News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಗ್ಯಾಜೆಟ್

ಜಿಯೋ ಪ್ರೈಮ್ ಮೆಂಬರ್’ಶಿಪ್ ಮಾರ್ಚ್ 31ಕ್ಕೆ ಮುಗಿಯುತ್ತಿದೆ, ಎನ್ನುವವರಿಗೆ ಇಲ್ಲಿದೆ ಸಿಹಿಸುದ್ದಿ.!ತಿಳಿಯಲು ಇದನ್ನು ಓದಿ ಶೇರ್ ಮಾಡಿ…

438

ಹೋದ ವರ್ಷ ಆರಂಭವಾಗಿದ್ದ ರಿಲಾಯನ್ಸ್ ಜಿಯೋ ಸೇವೆ, ದೇಶದ ಟೆಲಿಕಾಂ ಮಾರುಕಟ್ಟೆಯಲ್ಲಿ ಭಾರೀ ಅಲ್ಲೋಲಕಲ್ಲೋಲವನ್ನೇ ಸೃಷ್ಟಿ ಮಾಡಿತ್ತು.

ಜಿಯೋ ತನ್ನ ಸೇವೆ ಆರಂಭಿಸಿದ ನಂತರ, ನಡುಗಿಹೋದ ಇತರೆ ಅನೇಕ ಟೆಲಿಕಾಂ ಕಂಪನಿಗಳು ಜಿಯೋಗೆ ಸೆಡ್ಡು ಹೊಡೆಯಲು ಅವುಗಳು ಕೂಡ ನಾ ಮುಂದು ತಾ ಮುಂದು ಎಂಬಂತೆ ವಿವಿಧ ರೀತಿಯಾದ ಆಫರ್’ಗಳನ್ನು ನೀಡಲಾರಂಭಿಸಿದವು.

ಜಿಯೋ ಒಡೆತನದ ಮುಕೇಶ್ ಅಂಬಾನಿ ಜಿಯೋ ಪ್ರೈಮ್ ಮೆಂಬರ್’ಶಿಪ್ ಆಫರ್’ನ್ನು ಹೋದ ವರ್ಷ ಪ್ರಾರಂಭಿಸಿದ್ದು, 99 ರು.ಗಳಿಗೆ ಮಾರ್ಚ್ 31ರ ವರೆಗೆ ಒಂದು ವರ್ಷ ಕಾಲ ಸೇವೆ ನೀಡಿದ್ದರು.ಈಗ ಆ ಕಾಲ ಮುಗಿದಿದೆ.

ಮಾರ್ಚ್ 31ಕ್ಕೆ ಮುಗಿಯುತ್ತಿದೆ ಮುಂದೇನು..?

ಅದಾದ ಬಳಿಕ ಮುಂದೇನು ಎನ್ನುವ ಪ್ರಶ್ನೆ ಇದೀಗ  ರಿಲಾಯನ್ಸ್ ಜಿಯೋ ಸೇವೆ ಬಳಕೆದಾರರಿಗೆ ಎದುರಾಗಿತ್ತು.ಆದರೆ ಜಿಯೋ ರಿಲಾಯನ್ಸ್ ತನ್ನ ಪ್ರೈಂ ಸದಸ್ಯರಿಗೆ ಖುಷಿ ಸುದ್ದಿಯನ್ನು ನೀಡಿದೆ.

ಮುಂದಿನ 12 ತಿಂಗಳು ಉಚಿತ…

ಮಾರ್ಚ್ 31ಕ್ಕೆ ಮುಕ್ತಾಯವಾಗಬೇಕಿದ್ದ ಜಿಯೋ ಪ್ರೈಮ್ ಮೆಂಬರ್’ಶಿಪ್ ಆಫರ್’ನ್ನು, ಮತ್ತೆ ಮುಂದುವರೆಸಿರುವ ಜಿಯೋ, ತನ್ನ ಪ್ರೈಂ ಸದಸ್ಯರು ಇನ್ನೂ ಒಂದು ವರ್ಷಗಳ ಕಾಲ ಇದರ ಲಾಭ ಪಡೆಯುವಂತೆ ಮಾಡಿದ್ದಾರೆ.ಇದರ ಜೊತೆಗೆ ಉಳಿದ ಗ್ರಾಹಕರಿಗೂ ಪ್ರೈಂ ಸದಸ್ಯತ್ವ ಪಡೆಯುವ ಅವಕಾಶವನ್ನು ಜಿಯೋ ನೀಡ್ತಿದೆ.

ಮತ್ತೆ ಒಂದು ವರ್ಷಮುಂದುವರಿಯಲು ಹೆಚ್ಚಿನ ಶುಲ್ಕ ಏನಾದ್ರೂ ಇದಯೇ..?

ಜಿಯೋ ಪ್ರೈಮ್ ಮೆಂಬರ್’ಶಿಪ್ ಆಫರ್ ಇನ್ನೂ ಒಂದು ವರ್ಷ ಮುಂದುವರೆಯಲಿದ್ದು, ಇದಕ್ಕೆ ಯಾವುದೇ ಹೆಚ್ಚುವರಿ ಶುಲ್ಕ ಪ್ರಸ್ತುತ ಗ್ರಾಹಕರು ಕೊಡಬೇಕಾಗಿಲ್ಲ.ಈಗಾಗಲೇ ಇರುವ ಪ್ರೈಂ ಸದಸ್ಯರು, ತಾವು ಇದೇ  ಪ್ಲಾನ್’ನಲ್ಲಿ ಮುಂದುವರಿಯಲು ಇಚ್ಛಿಸಿದಲ್ಲಿ,ತಮ್ಮ ಮೈ ಜಿಯೋ ಆ್ಯಪ್’ನಲ್ಲಿ ಪ್ರೈಂ ಸದಸ್ಯತ್ವ ಮುಂದುವರೆಸುವ ಆಯ್ಕೆಯನ್ನು ಮಾಡಬೇಕಾಗುತ್ತದೆ.

ಹೊಸ ಗ್ರಾಹಕರು ಏನು ಮಾಡಬೇಕು..?

ಹೊಸ ಗ್ರಾಹಕರು ಜಿಯೋ ಪ್ರೈಮ್ ಮೆಂಬರ್’ಶಿಪ್ ಆಫರ್ ಸೇವೆಗಾಗಿ  99 ರೂಪಾಯಿ ಪಾವತಿಸಿ ಪ್ರೈಂ ಸದಸ್ಯತ್ವ ಪಡೆಯಬಹುದಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕೊಟ್ಟ ಮಾತಿನಂತೆ ನಡೆದುಕೊಂಡ ನಟ ರಜನಿಕಾಂತ್‍,.ಇಷ್ಟಕ್ಕೂ ಆ ಮಾತಾದರೂ ಏನು ಗೊತ್ತಾ ,.??

    ಸೂಪರ್ ಸ್ಟಾರ್ ರಜನಿಕಾಂತ್ ಎಂದರೆ  ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ ಅಂತವರು ತಾವು ಕೊಟ್ಟ ಮಾತನ್ನು ಉಳಿಸಿಕೊಳ್ಳುವುದಕ್ಕಾಗಿ ತಮ್ಮ ಮಾತಿನಂತೆ ತಮಿಳುನಾಡಿನ ನೆರೆ ಸಂತ್ರಸ್ತರಿಗೆ ಮನೆಯನ್ನು ನೀಡುವ ಮೂಲಕ  ಸಹಾಯವನ್ನು ಮಾಡಿದ್ದಾರೆ  ಕಳೆದ ವರ್ಷ ತಮಿಳುನಾಡಿನಲ್ಲಿ ಸಂಭವಿಸಿದ ಸೈಕ್ಲೋನ್‍ ಬಗ್ಗೆ ನಿಮಗೆ ತಿಳಿದೇ  ಇದೆ  ಜನರು ತತ್ತರಿಸಿ ಹೋಗಿದ್ದು, ನೂರಾರು ಜನರು ಮನೆ, ಆಸ್ತಿ ಎಲ್ಲವನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದರು. ಈ ವೇಳೆ ಅನೇಕ ನಟರು ಅವರಿಗಾಗಿ ತಮ್ಮ ಕೈಲಾದ ಧನ ಸಹಾಯವನ್ನು ಮಾಡಿದ್ದರು. ಆದರೆ ರಜನಿಕಾಂತ್…

  • ಆಧ್ಯಾತ್ಮ, ಜ್ಯೋತಿಷ್ಯ

    ಕೊಲ್ಲೂರು ಶ್ರೀ ಮೂಕಾಂಬಿಕೆ ದೇವಿಯ ಆಶೀರ್ವಾದದಿಂದ ಈ ವಾರದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ,.!

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಮೇಷ :ನಿಮ್ಮ ಅಪಾರ…

  • ಸುದ್ದಿ

    ಝೊಮ್ಯಾಟೋ ಮೇಲೆ 55 ಸಾವಿರ ದಂಡ ವಿಧಿಸಿದ ಕೋರ್ಟ್…ಸಸ್ಯಾಹಾರಿ ಕೇಳಿದಕ್ಕೆ ಮಾಂಸಹಾರಿ ಡೆಲಿವರಿ

    ಸಸ್ಯಾಹಾರಿ ಖಾದ್ಯವನ್ನು ಆರ್ಡರ್ ಮಾಡಿದ್ದ ವಕೀಲರೊಬ್ಬರಿಗೆ ಮಾಂಸಾಹಾರಿ ಖಾದ್ಯವನ್ನು ಡೆಲಿವರಿ ಮಾಡಿದ್ದಕ್ಕಾಗಿ ಆಹಾರ ಸರಬರಾಜು ಮಾಡುವ ಝೊಮ್ಯಾಟೋ ಹಾಗೂ ಆ ಮಾಂಸಾಹಾರಿ ಖಾದ್ಯವನ್ನು ನೀಡಿದ ಹೋಟೆಲ್ ಗೆ ಪುಣೆಯ ಗ್ರಾಹಕ ನ್ಯಾಯಾಲಯವು 55 ಸಾವಿರ ರುಪಾಯಿ ದಂಡ ವಿಧಿಸಿದೆ. ಮಾಧ್ಯಮದ ವರದಿ ಪ್ರಕಾರ, ಇನ್ನು ನಲವತ್ತೈದು ದಿನದೊಳಗೆ ವಕೀಲ ಷಣ್ಮುಖ್ ದೇಶ್ ಮುಖ್ ಗೆ ದಂಡದ ಮೊತ್ತ ಪಾವತಿಸುವಂತೆ ಕೋರ್ಟ್ ಸೂಚನೆ ನೀಡಿದೆ. ಪ್ರಕರಣದ ವಿಚಾರಣೆ ನಡೆಸಿದ ಶುಭಾಂಗಿ ದುನಾಖೆ ಮತ್ತು ಅನಿಲ್ ಜವಲೇಕರ್ ಅವರಿದ್ದ ಪೀಠ,…

  • corona

    ಕೋಲಾರ ಜಿಲ್ಲೆ ಯಲ್ಲಿ ವಾರದೊಳಗೆ 78ಸಾವಿರ ಮಕ್ಕಳಿಗೆ ಉಚಿತ ಲಸಿಕೆ

    ಜಿಲ್ಲೆಯಾದ್ಯಂತ 15ರಿಂದ18ವರ್ಷದ 78,357 ಮಕ್ಕಳಿದ್ದು ಒಂದು ವಾರದೊಳಗೆ ಉಚಿತ ಲಸಿಕೆ ಹಾಕುವ ಮೂಲಕ ಅಭಿಯಾನ ಪೂರ್ಣ ಗೊಳಿಸಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಜಗದೀಶ್ ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಜ.3ರಿಂದ 15ರಿಂದ18 ವರ್ಷದೊಳಗಿನ ಮಕ್ಕಳಿಗೆ ಉಚಿತ ಲಸಿಕೆ ಹಾಕುವ ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು ಮೊದಲ ದಿನ 2600ಮಕ್ಕಳಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದರು. ಕೋಲಾರ ಜಿಲ್ಲೆ ಯಲ್ಲಿ 15ರಿಂದ18 ವರ್ಷದ ಮಕ್ಕಳ ಸಂಖ್ಯೆ ಕೋಲಾರ:- 23,381 ಬಂಗಾರಪೇಟೆ:-10,662 ಕೆಜಿಎಫ್:- 11,231 ಮಾಲೂರು:- 11,743…

    Loading

  • ವಿಚಿತ್ರ ಆದರೂ ಸತ್ಯ

    ಗೊಂದಲದಲ್ಲಿ ಸಿಲುಕಿ ಈ ವ್ಯಕ್ತಿ ತನ್ನ ಲಿಂಗವನ್ನು ಎಷ್ಟು ಸಲ ಬದಲಾಯಿಸಿಕೊಂಡ ಗೊತ್ತಾ..?ತಿಳಿಯಲು ಈ ಲೇಖನ ಓದಿ

    ಆ ವ್ಯಕ್ತಿಯೇ ರಿಯಾ ಕೂಪರ್. ಆತ ತನ್ನ ಲಿಂಗದ ಗೊಂದಲದಲ್ಲಿ ಮೂರು ಸಲ ಲಿಂಗ ಪರಿವರ್ತನೆ ಮಾಡಿಕೊಂಡಿದ್ದಾನೆ. ರಿಯಾ ಕೂಪರ್ ಇಂಗ್ಲೆಂಡಿನಲ್ಲಿ ಅತೀ ಸಣ್ಣ ವಯಸ್ಸಿನಲ್ಲಿ ಲಿಂಗ ಪರಿವರ್ತನೆ ಮಾಡಿಕೊಂಡವ ಎನ್ನುವ ಪ್ರಸಿದ್ಧಿಗೆ ಒಳಗಾದ. ಆತ ಕೇವಲ 15 ವರ್ಷದಲ್ಲಿ ಮಹಿಳೆಯಾಗಿ ಲಿಂಗ ಪರಿವರ್ತನೆ ಮಾಡಿ ಕೊಂಡ ಮತ್ತು ಇದರಿಂದ ಬೇಸತ್ತು ಮತ್ತೆ ಲಿಂಗ ಪರಿವರ್ತನೆಗೆ ಮುಂದಾದ.

  • ಆಧ್ಯಾತ್ಮ

    ನಿತ್ಯಜೀವನದಲ್ಲಿ ನವಗ್ರಹ ಪ್ರಭಾವ ಮನುಷ್ಯನ ಮೇಲೆ ಹೇಗೆ ಬೀರುವುದು ತಿಳಿದುಕೊಳ್ಳಬೇಕಾ? ಈ ಮಾಹಿತಿ ನೋಡಿ.

    ಓಂ ಶ್ರೀ ಕಾರ್ಯಸಿದ್ಧಿ ಗಣಪತಿ ಬನಶಂಕರಿ ದೇವಿ ಆರಾಧಕರು ಪಂಡಿತ್ ರಾಘವೇಂದ್ರ ಗುರೂಜಿ 9901077772 ಯದ್ಭಾವಂ ತದ್ಭವತಿ ಒಬ್ಬ ಮನುಷ್ಯನ ಮನಸ್ಸು ಎಷ್ಟು ಶುದ್ಧವಾಗಿರುತ್ತದೆ ಅಷ್ಟು ಅವನು ಜೀವನದಲ್ಲಿ ಅಭಿವೃದ್ಧಿಯನ್ನು ಹೊಂದುತ್ತಾನೆ ಅವನಿಗೆ ಕಾಡುವಂತ ಸಮಸ್ಯೆಗಳು ಉದ್ಯೋಗ ಸಮಸ್ಯೆ ಮಾಟ-ಮಂತ್ರ ತಡೆ ಶತ್ರುಬಾಧೆ ಸತಿ ಪತಿ ಕಲಹ ಪ್ರೀತಿಯಲ್ಲಿ ಬಿದ್ದ ಮಕ್ಕಳು ನಿಮ್ಮ ಮಾತು ಕೇಳದಿದ್ದರೆ ಪ್ರೀತಿಯಲ್ಲಿ ನಂಬಿ ಮೋಸ ಶ್ರೀ ಪುರುಷ ವಶೀಕರಣ ಗಂಡನ ಪರಸ್ತ್ರೀ ಸವಾಸ ಬಿಡಿಸಲು ವಾಹನ ಅಪಘಾತ ತಡೆ ವ್ಯಾಪಾರದಲ್ಲಿ ಅಭಿವೃದ್ಧಿ…