ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಿಯೋ ಧನ್ಧನಾ ಧನ್ ಆಫರ್ ಮುಗಿದ ನಂತರ ಜಿಯೋ ಪ್ಲಾನ್ ಏನು ಎಂಬುದಕ್ಕೆ ಉತ್ತರ ದೊರೆತಿದೆ. ರಿಲಯನ್ಸ್ ಜಿಯೊ ‘ಧನ್ ಧನ ಧನ್’ ಯೋಜನೆಗಳು ಪ್ರಿಪೇಯ್ಡ್ ಮತ್ತು ಪ್ರಿಪೇಯ್ಡ್ ಬಳಕೆದಾರರಿಗೆ ಹೊಸ ಪ್ಯಾಕ್ಗಳನ್ನು 349, ರೂ 399, ರೂ 509 ವರೆಗೆ ಹೆಚ್ಚಿಸಲಾಗಿದೆ ಮತ್ತು ಮುಂದೆ ಉಚಿತವಾದ 4 ಜಿ ಡಾಟಾ ಪ್ಯಾಕ್ ನೀಡುತ್ತದೆ. ರೂ 399 ಪ್ಯಾಕ್ ಈಗ ಬಳಕೆದಾರರಿಗೆ 84 ಜಿಬಿ ಡೇಟಾವನ್ನು ಒದಗಿಸುತ್ತಿದೆ.
ಇದೇ ತಿಂಗಳ 15ಕ್ಕೆ ಜಿಯೋ ಧನ್ಧನಾ ಧನ್ ಆಫರ್ ಕೊನೆಯಾಗಲಿದ್ದು, ಜಿಯೋ ಹೊಸ ಪ್ಲಾನ್ಗಳು ಯಾವುವು ಜಿಯೋ ಗ್ರಾಹಕರು ಎಷ್ಟು ರೀಚಾರ್ಜ್ ಮಾಡಿಸಬೇಕು. ಪ್ರಸ್ತುತ ಆಫರ್ಗಳು ಏನು ಎಂಬುದು ಈಗಾಗಲೇ ಹೊರಬಿದ್ದಿದೆ. ಹಾಗಾದ್ರೆ ಮುಂದಿನ ಜಿಯೋ ಆಫರ್’ಗಳ ಬಗ್ಗೆ ತಿಳಿಯೋಣ.
19 ರೂಪಾಯಿಗೆ ಅನ್ಲಿಮಿಟೆಡ್ ಕಾಲ್ ಮತ್ತು ಎಸ್ಎಮ್ಎಸ್.!!
ಜಿಯೋ ನೂತನವಾಗಿ ಬಿಡುಗಡೆ ಮಾಡಿರುವ ಪ್ಲಾನ್ಗಳಲ್ಲಿ ಕಡಿಮೆ ಎಂದರೆ 19 ರೂ. ರೀಚಾರ್ಜ ಮಾಡಿಸಬೇಕು. 19 ರೂಪಾಯಿಗೆ ಅನ್ಲಿಮಿಟೆಡ್ ಕಾಲ್ ಮತ್ತು ಎಸ್ಎಮ್ಎಸ್ ಸೌಲಭ್ಯವಿದ್ದು, ಕೇವಲ 200MB ಡೇಟಾ ಲಭ್ಯವಿದೆ.!!
49ರೂಪಾಯಿಗಳಿಗೆ 600MB ಡೇಟಾ
ಅನ್ಲಿಮಿಟೆಡ್ ಕಾಲ್ ಮತ್ತು ಎಸ್ಎಮ್ಎಸ್ ಸೌಲಭ್ಯವಿದ್ದು 600MB ಡೇಟಾ ಜಿಯೋವಿನ 49ರೂ. ರೀಚಾರ್ಜ್ ಜಿಯೋ ಆಫರ್ ಲಭ್ಯವಿದೆ.!!
96ರೂಪಾಯಿಗಳಿಗೆ 7GB ಡೇಟಾ
ಜಿಯೋ 96ರೂ. ರೀಚಾರ್ಜ್ನೊಂದಿಗೆ ಅನ್ಲಿಮಿಟೆಡ್ ಕಾಲ್ ಮತ್ತು ಎಸ್ಎಮ್ಎಸ್ ಸೌಲಭ್ಯ ಜೊತೆಗೆ ಒಂದು ವಾರ ಪ್ರತಿದಿನ ಒಂದು GBಯಂತೆ 7GB ಡೇಟಾ ಲಭ್ಯವಿದೆ.!!
149ರೂಪಾಯಿಗಳಿಗೆ 2GB ಡೇಟಾ
149ರೂ. ಜಿಯೋ ಆಫರ್ ರೀಚಾರ್ಜ್ನೊಂದಿಗೆ ಅನ್ಲಿಮಿಟೆಡ್ ಕಾಲ್ ಮತ್ತು 300 ಎಸ್ಎಮ್ಎಸ್ ಸೌಲಭ್ಯ ಜೊತೆಗೆ 2GB ಡೇಟಾ ಲಭ್ಯವಿದೆ.!! ಜೊತೆಗೆ ಒಂದು ತಿಂಗಳ ವ್ಯಾಲಿಡಿಟಿ ಇದೆ.!!
309ರೂಪಾಯಿಗಳಿಗೆ 56GB ಡೇಟಾ
ಜಿಯೋ ಆಫರ್ 309ರೂ ರೀಚಾರ್ಜ್ನೊಂದಿಗೆ ಅನ್ಲಿಮಿಟೆಡ್ ಕಾಲ್ ಮತ್ತು ಎಸ್ಎಮ್ಎಸ್ ಸೌಲಭ್ಯ ಜೊತೆಗೆ 56 ದಿವಸಗಳ ಕಾಲ ಪ್ರತಿದಿನ 1GBಯಂತೆ 56GB ಡೇಟಾ ಲಭ್ಯವಿದೆ.!!
349ರೂಪಾಯಿಗಳಿಗೆ 20GB ಡೇಟಾ
ಜಿಯೋ ಆಫರ್ 349ರೂ. ರೀಚಾರ್ಜ್ನೊಂದಿಗೆ ಅನ್ಲಿಮಿಟೆಡ್ ಕಾಲ್ ಮತ್ತು ಎಸ್ಎಮ್ಎಸ್ ಸೌಲಭ್ಯ ಜೊತೆಗೆ 56 ದಿವಸಗಳ ಕಾಲ 20GB ಡೇಟಾ ಲಭ್ಯವಿದೆ.!!
399ರೂಪಾಯಿಗಳಿಗೆ ಪ್ರತಿದಿನ 1GB ಡೇಟಾ
399ರೂ. ಜಿಯೋ ಆಫರ್ ರೀಚಾರ್ಜ್ನೊಂದಿಗೆ ಅನ್ಲಿಮಿಟೆಡ್ ಕಾಲ್ ಮತ್ತು ಎಸ್ಎಮ್ಎಸ್ ನೊಂದಿಗೆ 84 ದಿವಸಗಳಕಾಲ ಪ್ರತಿದಿನ ಒಂದು GB ಡೇಟಾ ಲಭ್ಯವಿದೆ.!!
509ರೂಪಾಯಿಗಳಿಗೆ ಪ್ರತಿದಿನ 2GB ಡೇಟಾ
509ರೂ. ಜಿಯೋ ಆಫರ್ ರೀಚಾರ್ಜ್ನೊಂದಿಗೆ ಅನ್ಲಿಮಿಟೆಡ್ ಕಾಲ್ ಮತ್ತು ಎಸ್ಎಮ್ಎಸ್ ನೊಂದಿಗೆ 56 ದಿವಸಗಳ ಕಾಲ ಪ್ರತಿದಿನ 2GB ಡೇಟಾ ಲಭ್ಯವಿದೆ.!! ಇಲ್ಲಿ ಓದಿ:- ಮೊಬೈಲ್ ನಿರ್ಮಾಣ ಕಂಪೆನಿಗಳಲ್ಲಿ, ನಡುಕ ಹುಟ್ಟಿಸಿದ ನೂತನ ಈ ಜಿಯೋ ಸ್ಮಾರ್ಟ್ ಫೋನ್ ಬೆಲೆ…!
999ರೂಪಾಯಿಗಳಿಗೆ ಪ್ರತಿದಿನ 1GB ಡೇಟಾ (90 ದಿವಸ)
999ರೂ. ಜಿಯೋ ಆಫರ್ ರೀಚಾರ್ಜ್ನೊಂದಿಗೆ ಅನ್ಲಿಮಿಟೆಡ್ ಕಾಲ್ ಮತ್ತು ಎಸ್ಎಮ್ಎಸ್ ನೊಂದಿಗೆ 90 ದಿವಸಗಳ ಕಾಲ ಪ್ರತಿದಿವಸ ಒಂದು GB ಡೇಟಾ ಲಭ್ಯವಿದೆ.!!
4999ರೂಪಾಯಿಗಳಿಗೆ ಪ್ರತಿದಿನ 380GB ಡೇಟಾ (210 ದಿವಸ)
4999ರೂ. ಜಿಯೋ ಆಫರ್ ರೀಚಾರ್ಜ್ನೊಂದಿಗೆ ಅನ್ಲಿಮಿಟೆಡ್ ಕಾಲ್ ಮತ್ತು ಎಸ್ಎಮ್ಎಸ್ ನೊಂದಿಗೆ 210 ದಿವಸಗಳ ಕಾಲ 380GB ಡೇಟಾ ನೀಡಿದೆ.!!
9999ರೂಪಾಯಿಗಳಿಗೆ ಪ್ರತಿದಿನ 2GB ಡೇಟಾ (1ವರ್ಷ)
9999ರೂ. ಜಿಯೋ ಆಫರ್ ರೀಚಾರ್ಜ್ನೊಂದಿಗೆ ಅನ್ಲಿಮಿಟೆಡ್ ಕಾಲ್ ಮತ್ತು ಎಸ್ಎಮ್ಎಸ್ ನೊಂದಿಗೆ ಒಂದು ವರ್ಷ ಪ್ರತಿದಿವಸ ಎರಡು GB ಡೇಟಾ ಬಳಕೆ ಮಾಡುವ ಅವಕಾಶ ನಿಡಿದೆ.!!
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತನ್ನ ಜೀವನದಲ್ಲಿ ಎದುರಾಗುತ್ತಿದ್ದ ಅಪಾಯಾಕಾರಿ ಕ್ಯಾನ್ಸರ್ ರೋಗವನ್ನು ಪತ್ತೆ ಹಚ್ಚಿ ಜೀವ ಉಳಿಸಿದ ತನ್ನ ನಾಯಿಗಳಿಗೆ ಜೀವನವನ್ನೇ ಮುಡಿಪಾಗಿಟ್ಟಿರುವುದಾಗಿ ವೇಲ್ಸ್ ಮೂಲದ ಶ್ವಾನ ಪ್ರೇಮಿಯೊಬ್ಬರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ವೇಲ್ಸ್ನ ಬಾರ್ಗೋಡ್ ನಿವಾಸಿಯಾಗಿರುವ ಲಿಂಡಾ ಮುಂಕ್ಲೆ(65) ವೇಲ್ಸ್ ಆನ್ಲೈನ್ ಪತ್ರಿಕೆಗೆ ಈ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ತನ್ನ ಬಳಿ ಐದು ವರ್ಷದ ಬಿಯಾ ಮತ್ತು ಅದರ ಮೂರು ವರ್ಷದ ಹೆಣ್ಣುನಾಯಿ ಎನ್ಯಾ ಸೇರಿದಂತೆ ಒಟ್ಟು ನಾಲ್ಕು ಜರ್ಮನ್ ಶೆಫರ್ಡ್ ನಾಯಿಗಳನ್ನು ಸಾಕುತ್ತಿರುವುದಾಗಿ ತಿಳಿಸಿದ್ದಾರೆ. ಅದರಲ್ಲಿ ಎರಡು ನಾಯಿ ತನ್ನ ಬಳಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(7 ಮಾರ್ಚ್, 2019) ನೀವು ಸ್ನೇಹಿತರೊಂದಿಗೆ ಒಳ್ಳೆಯ ಸಮಯ ಹೊಂದಿದ್ದರೂ ವಾಹನಚಾಲನೆ ಮಾಡುವಾಗ ಹೆಚ್ಚುವರಿ ಆರೈಕೆಯನ್ನು ಹೊಂದಿಕೊಳ್ಳಿ….
ನೀವು ಟ್ರೂ ಕಾಲರ್ ಬಳಕೆ ಮಾಡುತ್ತಿದ್ದೀರಾ ಹಾಗಾದರೆ ನಿಮಗೊಂದು ಆಚ್ಚರಿಯ ಸಂಗತಿ ಏನೆಂದು ತಿಳಿಯೋಣ ಬನ್ನಿ. ನಿವೇನಾದ್ರು ಟ್ರೂ ಕಾಲರ್ ಬಳಕೆ ಮಾಡ್ತಿದ್ರೆ ಅದನ್ನು ಈಗಲೇ ಡಿಲಿಟ್ ಮಾಡುವುದು ಒಳ್ಳೆಯದು. ಯಾಕೆಂದರೆ ಟ್ರೂ ಕಾಲರ್ ನಿಜಕ್ಕೂ ಅಷ್ಟು ಸೇಫ್ಟಿ ಇಲ್ಲ. ನಮ್ಮ ಭಾರತದಲ್ಲಿ 99% ರಷ್ಟು ಜನ ಅಂದರೆ 100 ರಲ್ಲಿ 99 ರಷ್ಟು ಜನ ಟ್ರೂ ಕಾಲರ್ ತಮ್ಮ ಮೊಬೈಲ್ ನಲ್ಲಿ ಇನ್ಸ್ಟಾಲ್ ಮಾಡಿಕೊಂಡಿದ್ದಾರೆ. ಆದರೆ ಈ ಒಂದು ಟ್ರೂ ಕಾಲರ್ ಎಷ್ಟರಮಟ್ಟಿಗೆ ಸುರಕ್ಷಿತ ಅಂತಾ…
ಕಾಂಗ್ರೆಸ್ನ ಟ್ರಬಲ್ ಶೂಟರ್ ಡಿ.ಕೆ. ಶಿವಕುಮಾರ್ ಮಗಳು ಐಶ್ವರ್ಯ ಹಾಗೂ ಸಿದ್ಧಾರ್ಥ ಹೆಗಡೆ ಅವರ ಮಗ ಅಮರ್ಥ್ಯ ಮದುವೆಯ ಮಾತುಕತೆ ನಡೆದಿದೆ ಎನ್ನಲಾಗುತ್ತಿದೆ. ಬಹಳ ಹಿಂದೆಯೇ ಈ ಬಗ್ಗೆ ಮಾತುಕತೆ ನಡೆಸಲಾಗಿದ್ದು, ಈ ಮೂಲಕ ತಮ್ಮ ರಾಜಕೀಯ ಗುರುವಾಗಿರುವ ಎಸ್.ಎಂ. ಕೃಷ್ಣ ಅವರ ಕುಟುಂಬದ ಜೊತೆ ನೆಂಟಸ್ತನ ಬೆಳೆಸಲು ಡಿಕೆಶಿ ಮುಂದಾಗಿದ್ದಾರೆ. ಖ್ಯಾತ ಉದ್ಯಮಿ ದಿವಂಗತ ಸಿದ್ದಾರ್ಥ ಹೆಗ್ಡೆ ಮಗ ಅಮರ್ಥ್ಯ ಜೊತೆಗೆ ಮದುವೆ ಗೆ ಸಿದ್ದತೆ ನಡೆಯುತ್ತಿದ್ದು , ಎರಡು ಕುಟುಂಬದವರು ಈಗಾಗಲೇ ಮಾಜಿ ಮುಖ್ಯಮಂತ್ರಿ ಎಸ್….
ಭಾರತ ಹಲವಾರು ದೇವರು ಧರ್ಮಗಳ ನೆಲಬೀಡು. ಆಂಗ್ಲರ ಕಾಲದಿಂದಲೂ ದೇವಾಸ್ಥಾನ ಮಂದಿರಗಳ ಮೇಲೆ ದಾಳಿಗಳು ನಡೆದಿವೆ. ಹಾಗೂ ನಮ್ಮಲ್ಲಿನ ವಿವಿದ ರೀತಿಯ ಆಚರಣೆಗಳು, ಮತ್ತು ಸಂಪ್ರದಾಯಗಳ ಮೇಲೆ ಪರಕೀಯರ ದಾಳಿಯಾಗಿದೆ.ಆದ್ರೆ ಏನೇ ಆಗಿದ್ದರೂ ಭಾರತ ತನ್ನ ಅನಾದಿಕಾಲದಿಂದ ಬಂದ ಸಂಸ್ಕೃತಿಯನ್ನು ಉಳಿಸುಕೊಂಡು ಬಂದಿರುವುದು ಅಚ್ಚರಿಗೆ ಕಾರಣವಾಗಿದೆ.ರಾಜಸ್ಥಾನದ ತನೋಟ್ ಮಾತಾ ದೇವಾಲಯ ಇಂತಹ ಅಚ್ಚರಿಗಳ ಸಾಲಿಗೆ ಸೇರುವ ದೇವಾಲಯವಾಗಿದೆ.
ಜೈಪುರ: ಜಗತ್ತಿನ ಅತೀ ಎತ್ತರದ ಏಕತಾ ಪ್ರತಿಮೆ (ಸ್ಟಾಚು ಆಫ್ ಯುನಿಟಿ) ಬಳಿಕ ಭಾರತ ಇನ್ನೊಂದು ಅತೀ ಎತ್ತರದ ಪ್ರತಿಮೆ ನಿರ್ಮಾಣಕ್ಕೆ ಕೈ ಹಾಕಿದ್ದು, ಜಗತ್ತಿನ ಅತೀ ಎತ್ತರದ ಶಿವನ ಪ್ರತಿಮೆಯನ್ನು ರಾಜಸ್ಥಾನದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಏಕತಾ ಪ್ರತಿಮೆ ನಿರ್ಮಿಸಿ ಭಾರತ ವಿಶ್ವಮಟ್ಟದಲ್ಲಿ ಖ್ಯಾತಿ ಗಳಿಸಿದೆ. ಜಗತ್ತಿನಲ್ಲಿಯೇ ಅತ್ಯಂತ ಎತ್ತರದ ಪ್ರತಿಮೆ ಎಂದು ಬಿರುದು ಪಡೆದಿದೆ. ಈಗ ರಾಜಸ್ಥಾನದ ನಾಥದ್ವಾರದ ಗಣೇಶ್ ತೆಕ್ರಿ ಪ್ರದೇಶದಲ್ಲಿ ಪ್ರಪಂಚದ ಅತೀ ಎತ್ತರದ…