News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಗ್ಯಾಜೆಟ್

ಜಿಯೋ ಪ್ರೈಮ್ ಮೆಂಬರ್’ಶಿಪ್ ಮಾರ್ಚ್ 31ಕ್ಕೆ ಮುಗಿಯುತ್ತಿದೆ, ಎನ್ನುವವರಿಗೆ ಇಲ್ಲಿದೆ ಸಿಹಿಸುದ್ದಿ.!ತಿಳಿಯಲು ಇದನ್ನು ಓದಿ ಶೇರ್ ಮಾಡಿ…

438

ಹೋದ ವರ್ಷ ಆರಂಭವಾಗಿದ್ದ ರಿಲಾಯನ್ಸ್ ಜಿಯೋ ಸೇವೆ, ದೇಶದ ಟೆಲಿಕಾಂ ಮಾರುಕಟ್ಟೆಯಲ್ಲಿ ಭಾರೀ ಅಲ್ಲೋಲಕಲ್ಲೋಲವನ್ನೇ ಸೃಷ್ಟಿ ಮಾಡಿತ್ತು.

ಜಿಯೋ ತನ್ನ ಸೇವೆ ಆರಂಭಿಸಿದ ನಂತರ, ನಡುಗಿಹೋದ ಇತರೆ ಅನೇಕ ಟೆಲಿಕಾಂ ಕಂಪನಿಗಳು ಜಿಯೋಗೆ ಸೆಡ್ಡು ಹೊಡೆಯಲು ಅವುಗಳು ಕೂಡ ನಾ ಮುಂದು ತಾ ಮುಂದು ಎಂಬಂತೆ ವಿವಿಧ ರೀತಿಯಾದ ಆಫರ್’ಗಳನ್ನು ನೀಡಲಾರಂಭಿಸಿದವು.

ಜಿಯೋ ಒಡೆತನದ ಮುಕೇಶ್ ಅಂಬಾನಿ ಜಿಯೋ ಪ್ರೈಮ್ ಮೆಂಬರ್’ಶಿಪ್ ಆಫರ್’ನ್ನು ಹೋದ ವರ್ಷ ಪ್ರಾರಂಭಿಸಿದ್ದು, 99 ರು.ಗಳಿಗೆ ಮಾರ್ಚ್ 31ರ ವರೆಗೆ ಒಂದು ವರ್ಷ ಕಾಲ ಸೇವೆ ನೀಡಿದ್ದರು.ಈಗ ಆ ಕಾಲ ಮುಗಿದಿದೆ.

ಮಾರ್ಚ್ 31ಕ್ಕೆ ಮುಗಿಯುತ್ತಿದೆ ಮುಂದೇನು..?

ಅದಾದ ಬಳಿಕ ಮುಂದೇನು ಎನ್ನುವ ಪ್ರಶ್ನೆ ಇದೀಗ  ರಿಲಾಯನ್ಸ್ ಜಿಯೋ ಸೇವೆ ಬಳಕೆದಾರರಿಗೆ ಎದುರಾಗಿತ್ತು.ಆದರೆ ಜಿಯೋ ರಿಲಾಯನ್ಸ್ ತನ್ನ ಪ್ರೈಂ ಸದಸ್ಯರಿಗೆ ಖುಷಿ ಸುದ್ದಿಯನ್ನು ನೀಡಿದೆ.

ಮುಂದಿನ 12 ತಿಂಗಳು ಉಚಿತ…

ಮಾರ್ಚ್ 31ಕ್ಕೆ ಮುಕ್ತಾಯವಾಗಬೇಕಿದ್ದ ಜಿಯೋ ಪ್ರೈಮ್ ಮೆಂಬರ್’ಶಿಪ್ ಆಫರ್’ನ್ನು, ಮತ್ತೆ ಮುಂದುವರೆಸಿರುವ ಜಿಯೋ, ತನ್ನ ಪ್ರೈಂ ಸದಸ್ಯರು ಇನ್ನೂ ಒಂದು ವರ್ಷಗಳ ಕಾಲ ಇದರ ಲಾಭ ಪಡೆಯುವಂತೆ ಮಾಡಿದ್ದಾರೆ.ಇದರ ಜೊತೆಗೆ ಉಳಿದ ಗ್ರಾಹಕರಿಗೂ ಪ್ರೈಂ ಸದಸ್ಯತ್ವ ಪಡೆಯುವ ಅವಕಾಶವನ್ನು ಜಿಯೋ ನೀಡ್ತಿದೆ.

ಮತ್ತೆ ಒಂದು ವರ್ಷಮುಂದುವರಿಯಲು ಹೆಚ್ಚಿನ ಶುಲ್ಕ ಏನಾದ್ರೂ ಇದಯೇ..?

ಜಿಯೋ ಪ್ರೈಮ್ ಮೆಂಬರ್’ಶಿಪ್ ಆಫರ್ ಇನ್ನೂ ಒಂದು ವರ್ಷ ಮುಂದುವರೆಯಲಿದ್ದು, ಇದಕ್ಕೆ ಯಾವುದೇ ಹೆಚ್ಚುವರಿ ಶುಲ್ಕ ಪ್ರಸ್ತುತ ಗ್ರಾಹಕರು ಕೊಡಬೇಕಾಗಿಲ್ಲ.ಈಗಾಗಲೇ ಇರುವ ಪ್ರೈಂ ಸದಸ್ಯರು, ತಾವು ಇದೇ  ಪ್ಲಾನ್’ನಲ್ಲಿ ಮುಂದುವರಿಯಲು ಇಚ್ಛಿಸಿದಲ್ಲಿ,ತಮ್ಮ ಮೈ ಜಿಯೋ ಆ್ಯಪ್’ನಲ್ಲಿ ಪ್ರೈಂ ಸದಸ್ಯತ್ವ ಮುಂದುವರೆಸುವ ಆಯ್ಕೆಯನ್ನು ಮಾಡಬೇಕಾಗುತ್ತದೆ.

ಹೊಸ ಗ್ರಾಹಕರು ಏನು ಮಾಡಬೇಕು..?

ಹೊಸ ಗ್ರಾಹಕರು ಜಿಯೋ ಪ್ರೈಮ್ ಮೆಂಬರ್’ಶಿಪ್ ಆಫರ್ ಸೇವೆಗಾಗಿ  99 ರೂಪಾಯಿ ಪಾವತಿಸಿ ಪ್ರೈಂ ಸದಸ್ಯತ್ವ ಪಡೆಯಬಹುದಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಸೋಮವಾರದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಇಂದು ಸೋಮವಾರ, 12/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಖರ್ಚುವೆಚ್ಚಗಳಿದ್ದರೂ ಧನಾಗಮನ ಉತ್ತಮ. ಆರೋಗ್ಯದಲ್ಲಿ ಸ್ಥಿರತೆ ಕಂಡುಬರುವುದು. ತುಸು ಅನಾರೋಗ್ಯ ಕಾಡುವ ಸ್ಥಿತಿ. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಲಾಭ . ವೃಷಭ:- ದೂರ ಸಂಚಾರದಲ್ಲಿ ಹೆಚ್ಚಿನ ಜಾಗ್ರತೆ. ಶತ್ರುಗಳಿಂದ ಭೀತಿಯ ವಾತಾವರಣ ಸೃಷ್ಟಿ. ಹಣವನ್ನು ಒಯ್ಯುವಾಗ ಎಚ್ಚರಿಕೆಯಿಂದ ಇರಿ.ಅಧಿಕಾರಿಗಳ ಕೆಂಗಣ್ಣಿಗೆ ಗುರಿ. ಕೋರ್ಟು ಕಚೇರಿಯ ಕೆಲಸಗಳಲ್ಲಿ ನಿಮ್ಮ ಪರವಾಗಿ ತೀರ್ಪು . ಮಿಥುನ:– ದೂರ ಸಂಚಾರದಲ್ಲಿ ಜಾಗ್ರತೆ.ತಾಯಿಯವರ ಆರೋಗ್ಯದಲ್ಲಿ ವ್ಯತ್ಯಯ. ಯೋಗ್ಯ ವಯಸ್ಕರಿಗೆ ಕಂಕಣಬಲ.ಯಂತ್ರೋಪಕರಣಗಳಿಂದ ಆದಾಯ….

  • ಸುದ್ದಿ

    ಸುಮಲತಾ ಅಂಬರೀಶ್ ವಿರುದ್ದ ಶಾಕಿಂಗ್ ಹೇಳಿಕೆ ಕೊಟ್ಟ ಮುಖ್ಯಮಂತ್ರಿ ಕುಮಾರಸ್ವಾಮಿ.!

    ಹೈವೋಲ್ಟೇಜ್ ಕಣವಾಗಿರುವ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಮಾತಿನ ಸಮರ ತಾರಕಕ್ಕೇರಿದೆ. ಸಿಎಂ ಕುಮಾರಸ್ವಾಮಿ ಮತ್ತು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಏಟಿಗೆ – ಎದುರೇಟು ನೀಡತೊಡಗಿದ್ದಾರೆ. ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಕುಮಾರಸ್ವಾಮಿ, ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿರುವ ಸುಮಲತಾ ಅವರ ಕುರಿತಾಗಿ ನೀಡಿರುವ ಹೇಳಿಕೆ ಚರ್ಚೆಗೆ ಕಾರಣವಾಗಿದೆ. ಪಕ್ಷೇತರ ಅಭ್ಯರ್ಥಿಯ ಭಾಷಣದಲ್ಲಿ ಎಲ್ಲಿಯೂ ಮಂಡ್ಯ ಜಿಲ್ಲೆಯ ಜನರ ಸಮಸ್ಯೆ ಬಗ್ಗೆ ಪ್ರಸ್ತಾಪವಾಗಿಲ್ಲ. ಅವರಲ್ಲಿ ನೋವಿನ ಛಾಯೆಯೂ ಕಾಣುತ್ತಿಲ್ಲ. ನಾಟಕೀಯವಾಗಿ ಸಿನಿಮಾ ಡೈಲಾಗ್ ಹೊಡೆಯುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ಬಿಜೆಪಿ…

  • ಸಿನಿಮಾ

    ಅಣ್ಣಾವ್ರ ಬಗ್ಗೆ ರಜನಿ ಬಿಚ್ಚಿಟ್ಟರು, ನಮಗ್ಯಾರಿಗೂ ಗೊತ್ತಿಲ್ಲದ ಆ ರಹಸ್ಯ..!

    ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪ್ರವೇಶಕ್ಕೆ ಪೂರ್ವಭಾವಿಯಾಗಿ ಅಭಿಮಾನಿಗಳೊಂದಿಗೆ ಸಂವಾದ ನಡೆಸುತ್ತಿದ್ದಾರೆ.ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದ ರಜನಿಕಾಂತ್, ‘ನಾನು ರಾಜಕೀಯಕ್ಕೆ ಬರುತ್ತೇನೆ ಎಂದು ಹೇಳಿಲ್ಲ.

  • ರಾಜಕೀಯ

    ಬ್ರೆಕಿಂಗ್ ನ್ಯೂಸ್!ಬಡವರಿಗೆ ಸಿಗಲಿದೆಯಂತೆ ಪ್ರತೀ ತಿಂಗಳು 6000.!ರಾಹುಲ್ ಗಾಂಧಿ ಘೋಷಣೆ…

    ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಲು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ದೊಡ್ಡ ಘೋಷಣೆಯೊಂದನ್ನು ಮಾಡಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ್ರೆ ಬಡವರ ಬ್ಯಾಂಕ್ ಖಾತೆಗೆ ಪ್ರತಿ ವರ್ಷ 72 ಸಾವಿರ ರೂಪಾಯಿ ಜಮಾ ಆಗಲಿದೆಯಂತೆ. ಪತ್ರಿಕಾಗೋಷ್ಠಿ ನಡೆಸಿದ ರಾಹುಲ್ ಗಾಂಧಿ ಕನಿಷ್ಠ ಆದಾಯ ಯೋಜನೆ ಘೋಷಣೆ ಮಾಡಿದ್ದಾರೆ. ಇದಕ್ಕೆ ರಾಹುಲ್ ಗಾಂಧಿ ‘ನ್ಯಾಯ್ ಸ್ಕೀಂ’ ಎಂದು ಹೆಸರಿಟ್ಟಿದ್ದಾರೆ. ಈ ಯೋಜನೆಯಿಂದ 25 ಕೋಟಿ ಜನರಿಗೆ ಸಹಾಯವಾಗಲಿದೆ ಎಂದು ರಾಹುಲ್ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ…

  • inspirational

    ಮಾಲೂರು ಕರಗ ಮಹೋತ್ಸವಕ್ಕಾಗಿ ನಗರಸಭೆಯಿಂದ ಸ್ವಚ್ಛತಾ ಕಾರ್ಯ

    ಮಾಲೂರು ಪಟ್ಟಣದಲ್ಲಿ ನಡೆಯುವ ಕರಗ ಮಹೋತ್ಸವ ಅತ್ಯಂತ ಪ್ರಸಿದ್ಧ ಧಾರ್ಮಿಕ ಜಾತ್ರೆಯಾಗಿದೆ. ಈ ಜಾತ್ರೆ ಕೋಲಾರ ಜಿಲ್ಲೆಯಲ್ಲಿ ಪ್ರಮುಖ ಸಾಂಸ್ಕೃತಿಕ ಹಬ್ಬವಾಗಿದೆ, ಸಾವಿರಾರು ಭಕ್ತರು ಭಾಗವಹಿಸುವುದರಿಂದ ನಗರದಲ್ಲಿ ಭಾರಿ ಜನಸಂದಣಿ ಉಂಟಾಗುತ್ತದೆ. ನಗರಸಭೆಯ ಸ್ವಚ್ಛತಾ ಕಾರ್ಯಗಳು ಮಾಲೂರು ನಗರಸಭೆ ಜಾತ್ರೆಗೆ ಮುನ್ನ ದೊಡ್ಡ ಮಟ್ಟದಲ್ಲಿ ಸ್ವಚ್ಛತಾ ಅಭಿಯಾನ ಕೈಗೊಂಡಿದೆ: ಮುಖ್ಯ ರಸ್ತೆಗಳ ಸ್ವಚ್ಛತೆಜಾತ್ರೆ ನಡೆಯುವ ಪ್ರಮುಖ ರಸ್ತೆಗಳನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಲಾಗಿದೆ ಕಾಲುವೆ ಮತ್ತು ಡ್ರೆನೇಜ್ ಕ್ಲೀನಿಂಗ್ನೀರು ನಿಲ್ಲದಂತೆ ಕಾಲುವೆಗಳನ್ನು ಸ್ವಚ್ಛಗೊಳಿಸಿ, ತಡೆಗಳನ್ನು ತೆಗೆದುಹಾಕಲಾಗಿದೆ ಕಸ ತೆರವು ಕಾರ್ಯಪಟ್ಟಣದ…

  • ಸುದ್ದಿ

    ಕಂಡಕ್ಟರ್‌ನಿಂದ ಬಸ್ಸಲ್ಲೇ ಸಂಗೀತ ಸುರಿಮಳೆ – ಯಾದಗಿರಿಯ ಪರಶುರಾಮ್ ಈಗ ಪಬ್ಲಿಕ್ ಹೀರೋ……

    ಕುರಿಗಾಯಿ ಹನುಮಂತ ಆಯಿತು, ಕೊಪ್ಪಳದ ಗಂಗಮ್ಮ ಆಯಿತು. ಈಗ ಇವರ ಸಾಲಿಗೆ ಮತ್ತೊಂದು ಗಾನ ಕೋಗಿಲೆ ಸೇರಿಕೊಂಡಿದೆ. ಸರ್ಕಾರಿ ನೌಕರಿ ಮಾಡುತ್ತಲೇ, ಸಂಗೀತ ಸರಸ್ವತಿಯ ಸೇವೆ ಮಾಡುತ್ತಾ ಯಾದಗಿರಿಯ ಬಸ್ ಕಂಡಕ್ಟರ್ ಪರಶುರಾಮ್ ಪಬ್ಲಿಕ್ ಹೀರೋ ಆಗಿದ್ದಾರೆ. ಹೌದು. ಯಾದಗಿರಿ- ಕಲಬುರಗಿ ಮಧ್ಯೆ ಸಂಚರಿಸುತ್ತಿರುವ ಈಶಾನ್ಯ ಸಾರಿಗೆ ಬಸ್ ಹತ್ತಿದರೆ ನಿಮಗೆ ಫುಲ್ ಎಂಟರ್‌ಟೈನ್‌ಮೆಂಟ್ ಸಿಗೋದು ಗ್ಯಾರಂಟಿ. ಯಾಕಂದ್ರೆ ಬಸ್‍ನ ಕಂಡಕ್ಟರ್ ಕಂಠದಿಂದ ಹೊರಹೊಮ್ಮುವ ಹಾಡುಗಳು ಎಲ್ಲರ ಮನಸೋರೆಗೊಳ್ಳುತ್ತವೆ. ಬಸ್ಸಲ್ಲೇ ಕರೋಕೆ ಮ್ಯೂಸಿಕ್ ಹಾಕಿಕೊಂಡು ಕೈಯಲ್ಲಿ ಮೈಕ್…