ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಿಯೋ ಧನ್ಧನಾ ಧನ್ ಆಫರ್ ಮುಗಿದ ನಂತರ ಜಿಯೋ ಪ್ಲಾನ್ ಏನು ಎಂಬುದಕ್ಕೆ ಉತ್ತರ ದೊರೆತಿದೆ. ರಿಲಯನ್ಸ್ ಜಿಯೊ ‘ಧನ್ ಧನ ಧನ್’ ಯೋಜನೆಗಳು ಪ್ರಿಪೇಯ್ಡ್ ಮತ್ತು ಪ್ರಿಪೇಯ್ಡ್ ಬಳಕೆದಾರರಿಗೆ ಹೊಸ ಪ್ಯಾಕ್ಗಳನ್ನು 349, ರೂ 399, ರೂ 509 ವರೆಗೆ ಹೆಚ್ಚಿಸಲಾಗಿದೆ ಮತ್ತು ಮುಂದೆ ಉಚಿತವಾದ 4 ಜಿ ಡಾಟಾ ಪ್ಯಾಕ್ ನೀಡುತ್ತದೆ. ರೂ 399 ಪ್ಯಾಕ್ ಈಗ ಬಳಕೆದಾರರಿಗೆ 84 ಜಿಬಿ ಡೇಟಾವನ್ನು ಒದಗಿಸುತ್ತಿದೆ.
ಇದೇ ತಿಂಗಳ 15ಕ್ಕೆ ಜಿಯೋ ಧನ್ಧನಾ ಧನ್ ಆಫರ್ ಕೊನೆಯಾಗಲಿದ್ದು, ಜಿಯೋ ಹೊಸ ಪ್ಲಾನ್ಗಳು ಯಾವುವು ಜಿಯೋ ಗ್ರಾಹಕರು ಎಷ್ಟು ರೀಚಾರ್ಜ್ ಮಾಡಿಸಬೇಕು. ಪ್ರಸ್ತುತ ಆಫರ್ಗಳು ಏನು ಎಂಬುದು ಈಗಾಗಲೇ ಹೊರಬಿದ್ದಿದೆ. ಹಾಗಾದ್ರೆ ಮುಂದಿನ ಜಿಯೋ ಆಫರ್’ಗಳ ಬಗ್ಗೆ ತಿಳಿಯೋಣ.
19 ರೂಪಾಯಿಗೆ ಅನ್ಲಿಮಿಟೆಡ್ ಕಾಲ್ ಮತ್ತು ಎಸ್ಎಮ್ಎಸ್.!!
ಜಿಯೋ ನೂತನವಾಗಿ ಬಿಡುಗಡೆ ಮಾಡಿರುವ ಪ್ಲಾನ್ಗಳಲ್ಲಿ ಕಡಿಮೆ ಎಂದರೆ 19 ರೂ. ರೀಚಾರ್ಜ ಮಾಡಿಸಬೇಕು. 19 ರೂಪಾಯಿಗೆ ಅನ್ಲಿಮಿಟೆಡ್ ಕಾಲ್ ಮತ್ತು ಎಸ್ಎಮ್ಎಸ್ ಸೌಲಭ್ಯವಿದ್ದು, ಕೇವಲ 200MB ಡೇಟಾ ಲಭ್ಯವಿದೆ.!!
49ರೂಪಾಯಿಗಳಿಗೆ 600MB ಡೇಟಾ
ಅನ್ಲಿಮಿಟೆಡ್ ಕಾಲ್ ಮತ್ತು ಎಸ್ಎಮ್ಎಸ್ ಸೌಲಭ್ಯವಿದ್ದು 600MB ಡೇಟಾ ಜಿಯೋವಿನ 49ರೂ. ರೀಚಾರ್ಜ್ ಜಿಯೋ ಆಫರ್ ಲಭ್ಯವಿದೆ.!!
96ರೂಪಾಯಿಗಳಿಗೆ 7GB ಡೇಟಾ
ಜಿಯೋ 96ರೂ. ರೀಚಾರ್ಜ್ನೊಂದಿಗೆ ಅನ್ಲಿಮಿಟೆಡ್ ಕಾಲ್ ಮತ್ತು ಎಸ್ಎಮ್ಎಸ್ ಸೌಲಭ್ಯ ಜೊತೆಗೆ ಒಂದು ವಾರ ಪ್ರತಿದಿನ ಒಂದು GBಯಂತೆ 7GB ಡೇಟಾ ಲಭ್ಯವಿದೆ.!!
149ರೂಪಾಯಿಗಳಿಗೆ 2GB ಡೇಟಾ
149ರೂ. ಜಿಯೋ ಆಫರ್ ರೀಚಾರ್ಜ್ನೊಂದಿಗೆ ಅನ್ಲಿಮಿಟೆಡ್ ಕಾಲ್ ಮತ್ತು 300 ಎಸ್ಎಮ್ಎಸ್ ಸೌಲಭ್ಯ ಜೊತೆಗೆ 2GB ಡೇಟಾ ಲಭ್ಯವಿದೆ.!! ಜೊತೆಗೆ ಒಂದು ತಿಂಗಳ ವ್ಯಾಲಿಡಿಟಿ ಇದೆ.!!
309ರೂಪಾಯಿಗಳಿಗೆ 56GB ಡೇಟಾ
ಜಿಯೋ ಆಫರ್ 309ರೂ ರೀಚಾರ್ಜ್ನೊಂದಿಗೆ ಅನ್ಲಿಮಿಟೆಡ್ ಕಾಲ್ ಮತ್ತು ಎಸ್ಎಮ್ಎಸ್ ಸೌಲಭ್ಯ ಜೊತೆಗೆ 56 ದಿವಸಗಳ ಕಾಲ ಪ್ರತಿದಿನ 1GBಯಂತೆ 56GB ಡೇಟಾ ಲಭ್ಯವಿದೆ.!!
349ರೂಪಾಯಿಗಳಿಗೆ 20GB ಡೇಟಾ
ಜಿಯೋ ಆಫರ್ 349ರೂ. ರೀಚಾರ್ಜ್ನೊಂದಿಗೆ ಅನ್ಲಿಮಿಟೆಡ್ ಕಾಲ್ ಮತ್ತು ಎಸ್ಎಮ್ಎಸ್ ಸೌಲಭ್ಯ ಜೊತೆಗೆ 56 ದಿವಸಗಳ ಕಾಲ 20GB ಡೇಟಾ ಲಭ್ಯವಿದೆ.!!
399ರೂಪಾಯಿಗಳಿಗೆ ಪ್ರತಿದಿನ 1GB ಡೇಟಾ
399ರೂ. ಜಿಯೋ ಆಫರ್ ರೀಚಾರ್ಜ್ನೊಂದಿಗೆ ಅನ್ಲಿಮಿಟೆಡ್ ಕಾಲ್ ಮತ್ತು ಎಸ್ಎಮ್ಎಸ್ ನೊಂದಿಗೆ 84 ದಿವಸಗಳಕಾಲ ಪ್ರತಿದಿನ ಒಂದು GB ಡೇಟಾ ಲಭ್ಯವಿದೆ.!!
509ರೂಪಾಯಿಗಳಿಗೆ ಪ್ರತಿದಿನ 2GB ಡೇಟಾ
509ರೂ. ಜಿಯೋ ಆಫರ್ ರೀಚಾರ್ಜ್ನೊಂದಿಗೆ ಅನ್ಲಿಮಿಟೆಡ್ ಕಾಲ್ ಮತ್ತು ಎಸ್ಎಮ್ಎಸ್ ನೊಂದಿಗೆ 56 ದಿವಸಗಳ ಕಾಲ ಪ್ರತಿದಿನ 2GB ಡೇಟಾ ಲಭ್ಯವಿದೆ.!! ಇಲ್ಲಿ ಓದಿ:- ಮೊಬೈಲ್ ನಿರ್ಮಾಣ ಕಂಪೆನಿಗಳಲ್ಲಿ, ನಡುಕ ಹುಟ್ಟಿಸಿದ ನೂತನ ಈ ಜಿಯೋ ಸ್ಮಾರ್ಟ್ ಫೋನ್ ಬೆಲೆ…!
999ರೂಪಾಯಿಗಳಿಗೆ ಪ್ರತಿದಿನ 1GB ಡೇಟಾ (90 ದಿವಸ)
999ರೂ. ಜಿಯೋ ಆಫರ್ ರೀಚಾರ್ಜ್ನೊಂದಿಗೆ ಅನ್ಲಿಮಿಟೆಡ್ ಕಾಲ್ ಮತ್ತು ಎಸ್ಎಮ್ಎಸ್ ನೊಂದಿಗೆ 90 ದಿವಸಗಳ ಕಾಲ ಪ್ರತಿದಿವಸ ಒಂದು GB ಡೇಟಾ ಲಭ್ಯವಿದೆ.!!
4999ರೂಪಾಯಿಗಳಿಗೆ ಪ್ರತಿದಿನ 380GB ಡೇಟಾ (210 ದಿವಸ)
4999ರೂ. ಜಿಯೋ ಆಫರ್ ರೀಚಾರ್ಜ್ನೊಂದಿಗೆ ಅನ್ಲಿಮಿಟೆಡ್ ಕಾಲ್ ಮತ್ತು ಎಸ್ಎಮ್ಎಸ್ ನೊಂದಿಗೆ 210 ದಿವಸಗಳ ಕಾಲ 380GB ಡೇಟಾ ನೀಡಿದೆ.!!
9999ರೂಪಾಯಿಗಳಿಗೆ ಪ್ರತಿದಿನ 2GB ಡೇಟಾ (1ವರ್ಷ)
9999ರೂ. ಜಿಯೋ ಆಫರ್ ರೀಚಾರ್ಜ್ನೊಂದಿಗೆ ಅನ್ಲಿಮಿಟೆಡ್ ಕಾಲ್ ಮತ್ತು ಎಸ್ಎಮ್ಎಸ್ ನೊಂದಿಗೆ ಒಂದು ವರ್ಷ ಪ್ರತಿದಿವಸ ಎರಡು GB ಡೇಟಾ ಬಳಕೆ ಮಾಡುವ ಅವಕಾಶ ನಿಡಿದೆ.!!
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಶುಕ್ರವಾರ, 16/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಉದ್ಯೋಗಿಗಳು ನೂತನ ವೃತ್ತಿಯನ್ನು ಕೈಗೊಳ್ಳಬಹುದು. ಹೊಸ ಮನೆಗೆ ಹೋಗುವ ಸಾಧ್ಯತೆ ಇರುತ್ತದೆ. ಕೆಲವೊಮ್ಮೆ ಆರೋಗ್ಯದಲ್ಲಿ ಏರುಪೇರಾಗ ಬಹುದು. ಜಾಗ್ರತೆ ವಹಿಸಬೇಕು. ಹೊಸ ಜವಾಬ್ದಾರಿಗಳನ್ನು ವಹಿಸಿಕೊಳ್ಳಲು ತಂದೆ ಜತೆ ಸಮಾಲೋಚಿಸಿ ತೀರ್ಮಾನ ಸಾಧ್ಯತೆ. ತೀರ್ಥ ಕ್ಷೇತ್ರಗಳ ಪ್ರವಾಸಕ್ಕೆ ಮಕ್ಕಳು ನಿಮಗೆ ನೆರವಾಗಲಿದ್ದಾರೆ. ವೃಷಭ:- ರಾಜಕೀಯ ಸ್ಥಿತ್ಯಂತರ ಸಾಧ್ಯತೆಯಿದೆ. ಮುಖ್ಯವಾದ ಕೆಲಸವೊಂದಕ್ಕೆ ಸಲಹೆ ಪಡೆಯಲು ಪ್ರಸಿದ್ಧ ವ್ಯಕ್ತಿಯೊಬ್ಬರನ್ನು ಬೇಟಿಯಾಗುವ ಸಾದ್ಯತೆ ಇದೆ. ಕಾರ್ಯನಿಮಿತ್ತವಾಗಿ ಸಂಚಾರವಿರುತ್ತದೆ. ಆರ್ಥಿಕವಾಗಿ…
ನಮ್ಮ ಆರೋಗ್ಯದ ಮೇಲೆ, ನಾವು ಸೇವಿಸುವ ಆಹಾರದ ಜೊತೆಗೆ ವಾತಾವರಣ ಹಾಗೂ ಋತುವಿನ ಪ್ರಭಾವವೂ ಉಂಟಾಗುತ್ತದೆ. ಆರೋಗ್ಯದ ದೃಷ್ಟಿಯಿಂದ ಚಳಿಗಾಲ ತುಂಬಾ ಒಳ್ಳೆಯ ಋತು. ಹೀಗಾಗಿ ಈ ಕಾಲವನ್ನು `ಆರೋಗ್ಯಕರ ಋತು’ ಎಂದು ಹೇಳಲಾಗುತ್ತದೆ. ಆಯುರ್ವೇದ ಶಾಸ್ತ್ರದ ಅನುಸಾರವಾಗಿ ಸಂತುಲಿತ ಆಹಾರ ಸೇವನೆ, ನಿಯಮಿತ ವ್ಯಾಯಾಮ, ಬಲವರ್ಧಕ ಆಹಾರ ಸೇವನೆಯಿಂದ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಚಳಿಗಾಲದಲ್ಲಿ ಆರೋಗ್ಯವಂತರಾಗಿ ಇರಲು ಆಯುರ್ವೇದವು ಹಲವು ಸೂತ್ರಗಳನ್ನು ನೀಡಿದೆ. ಅವುಗಳನ್ನು ಪಾಲಿಸುವುದರಿಂದ ಈ ಕಾಲದಲ್ಲಿ ನಿರೋಗಿಗಳಾಗಿ ಇರಬಹುದು. ಆಯುರ್ವೇದ ಹೇಳುವಂತೆ ಚಳಿಗಾಲದಲ್ಲಿ…
ಮೊಳಕೆ ಬಂದ ಕಾಳುಗಳು ಆರೋಗ್ಯಕ್ಕೆ ಒಳ್ಳೆಯದು. ಹೆಚ್ಚಾಗಿ ಡಯೆಟ್ ಮಾಡುವವರು ಮೊಳಕೆ ಬಂದ ಕಾಳುಗಳನ್ನು ತಿನ್ನುತ್ತಾರೆ. ಸಾಮಾನ್ಯವಾಗಿ ಹೆಸರು, ಕಡಲೆಯನ್ನು ಮೊಳಕೆ ಬರಿಸಿ ಸೇವಿಸುತ್ತಾರೆ.
ಪೈಲ್ಸ್ ಅಥವಾ ಮೂಲವ್ಯಾಧಿ ವಿಪರೀತ ನೋವು ನೀಡುವ ರೋಗ. ಬೇರೆಯವರಿಗೆ ಹೇಳಿಕೊಳ್ಳಲೂ ಆಗದ ಅನುಭವಿಸಲೂ ಆಗದೆ ಒಳಗೊಳಗೆ ಚಿತ್ರ ಹಿಂಸೆ ನೀಡುತ್ತದೆ. ಈ ಕಾಯಿಲೆಗೆ ಕಾರಣಗಳು:- ಬಹಳ ಹೊತ್ತು ಕೂತು ಕೆಲಸ ಮಾಡುವವರಿಗೆ, ಅತಿ ಖಾರ, ಮಸಾಲೆ ಪದಾರ್ಥಗಳ ಸೇವನೆ,ದೀರ್ಘಕಾಲದ ಮಲಬದ್ಧತೆ,ತಂಬಾಕು, ಮದ್ಯಪಾನ ಇತ್ಯಾದಿ ಚಟಗಳು, ಹಾಗೂ ದಿನವೂ ಹೆಚ್ಚು ಪ್ರಯಾಣ ಮಾಡುವವರಿಗೆ ಸಾಮಾನ್ಯವಾಗಿ ಕಾಡುವ ತೊಂದರೆ ಮೂಲವ್ಯಾಧಿ (ಮೊಳಕೆ ರೋಗ). ಇದಕ್ಕೆ ಸಾಕಷ್ಟು ಔಷಧಿ ಮಾತ್ರೆಗಳಿವೆ. ಅತ್ಯಾಧುನಿಕ ಶಸ್ತ್ರಚಿಕಿತ್ಸೆಯೂ ಲಭ್ಯ. ಆದರೂ, ಇದಕ್ಕೊಂದು ಶಾಶ್ವತ ಪರಿಹಾರ…
ಪ್ಲಾಸ್ಟಿಕ್ ಬಾಟಲಿಗಳನ್ನು ಮರಳಿನಿಂದ ತುಂಬಿಸಿಲಾಗುತ್ತದೆ, ನಂತರ ಬಾಟಲಿಗಳನ್ನು ಮೇಲೆ ತೋರಿಸಿರುವ ಚಿತ್ರದಂತೆ ಸಾಲಲ್ಲಿ ಜೋಡಿಸಲಾಗುತ್ತದೆ, ಮರಳು ಮತ್ತು ಸಿಮೆಂಟ್ ಅನ್ನು ಬೆರೆಸಿ ನಿರ್ಮಾಣಗೊಂಡ ಬಾಟಲಿಯ ಗೋಡೆಯ ಮೇಲೆ ಹಾಕಲಾಗುತ್ತದೆ, ಇದು ಬಾಟಲಿಗಳನ್ನು ಹಿಡಿದಿಡಲು ಸಹಕಾರಿಯಾಗುರ್ತದೆ ಹಾಗು ಘನ ಗೋಡೆಯನ್ನು ಹೊಂದುತ್ತದೆ.
ಐಷಾರಾಮಿ ಜೀವನ ನಡೆಸ್ತಿದ್ದ ಟೆಕ್ಕಿಗಳಿಗೆ ಇದೀಗ ಹೆಚ್ಆರ್ ಕಡೆಯಿಂದ ಬರ್ತಿರೋ ಪಿಂಕ್ ಸ್ಲಿಪ್ ಆತಂಕಕ್ಕೀಡು ಮಾಡಿದೆ. ಯಾವಾಗ ಯಾರಿಗೆ ಪಿಂಕ್ ಸ್ಲಿಪ್ ಬರುತ್ತೋ ಅನ್ನೋಟೆನ್ಶನ್ ಶುರುವಾಗಿದೆ. ದೊಡ್ಡ ದೊಡ್ಡ ಕಂಪನಿಗಳಲ್ಲೂ ಇದೇ ಆತಂಕ ಶುರುವಾಗಿದ್ದು, ಆಯಾಗಿ ನಿದ್ದೆ ಮಾಡ್ತಿದ್ದ ಟೆಕ್ಕಿಗಳು ಈಗ ನಿದ್ದೆಗೆಡುವಂತಾಗಿದೆ. ಆರ್ಥಿಕ ಸಂಕಷ್ಟ ಅನ್ನೋದು ಐಟಿ ಕಂಪನಿಗಳಿಗೆ ತುಂಬಾ ಹೊಡೆತ ಕೊಟ್ಟಿದೆ. ಕಾಸ್ಟ್ಕಟಿಂಗ್ ಹೆಸರಲ್ಲಿ ಕೆಲಸಕ್ಕೆ ಕತ್ತರಿ ಹಾಕ್ತಿವೆ. ಇದರಿಂದ ಸಾವಿರಾರು ಉದ್ಯೋಗಿಗಳಿಗೆ ಅಭದ್ರತೆ ಎದುರಾಗಿದೆ. ಯಾವುದೇ ರೀತಿಯ ಕನಿಕರ ತೋರಿಸದೆ ಪಿಂಕ್ಸ್ಲಿಪ್ ಕೈಗಿಟ್ಟು…