ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೋದ ವರ್ಷ ಆರಂಭವಾಗಿದ್ದ ರಿಲಾಯನ್ಸ್ ಜಿಯೋ ಸೇವೆ, ದೇಶದ ಟೆಲಿಕಾಂ ಮಾರುಕಟ್ಟೆಯಲ್ಲಿ ಭಾರೀ ಅಲ್ಲೋಲಕಲ್ಲೋಲವನ್ನೇ ಸೃಷ್ಟಿ ಮಾಡಿತ್ತು.

ಜಿಯೋ ತನ್ನ ಸೇವೆ ಆರಂಭಿಸಿದ ನಂತರ, ನಡುಗಿಹೋದ ಇತರೆ ಅನೇಕ ಟೆಲಿಕಾಂ ಕಂಪನಿಗಳು ಜಿಯೋಗೆ ಸೆಡ್ಡು ಹೊಡೆಯಲು ಅವುಗಳು ಕೂಡ ನಾ ಮುಂದು ತಾ ಮುಂದು ಎಂಬಂತೆ ವಿವಿಧ ರೀತಿಯಾದ ಆಫರ್’ಗಳನ್ನು ನೀಡಲಾರಂಭಿಸಿದವು.

ಜಿಯೋ ಒಡೆತನದ ಮುಕೇಶ್ ಅಂಬಾನಿ ಜಿಯೋ ಪ್ರೈಮ್ ಮೆಂಬರ್’ಶಿಪ್ ಆಫರ್’ನ್ನು ಹೋದ ವರ್ಷ ಪ್ರಾರಂಭಿಸಿದ್ದು, 99 ರು.ಗಳಿಗೆ ಮಾರ್ಚ್ 31ರ ವರೆಗೆ ಒಂದು ವರ್ಷ ಕಾಲ ಸೇವೆ ನೀಡಿದ್ದರು.ಈಗ ಆ ಕಾಲ ಮುಗಿದಿದೆ.
ಅದಾದ ಬಳಿಕ ಮುಂದೇನು ಎನ್ನುವ ಪ್ರಶ್ನೆ ಇದೀಗ ರಿಲಾಯನ್ಸ್ ಜಿಯೋ ಸೇವೆ ಬಳಕೆದಾರರಿಗೆ ಎದುರಾಗಿತ್ತು.ಆದರೆ ಜಿಯೋ ರಿಲಾಯನ್ಸ್ ತನ್ನ ಪ್ರೈಂ ಸದಸ್ಯರಿಗೆ ಖುಷಿ ಸುದ್ದಿಯನ್ನು ನೀಡಿದೆ.

ಮಾರ್ಚ್ 31ಕ್ಕೆ ಮುಕ್ತಾಯವಾಗಬೇಕಿದ್ದ ಜಿಯೋ ಪ್ರೈಮ್ ಮೆಂಬರ್’ಶಿಪ್ ಆಫರ್’ನ್ನು, ಮತ್ತೆ ಮುಂದುವರೆಸಿರುವ ಜಿಯೋ, ತನ್ನ ಪ್ರೈಂ ಸದಸ್ಯರು ಇನ್ನೂ ಒಂದು ವರ್ಷಗಳ ಕಾಲ ಇದರ ಲಾಭ ಪಡೆಯುವಂತೆ ಮಾಡಿದ್ದಾರೆ.ಇದರ ಜೊತೆಗೆ ಉಳಿದ ಗ್ರಾಹಕರಿಗೂ ಪ್ರೈಂ ಸದಸ್ಯತ್ವ ಪಡೆಯುವ ಅವಕಾಶವನ್ನು ಜಿಯೋ ನೀಡ್ತಿದೆ.

ಜಿಯೋ ಪ್ರೈಮ್ ಮೆಂಬರ್’ಶಿಪ್ ಆಫರ್ ಇನ್ನೂ ಒಂದು ವರ್ಷ ಮುಂದುವರೆಯಲಿದ್ದು, ಇದಕ್ಕೆ ಯಾವುದೇ ಹೆಚ್ಚುವರಿ ಶುಲ್ಕ ಪ್ರಸ್ತುತ ಗ್ರಾಹಕರು ಕೊಡಬೇಕಾಗಿಲ್ಲ.ಈಗಾಗಲೇ ಇರುವ ಪ್ರೈಂ ಸದಸ್ಯರು, ತಾವು ಇದೇ ಪ್ಲಾನ್’ನಲ್ಲಿ ಮುಂದುವರಿಯಲು ಇಚ್ಛಿಸಿದಲ್ಲಿ,ತಮ್ಮ ಮೈ ಜಿಯೋ ಆ್ಯಪ್’ನಲ್ಲಿ ಪ್ರೈಂ ಸದಸ್ಯತ್ವ ಮುಂದುವರೆಸುವ ಆಯ್ಕೆಯನ್ನು ಮಾಡಬೇಕಾಗುತ್ತದೆ.

ಹೊಸ ಗ್ರಾಹಕರು ಜಿಯೋ ಪ್ರೈಮ್ ಮೆಂಬರ್’ಶಿಪ್ ಆಫರ್ ಸೇವೆಗಾಗಿ 99 ರೂಪಾಯಿ ಪಾವತಿಸಿ ಪ್ರೈಂ ಸದಸ್ಯತ್ವ ಪಡೆಯಬಹುದಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚೆಗಷ್ಟೇ ಜೂನಿಯರ್ ಇಂಜಿನಿಯರ್ ಲಿಸ್ಟ್ ನಲ್ಲಿ ಟಾಪರ್ ಆಗಿ ಆಯ್ಕೆ ಆಗಿದ್ದ ಸನ್ನಿ ಲಿಯೋನ್ ವಿರುದ್ಧ ಈಗ ಎಫ್ಐಆರ್ ದಾಖಲಾಗಿದೆ. ಆದರೆ ಈ ಬಗ್ಗೆ ಸನ್ನಿ ಲಿಯೋನ್ ಅಭಿಮಾನಿಗಳು ಬೇಸರಗೊಳ್ಳುವ ಅಗತ್ಯವಿಲ್ಲ. ಏಕೆಂದರೆ ಕೇಸ್ ದಾಖಲಾಗಿರುವುದು “ಸನ್ನಿ ಲಿಯೋನ್” ಹೆಸರಿನಲ್ಲಿ ನಕಲಿ ದಾಖಲೆ ಸಲ್ಲಿಸಿ ಆಯ್ಕೆ ಆಗಿರುವ ಅಭ್ಯರ್ಥಿ ಮೇಲೆ. ಬಿಹಾರದ ಪಬ್ಲಿಕ್ ಹೆಲ್ತ್ ಇಂಜಿನಿಯರಿಂಗ್ ಡಿಪಾರ್ಟ್ಮೆಂಟ್ (ಪಿಎಚ್ಇಡಿ)ನ ಜೂನಿಯರ್ ಇಂಜಿನಿಯರ್ ಮೆರಿಟ್ ಲಿಸ್ಟ್ ನಲ್ಲಿ ಸನ್ನಿ ಲಿಯೋನ್ ಹೆಸರು ಟಾಪರ್ ಸ್ಥಾನದಲ್ಲಿತ್ತು. ಆಕೆ ಶೇ. 98.50…
ನೀವು ಮನೆ ಖರೀದಿಸುವ ಯೋಚನೆಯಲ್ಲಿದ್ದೀರಾ? ನಿಲ್ಲಿ …..? ಸರ್ಕಾರ ಜಿಎಸ್ಟಿ ವ್ಯವಸ್ಥೆ ಜಾರಿಗೊಳಿಸುವವರೆಗೂ ನಿಮ್ಮ ನಿರ್ಧಾರಕ್ಕೆ ಬ್ರೇಕ್ ಹಾಕಿ. ಜುಲೈ ಒಂದರಿಂದ ಆರಂಭವಾಗುವ ಹೊಸ ತೆರಿಗೆ ವ್ಯವಸ್ಥೆಯಲ್ಲಿ, ದೊಡ್ಡ ಪ್ರಮಾಣದ ತೆರಿಗೆ ಹಣವನ್ನು ನೀವು ಉಳಿಸಬಹುದು.
ಸಿನಿಮಾದಲ್ಲಿ ಸೂಪರ್ ಸ್ಟಾರ್ ಎನಿಸಿಕೊಳ್ಳುವುದು ನಿಜವಾಲೂ ಕಷ್ಟದ ವಿಚಾರ. ಪರಿಶ್ರಮ, ಟ್ಯಾಲೆಂಟ್, ಲುಕ್ ಎಲ್ಲದರ ಜೊತೆ ಲಕ್ ಕೂಡಾ ಅಷ್ಟೇ ಮುಖ್ಯ.ಬಿಹಾರ ರಾಜಧಾನಿ ಪಾಟ್ನಾದಲ್ಲಿ ಹುಟ್ಟಿ ಬೆಳೆದ ಪ್ರಭಾಕರ್ ಶರಣ್ಗೆ ಬಾಲಿವುಡ್ನಲ್ಲಿ ವಿಲನ್ ಪಾತ್ರದಲ್ಲಿ ಹೆಸರು ಮಾಡಬೇಕೆಂದು ಮೊದಲಿನಿಂದಲೂ ಆಸೆ ಇತ್ತು.
ಸರಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಏರ್ ಇಂಡಿಯಾ ಹಾಗೂ ತೈಲ ಸಂಸ್ಕರಣಾ ಸಂಸ್ಥೆ ಭಾರತ್ ಪೆಟ್ರೋಲಿಯಂ ನಿಗಮ ಶೀಘ್ರದಲ್ಲೇ ಮಾರಾಟವಾಗಲಿದೆ. ನಷ್ಟದಲ್ಲಿರುವ ಈ ಎರಡೂ ಸಂಸ್ಥೆಗಳನ್ನುಮಾರಾಟ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.ಮುಂದಿನ ವರ್ಷ ಮಾರ್ಚ್ ಒಳಗೆಎರಡೂ ಸಂಸ್ಥೆಗಳನ್ನು ಮಾರಾಟ ಮಾಡಲು ನಿರ್ಧರಿಸಲಾಗಿದೆಎಂದು ಕೇಂದ್ರ ಹಣಕಾಸು ಸಚಿವೆನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಈ ಮೂಲಕ ಪ್ರಸಕ್ತಆರ್ಥಿಕ ವರ್ಷದಲ್ಲಿ ಕೇಂದ್ರ ಸರ್ಕಾರದ ಬೊಕ್ಕಸಕ್ಕೆ1 ಲಕ್ಷ ಕೋಟಿ ರೂ. ಹೆಚ್ಚುವರಿಹಣ ಸೇರ್ಪಡೆಯಾಗಲಿದೆ. ಏರ್ ಇಂಡಿಯಾ ಹಾಗೂ ಭಾರತ್ಪೆಟ್ರೋಲಿಯಂ ಸಂಸ್ಥೆಗಳನ್ನು ಖರೀದಿಸಲು ಹೂಡಿಕೆದಾರರು ಭಾರೀ ಆಸಕ್ತಿವಹಿಸಿದ್ಧಾರೆ ಎಂದುನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಆದ್ರೆ, ಕೇಂದ್ರ…
ಮೇಷ ರಾಶಿ ಭವಿಷ್ಯ (Tuesday, November 23, 2021) ನಿಮ್ಮ ಅನಿರೀಕ್ಷಿತ ಸ್ವಭಾವ ನಿಮ್ಮ ವೈವಾಹಿಕ ಸಂಬಂಧವನ್ನು ಹಾಳು ಮಾಡಲು ಬಿಡಬೇಡಿ. ಇದನ್ನು ತಡೆಯುವುದನ್ನು ಖಚಿತಪಡಿಸಿಕೊಳ್ಳಿ, ಇಲ್ಲದಿದ್ದಲ್ಲಿ ನೀವು ನಂತರ ವಿಷಾದಪಡಬಹುದು. ಆಹ್ವಾನಿಸದ ಯಾವುದೇ ಅತಿಥಿ ಇಂದು ಮನೆಗೆ ಬರಬಹುದು ಆದರೆ ಈ ಅತಿಥಿಯ ಅದೃಷ್ಟದ ಕಾರಣದಿಂದ ಇಂದು ನೀವು ಆರ್ಥಿಕ ಲಾಭವನ್ನು ಪಡೆಯಬಹುದು. ಮಕ್ಕಳು ನಿಮ್ಮ ದಿನವನ್ನು ಕಠಿಣಗೊಳಿಸುತ್ತಾರೆ. ಅವರ ಆಸಕ್ತಿ ಕಾಯ್ದುಕೊಳ್ಳಲು ಪ್ರೀತಿಯ ಅಸ್ತ್ರ ಬಳಸಿ ಮತ್ತು ಯಾವುದೇ ಅನಗತ್ಯ ಒತ್ತಡ ತಪ್ಪಿಸಿ. ಪ್ರೀತಿಯಿಂದ…
ಸಾಮಾನ್ಯವಾಗಿ ಸಿಹಿತಿಂಡಿಗಳ ರುಚಿಯನ್ನು ಹೆಚ್ಚಿಸಲು ಗೋಡಂಬಿಯ ಜೊತೆಗೆ ದ್ರಾಕ್ಷಿಯನ್ನು ಸೇರಿಸುತ್ತಾರೆ. ಹಲವು ಅಡುಗೆಗಳಿಗೆ ಈ ದ್ರಾಕ್ಷಿ ಗೋಡಂಬಿಗಳನ್ನು ಬಳಸುತ್ತಾರೆ. ಆದರೆ ಒಣದ್ರಾಕ್ಷಿಯ ಸೇವನೆ ಮಾಡುವುದರಿಂದ ನಮ್ಮ ಆರೋಗ್ಯಕ್ಕೂ ಹಲವು ಲಾಭಗಳಿವೆ ಏನೆಂದು ತಿಳಿಯೋಣ ಬನ್ನಿ. ಹೃದಯದ ತೊಂದರೆಗಳಿಂದ ರಕ್ಷಿಸುತ್ತದೆ : ಒಣದ್ರಾಕ್ಷಿಯಲ್ಲಿ ಉತ್ತಮ ಪ್ರಮಾಣದ ಕರಗುವ ನಾರು ಇದ್ದು ಇದರೊಂದಿಗೆ ಹಲವು ಇತರ ಪೋಷಕಾಂಶಗಳೂ ಇವೆ. ಈ ಪೋಷಕಾಂಶಗಳು ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಸಂಗ್ರಹವಾಗುವುದನ್ನು ತಡೆದು ಉತ್ತಮ ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸಲು ನೆರವಾಗುತ್ತದೆ. ತನ್ಮೂಲಕ ಹೃದಯ ಸಂಬಂಧಿ…