ಸೌಂದರ್ಯ

ಜಿಡ್ಡು ಮುಖ(ಆಯಿಲ್ ಪೇಸ್ )ಇರುವವರು ಫ್ರೇಶ್ ಆಗಿ ಕಾಣಲು ಇಲ್ಲಿದೆ ಪರಿಹಾರ..! ಈ ಲೇಖನ ಓದಿ…….

798

ಕೆಲವರಿಗೆ ಎಣ್ಣೆ ಚರ್ಮದಿಂದ ಮುಖದಲ್ಲಿ ಎಣ್ಣೆ ಜಿನುಗುವಂತೆ ಕಾಣಿಸುತ್ತದೆ. ಇದರಿಂದ ಕೆಲವರಿಂದ ಕೀಟಲೆಯ ಮಾತು ಕೇಳಬಹುದು. ಮುಖದಲ್ಲಿ ಎಣ್ಣೆ ಪ್ರಮಾಣ ಕಡಿಮೆ ಮಾಡಿಕೊಂಡ ಮುಖ ಫ್ರೆಶ್ ಆಗಿ ಚೆನ್ನಾಗಿ ಕಾಣಲು ಕೆಲ ಸಲಹೆ ಇಲ್ಲಿವೆ.

 

ಬಾಳೆಹಣ್ಣು ಪೇಸ್ಟ್ :

ಎಣ್ಣೆ ಚರ್ಮದವರು ಮುಖಕ್ಕೆ ಬಾಳೆಹಣ್ಣಿನ ಪೇಸ್ಟ್ ತಯಾರಿಸಿ ಮುಖದ ಅಂದ ಕಾಪಾಡಬಹುದು. ಮೊದಲು ನೀರಿನಿಂದ ಮುಖ ತೊಳೆದು ಬಾಳೆಹಣ್ಣು ಮಸೆದು, ಜೇನುತುಪ್ಪ, ನಿಂಬೆಹಣ್ಣು ಬೆರೆಸಿ ತಯಾರಿಸಿದ ಪೇಸ್ಟ್ ಅನ್ನು ಹಚ್ಚಿ 2೦ ನಿಮಿಷದ ನಂತರ ಮುಖ ತೊಳೆದ ಬಳಿಕ ಬಿಸಿ ನೀರಿನಲ್ಲಿ ಅದ್ದಿದ ಬಟ್ಟೆಯಿಂದ ಶಾಖ ಕೊಟ್ಟರೆ ಮುಖದ ಎಣ್ಣೆ ಅಂಶ ದೂರವಾಗುತ್ತದೆ.

ಮುಲ್ತಾನಿ ಮುಟ್ಟಿ ಪೇಸ್ಟ್‌:

ಮುಲ್ತಾನಿ ಮುಟ್ಟಿ ಪೇಸ್ಟ್‌ನಿಂದ ಮುಖದ ಎಣ್ಣೆಯ ಅಂಶವನ್ನು ದೂರ ಮಾಡಬಹುದು. ಮೂರು ಚಮಚ ಮುಲ್ತಾನಿ ಮುಟ್ಟಿಯನ್ನು ಸ್ವಲ್ಪ ಬಿಸಿನೀರಿನಲ್ಲಿ ಅರ್ಧ ಗಂಟೆ ನೀರಿನಲ್ಲಿ ನೆನೆಸಿ ನಂತರ ಅದಕ್ಕೆ ರೋಸ್ ವಾಟರ್, ನಿಂಬೆರಸ ಬೆರೆಸಿ ಪೇಸ್ಟ್ ತಯಾರಿಸಿ. ನಂತರ ಈ ಪೇಸ್ಟ್‌ಗೆ ಹಾಲು ಸೇರಿಸಿ ಅದನ್ನು ಮುಖಕ್ಕೆ ಹಚ್ಚಿ 15 ನಿಮಿಷದ ಬಳಿಕ ಬಿಸಿನೀರಿನಲ್ಲಿ ತೊಳೆಯಬೇಕು. ಈ ರೀತಿ ವಾರಕ್ಕೆ ಮೂರು ಬಾರಿ ಮಾಡಿದರೆ ಮುಖದ ಜಿಡ್ಡು ಮಾಯವಾಗುತ್ತದೆ.

ಗ್ಲಿಸರಿನ್ ರೋಸ್ ವಾಟರ್ ಪೇಸ್ಟ್:

ಗ್ಲಿಸರಿನ್ ರೋಸ್ ವಾಟರ್ ಪೇಸ್ಟ್ ಬಳಸಿ ಸಹ ಮುಖದ ಜಿಡ್ಡನ್ನು ಕಡಿಮೆ ಮಾಡಬಹುದು. ೪ ಚಮಚ ಗ್ಲಿಸರಿನ್, ೪ ಚಮಚ ರೋಸ್ ವಾಟರ್, ೨ ಚಮಚ ನಿಂಬೆರಸ ಬೆರೆಸಿದ ಪೇಸ್ಟ್ ತಯಾರಿಸಿ ಅದನ್ನು ಮುಖಕ್ಕೆ ಹಚ್ಚಿ 15 ನಿಮಿಷದ ನಂತರ ತೊಳೆದರೆ ಮುಖ ನಳನಳಿಸುತ್ತದೆ.

 

ಮುಖದಲ್ಲಿ ಎಣ್ಣೆ ಪ್ರಮಾಣ ಕಡಿಮೆಯಾಗಿ ಮುಖ ಫ್ರೆಶ್ ಆಗಿ ಚೆನ್ನಾಗಿ ಕಾಣುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಚಳಿಗಾಲದಲ್ಲಿಯೂ ಸಹ ನೀವು ಬೆಚ್ಚಗಿನ ವಾತಾವರಣದಲ್ಲಿರಲು ಬಯಸುವಿರಾ, ಹಾಗಾದರೆ ನೀವು ಇಲ್ಲಿಗೆ ಒಮ್ಮೆ ಭೇಟಿ ನೀಡಿ…

    ದೇಶದ ವಿವಿಧ ಜಾಗಗಳಲ್ಲಿ ಚಳಿಗಾಲವು ಈಗಾಗಲೇ  ಆರಂಭವಾಗಿದೆ. ಚಳಿಯಿ೦ದ ಕೂಡಿದ  ರಾತ್ರಿಯನ್ನು ಕಳೆದ ಬಳಿಕ, ಇಬ್ಬನಿ ಬೀಳುವ ಮು೦ಜಾವಿನ ವೇಳೆಗೇ ಎದ್ದೇಳಲು ಎಲ್ಲರೂ ಬಯಸುವುದಿಲ್ಲ. ಒಳ್ಳೆಯದು, ತನ್ನ ಶೀತಲವಾದ ಹವಾಮಾನಕ್ಕಷ್ಟೇ ಅಲ್ಲದೇ ಉಷ್ಣವಲಯದ ಹಾಗೂ ತೇವಾ೦ಶವಿರುವ ಹವಾಮಾನಕ್ಕೂ ಚಿರಪರಿಚಿತವಾಗಿರುವ ಹಲವಾರು ಸ್ಥಳಗಳು ಭಾರತದಲ್ಲಿವೆ. ಬಾನೆತ್ತರದ ಶಿಖರಗಳು, ವಿಶಾಲವ್ಯಾಪ್ತಿಯ ಕರಾವಳಿ ತೀರಗಳು, ಮರುಭೂಮಿಗಳು, ಹಾಗೂ ಇನ್ನಿತರ ಸೋಜಿಗವನ್ನು೦ಟುಮಾಡುವ ಭೂಭಾಗಗಳ ತವರೂರಾಗಿದೆ ಭಾರತ. ವಿಶೇಷವಾಗಿ ಶೀತಲ ಹವಾಮಾನವು ಚಾಲ್ತಿಯಲ್ಲಿರುತ್ತದೆ ಎ೦ಬ ಕಾರಣಕ್ಕಾಗಿಯೇ ನಮ್ಮಲ್ಲಿ ಬಹುತೇಕರು ಗಿರಿಧಾಮದತ್ತ ಹೆಜ್ಜೆ ಹಾಕಲು ಬಯಸುವ೦ತಹ…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 1 ಫೆಬ್ರವರಿ, 2019 ನೀವು ಇಂದು ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಬೇಕು. ಇಂದು…

  • ಸುದ್ದಿ

    ‘ಪಾರು’ ಧಾರಾವಾಹಿಯ ನಟಿ ಮೋಕ್ಷಿತಾ ಪೈ ಮಾಡಿದ ಕೆಲಸಕ್ಕೆ ಎಲ್ಲರು ಮೆಚ್ಚಲೇಬೇಕು…

    ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಪಾರು‘ ಧಾರಾವಾಹಿ ಸಿಕ್ಕಾಪಟ್ಟೆ ಫೇಮಸ್. ಧಾರಾವಾಹಿಯಲ್ಲಿ ಮನೆ ಕೆಲಸದವಳ ಪಾತ್ರದಲ್ಲಿ ಕಾಣಿಸಿಕೊಂಡ ಮೋಕ್ಷಿತಾಗೆ ಇತ್ತೀಚೆಗೆ ನಡೆದ ‘ಜೀ ಕುಟುಂಬ ಅವಾರ್ಡ್ಸ್‌’ನಲ್ಲಿ ಬೆಸ್ಟ್ ಲೀಡ್ ಫಿಮೇಲ್ ಪ್ರಶಸ್ತಿ ಸಿಕ್ಕಿತ್ತು. ಅಷ್ಟೇ ಅಲ್ಲದೆ ಧಾರಾವಾಹಿ ಪ್ರಾರಂಭವಾಗಿ ಕೆಲವೇ ದಿನಗಳಲ್ಲಿ ಅವರಿಗೆ ಭಾರೀ ಜನಮನ್ನಣೆ ಕೂಡ ಲಭಿಸಿತ್ತು. ಪಾರು ಪಾತ್ರಧಾರಿ ಮೋಕ್ಷಿತಾ ಪೈ ಅಕ್ಟೋಬರ್ 22ರಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಸರ್ಜಾಪುರದಲ್ಲಿರುವ ‘ತಾಯಿಮನೆ’ ಅನಾಥಾಶ್ರಮದಲ್ಲಿ 100ಕ್ಕೂ ಅಧಿಕ ಮಕ್ಕಳಿಗೆ ಬೆಳಿಗ್ಗಿನ ತಿಂಡಿಯನ್ನು ತಮ್ಮ ಕೈಯ್ಯಾರೆ ಬಡಿಸಿ ಖುಷಿಯಿಂದ ಬರ್ತಡೇ ಆಚರಿಸಿಕೊಂಡಿದ್ದಾರೆ….

  • ಆರೋಗ್ಯ

    ನಿಂಬೆ ಸಿಪ್ಪೆಯನ್ನ ಬಿಸಾಡ್ತೀದೀರಾ ಇನ್ನು ಮುಂದೆ ಬಿಸಾಡಬೇಡಿ ಇದರಿಂದ ಸಾಕಷ್ಟು ಉಪಯೋಗಗಳಿವೆ.

    ಲಿಂಬೆಯನ್ನು ಅಡುಗೆಯ ರುಚಿಗೆ ಮತ್ತು ಔಷಧಿಗೆ ಬಳಸುತ್ತಾರೆ, ನಮ್ಮ ಆರೋಗ್ಯಕ್ಕೂ ಸಹ ಲಿಂಬೆ ಉತ್ತಮ ಆರೈಕೆ. ಸಾಮಾನ್ಯವಾಗಿ ನಿಂಬೆಹಣ್ಣಿನ ರಸವನ್ನು ಹಿಂಡಿ ಎಲ್ಲರೂ ಸಿಪ್ಪೆಯನ್ನು ಬಿಸಾಡುತ್ತಾರೆ ಆದರೆ ನಮಗೆ ತಿಳಿದಿಲ್ಲ ಲಿಂಬೆ ರಸಕ್ಕಿಂತ ಹತ್ತು ಪಟ್ಟು ಸಿಪ್ಪೆಯಲ್ಲಿ ಹತ್ತಿ ಹೆಚ್ಚು ಪೋಷಕಾಂಶಗಳು ಇರುತ್ತವೆ ಎಂದು. ಲಿಂಬೆಯ ಸಿಪ್ಪೆಯಲ್ಲಿ ಮಿಟಮಿನ್ಸ್ , ಖನಿಜ, ಕರಗದೇ ಇರುವಂತಹ ನಾರುಗಳು ಹಾಗೂ ಪೊಟ್ಯಾಶಿಯಂ, ಕ್ಯಾಲ್ಸಿಯಂ, ಹಾಗೂ ಮಿಟಮಿನ್ ಸಿ ಉತ್ತಮ ಪ್ರಮಾಣದಲ್ಲಿ ಇರುತ್ತದೆ. ಇವು ಆರೋಗ್ಯವನ್ನು ಉತ್ತಮ ರೀತಿಯಲ್ಲಿ ಇರಿಸುತ್ತದೆ. ಹಾಗಾಗಿ…

  • ವಿಚಿತ್ರ ಆದರೂ ಸತ್ಯ

    ಈ ಮಹಿಳೆ 60 ವರ್ಷದ ವ್ಯಕ್ತಿಯೊಂದಿಗೆ ಮದುವೆಯಾಗಿ ಮನೆಯಲ್ಲಿ ಮಾಡಿದ್ದೇನು ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಇಂದೋರ್ ನಲ್ಲಿ ಮಹಿಳೆಯೊಬ್ಬಳು 60 ವರ್ಷದ ನಿವೃತ್ತ ಸರ್ಕಾರಿ ನೌಕರನೊಬ್ಬನನ್ನು ಮದುವೆಯಾಗಿ ಅರೇ ದಿನದಲ್ಲಿ ಮನೆಯಲ್ಲಿ ಚನ್ನಾಭರಣ ಮತ್ತು ನಗದಿನೊಂದಿಗೆ ಪರಾರಿಯಾಗಿರುವ ಘಟನೆ ನಡೆದಿದೆ.

  • inspirational

    ಬಯಲಾಯ್ತು ದಾಸ ದರ್ಶನ್ ರವರ ಮತ್ತೊಂದು ಮುಖ..?

    ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ನಡೆಯ ಮೂಲಕ ನಿಜಜೀವನದಲ್ಲಿಯೂ ಹೀರೋ ಆಗಿದ್ದಾರೆ. ಅಂದ ಹಾಗೆ ಹಿರಿಯ ನಟ ರೆಬಲ್ ಸ್ಟಾರ್ ಅಂಬರೀಶ್ ಅವರ ನಿಧನದ ಹಿನ್ನೆಲೆಯಲ್ಲಿ ದರ್ಶನ್ ಈ ಬಾರಿ ತಮ್ಮ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಲು ಅಭಿಮಾನಿಗಳಿಗೆ ಕರೆ ನೀಡಿದ್ದಾರೆ. ಇದರ ಹಿಂದೆ ಮತ್ತೊಂದು ಕಾರಣ ಕೂಡ ಇದೆ ಎಂದು ಹೇಳಲಾಗಿದೆ. ತಮ್ಮ ಹುಟ್ಟುಹಬ್ಬ ಆಚರಣೆ ಸಂದರ್ಭದಲ್ಲಿ ಅಭಿಮಾನಿಗಳು ಪಟಾಕಿ ಸಿಡಿಸಿ, ಘೋಷಣೆ ಕೂಗಿ ಸಂಭ್ರಮಿಸುತ್ತಾರೆ. ಇದರಿಂದ ಅಕ್ಕಪಕ್ಕದ ನಿವಾಸಿಗಳಿಗೆ ತೊಂದರೆ ಆಗುತ್ತದೆ ಎಂಬುದನ್ನು ದರ್ಶನ್…