ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವು ದಿನಗಳ ಹಿಂದಷ್ಟೇ ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಜಿಯೋ ಕಂಪನಿ ಕಡಿಮೆ ಬೆಲೆ ಜಿಯೋ ಫ್ಯೂಚರ್ ಫೋನ್ ಬಿಡುಗಡೆ ಮಾಡಿದ್ದರು. ಈ ಜಿಯೋ ಫೋನ್ ಬೆಲೆ ಕೇವಲ 1500ರೂ ಗಳು ಇರಲಿದ್ದು, ಈ 1500ರೂ ಗಳನ್ನು ಡೆಪಾಸಿಟ್ ಮಾಡಿದ್ರೆ, ಮೂರೂ ವರ್ಷದ ನಂತರ ಈ ಹಣವನ್ನು ಹಿಂದಿಗಿಸುವುದಾಗಿ ಹೇಳಿಕೊಂಡಿತ್ತು.
ಹಾಗಾಗಿ ಜಿಯೋ ಫ್ಯೂಚರ್ ಫೋನ್ ಬುಕಿಂಗ್ ಅಧಿಕೃತವಾಗಿ ಆಗಸ್ಟ್ 24 ರಿಂದ ಬುಕಿಂಗ್ ಪ್ರಾರಂಭವಾಗುತ್ತಿದ್ದರೂ, ಕೆಲವು ಅಧಿಕೃತ ಡೀಲರ್ ಗಳು ಈಗಾಗಲೇ ಬುಕಿಂಗ್ ಗೆ ಅವಕಾಶ ಒದಗಿಸಿಕೊಡಲಿದ್ದಾರೆ.
ಈಗಾಗಲೇ ಲಕ್ಷಾಂತರ ಮಂದಿ ಈ ಫೋನ್ ಕೊಂಡುಕೊಳ್ಳಲು ತುದಿಗಾಲಿನಲ್ಲಿ ನಿಂತಿದ್ದು, ಈ ಹಿನ್ನಲೆಯಲ್ಲಿ ಜಿಯೋ ಫೋನ್ ಅನ್ನು ಸರದಿಯಲ್ಲಿ ಅದಷ್ಟು ಬೇಗನೆ ಕೊಂಡುಕೊಳ್ಳಬೇಕು ಎನ್ನುವ ಪ್ಲಾನ್ ನಿಮಗಿದ್ದಲ್ಲಿ, ಜಿಯೋ ಫೋನ್ ಬುಕ್ ಮಾಡಲು ಬೇಕಾದ ಅಧಿಕೃತ ದಾಖಲಾತಿಗಳ ಬಗ್ಗೆ ಪೂರ್ಣ ಮಾಹಿತಿಯೂ ಇಲ್ಲಿದೆ.
ಹಾಗಾದ್ರೆ ಜಿಯೋ ಫ್ಯೂಚರ್ ಫೋನ್ ಬುಕಿಂಗ್ ಮಾಡೋದು ಹೇಗೆ ಗೊತ್ತಾ?
ಆಧಾರ್ ಕಾರ್ಡ್ ಕಡ್ಡಾಯ :-
ನಿಮ್ಮ ಹತ್ತಿರದ ಅಧಿಕೃತ ರಿಲಯನ್ಸ್ ಜಿಯೋ ಡೀಲರ್ ಗಳ ಮಳಿಗೆಗೆ ಭೇಟಿ ಕೊಡಿ. ನಿಮ್ಮ ಜೊತೆ ಮರೆಯದೆ ಆಧಾರ್ ಕಾರ್ಡ್ ಕಡ್ಡಾಯವಾಗಿ ತೆಗೆದುಕೊಂದು ಹೋಗಿ.
ಯಾಕಂದ್ರೆ ನಿಮ್ಮ ಆಧಾರ್ ವಿವರಗಳನ್ನು ಸೆಂಟ್ರಲೈಸ್ಡ್ ಸಾಫ್ಟ್ ವೇರ್ ನಲ್ಲಿ ಅಪ್ ಲೋಡ್ ಮಾಡಲಾಗುತ್ತದೆ.
ನಿಮ್ಮಆಧಾರ್ ವಿವರಣೆಗಳನ್ನು ಅಪ್ ಲೋಡ್ ಮಾಡಿದ ನಂತರ ಈ ಸಾಫ್ಟ್ ವೇರ್ ನಿಮಗೆ ಒಂದು ಟೋಕನ್ ನಂಬರ್ ನೀಡುತ್ತದೆ. ಈ ನಂಬರ್ ನ್ನು ಯಾವುದೇ ಕಾರಣಕ್ಕೂ ಕಳೆಯಬೇಡಿ. ಇದು ಫೋನ್ ನಿಮ್ಮ ಕೈ ಸೇರುವಾಗ ಅಗತ್ಯ ಬರುತ್ತದೆ.
ಸೂಚನೆ:-
ಒಬ್ಬರ ಆಧಾರ್ ಕಾರ್ಡ್ ಬಳಸಿ ಕೇವಲ ಒಂದು ಫೋನ್ ಪಡೆಯಬಹುದಾಗಿದೆ. ನಿಮಗೆ ಹೆಚ್ಚಿನ ಫೋನ್ ಬೇಕಿದ್ದಲ್ಲಿ ಪಡೆಯಲು ಸಾಧ್ಯವಿಲ್ಲ. ಜೊತೆಗೆ ಆಧಾರ ಕಾರ್ಡ್ ಯಾರ ಹೆಸರಲ್ಲಿದೆಯೋ ಅವರೇ ಸ್ವತಹ ಶಾಪ್’ಗೆ ಹೋಗಿ ಫೋನ್ ಬುಕ್ ಮಾಡಬೇಕಾಗುತ್ತದೆ.
ಜಿಯೋ ಫ್ಯೂಚರ್ ಫೋನ್ ನಿಮ್ಮ ಕೈ ತಲುಪೋದು ಯಾವಾಗ ಗೊತ್ತಾ?
ಒಂದು ವೇಳೆ ನೀವು ಈ ದಿನ ಫೋನ್ ಬುಕ್ ಮಾಡಿದ್ದಲ್ಲಿ ಸೆಪ್ಟೆಂಬರ್ 1 ಅಥವಾ 5 ರ ಒಳಗಡೆ ನಿಮ್ಮ ಕೈ ತಲುಪುವ ಸಾಧ್ಯತೆ ಇದೆ. ಬುಕಿಂಗ್ ಹೆಚ್ಚಾದಂತೆಲ ನಿಮ್ಮ ಕೈ ತಲುಪುವ ದಿನಗಳು ಕೂಡ ಮುಂದೆ ಹೋಗಲಿವೆ.
ಆನ್ಲೈನ್ನಲ್ಲಿ ಕೂಡ ಬುಕ್ ಮಾಡಬಹುದು…
ವರದಿಗಳ ಪ್ರಕಾರ ಆಗಷ್ಟ್ 24ರ ನಂತರ ನೀವು ಆನ್ಲೈನ್ ಮತ್ತು ಜಿಯೋ ಆಪ್’ನಲ್ಲೂ ಬುಕ್ ಮಾಡಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಳಿಗಾಲ ಬಂತೆಂದರೆ ಸಾಕು ಒಂದೆಲ್ಲಾ ಒಂದು ತ್ವಚೆ ಸಮಸ್ಯೆ ಶುರುವಾಗುವುದು. ಮೈಯನ್ನು ಉಣ್ಣೆ ಬಟ್ಟೆ, ಸ್ವೆಟರ್, ಕೋಟ್ ಇವುಗಳಿಂದ ರಕ್ಷಣೆ ಮಾಡಿದರೂ ಮುಖವನ್ನು ಹಾಗೇ ಬಿಡುವುದರಿಂದ ಮುಖದ ತ್ವಚೆ ಒಡೆಯಲಾರಂಭಿಸುತ್ತದೆ. ಇದರಿಂದ ಮುಖದ ತ್ವಚೆ ಡ್ರೈಯಾಗಿ ಮುಖದ ಕಾಂತಿ ಕಡಿಮೆಯಾಗುವುದು. ತುಟಿ ಒಡೆಯಲಾರಂಭಿಸುತ್ತದೆ, ಇದರಿಂದ ಮುಖ ಮತ್ತಷ್ಟು ಮಂಕಾಗಿ ಆಗಿ ಕಾಣುವುದು. ಚಳಿಯ ಪರಿಣಾಮ ನಿಮ್ಮ ಮುಖದ ಮೇಲೆ ಬೀರದಂತೆ ತಡೆಗಟ್ಟಲು ಫೇಶಿಯಲ್ ಮಾಡಿಸುವುದು ಒಳ್ಳೆಯದು. ಫೇಶಿಯಲ್ ಮಾಡಿಸುವುದರಿಂದ ಚಳಿಯಿಂದ ಒಡೆದು ಮುಖ ಕಪ್ಪಾಗುವುದಿಲ್ಲ, ಎಂದಿನಂತೆ ನಿಮ್ಮ…
ಚಳಿಗಾಲ ಬಂದಾಗಿದೆ. ಚಳಿಗಾಲದಲ್ಲಿ ತಿನ್ನೋ ಹ್ಯಾಬಿಟ್ ಸ್ಪಲ್ಪ ಜಾಸ್ತಿಯಾಗೋದು ಸಹಜ. ಪದೇಪದೆ ಏನಾದ್ರೂ ತಿನ್ನಬೇಕು ಅನ್ನಿಸ್ತಾ ಇರತ್ತೆ.ಅದರಲ್ಲೂ ಸಂಜೆ ಚಳಿ ದೂರ ಮಾಡಿಕೊಳ್ಳಲು ಏನಾದ್ರೂ ಸರಿ ಬಿಸಿಬಿಸಿಯಾಗಿ ಕುರುಕಲು ತಿಂಡಿ ಬೇಕೇಬೇಕು. ಅದರಲ್ಲೂ ಪಕೋಡಾ, ಬಜ್ಜಿಯಂತಹ ಕುರುಕುಲ ಜತೆಗೆ ಒಂದು ಕಪ್ ಚಹಾನೋ, ಕಾಫಿನೋ ಇದ್ದುಬಿಟ್ಟರೆ ಅದಕ್ಕಿಂತ ಆಹ್ಲಾದಕರ ಇನ್ನೊಂದಿಲ್ಲ.ಆದರೆ ಹೀಗೆ ಚಳಿಗಾಲದಲ್ಲಿ ಆಹಾರ ಸೇವನೆಗೆ ಸಂಬಂಧಪಟ್ಟಂತೆ ಕೆಲವು ತಪ್ಪು ಕಲ್ಪನೆಗಳೂ ಇವೆ. ಆ ತಪ್ಪು ಕಲ್ಪನೆಗಳು ಏನು? ಚಳಿಗಾಲದಲ್ಲಿ ಏನು ಆಹಾರ ಸೇವಿಸಬಹುದು? ಎಷ್ಟು ತಿನ್ನಬೇಕು…
ರಾಜ್ಯದಲ್ಲಿ ಎಲ್ಲ ಸಾರ್ವಜನಿಕರು ಮತ್ತು ಅರ್ಹ ಮಕ್ಕಳು ಕರೋನ ಲಸಿಕೆ ಪಡೆಯುವ ಮೂಲಕ 2022 ಅನ್ನು ಕೋವಿಡ್ ಮುಕ್ತ ರಾಜ್ಯ ಮತ್ತು ಆರೋಗ್ಯಭರಿತ ವರ್ಷವನ್ನಾಗಿ ಮಾಡುವ ಸಂಕಲ್ಪಕ್ಕೆ ಜನರು ಸಹಕರಿಸಬೇಕು ಎಂದು ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಕರೋನ ಸೋಂಕು ನಾವು ಯಾರು ನೀರಿಕ್ಷೀಸಿದಂತೆ ಇರುವುದಿಲ್ಲ.ಮೊದಲು ಕಾಣಿಸಿಕೊಂಡಾಗ ಹೇಗೆ ಹರಡುತ್ತದೆ, ಉಲ್ಬಣಗೊಳ್ಳುತ್ತದೆ,ಸೋಂಕಿತರಿಗೆ ಚಿಕಿತ್ಸೆ ಬಗ್ಗೆ ಗೊತ್ತಿರಲಿಲ್ಲ.ಇಂತಹ ವೇಳೆಯಲ್ಲಿಯೇ ಯಶಸ್ವಿಯಾಗಿ ನಿಯಂತ್ರಣ ಕಾರ್ಯ ನಿಭಾಯಿಸಿದ್ದೇವೆ.ಈ ಹಿಂದಿನ ಅನುಭವದಿಂದ ಸೋಂಕು ನಿಯಂತ್ರಣಕ್ಕೆ ಎಲ್ಲ ಸಿದ್ಧತೆ ಮಾಡಿಕೊಂಡಿದ್ದೇವೆ. ಕಳೆದೊಂದು ವಾರದಿಂದ…
![]()
ಈ ಮೂಲಿಕೆಯು ಕಡಲಂಚಿನ ಸಸ್ಯಾವರಣದಲ್ಲಿ ಬೆಳೆಯುತ್ತದೆ. ಇದು ಭತ್ತದ ಗದ್ದೆಯಲ್ಲಿ ಕೊಯ್ಲಾದ ನಂತರ ಹುಲುಸಾಗಿ ಬೆಳೆಯುತ್ತದೆ. ಕಳ್ಳಿ ಕುರುಚಲು ಗಿಡಗಳನ್ನೊಳಗೊಂಡ ಸಸ್ಯಾವರಣದ ಸಮೀಪವಿರುವ ಒದ್ದೆ ನೆಲದಲ್ಲಿ, ಕೆರೆಯಂಗಳದಲ್ಲಿ ಮೂಡಿಬರುತ್ತದೆ. ಚಮಚದಾಕಾರದ ಎಲೆಗಳು ಕುಬ್ಜವಾದ ಕಾಂಡದ ಮೇಲಿದ್ದು, ನೆಲಕ್ಕೆ ಅಂಟಿಕೊಂಡಂತೆ ಹರಡಿರುತ್ತವೆ.
ಸಸ್ಯಾಹಾರಿ ಖಾದ್ಯವನ್ನು ಆರ್ಡರ್ ಮಾಡಿದ್ದ ವಕೀಲರೊಬ್ಬರಿಗೆ ಮಾಂಸಾಹಾರಿ ಖಾದ್ಯವನ್ನು ಡೆಲಿವರಿ ಮಾಡಿದ್ದಕ್ಕಾಗಿ ಆಹಾರ ಸರಬರಾಜು ಮಾಡುವ ಝೊಮ್ಯಾಟೋ ಹಾಗೂ ಆ ಮಾಂಸಾಹಾರಿ ಖಾದ್ಯವನ್ನು ನೀಡಿದ ಹೋಟೆಲ್ ಗೆ ಪುಣೆಯ ಗ್ರಾಹಕ ನ್ಯಾಯಾಲಯವು 55 ಸಾವಿರ ರುಪಾಯಿ ದಂಡ ವಿಧಿಸಿದೆ. ಮಾಧ್ಯಮದ ವರದಿ ಪ್ರಕಾರ, ಇನ್ನು ನಲವತ್ತೈದು ದಿನದೊಳಗೆ ವಕೀಲ ಷಣ್ಮುಖ್ ದೇಶ್ ಮುಖ್ ಗೆ ದಂಡದ ಮೊತ್ತ ಪಾವತಿಸುವಂತೆ ಕೋರ್ಟ್ ಸೂಚನೆ ನೀಡಿದೆ. ಪ್ರಕರಣದ ವಿಚಾರಣೆ ನಡೆಸಿದ ಶುಭಾಂಗಿ ದುನಾಖೆ ಮತ್ತು ಅನಿಲ್ ಜವಲೇಕರ್ ಅವರಿದ್ದ ಪೀಠ,…
17 ವರ್ಷಗಳ ನಂತರ ಭಾರತ ವಿಶ್ವ ಸುಂದರಿ ಪಟ್ಟವನ್ನು ತನ್ನದಾಗಿಸಿಕೊಂಡಿದೆ. ಚೀನಾದ ಸಾನ್ಯಾ ಸಿಟಿಯಲ್ಲಿ ನಡೆದ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧೀಕರಿಸಿದ್ದ ಮಾನುಷಿ ಚಿಲ್ಲರ್ 2017 ವಿಶ್ವ ಸುಂದರಿ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ.