ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವು ದಿನಗಳ ಹಿಂದಷ್ಟೇ ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಜಿಯೋ ಕಂಪನಿ ಕಡಿಮೆ ಬೆಲೆ ಜಿಯೋ ಫ್ಯೂಚರ್ ಫೋನ್ ಬಿಡುಗಡೆ ಮಾಡಿದ್ದರು. ಈ ಜಿಯೋ ಫೋನ್ ಬೆಲೆ ಕೇವಲ 1500ರೂ ಗಳು ಇರಲಿದ್ದು, ಈ 1500ರೂ ಗಳನ್ನು ಡೆಪಾಸಿಟ್ ಮಾಡಿದ್ರೆ, ಮೂರೂ ವರ್ಷದ ನಂತರ ಈ ಹಣವನ್ನು ಹಿಂದಿಗಿಸುವುದಾಗಿ ಹೇಳಿಕೊಂಡಿತ್ತು.
ಹಾಗಾಗಿ ಜಿಯೋ ಫ್ಯೂಚರ್ ಫೋನ್ ಬುಕಿಂಗ್ ಅಧಿಕೃತವಾಗಿ ಆಗಸ್ಟ್ 24 ರಿಂದ ಬುಕಿಂಗ್ ಪ್ರಾರಂಭವಾಗುತ್ತಿದ್ದರೂ, ಕೆಲವು ಅಧಿಕೃತ ಡೀಲರ್ ಗಳು ಈಗಾಗಲೇ ಬುಕಿಂಗ್ ಗೆ ಅವಕಾಶ ಒದಗಿಸಿಕೊಡಲಿದ್ದಾರೆ.
ಈಗಾಗಲೇ ಲಕ್ಷಾಂತರ ಮಂದಿ ಈ ಫೋನ್ ಕೊಂಡುಕೊಳ್ಳಲು ತುದಿಗಾಲಿನಲ್ಲಿ ನಿಂತಿದ್ದು, ಈ ಹಿನ್ನಲೆಯಲ್ಲಿ ಜಿಯೋ ಫೋನ್ ಅನ್ನು ಸರದಿಯಲ್ಲಿ ಅದಷ್ಟು ಬೇಗನೆ ಕೊಂಡುಕೊಳ್ಳಬೇಕು ಎನ್ನುವ ಪ್ಲಾನ್ ನಿಮಗಿದ್ದಲ್ಲಿ, ಜಿಯೋ ಫೋನ್ ಬುಕ್ ಮಾಡಲು ಬೇಕಾದ ಅಧಿಕೃತ ದಾಖಲಾತಿಗಳ ಬಗ್ಗೆ ಪೂರ್ಣ ಮಾಹಿತಿಯೂ ಇಲ್ಲಿದೆ.
ಹಾಗಾದ್ರೆ ಜಿಯೋ ಫ್ಯೂಚರ್ ಫೋನ್ ಬುಕಿಂಗ್ ಮಾಡೋದು ಹೇಗೆ ಗೊತ್ತಾ?
ಆಧಾರ್ ಕಾರ್ಡ್ ಕಡ್ಡಾಯ :-
ನಿಮ್ಮ ಹತ್ತಿರದ ಅಧಿಕೃತ ರಿಲಯನ್ಸ್ ಜಿಯೋ ಡೀಲರ್ ಗಳ ಮಳಿಗೆಗೆ ಭೇಟಿ ಕೊಡಿ. ನಿಮ್ಮ ಜೊತೆ ಮರೆಯದೆ ಆಧಾರ್ ಕಾರ್ಡ್ ಕಡ್ಡಾಯವಾಗಿ ತೆಗೆದುಕೊಂದು ಹೋಗಿ.
ಯಾಕಂದ್ರೆ ನಿಮ್ಮ ಆಧಾರ್ ವಿವರಗಳನ್ನು ಸೆಂಟ್ರಲೈಸ್ಡ್ ಸಾಫ್ಟ್ ವೇರ್ ನಲ್ಲಿ ಅಪ್ ಲೋಡ್ ಮಾಡಲಾಗುತ್ತದೆ.
ನಿಮ್ಮಆಧಾರ್ ವಿವರಣೆಗಳನ್ನು ಅಪ್ ಲೋಡ್ ಮಾಡಿದ ನಂತರ ಈ ಸಾಫ್ಟ್ ವೇರ್ ನಿಮಗೆ ಒಂದು ಟೋಕನ್ ನಂಬರ್ ನೀಡುತ್ತದೆ. ಈ ನಂಬರ್ ನ್ನು ಯಾವುದೇ ಕಾರಣಕ್ಕೂ ಕಳೆಯಬೇಡಿ. ಇದು ಫೋನ್ ನಿಮ್ಮ ಕೈ ಸೇರುವಾಗ ಅಗತ್ಯ ಬರುತ್ತದೆ.
ಸೂಚನೆ:-
ಒಬ್ಬರ ಆಧಾರ್ ಕಾರ್ಡ್ ಬಳಸಿ ಕೇವಲ ಒಂದು ಫೋನ್ ಪಡೆಯಬಹುದಾಗಿದೆ. ನಿಮಗೆ ಹೆಚ್ಚಿನ ಫೋನ್ ಬೇಕಿದ್ದಲ್ಲಿ ಪಡೆಯಲು ಸಾಧ್ಯವಿಲ್ಲ. ಜೊತೆಗೆ ಆಧಾರ ಕಾರ್ಡ್ ಯಾರ ಹೆಸರಲ್ಲಿದೆಯೋ ಅವರೇ ಸ್ವತಹ ಶಾಪ್’ಗೆ ಹೋಗಿ ಫೋನ್ ಬುಕ್ ಮಾಡಬೇಕಾಗುತ್ತದೆ.
ಜಿಯೋ ಫ್ಯೂಚರ್ ಫೋನ್ ನಿಮ್ಮ ಕೈ ತಲುಪೋದು ಯಾವಾಗ ಗೊತ್ತಾ?
ಒಂದು ವೇಳೆ ನೀವು ಈ ದಿನ ಫೋನ್ ಬುಕ್ ಮಾಡಿದ್ದಲ್ಲಿ ಸೆಪ್ಟೆಂಬರ್ 1 ಅಥವಾ 5 ರ ಒಳಗಡೆ ನಿಮ್ಮ ಕೈ ತಲುಪುವ ಸಾಧ್ಯತೆ ಇದೆ. ಬುಕಿಂಗ್ ಹೆಚ್ಚಾದಂತೆಲ ನಿಮ್ಮ ಕೈ ತಲುಪುವ ದಿನಗಳು ಕೂಡ ಮುಂದೆ ಹೋಗಲಿವೆ.
ಆನ್ಲೈನ್ನಲ್ಲಿ ಕೂಡ ಬುಕ್ ಮಾಡಬಹುದು…
ವರದಿಗಳ ಪ್ರಕಾರ ಆಗಷ್ಟ್ 24ರ ನಂತರ ನೀವು ಆನ್ಲೈನ್ ಮತ್ತು ಜಿಯೋ ಆಪ್’ನಲ್ಲೂ ಬುಕ್ ಮಾಡಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿದಿನ ಅರಿಶಿನ ಬೆರೆಸಿದ ಒಂದು ಲೋಟ ಹಾಲು ಕುಡಿದ್ರೆ ನೀವು ಆರೋಗ್ಯವಾಗಿರಬಹುದು. ಹಾಲು ಮತ್ತು ಅರಿಶಿನ ಎರಡೂ ನೈಸರ್ಗಿಕ ಆ್ಯಂಟಿಬಯೋಟಿಕ್ ಇದ್ದಂತೆ. ಹಲವು ಅಂಟುರೋಗಗಳು ಬರದಂತೆ ಇದು ತಡೆಯುತ್ತದೆ.
ಮೇಷ ರಾಶಿ ಭವಿಷ್ಯ (Friday, November 26, 2021) ಪ್ರತಿ ವ್ಯಕ್ತಿಯನ್ನೂ ಆಲಿಸಿ ನಿಮ್ಮ ಸಮಸ್ಯೆಗಳಿಗೆ ಪರಿಹಾರ ದೊರಕಬಹುದು. ಇಂದು ಮನೆಯಿಂದ ಹೊರಗೆ ಹಿರಿಯರ ಆಶೀರ್ವಾದವನ್ನು ತೆಗೆದುಕೊಂಡು ಹೋಗಿ, ಇದರಿಂದ ನೀವು ಹಣದ ಲಾಭವನ್ನು ಪಡೆಯಬಹುದು. ಗೃಹ ಜೀವನ ಶಾಂತಿಯುತ ಮತ್ತು ಉತ್ತಮವಾಗಿರುತ್ತದೆ ಪ್ರೀತಿಯಲ್ಲಿ ಬೀಳುವುದು ಇಂದು ನಿಮಗೆ ಕೆಟ್ಟದಾಗಿರಬಹುದಾದ್ದರಿಂದ ನೀವು ಜಾಗರೂಕರಾಗಿರಿ. ಹೆಚ್ಚಿನ ಕೆಲಸದ ಹೊರೆತಾಗಿಯೂ ಇಂದು ಕೆಲಸದ ಸ್ಥಳದಲ್ಲಿ ನಿಮ್ಮಲ್ಲಿ ಶಕ್ತಿಯನ್ನು ನೋಡಬಹುದು. ಇಂದು ನಿಮಗೆ ನೀಡಲಾಗಿರುವ ಕೆಲಸವನ್ನು ನಿರ್ಧರಿಸಿರುವ ಸಮಯಕ್ಕಿಂತ ಮೊದಲೇ ಪೂರೈಸಬಹುದು….
ಕುರುಕ್ಷೇತ್ರ’ ಸಿನಿಮಾದ ಆಡಿಯೋ ಬಿಡುಗಡೆ ಇದೇ ಭಾನುವಾರ (ಜುಲೈ 7) ನಡೆಯಲಿದೆ. ಈ ವಿಶೇಷವಾಗಿ ಸಿನಿಮಾದ ಹೊಸ ಪೋಸ್ಟರ್ ಹೊರ ಬಂದಿದೆ. ಆಡಿಯೋ ಬಿಡುಗಡೆ ಕಾರ್ಯಕ್ರಮದ ಪಾಸ್ ನಲ್ಲಿ ದರ್ಶನ್ ಫೋಟೋ ಇಲ್ಲ ಎಂದು ಅಭಿಮಾನಿಗಳು ಬೇಸರ ಮಾಡಿಕೊಂಡಿದ್ದರು. ಆದರೆ, ಇದೀಗ ದರ್ಶನ್ ಪೋಸ್ಟರ್ ಮೂಲಕವೇ ಆಡಿಯೋ ಬಿಡುಗಡೆ ಕಾರ್ಯಕ್ರಮಕ್ಕೆ ಅಭಿಮಾನಿಗಳಿಗೆ ಸ್ವಾಗತ ಮಾಡಲಾಗಿದೆ. ಈ ಪೋಸ್ಟರ್ ನಲ್ಲಿ ಒಂದು ವಿಶೇಷ ಇದೆ. ಇದು ದರ್ಶನ್ ಅವರ 50 ಸಿನಿಮಾ. ಆದರೆ, ಈ ಹಿಂದೆ ಬಂದ ಪೋಸ್ಟರ್…
ಪ್ರತಿ ವರ್ಷವೂ ಮಾನ್ಸೂನ್ನ್ನು ಕಾಯಲಾಗುತ್ತದೆ. ಯಾಕೆಂದರೆ ಆಕಾಶದಿಂದ ಸುರಿಯು ಮಳೆಯಿಂದ ಹಸಿರು ಹರಡುತ್ತದೆ.ಆದರೆ ಜನರು ಆಕಾಶದಿಂದ ಮಳೆ ಸುರಿಯುವುದನ್ನು ಕಾಯದಂತಹ ಸ್ಥಳದ ಬಗ್ಗೆ ನಿಮಗೆ ಗೊತ್ತಿರಲಾರದು.
ಎಳನೀರಿನಲ್ಲಿ ಪ್ರೋಟೀನ್, ಕಾರ್ಬೋಹೈಡ್ರೇಟ್, ವಿವಿಧ ಬಗೆಯ ವಿಟಮಿನ್ ಮತ್ತು ಖನಿಜಾಂಶಗಳಿವೆ. ಆಂಟಿಆಕ್ಸಿಡೆಂಟ್ ಗುಣವಿರುವ ಎಳನೀರು ರೋಗಗಳನ್ನು ತಡೆಯಲು ಸಹಾಯ ಮಾಡುತ್ತದೆ. ಬೇಸಿಗೆಯಲ್ಲಿ ಬಾಯಾರಿಕೆ, ದಣಿವಾರಿಸಲು ಮಾತ್ರ ಎಳನೀರು ಬೆಸ್ಟ್ ಅಲ್ಲ. ಎಲ್ಲ ಕಾಲದಲ್ಲಿಯೂ ಎಳನೀರು ಸೇವನೆ ಮಾಡಬೇಕು
ನಗರದ ಪ್ರವಾಸಿ ಮಂದಿರದ ಮುಂಭಾಗ ಅಖಂಡ ಭಾರತ ವಿನಾಯಕ ಮಹಾಸಭಾ ಪ್ರತಿಷ್ಠಾಪಿಸಿದ್ದ ವಿನಾಯಕ ಮೂರ್ತಿಗಳನ್ನು ಭಾನುವಾರ ಅದ್ದೂರಿ ಮೆರವಣಿಗೆಯೊಂದಿಗೆ ವಿಸರ್ಜಿಸಲಾಯಿತು. ಬೃಹತ್ ವೇದಿಕೆಯಲ್ಲಿ ವೆಂಕಟರಮಣಸ್ವಾಮಿ ರೂಪಿ ಸಿದ್ಧಿ-ಬುದ್ಧಿ ಸಮೇತ ಗಣಪನ ಬೃಹತ್ ಮೂರ್ತಿಗಳನ್ನು ಪ್ರತಿಷ್ಠಾಪಿಸಿದ್ದ ಮಹಾಸಭಾ ಒಂದು ವಾರ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಿತ್ತು. ಭಾನುವಾರ ಮಧ್ಯಾಹ್ನ ಬೃಹತ್ ಕೇಸರಿ ಧ್ವಜ ಹಾರಾಡಿಸುವ ಮೂಲಕ ವಿಸರ್ಜನಾ ಮೆರವಣಿಗೆಗೆ ಚಾಲನೆ ನೀಡಲಾಯಿತು.ಕೇರಳದ ಚಂಡೆ ವಾದನ, ಷಣ್ಮುಖ, ಉಗ್ರನರಸಿಂಹ, ಕಾಳಿ, ವಿಷ್ಣು, ಈಶ್ವರ, ಶ್ರೀಕೃಷ್ಣ, ತಿರುಪತಿ ತಿರುಮಲ ವೆಂಕಟೇಶ್ವರ ಸೇರಿ…