ ಲೇಖನ ಓದಿ…….

828

ಕೆಲವರಿಗೆ ಎಣ್ಣೆ ಚರ್ಮದಿಂದ ಮುಖದಲ್ಲಿ ಎಣ್ಣೆ ಜಿನುಗುವಂತೆ ಕಾಣಿಸುತ್ತದೆ. ಇದರಿಂದ ಕೆಲವರಿಂದ ಕೀಟಲೆಯ ಮಾತು ಕೇಳಬಹುದು. ಮುಖದಲ್ಲಿ ಎಣ್ಣೆ ಪ್ರಮಾಣ ಕಡಿಮೆ ಮಾಡಿಕೊಂಡ ಮುಖ ಫ್ರೆಶ್ ಆಗಿ ಚೆನ್ನಾಗಿ ಕಾಣಲು ಕೆಲ ಸಲಹೆ ಇಲ್ಲಿವೆ.

 

ಬಾಳೆಹಣ್ಣು ಪೇಸ್ಟ್ :

ಎಣ್ಣೆ ಚರ್ಮದವರು ಮುಖಕ್ಕೆ ಬಾಳೆಹಣ್ಣಿನ ಪೇಸ್ಟ್ ತಯಾರಿಸಿ ಮುಖದ ಅಂದ ಕಾಪಾಡಬಹುದು. ಮೊದಲು ನೀರಿನಿಂದ ಮುಖ ತೊಳೆದು ಬಾಳೆಹಣ್ಣು ಮಸೆದು, ಜೇನುತುಪ್ಪ, ನಿಂಬೆಹಣ್ಣು ಬೆರೆಸಿ ತಯಾರಿಸಿದ ಪೇಸ್ಟ್ ಅನ್ನು ಹಚ್ಚಿ 2೦ ನಿಮಿಷದ ನಂತರ ಮುಖ ತೊಳೆದ ಬಳಿಕ ಬಿಸಿ ನೀರಿನಲ್ಲಿ ಅದ್ದಿದ ಬಟ್ಟೆಯಿಂದ ಶಾಖ ಕೊಟ್ಟರೆ ಮುಖದ ಎಣ್ಣೆ ಅಂಶ ದೂರವಾಗುತ್ತದೆ.

ಮುಲ್ತಾನಿ ಮುಟ್ಟಿ ಪೇಸ್ಟ್‌:

ಮುಲ್ತಾನಿ ಮುಟ್ಟಿ ಪೇಸ್ಟ್‌ನಿಂದ ಮುಖದ ಎಣ್ಣೆಯ ಅಂಶವನ್ನು ದೂರ ಮಾಡಬಹುದು. ಮೂರು ಚಮಚ ಮುಲ್ತಾನಿ ಮುಟ್ಟಿಯನ್ನು ಸ್ವಲ್ಪ ಬಿಸಿನೀರಿನಲ್ಲಿ ಅರ್ಧ ಗಂಟೆ ನೀರಿನಲ್ಲಿ ನೆನೆಸಿ ನಂತರ ಅದಕ್ಕೆ ರೋಸ್ ವಾಟರ್, ನಿಂಬೆರಸ ಬೆರೆಸಿ ಪೇಸ್ಟ್ ತಯಾರಿಸಿ. ನಂತರ ಈ ಪೇಸ್ಟ್‌ಗೆ ಹಾಲು ಸೇರಿಸಿ ಅದನ್ನು ಮುಖಕ್ಕೆ ಹಚ್ಚಿ 15 ನಿಮಿಷದ ಬಳಿಕ ಬಿಸಿನೀರಿನಲ್ಲಿ ತೊಳೆಯಬೇಕು. ಈ ರೀತಿ ವಾರಕ್ಕೆ ಮೂರು ಬಾರಿ ಮಾಡಿದರೆ ಮುಖದ ಜಿಡ್ಡು ಮಾಯವಾಗುತ್ತದೆ.

ಗ್ಲಿಸರಿನ್ ರೋಸ್ ವಾಟರ್ ಪೇಸ್ಟ್:

ಗ್ಲಿಸರಿನ್ ರೋಸ್ ವಾಟರ್ ಪೇಸ್ಟ್ ಬಳಸಿ ಸಹ ಮುಖದ ಜಿಡ್ಡನ್ನು ಕಡಿಮೆ ಮಾಡಬಹುದು. ೪ ಚಮಚ ಗ್ಲಿಸರಿನ್, ೪ ಚಮಚ ರೋಸ್ ವಾಟರ್, ೨ ಚಮಚ ನಿಂಬೆರಸ ಬೆರೆಸಿದ ಪೇಸ್ಟ್ ತಯಾರಿಸಿ ಅದನ್ನು ಮುಖಕ್ಕೆ ಹಚ್ಚಿ 15 ನಿಮಿಷದ ನಂತರ ತೊಳೆದರೆ ಮುಖ ನಳನಳಿಸುತ್ತದೆ.

 

ಮುಖದಲ್ಲಿ ಎಣ್ಣೆ ಪ್ರಮಾಣ ಕಡಿಮೆಯಾಗಿ ಮುಖ ಫ್ರೆಶ್ ಆಗಿ ಚೆನ್ನಾಗಿ ಕಾಣುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಇನ್ಮುಂದೆ ರೈತರಿಗೆ ಸಿಗಲಿದೆ ಬಂಪರ್ ಆಫರ್ … ಏನೆಂದು ತಿಳಿಯಿರಿ..?

    ನೂತನ ಸಿಎಂ ಯಡಿಯೂರಪ್ಪ ಮೊದಲ ಪತ್ರಿಕಾಗೋಷ್ಠಿ| ಕಿಸಾನ್ ಸಮ್ಮಾನ್ ಯೋಜನೆಯ ಸಹಾಯಧನ ಹೆಚ್ಚಳ| ಕೇಂದ್ರದ 6 ಸಾವಿರ ರೂ. ಜೊತೆಗೆ ರಾಜ್ಯ ಸರ್ಕಾರದ 4 ಸಾವಿರ ರೂ. ಸೇರ್ಪಡೆ| ರೈತ ಸಮುದಾಯಕ್ಕೆ ವಾರ್ಷಿಕ 10 ಸಾವಿರ ರೂ. ಸಹಾಯಧನ| ನೇಕಾರರ 100 ಕೋಟಿ ರೂ. ಸಾಲಮನ್ನಾ ಘೋಷಿಸಿದ ಸಿಎಂ ಯಡಿಯೂರಪ್ಪ|  2019ರ ಮಾರ್ಚ್ 30ಕ್ಕೆ ಅನ್ವಯವಾಗುವಂತೆ ನೇಕಾರರ 100 ಕೋಟಿ ರೂ. ಸಾಲಮನ್ನಾ|  ಬೆಂಗಳೂರು(ಜು.26): ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ, ಬಿಎಸ್ ಯಡಿಯೂರಪ್ಪ ರಾಜ್ಯದ ರೈತ…

  • ತಂತ್ರಜ್ಞಾನ

    ನೀವು ಫೇಸ್ಬುಕ್ ನಲ್ಲಿ ಬೇರೆಯವರ ಫೋಟೋ ಹಾಕುವ ಮುನ್ನ ನಿಮ್ಗೆ ಇದು ತಿಳಿದಿರಬೇಕು..!

    ಫೋಟೋ ಪೋಸ್ಟ್ ಮಾಡಿದ ವ್ಯಕ್ತಿ ನಿಮಗೆ ಟ್ಯಾಗ್ ಮಾಡಿಲ್ಲವಾದಲ್ಲಿ ಮಾತ್ರ ಈ ಸಂದೇಶ ನಿಮಗೆ ಬರಲಿದೆ. ಸಾಮಾಜಿಕ ಜಾಲತಾಣದ ದೈತ್ಯ ಫೇಸ್ಬುಕ್ ಫೋಟೋವನ್ನು ಗುರುತಿಸಲು ಫೇಶಿಯಲ್ ರೆಕಗ್ನೈಸ್ ಟೆಕ್ನಾಲಜಿಯನ್ನು ಬಳಸಲಿದೆ.

  • inspirational, ಸುದ್ದಿ

    ತಿನ್ನಲು ಊಟ ಸಿಗದಿದ್ದಾಗ, ಹಸಿವು ತಡೆಯಲಾರದೆ, ಮಣ್ಣು ತಿಂದು ಮೃತಪಟ್ಟ ಮಕ್ಕಳು…

    ಹಸಿವೆಯಿಂದ ಮಣ್ಣು ತಿಂದು ಮೃತಪಟ್ಟ ಏಳು ವರ್ಷದ ಮಗು ವೆನೆಲ್ಲಾಳ ಪೋಷಕರಾದ ಮಹೇಶ್ ಮತ್ತು ನಾಗಮಣಿಯ ವಿವರ ಪತ್ತೆ ಹಚ್ಚಲು ಚಿಕ್ಕಬಳ್ಳಾಪುರ ಜಿಲ್ಲಾಡಳಿತಕ್ಕೆ ಇನ್ನೂ ಸಾಧ್ಯವಾಗಿಲ್ಲ. ಮಗುವಿನ ಹಿರಿಯರು ನೆರೆಯ ಆಂಧ್ರ ಪ್ರದೇಶದಲ್ಲಿ ನೆಲೆಸಿದ್ದು ಅವರು ಹೇಳುವ ಪ್ರಕಾರ ಕುಟುಂಬದವರು ಕರ್ನಾಟಕ ಸರ್ಕಾರದ ಯಾವುದೇ ಸೌಲಭ್ಯ ಅಥವಾ ಇಲ್ಲಿನ ಮತದಾನ ಗುರುತು ಪತ್ರ ಹೊಂದಿಲ್ಲ ಎಂದು ತಮ್ಮ ತನಿಖೆ ವೇಳೆ ತಿಳಿದುಬಂದಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ ಅನಿರುದ್ಧ ಶ್ರಾವಣ್ ತಿಳಿಸಿದ್ದಾರೆ. ಅಲ್ಲದೆ ಮಗುವಿನ ಪೋಷಕರು ಅಲ್ಲಿ…

  • ಸುದ್ದಿ

    ನಿತ್ಯಾನಂದನ ಆಶ್ರಮದಲ್ಲಿ ಸ್ವ ಇಚ್ಛೆಯಿಂದ ಸನ್ಯಾಸತ್ವ ಸ್ವೀಕರಿಸಿದ್ದೇನೆ. ಫೇಸ್‍ಬುಕ್ ಲೈವಿನಲ್ಲಿ ತಂದೆಗೆ ಮಗಳ ಖಡಕ್ ಉತ್ತರ.

    ನಿತ್ಯಾನಂದನ ಆಶ್ರಮದಲ್ಲಿದ್ದ ಯುವತಿ ನಾಪತ್ತೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದ್ದು, ಸ್ವತಃ ಯುವತಿಯೇ ಫೇಸ್ಬುಕ್ ನಲ್ಲಿ ಲೈವ್ ವಿಡಿಯೋ ಮಾಡುವ ಮೂಲಕ ಎಲ್ಲ ವಿಚಾರಗಳನ್ನು ಸ್ಪಷ್ಟಪಡಿಸಿದ್ದಾಳೆ. ಅಪಹರಣಗೊಂಡಿದ್ದಾಳೆ ಎಂಬ ಆರೋಪ ಕೇಳಿಬಂದ ಯುವತಿ ಫೇಸ್ಪುಕ್ ನಲ್ಲಿ ಪ್ರತ್ಯಕ್ಷವಾಗಿ ತಂದೆಯ ವಿರುದ್ಧವೇ ಕಿಡಿಕಾರಿದ್ದಾಳೆ. ಲೈವ್ ವಿಡಿಯೋ ಮೂಲಕ ತಮ್ಮನ್ನು ಯಾರೂ ಅಪಹರಿಸಿಲ್ಲ. ಆದರೆ ಸುಖಾಸುಮ್ಮನೆ ನಮ್ಮ ಗುರುಗಳಾದ ನಿತ್ಯಾನಂದ ಸ್ವಾಮೀಜಿ ಮೇಲೆ ಆರೋಪಿಸಿದ್ದಾರೆ. ಅಲ್ಲದೆ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಇದು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ತಡೆ…

  • ಸುದ್ದಿ

    ತೊಟ್ಟಿಲಲ್ಲಿ ಅಳುತ್ತಿದ್ದ ಮಗುವನ್ನು ನೋಡಿ ತೊಟ್ಟಿಲು ತೂಗಿ ಲಾಲನೆ ಮಾಡಿದ ಬಸವಣ್ಣ ನಿಜಕ್ಕೂ ಆಶ್ಚರ್ಯ..!

    ಕಳೆದ ತಿಂಗಳು ಮಂಡ್ಯ ಜಿಲ್ಲೆಯ ಡಣ್ಣಾಯಕನಪುರ ಎಂಬ ಗ್ರಾಮ ಈ ಒಂದು ದೃಶ್ಯಕ್ಕೆ ಸಾಕ್ಷಿಯಾಗಿತ್ತು. ಮಗು ತೊಟ್ಟಿಲಿನಲ್ಲಿ ಅಳುತ್ತಿದ್ದ ಸಮಯದಲ್ಲಿ ಮನೆಯೊಳಗೆ ಬರುವ ಈ ಬಸಪ್ಪ ಎಂಬ ಎತ್ತು ತೊಟ್ಟಿಲನ್ನು ತೂಗಿ ಮಗುವನ್ನು ಮಲಗಿಸಿದೆ. ಜೊತೆಗೆ ತನ್ನ ಕೊಂಬಿನಲ್ಲಿ ಕಟ್ಟಿದ್ದ ನೋಟಿನ ಕಂತೆಯನ್ನು ತೊಟ್ಟಿಲಿಗೆ ಬೀಳಿಸಿದೆ. ಇದನ್ನು ನೋಡಿದ ಜನತೆ ಇದು ದೈವ ಸ್ವರೂಪಿ ಬಸವಣ್ಣನ ಪವಾಡ ಎಂದರು. ಈ ದೃಶ್ಯದ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರಾಮನಗರದ ಕವಾಣಪುರ ಗ್ರಾಮದಲ್ಲಿ ನೂರಾರು ವರ್ಷಗಳ…

  • ಮನರಂಜನೆ

    ಮಾಸ್ಕ್ ಹಾಕಿಕೊಂಡು ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟ ವ್ಯಕ್ತಿ ಯಾರು ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಜನರಿಗೆ ಮನರಂಜನೆಯ ಮಟ್ಟವನ್ನು ಹೆಚ್ಚಿಸಲು ದಿನದಿಂದ ದಿನಕ್ಕೆ ಹೊಸ ಹೊಸ ಪ್ರಯತ್ನ ಮಾಡುತ್ತಿರುವ ಬಿಗ್ಗ್ ಬಾಸ್ ಯಶಸ್ವಿ ಕೂಡ ಆಗ್ತಿದ್ದಾರೆ ಅಂತ ಹೇಳಬಹುದು..ಬಿಗ್ ಬಾಸ್ ಕನ್ನಡ ಸೀಸನ್ 5ರ ಇಂದಿನ ಸಂಚಿಕೆಯಲ್ಲಿ ಸ್ಪರ್ಧಿಗಳನ್ನು ಫೂಲ್ ಮಾಡಿದ್ದಾರೆ.