ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಿಯೋ ಧನ್ಧನಾ ಧನ್ ಆಫರ್ ಮುಗಿದ ನಂತರ ಜಿಯೋ ಪ್ಲಾನ್ ಏನು ಎಂಬುದಕ್ಕೆ ಉತ್ತರ ದೊರೆತಿದೆ. ರಿಲಯನ್ಸ್ ಜಿಯೊ ‘ಧನ್ ಧನ ಧನ್’ ಯೋಜನೆಗಳು ಪ್ರಿಪೇಯ್ಡ್ ಮತ್ತು ಪ್ರಿಪೇಯ್ಡ್ ಬಳಕೆದಾರರಿಗೆ ಹೊಸ ಪ್ಯಾಕ್ಗಳನ್ನು 349, ರೂ 399, ರೂ 509 ವರೆಗೆ ಹೆಚ್ಚಿಸಲಾಗಿದೆ ಮತ್ತು ಮುಂದೆ ಉಚಿತವಾದ 4 ಜಿ ಡಾಟಾ ಪ್ಯಾಕ್ ನೀಡುತ್ತದೆ. ರೂ 399 ಪ್ಯಾಕ್ ಈಗ ಬಳಕೆದಾರರಿಗೆ 84 ಜಿಬಿ ಡೇಟಾವನ್ನು ಒದಗಿಸುತ್ತಿದೆ.
ಇದೇ ತಿಂಗಳ 15ಕ್ಕೆ ಜಿಯೋ ಧನ್ಧನಾ ಧನ್ ಆಫರ್ ಕೊನೆಯಾಗಲಿದ್ದು, ಜಿಯೋ ಹೊಸ ಪ್ಲಾನ್ಗಳು ಯಾವುವು ಜಿಯೋ ಗ್ರಾಹಕರು ಎಷ್ಟು ರೀಚಾರ್ಜ್ ಮಾಡಿಸಬೇಕು. ಪ್ರಸ್ತುತ ಆಫರ್ಗಳು ಏನು ಎಂಬುದು ಈಗಾಗಲೇ ಹೊರಬಿದ್ದಿದೆ. ಹಾಗಾದ್ರೆ ಮುಂದಿನ ಜಿಯೋ ಆಫರ್’ಗಳ ಬಗ್ಗೆ ತಿಳಿಯೋಣ.
19 ರೂಪಾಯಿಗೆ ಅನ್ಲಿಮಿಟೆಡ್ ಕಾಲ್ ಮತ್ತು ಎಸ್ಎಮ್ಎಸ್.!!
ಜಿಯೋ ನೂತನವಾಗಿ ಬಿಡುಗಡೆ ಮಾಡಿರುವ ಪ್ಲಾನ್ಗಳಲ್ಲಿ ಕಡಿಮೆ ಎಂದರೆ 19 ರೂ. ರೀಚಾರ್ಜ ಮಾಡಿಸಬೇಕು. 19 ರೂಪಾಯಿಗೆ ಅನ್ಲಿಮಿಟೆಡ್ ಕಾಲ್ ಮತ್ತು ಎಸ್ಎಮ್ಎಸ್ ಸೌಲಭ್ಯವಿದ್ದು, ಕೇವಲ 200MB ಡೇಟಾ ಲಭ್ಯವಿದೆ.!!
49ರೂಪಾಯಿಗಳಿಗೆ 600MB ಡೇಟಾ
ಅನ್ಲಿಮಿಟೆಡ್ ಕಾಲ್ ಮತ್ತು ಎಸ್ಎಮ್ಎಸ್ ಸೌಲಭ್ಯವಿದ್ದು 600MB ಡೇಟಾ ಜಿಯೋವಿನ 49ರೂ. ರೀಚಾರ್ಜ್ ಜಿಯೋ ಆಫರ್ ಲಭ್ಯವಿದೆ.!!
96ರೂಪಾಯಿಗಳಿಗೆ 7GB ಡೇಟಾ
ಜಿಯೋ 96ರೂ. ರೀಚಾರ್ಜ್ನೊಂದಿಗೆ ಅನ್ಲಿಮಿಟೆಡ್ ಕಾಲ್ ಮತ್ತು ಎಸ್ಎಮ್ಎಸ್ ಸೌಲಭ್ಯ ಜೊತೆಗೆ ಒಂದು ವಾರ ಪ್ರತಿದಿನ ಒಂದು GBಯಂತೆ 7GB ಡೇಟಾ ಲಭ್ಯವಿದೆ.!!
149ರೂಪಾಯಿಗಳಿಗೆ 2GB ಡೇಟಾ
149ರೂ. ಜಿಯೋ ಆಫರ್ ರೀಚಾರ್ಜ್ನೊಂದಿಗೆ ಅನ್ಲಿಮಿಟೆಡ್ ಕಾಲ್ ಮತ್ತು 300 ಎಸ್ಎಮ್ಎಸ್ ಸೌಲಭ್ಯ ಜೊತೆಗೆ 2GB ಡೇಟಾ ಲಭ್ಯವಿದೆ.!! ಜೊತೆಗೆ ಒಂದು ತಿಂಗಳ ವ್ಯಾಲಿಡಿಟಿ ಇದೆ.!!
309ರೂಪಾಯಿಗಳಿಗೆ 56GB ಡೇಟಾ
ಜಿಯೋ ಆಫರ್ 309ರೂ ರೀಚಾರ್ಜ್ನೊಂದಿಗೆ ಅನ್ಲಿಮಿಟೆಡ್ ಕಾಲ್ ಮತ್ತು ಎಸ್ಎಮ್ಎಸ್ ಸೌಲಭ್ಯ ಜೊತೆಗೆ 56 ದಿವಸಗಳ ಕಾಲ ಪ್ರತಿದಿನ 1GBಯಂತೆ 56GB ಡೇಟಾ ಲಭ್ಯವಿದೆ.!!
349ರೂಪಾಯಿಗಳಿಗೆ 20GB ಡೇಟಾ
ಜಿಯೋ ಆಫರ್ 349ರೂ. ರೀಚಾರ್ಜ್ನೊಂದಿಗೆ ಅನ್ಲಿಮಿಟೆಡ್ ಕಾಲ್ ಮತ್ತು ಎಸ್ಎಮ್ಎಸ್ ಸೌಲಭ್ಯ ಜೊತೆಗೆ 56 ದಿವಸಗಳ ಕಾಲ 20GB ಡೇಟಾ ಲಭ್ಯವಿದೆ.!!
399ರೂಪಾಯಿಗಳಿಗೆ ಪ್ರತಿದಿನ 1GB ಡೇಟಾ
399ರೂ. ಜಿಯೋ ಆಫರ್ ರೀಚಾರ್ಜ್ನೊಂದಿಗೆ ಅನ್ಲಿಮಿಟೆಡ್ ಕಾಲ್ ಮತ್ತು ಎಸ್ಎಮ್ಎಸ್ ನೊಂದಿಗೆ 84 ದಿವಸಗಳಕಾಲ ಪ್ರತಿದಿನ ಒಂದು GB ಡೇಟಾ ಲಭ್ಯವಿದೆ.!!
509ರೂಪಾಯಿಗಳಿಗೆ ಪ್ರತಿದಿನ 2GB ಡೇಟಾ
509ರೂ. ಜಿಯೋ ಆಫರ್ ರೀಚಾರ್ಜ್ನೊಂದಿಗೆ ಅನ್ಲಿಮಿಟೆಡ್ ಕಾಲ್ ಮತ್ತು ಎಸ್ಎಮ್ಎಸ್ ನೊಂದಿಗೆ 56 ದಿವಸಗಳ ಕಾಲ ಪ್ರತಿದಿನ 2GB ಡೇಟಾ ಲಭ್ಯವಿದೆ.!! ಇಲ್ಲಿ ಓದಿ:- ಮೊಬೈಲ್ ನಿರ್ಮಾಣ ಕಂಪೆನಿಗಳಲ್ಲಿ, ನಡುಕ ಹುಟ್ಟಿಸಿದ ನೂತನ ಈ ಜಿಯೋ ಸ್ಮಾರ್ಟ್ ಫೋನ್ ಬೆಲೆ…!
999ರೂಪಾಯಿಗಳಿಗೆ ಪ್ರತಿದಿನ 1GB ಡೇಟಾ (90 ದಿವಸ)
999ರೂ. ಜಿಯೋ ಆಫರ್ ರೀಚಾರ್ಜ್ನೊಂದಿಗೆ ಅನ್ಲಿಮಿಟೆಡ್ ಕಾಲ್ ಮತ್ತು ಎಸ್ಎಮ್ಎಸ್ ನೊಂದಿಗೆ 90 ದಿವಸಗಳ ಕಾಲ ಪ್ರತಿದಿವಸ ಒಂದು GB ಡೇಟಾ ಲಭ್ಯವಿದೆ.!!
4999ರೂಪಾಯಿಗಳಿಗೆ ಪ್ರತಿದಿನ 380GB ಡೇಟಾ (210 ದಿವಸ)
4999ರೂ. ಜಿಯೋ ಆಫರ್ ರೀಚಾರ್ಜ್ನೊಂದಿಗೆ ಅನ್ಲಿಮಿಟೆಡ್ ಕಾಲ್ ಮತ್ತು ಎಸ್ಎಮ್ಎಸ್ ನೊಂದಿಗೆ 210 ದಿವಸಗಳ ಕಾಲ 380GB ಡೇಟಾ ನೀಡಿದೆ.!!
9999ರೂಪಾಯಿಗಳಿಗೆ ಪ್ರತಿದಿನ 2GB ಡೇಟಾ (1ವರ್ಷ)
9999ರೂ. ಜಿಯೋ ಆಫರ್ ರೀಚಾರ್ಜ್ನೊಂದಿಗೆ ಅನ್ಲಿಮಿಟೆಡ್ ಕಾಲ್ ಮತ್ತು ಎಸ್ಎಮ್ಎಸ್ ನೊಂದಿಗೆ ಒಂದು ವರ್ಷ ಪ್ರತಿದಿವಸ ಎರಡು GB ಡೇಟಾ ಬಳಕೆ ಮಾಡುವ ಅವಕಾಶ ನಿಡಿದೆ.!!
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಳು ಹುಟ್ಟಿನಿಂದಲೇ ನಮ್ಮ ಸಂಗಾತಿ, ನಾವು ಮಕ್ಕಳಾಗಿದ್ದಾಗ ನಮ್ಮ ಭಾವನಾತ್ಮಕ, ಶಾರೀರಿಕ ಅವಶ್ಯಕತೆಗಳಿಗಾಗಿ ಅಳುತ್ತಿದ್ದೆವು, ಇನ್ನು ಭಾವನಾತ್ಮಕ ಕಣ್ಣೀರು ಉಕ್ಕಿ ಬರಲು ಅನೇಕ ಕಾರಣಗಳಿವೆ. ದುಃಖ, ನಿರಾಶೆ, ದೈಹಿಕ ಅಥವಾ ಮಾನಸಿಕ ವೇದನೆ ಇವೆಲ್ಲಾ ನಾವು ಕಣ್ಣೀರಿಡುವಂತೆ ಮಾಡುತ್ತವೆ, ಸಂತೋಷ, ಸಮಾಧಾನ, ಸಾಧನೆಯಂಥ ಸನ್ನಿವೇಶಗಳು ಕೂಡ ಭಾವನಾತ್ಮಕ ಕಣ್ಣೀರು ಬರಿಸುತ್ತವೆ, ಆದರೆ ಇವು ಆನಂದಬಾಷ್ಪಗಳು. ಕೆಲವೊಮ್ಮೆ ಒಬ್ಬರು ಅಳುವುದನ್ನು ನೋಡಿ ಇನ್ನೊಬ್ಬರಿಗೆ ಕಣ್ಣೀರು ಬರುತ್ತದೆ, ನಿಮಗೆ ಗೊತ್ತಿರಲು ಸಾಧ್ಯವಿಲ್ಲ ಅಳುವುದರಿಂದ ದೇಹಕ್ಕೆ ಹಲವಾರು ಪ್ರಯೋಜನಗಳಿವೆ, ಅಮೆಕದ ವಿಜ್ಞಾನಿಗಳು…
ಇದು ಬಯಲುಸೀಮೆಯ ಗಡಿನಾಡು ಕೋಲಾರ ಜಿಲ್ಲೆಯ ಸ್ಥಿತಿ. ಒಂದು ಕಾಲದಲ್ಲಿ ಅತಿ ಹೆಚ್ಚು ಕೆರೆಗಳ ನಾಡು ಎಂದು ಪ್ರಸಿದ್ಧಿ ಪಡೆದು ಸದಾ ಹಸಿರಿನಿಂದ ಕೂಡಿದ್ದ ಜಿಲ್ಲೆಯಾಗಿತ್ತು ಕೋಲಾರ. ಕಾಲಾಂತರ ಮಳೆರಾಯನ ಮುನಿಸು ಜಿಲ್ಲೆಯ ಮೇಲೆ ಬಂದಿದ್ರಿಂದ ಇಲ್ಲಿನ ರೈತರು ಪರ್ಯಾಯ ಹಾಗೂ ಆಧುನಿಕ ಕೃಷಿಯತ್ತ ಮುಂದಾದ್ರು. ಇದ್ರಿಂದ ಹೆಚ್ಚು ಲಾಭ ಹಾಗೂ ಕಡಿಮೆ ಶ್ರಮವುಳ್ಳ ನೀಲಗಿರಿ ಸಸಿಗಳನ್ನು ನೆಡಲು ರೈತ್ರು ಮುಂದಾದ್ರು. ಇದ್ರಿಂದ ಭೂಮಿಯಲ್ಲಿ ಇರುವ ನೀರಿನ ಪ್ರಮಾಣವನ್ನು ಈ ಮರಗಳು ತೆಗೆದುಕೊಂಡು ನೆಲವನ್ನು ಬರಡುಗೊಳಿಸಿತು. ಇದರಿಂದ ಅಂತರ್ಜಲಮಟ್ಟ ತೀವ್ರ ಕುಸಿದಿದೆ.
ರೈತರ ಸಾಲಮನ್ನಾ ಮಾಡುವ ಬದಲು ಅವರು ಬೆಳೆದ ಬೆಲೆಗೆ ಸೂಕ್ತ ಬೆಲೆ ನೀಡಲಿ ಸಾಕು, ಸಾಲವನ್ನು ರೈತರೇ ತೀರಿಸುತ್ತಾರೆ’ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ಇಂದು ನಗರದ ಬಿಐಟಿ ಕಾಲೇಜಿನಲ್ಲಿ ನಡೆದ ಜೈ ಜವಾನ್ ಜೈ ಕಿಸಾನ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ದರ್ಶನ್, ಸರ್ಕಾರ ರೈತರ ಸಾಲ ಮನ್ನಾ ಮಾಡುವುದು ಬೇಡ. ರೈತರು ಬೆಳೆದ ಉತ್ಪನ್ನಗಳಿಗೆ ನ್ಯಾಯವಾದ ಬೆಲೆ ಕೊಟ್ರೆ ಸಾಕು. ರೈತರೇ ಸಾಲ…
ಬೀದರ್: ರಸ್ತೆಯಲ್ಲೇ ಹುಟ್ಟುಹಬ್ಬ ಆಚರಿಸುತ್ತಿದ್ದ ಯುವಕರ ಮೇಲೆ ಅಪರಿಚಿತ ವಾಹನವೊಂದು ಹರಿದ ಪರಿಣಾಮ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಯುವಕ ಸೇರಿ ನಾಲ್ವರು ದಾರುಣವಾಗಿ ಸಾವಿಗೀಡಾಗಿರುವ ಘಟನೆ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 65ರ ಮಂಗಲಗಿ ಗ್ರಾಮದಲ್ಲಿ ಭಾನುವಾರ ತಡರಾತ್ರಿ ನಡೆದಿದೆ. ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಯುವಕ ಎಚ್ ಸಚಿನ್, ಆತನ ಗೆಳೆಯರಾದ ಕಾಶಿನಾಥ್, ಗುರುನಾಥ್ ಮತ್ತು ರಘುವೀರ್ ಮೃತಪಟ್ಟವರು. ಇವರೆಲ್ಲರೂ ಸುಮಾರು 22 ವರ್ಷ ವಯಸ್ಸಿನವರಾಗಿದ್ದು, ಹುಮ್ನಾಬಾದ್ ತಾಲೂಕಿನ ಮಂಗಲಗಿ ಗ್ರಾಮದವರು ಎಂದು ಪೊಲೀಸರು ತಿಳಿಸಿದ್ದಾರೆ. ಯುವಕರು ರಸ್ತೆಯಲ್ಲಿ…
ಹಣ್ಣು ಅಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ . ಪ್ರತಿ ನಿತ್ಯ ಹಲವು ರೀತಿಯ ಹಣ್ಣುಗಳನ್ನು ತಿನ್ನುತಾ ಇರ್ತೇವೆ. ನಾವು ಈಗ ತಿಳಿಸುವ ಹಣ್ಣು ಹೌದು ಹಿಪ್ಪುನೇರಳೆ ಹಣ್ಣು ಎಂದು ಕರೆಯುವ ಮಲ್ಬರಿ ಹಣ್ಣು ಗ್ರಾಮೀಣ ಭಾಗದಲ್ಲಿ ಹೆಚ್ಚಾಗಿ ದೊರೆಯುತ್ತದೆ. ಈ ಹಿಪ್ಪುನೇರಳೆ ಹಣ್ಣುಗಳನ್ನು ತಿನ್ನುವುದರಿಂದಾಗಿ ಮನುಷ್ಯರ ನಾಲಗೆ ಕೆಂಪಾಗುವಂತೆ ಅವುಗಳ ಕೊಕ್ಕು ಕೆಂಬಣ್ಣಕ್ಕೆ ತಿರುಗಿರುತ್ತವೆ. ರುಚಿ ಮಾತ್ರ ಹುಳಿ ಮಿಶ್ರಿತ ಸಿಹಿ, ಮತ್ತೆಮತ್ತೆ ತಿನ್ನಬೇಕೆಂಬ ರುಚಿಯುಳ್ಳ ಹಿಪ್ಪುನೇರಳೆಯಲ್ಲಿ ಬಹಳಷ್ಟು ಔಷಧಿ ಗುಣಗಳಿವೆ ರಕ್ತದಲ್ಲಿನ ಸಕ್ಕರೆ ಪ್ರಮಾಣ…
ನಮ್ಮ ಭಾರತದಲ್ಲಿರುವ ವಿವಿಧ ರೀತಿಯ ಸಂಪ್ರಧಾಯಗಳು, ನಮ್ಮ ಆಹಾರ ಪದ್ಧತಿ, ನಮ್ಮ ವೇಷ ಭೂಷಣ ಹಾಗೂ ಇಲ್ಲಿರುವ ಪಾಕೃತಿಕ ಸೌಂದರ್ಯವನ್ನು ವೀಕ್ಷಿಸಲು ಹಾಗೂ ಅಧ್ಯನ ಮಾಡಲು ಅನೇಕ ಬೇರೆ ಬೇರೆ ದೇಶದ ವಿದೇಶಿಗರು ಬರುತ್ತಿರುತ್ತಾರೆ.ಅವರಲ್ಲಿ ಇಸ್ರೇಲಿಗರು ಕೂಡ ಸೇರಿದ್ದಾರೆ. ನಮ್ಮ ಪ್ರಧಾನಿಗಳು ಕೂಡ ಇಸ್ರೇಲ್ ಪ್ರವಾಸ ಮುಗಿಸಿ ಬಂದಿದ್ದಾರೆ. ಆದರೆ ಭಾರತದಲ್ಲಿಯೇ ಒಂದು ಇಸ್ರೇಲ್ ಇದೆ.