ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಿಯೋ ಧನ್ಧನಾ ಧನ್ ಆಫರ್ ಮುಗಿದ ನಂತರ ಜಿಯೋ ಪ್ಲಾನ್ ಏನು ಎಂಬುದಕ್ಕೆ ಉತ್ತರ ದೊರೆತಿದೆ. ರಿಲಯನ್ಸ್ ಜಿಯೊ ‘ಧನ್ ಧನ ಧನ್’ ಯೋಜನೆಗಳು ಪ್ರಿಪೇಯ್ಡ್ ಮತ್ತು ಪ್ರಿಪೇಯ್ಡ್ ಬಳಕೆದಾರರಿಗೆ ಹೊಸ ಪ್ಯಾಕ್ಗಳನ್ನು 349, ರೂ 399, ರೂ 509 ವರೆಗೆ ಹೆಚ್ಚಿಸಲಾಗಿದೆ ಮತ್ತು ಮುಂದೆ ಉಚಿತವಾದ 4 ಜಿ ಡಾಟಾ ಪ್ಯಾಕ್ ನೀಡುತ್ತದೆ. ರೂ 399 ಪ್ಯಾಕ್ ಈಗ ಬಳಕೆದಾರರಿಗೆ 84 ಜಿಬಿ ಡೇಟಾವನ್ನು ಒದಗಿಸುತ್ತಿದೆ.
ಇದೇ ತಿಂಗಳ 15ಕ್ಕೆ ಜಿಯೋ ಧನ್ಧನಾ ಧನ್ ಆಫರ್ ಕೊನೆಯಾಗಲಿದ್ದು, ಜಿಯೋ ಹೊಸ ಪ್ಲಾನ್ಗಳು ಯಾವುವು ಜಿಯೋ ಗ್ರಾಹಕರು ಎಷ್ಟು ರೀಚಾರ್ಜ್ ಮಾಡಿಸಬೇಕು. ಪ್ರಸ್ತುತ ಆಫರ್ಗಳು ಏನು ಎಂಬುದು ಈಗಾಗಲೇ ಹೊರಬಿದ್ದಿದೆ. ಹಾಗಾದ್ರೆ ಮುಂದಿನ ಜಿಯೋ ಆಫರ್’ಗಳ ಬಗ್ಗೆ ತಿಳಿಯೋಣ.
19 ರೂಪಾಯಿಗೆ ಅನ್ಲಿಮಿಟೆಡ್ ಕಾಲ್ ಮತ್ತು ಎಸ್ಎಮ್ಎಸ್.!!
ಜಿಯೋ ನೂತನವಾಗಿ ಬಿಡುಗಡೆ ಮಾಡಿರುವ ಪ್ಲಾನ್ಗಳಲ್ಲಿ ಕಡಿಮೆ ಎಂದರೆ 19 ರೂ. ರೀಚಾರ್ಜ ಮಾಡಿಸಬೇಕು. 19 ರೂಪಾಯಿಗೆ ಅನ್ಲಿಮಿಟೆಡ್ ಕಾಲ್ ಮತ್ತು ಎಸ್ಎಮ್ಎಸ್ ಸೌಲಭ್ಯವಿದ್ದು, ಕೇವಲ 200MB ಡೇಟಾ ಲಭ್ಯವಿದೆ.!!
49ರೂಪಾಯಿಗಳಿಗೆ 600MB ಡೇಟಾ
ಅನ್ಲಿಮಿಟೆಡ್ ಕಾಲ್ ಮತ್ತು ಎಸ್ಎಮ್ಎಸ್ ಸೌಲಭ್ಯವಿದ್ದು 600MB ಡೇಟಾ ಜಿಯೋವಿನ 49ರೂ. ರೀಚಾರ್ಜ್ ಜಿಯೋ ಆಫರ್ ಲಭ್ಯವಿದೆ.!!
96ರೂಪಾಯಿಗಳಿಗೆ 7GB ಡೇಟಾ
ಜಿಯೋ 96ರೂ. ರೀಚಾರ್ಜ್ನೊಂದಿಗೆ ಅನ್ಲಿಮಿಟೆಡ್ ಕಾಲ್ ಮತ್ತು ಎಸ್ಎಮ್ಎಸ್ ಸೌಲಭ್ಯ ಜೊತೆಗೆ ಒಂದು ವಾರ ಪ್ರತಿದಿನ ಒಂದು GBಯಂತೆ 7GB ಡೇಟಾ ಲಭ್ಯವಿದೆ.!!
149ರೂಪಾಯಿಗಳಿಗೆ 2GB ಡೇಟಾ
149ರೂ. ಜಿಯೋ ಆಫರ್ ರೀಚಾರ್ಜ್ನೊಂದಿಗೆ ಅನ್ಲಿಮಿಟೆಡ್ ಕಾಲ್ ಮತ್ತು 300 ಎಸ್ಎಮ್ಎಸ್ ಸೌಲಭ್ಯ ಜೊತೆಗೆ 2GB ಡೇಟಾ ಲಭ್ಯವಿದೆ.!! ಜೊತೆಗೆ ಒಂದು ತಿಂಗಳ ವ್ಯಾಲಿಡಿಟಿ ಇದೆ.!!
309ರೂಪಾಯಿಗಳಿಗೆ 56GB ಡೇಟಾ
ಜಿಯೋ ಆಫರ್ 309ರೂ ರೀಚಾರ್ಜ್ನೊಂದಿಗೆ ಅನ್ಲಿಮಿಟೆಡ್ ಕಾಲ್ ಮತ್ತು ಎಸ್ಎಮ್ಎಸ್ ಸೌಲಭ್ಯ ಜೊತೆಗೆ 56 ದಿವಸಗಳ ಕಾಲ ಪ್ರತಿದಿನ 1GBಯಂತೆ 56GB ಡೇಟಾ ಲಭ್ಯವಿದೆ.!!
349ರೂಪಾಯಿಗಳಿಗೆ 20GB ಡೇಟಾ
ಜಿಯೋ ಆಫರ್ 349ರೂ. ರೀಚಾರ್ಜ್ನೊಂದಿಗೆ ಅನ್ಲಿಮಿಟೆಡ್ ಕಾಲ್ ಮತ್ತು ಎಸ್ಎಮ್ಎಸ್ ಸೌಲಭ್ಯ ಜೊತೆಗೆ 56 ದಿವಸಗಳ ಕಾಲ 20GB ಡೇಟಾ ಲಭ್ಯವಿದೆ.!!
399ರೂಪಾಯಿಗಳಿಗೆ ಪ್ರತಿದಿನ 1GB ಡೇಟಾ
399ರೂ. ಜಿಯೋ ಆಫರ್ ರೀಚಾರ್ಜ್ನೊಂದಿಗೆ ಅನ್ಲಿಮಿಟೆಡ್ ಕಾಲ್ ಮತ್ತು ಎಸ್ಎಮ್ಎಸ್ ನೊಂದಿಗೆ 84 ದಿವಸಗಳಕಾಲ ಪ್ರತಿದಿನ ಒಂದು GB ಡೇಟಾ ಲಭ್ಯವಿದೆ.!!
509ರೂಪಾಯಿಗಳಿಗೆ ಪ್ರತಿದಿನ 2GB ಡೇಟಾ
509ರೂ. ಜಿಯೋ ಆಫರ್ ರೀಚಾರ್ಜ್ನೊಂದಿಗೆ ಅನ್ಲಿಮಿಟೆಡ್ ಕಾಲ್ ಮತ್ತು ಎಸ್ಎಮ್ಎಸ್ ನೊಂದಿಗೆ 56 ದಿವಸಗಳ ಕಾಲ ಪ್ರತಿದಿನ 2GB ಡೇಟಾ ಲಭ್ಯವಿದೆ.!! ಇಲ್ಲಿ ಓದಿ:- ಮೊಬೈಲ್ ನಿರ್ಮಾಣ ಕಂಪೆನಿಗಳಲ್ಲಿ, ನಡುಕ ಹುಟ್ಟಿಸಿದ ನೂತನ ಈ ಜಿಯೋ ಸ್ಮಾರ್ಟ್ ಫೋನ್ ಬೆಲೆ…!
999ರೂಪಾಯಿಗಳಿಗೆ ಪ್ರತಿದಿನ 1GB ಡೇಟಾ (90 ದಿವಸ)
999ರೂ. ಜಿಯೋ ಆಫರ್ ರೀಚಾರ್ಜ್ನೊಂದಿಗೆ ಅನ್ಲಿಮಿಟೆಡ್ ಕಾಲ್ ಮತ್ತು ಎಸ್ಎಮ್ಎಸ್ ನೊಂದಿಗೆ 90 ದಿವಸಗಳ ಕಾಲ ಪ್ರತಿದಿವಸ ಒಂದು GB ಡೇಟಾ ಲಭ್ಯವಿದೆ.!!
4999ರೂಪಾಯಿಗಳಿಗೆ ಪ್ರತಿದಿನ 380GB ಡೇಟಾ (210 ದಿವಸ)
4999ರೂ. ಜಿಯೋ ಆಫರ್ ರೀಚಾರ್ಜ್ನೊಂದಿಗೆ ಅನ್ಲಿಮಿಟೆಡ್ ಕಾಲ್ ಮತ್ತು ಎಸ್ಎಮ್ಎಸ್ ನೊಂದಿಗೆ 210 ದಿವಸಗಳ ಕಾಲ 380GB ಡೇಟಾ ನೀಡಿದೆ.!!
9999ರೂಪಾಯಿಗಳಿಗೆ ಪ್ರತಿದಿನ 2GB ಡೇಟಾ (1ವರ್ಷ)
9999ರೂ. ಜಿಯೋ ಆಫರ್ ರೀಚಾರ್ಜ್ನೊಂದಿಗೆ ಅನ್ಲಿಮಿಟೆಡ್ ಕಾಲ್ ಮತ್ತು ಎಸ್ಎಮ್ಎಸ್ ನೊಂದಿಗೆ ಒಂದು ವರ್ಷ ಪ್ರತಿದಿವಸ ಎರಡು GB ಡೇಟಾ ಬಳಕೆ ಮಾಡುವ ಅವಕಾಶ ನಿಡಿದೆ.!!
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(15 ನವೆಂಬರ್, 2018) ದೊಡ್ಡ ಗುಂಪಿನಲ್ಲಿ ನಿಮ್ಮನ್ನು ತೊಡಗಿಸಿಕೊಳ್ಳುವುದು ಅತ್ಯಂತ ಮನರಂಜನಾತ್ಮಕವಾಗಿರುತ್ತದೆ- ಆದರೆ ನಿಮ್ಮ ವೆಚ್ಚಗಳು ಹಚ್ಚಾಗುತ್ತವೆ. ಯುವಕರು ಶಾಲಾ ಯೋಜನೆಗಳಲ್ಲಿ ಕೆಲವುಸಲಹೆ…
ಕನ್ನಡದ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಸರಿಗಮಪ ಷೋ ನಲ್ಲಿ ತನ್ನದೇ ವಿಶಿಷ್ಟ ಶೈಲಿಯ ಹಾಡುಗಳಿಂದ ಕರ್ನಾಟಕದ ಜನರ ಮನೆ ಮಾತಾಗಿರುವ ಕುರಿಗಾಹಿ ಹನುಮಂತ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ಹಾವೇರಿಯಲ್ಲಿ ಓಡಾಡಿ ಮತದನಾದ ಬಗ್ಗೆ ಜಾಗೃತಿ ಮೂಡಿಸಿದ್ದ ಕುರಿಗಾಹಿ ಹನುಮಂತ ಇದೀಗ ಲೋಕಸಭಾ ಚುನಾವಣೆಯಲ್ಲಿ ತಮ್ಮ ಮೊದಲ ಮತದಾನದ ಹಕ್ಕನ್ನು ಚಲಾಯಿಸಿದ್ದಾರೆ. ಧಾರವಾಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಹಾವೇರಿಯ ಸವಣೂರು ತಾಲೂಕಿನ ಚಿಲ್ಲೂರುಬಡ್ನಿ ಗ್ರಾಮದ ಮತಗಟ್ಟೆ ನಂ.16 ರಲ್ಲಿ ಹನುಮಂತ ತಮ್ಮ ಮತ ಚಲಾಯಿಸಿದ್ರು….
ಕನ್ನಡ ನಿರ್ದೇಶಕ ಮತ್ತು ನಟ ಶಂಕರ್ ನಾಗ್ ಅವರು, ಕ್ರಿಕೆಟರ್ ಧೋನಿ ಅವರ ಮತ್ತು ಪ್ರಧಾನ ಮಂತ್ರಿ ಮೋದಿ ಅವರು ನನಗೆ ಸ್ಫೂರ್ತಿಯಾಗಿದ್ದಾರೆ ಎಂದು ನಟ ರಾಕಿಂಗ್ ಸ್ಟಾರ್ ಯಶ್ ಹೇಳಿದ್ದಾರೆ. ಸೋಮವಾರ ಸಂಜೆ ಮುಂಬೈನಲ್ಲಿ ನಡೆದ ಜಿಕ್ಯೂ 50 ಅತ್ಯಂತ ಪ್ರಭಾವಶಾಲಿ ಯುವ ಭಾರತೀಯರ ಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆದು ನಂತರ ಜಿಕ್ಯೂ ಇಂಡಿಯಾ ಸಂದರ್ಶನದಲ್ಲಿ ಮಾತನಾಡಿದ ಅವರು, ನಿಮ್ಮ ಸಕ್ಸಸ್ ಮಂತ್ರ ಯಾವುದು ಎಂದು ಕೇಳಿದಾಗ, ನಾನು ನನಗೆ ಇಷ್ಟವಾದ ಕೆಲಸ ಮಾಡುತ್ತೇನೆ. ಆಗ…
ನರೇಂದ್ರ ಮೋದಿ ಭಾರತದ ನಾಯಕರಾದ ನಂತರ ಬೇರೆ ದೇಶಗಳು ಭಾರತವನ್ನು ನೋಡುವ ರೀತಿ ಈಗ ಬದಲಾಗಿದೆ. ಭಾರತವನ್ನು ತಿರುಕರ ದೇಶ, ಹಾವಾಡಿಗರ ದೇಶ ಎಂದೆಲ್ಲಾ ಹೀಯಾಳಿಸುತ್ತಿದ್ದ ಕಾಲವೊಂದಿತ್ತು. ಆದ್ರೆ ಈಗ ಹಾಗಿಲ್ಲ. ಏಕೆಂದ್ರೆ ಹಿಗಂತೂ ಭಾರತ ಅಭಿವೃದ್ದಿಯತ್ತ ವೇಗವಾಗಿ ದಾಪುಗಾಲಿಡುತ್ತಿದೆ. ಭಾರತದ ನಾಯಕನ ಮಾತಿಗೆ ಬೇರೆ ದೇಶಗಳು ಕೇಳುವ ಹಾಗಿದೆ.
ಪತಿಯ ಎದುರೇ ಪತ್ನಿಯನ್ನು ನಾಲ್ವರು ಸಾಮೂಹಿಕ ಅತ್ಯಾಚಾರ ಎಸಗಿದ ಅಮಾನವೀಯ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ರಾಮ್ಪುರ್ ಜಿಲ್ಲೆಯಲ್ಲಿ ಜೂನ್ 11ರಂದು ನಾಲ್ವರು ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಈ ಸಂಬಂಧ ದಂಪತಿ ಪೊಲೀಸರಿಗೆ ಯಾವುದೇ ದೂರು ನೀಡಿರಲಿಲ್ಲ. ಆದರೆ ಈಗ ಪತಿಯೊಂದಿಗೆ ಸೆಕ್ಸ್ ಮಾಡಿಸಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಸಂತ್ರಸ್ತೆ ಪೊಲೀಸ್ ಮೆಟ್ಟಿಲೇರಿದ್ದಾಳೆ. ಪತಿಯೊಂದಿಗೆ ಬರುತ್ತಿದ್ದಾಗ ನಾಲ್ಕು ಜನರ ಗುಂಪು ನಮ್ಮನ್ನು ತಡೆಯಿತು. ಬಳಿಕ ಪತಿಯ ಮೇಲೆ ಹಲ್ಲೆ…
ಹಿಂದಿನ ಕಾಲದಲ್ಲಿ ಸಂಜೆಯ ಹೊತ್ತು ಶುಭಂ ಕರೋತಿ ಎನ್ನುವ ಸಂಜೆಯ ಪ್ರಾರ್ಥನೆಯನ್ನ ಮಾಡ್ತಿದ್ರು, ಆದ್ರೆ ಈಗಿನ ಮಕ್ಕಳಿಗೆ ಸಂಜೆಯ ಹೊತ್ತು ಟಿ.ವಿ . ನೋಡುವುದಕ್ಕೆ ಸಮಯವಿರುವುದಿಲ್ಲ. ಎಲ್ಲೋ ಹಿಂದೂಗಳು ನಮ್ಮ ಹಿಂದೂ ಸಂಸ್ಕೃತಿ ಇಂದ ಆಚಾರ ಧರ್ಮಗಳಿಂದ ದೂರ ಸರಿಯುತ್ತಿದೇವೆ ಎನ್ನಿಸುತ್ತಿದೆ. ಆಚಾರಧರ್ಮಗಳನ್ನ ಪಾಲಿಸುವುದೇ ಆಧ್ಯತ್ಮೀಕತೆಗೆ ಅಡಿಪಾಯವಾಗಿದೆ. ಸಂಧ್ಯಾ ಕಾಲ ವೆಂದರೆ ಸೂರ್ಯೋದಯಕ್ಕೂ ಮೊದಲು, ಸೂರ್ಯಾಸ್ತದ ನಂತರ ೪೮ ನಿಮಿಷಗಳ ಸಮಯವನ್ನು ಸಂಧಿಕಾಲವೆಂದು ಅಥವಾ ಪರ್ವಕಾಲವೆಂದು ಕರೆಯಲಾಗುತ್ತದೆ.ಸಂಧ್ಯಾ ಕಾಲ / ಸಂಜೆಯ ಸಮಯದಲ್ಲಿ ಪಾಲಿಸಬೇಕಾದ ಕೆಲವು ಉಚಿತ…