ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವು ದಿನಗಳ ಹಿಂದಷ್ಟೇ ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಜಿಯೋ ಕಂಪನಿ ಕಡಿಮೆ ಬೆಲೆ ಜಿಯೋ ಫ್ಯೂಚರ್ ಫೋನ್ ಬಿಡುಗಡೆ ಮಾಡಿದ್ದರು. ಈ ಜಿಯೋ ಫೋನ್ ಬೆಲೆ ಕೇವಲ 1500ರೂ ಗಳು ಇರಲಿದ್ದು, ಈ 1500ರೂ ಗಳನ್ನು ಡೆಪಾಸಿಟ್ ಮಾಡಿದ್ರೆ, ಮೂರೂ ವರ್ಷದ ನಂತರ ಈ ಹಣವನ್ನು ಹಿಂದಿಗಿಸುವುದಾಗಿ ಹೇಳಿಕೊಂಡಿತ್ತು.
ಹಾಗಾಗಿ ಜಿಯೋ ಫ್ಯೂಚರ್ ಫೋನ್ ಬುಕಿಂಗ್ ಅಧಿಕೃತವಾಗಿ ಆಗಸ್ಟ್ 24 ರಿಂದ ಬುಕಿಂಗ್ ಪ್ರಾರಂಭವಾಗುತ್ತಿದ್ದರೂ, ಕೆಲವು ಅಧಿಕೃತ ಡೀಲರ್ ಗಳು ಈಗಾಗಲೇ ಬುಕಿಂಗ್ ಗೆ ಅವಕಾಶ ಒದಗಿಸಿಕೊಡಲಿದ್ದಾರೆ.
ಈಗಾಗಲೇ ಲಕ್ಷಾಂತರ ಮಂದಿ ಈ ಫೋನ್ ಕೊಂಡುಕೊಳ್ಳಲು ತುದಿಗಾಲಿನಲ್ಲಿ ನಿಂತಿದ್ದು, ಈ ಹಿನ್ನಲೆಯಲ್ಲಿ ಜಿಯೋ ಫೋನ್ ಅನ್ನು ಸರದಿಯಲ್ಲಿ ಅದಷ್ಟು ಬೇಗನೆ ಕೊಂಡುಕೊಳ್ಳಬೇಕು ಎನ್ನುವ ಪ್ಲಾನ್ ನಿಮಗಿದ್ದಲ್ಲಿ, ಜಿಯೋ ಫೋನ್ ಬುಕ್ ಮಾಡಲು ಬೇಕಾದ ಅಧಿಕೃತ ದಾಖಲಾತಿಗಳ ಬಗ್ಗೆ ಪೂರ್ಣ ಮಾಹಿತಿಯೂ ಇಲ್ಲಿದೆ.
ಹಾಗಾದ್ರೆ ಜಿಯೋ ಫ್ಯೂಚರ್ ಫೋನ್ ಬುಕಿಂಗ್ ಮಾಡೋದು ಹೇಗೆ ಗೊತ್ತಾ?
ಆಧಾರ್ ಕಾರ್ಡ್ ಕಡ್ಡಾಯ :-
ನಿಮ್ಮ ಹತ್ತಿರದ ಅಧಿಕೃತ ರಿಲಯನ್ಸ್ ಜಿಯೋ ಡೀಲರ್ ಗಳ ಮಳಿಗೆಗೆ ಭೇಟಿ ಕೊಡಿ. ನಿಮ್ಮ ಜೊತೆ ಮರೆಯದೆ ಆಧಾರ್ ಕಾರ್ಡ್ ಕಡ್ಡಾಯವಾಗಿ ತೆಗೆದುಕೊಂದು ಹೋಗಿ.
ಯಾಕಂದ್ರೆ ನಿಮ್ಮ ಆಧಾರ್ ವಿವರಗಳನ್ನು ಸೆಂಟ್ರಲೈಸ್ಡ್ ಸಾಫ್ಟ್ ವೇರ್ ನಲ್ಲಿ ಅಪ್ ಲೋಡ್ ಮಾಡಲಾಗುತ್ತದೆ.
ನಿಮ್ಮಆಧಾರ್ ವಿವರಣೆಗಳನ್ನು ಅಪ್ ಲೋಡ್ ಮಾಡಿದ ನಂತರ ಈ ಸಾಫ್ಟ್ ವೇರ್ ನಿಮಗೆ ಒಂದು ಟೋಕನ್ ನಂಬರ್ ನೀಡುತ್ತದೆ. ಈ ನಂಬರ್ ನ್ನು ಯಾವುದೇ ಕಾರಣಕ್ಕೂ ಕಳೆಯಬೇಡಿ. ಇದು ಫೋನ್ ನಿಮ್ಮ ಕೈ ಸೇರುವಾಗ ಅಗತ್ಯ ಬರುತ್ತದೆ.
ಸೂಚನೆ:-
ಒಬ್ಬರ ಆಧಾರ್ ಕಾರ್ಡ್ ಬಳಸಿ ಕೇವಲ ಒಂದು ಫೋನ್ ಪಡೆಯಬಹುದಾಗಿದೆ. ನಿಮಗೆ ಹೆಚ್ಚಿನ ಫೋನ್ ಬೇಕಿದ್ದಲ್ಲಿ ಪಡೆಯಲು ಸಾಧ್ಯವಿಲ್ಲ. ಜೊತೆಗೆ ಆಧಾರ ಕಾರ್ಡ್ ಯಾರ ಹೆಸರಲ್ಲಿದೆಯೋ ಅವರೇ ಸ್ವತಹ ಶಾಪ್’ಗೆ ಹೋಗಿ ಫೋನ್ ಬುಕ್ ಮಾಡಬೇಕಾಗುತ್ತದೆ.
ಜಿಯೋ ಫ್ಯೂಚರ್ ಫೋನ್ ನಿಮ್ಮ ಕೈ ತಲುಪೋದು ಯಾವಾಗ ಗೊತ್ತಾ?
ಒಂದು ವೇಳೆ ನೀವು ಈ ದಿನ ಫೋನ್ ಬುಕ್ ಮಾಡಿದ್ದಲ್ಲಿ ಸೆಪ್ಟೆಂಬರ್ 1 ಅಥವಾ 5 ರ ಒಳಗಡೆ ನಿಮ್ಮ ಕೈ ತಲುಪುವ ಸಾಧ್ಯತೆ ಇದೆ. ಬುಕಿಂಗ್ ಹೆಚ್ಚಾದಂತೆಲ ನಿಮ್ಮ ಕೈ ತಲುಪುವ ದಿನಗಳು ಕೂಡ ಮುಂದೆ ಹೋಗಲಿವೆ.
ಆನ್ಲೈನ್ನಲ್ಲಿ ಕೂಡ ಬುಕ್ ಮಾಡಬಹುದು…
ವರದಿಗಳ ಪ್ರಕಾರ ಆಗಷ್ಟ್ 24ರ ನಂತರ ನೀವು ಆನ್ಲೈನ್ ಮತ್ತು ಜಿಯೋ ಆಪ್’ನಲ್ಲೂ ಬುಕ್ ಮಾಡಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನುಷ್ಯನ ದೇಹದ ರಚನೆ ಆತನ ಭವಿಷ್ಯವನ್ನು ಹೇಳುತ್ತದೆ. ನಮ್ಮ ಕೈ, ಕಾಲು ಸೇರಿದಂತೆ ದೇಹದ ಪ್ರತಿಯೊಂದು ಭಾಗವೂ ನಮ್ಮ ಜೀವನದಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ನಮ್ಮ ಕೈ, ಕಾಲು, ಮಚ್ಚೆಯನ್ನೇ ನೋಡಿ ಪಂಡಿತರು ನಮ್ಮ ಭವಿಷ್ಯ ಹೇಳ್ತಾರೆ. ಸಾಮಾನ್ಯವಾಗಿ ಮನುಷ್ಯನ ಕೈ, ಕಾಲಿನ ಸೌಂದರ್ಯವನ್ನು ಉಗುರು ಹೆಚ್ಚಿಸುತ್ತದೆ. ಇದೇ ಕಾರಣಕ್ಕೆ ಮಹಿಳೆಯರು ಉಗುರಿನ ಸೌಂದರ್ಯಕ್ಕೆ ಹೆಚ್ಚಿನ ಗಮನ ನೀಡ್ತಾರೆ. ಉಗುರಿಗೆ ಚೆಂದದ ಆಕಾರ ನೀಡಿ, ಬಣ್ಣ ಹಚ್ಚಿಕೊಳ್ತಾರೆ. ಆದ್ರೆ ಜ್ಯೋತಿಷ್ಯ ಶಾಸ್ತ್ರದಲ್ಲಿ ಉಗುರಿನ ಬಗ್ಗೆ ಬೇರೆಯದೇ ನಂಬಿಕೆಯಿದೆ….
ಮಳೆ ಬಂದ್ರೆ ಸಾಕು ಬೆಂಗಳೂರಿಗರಿಗೆ ಭಯ.ಯಾಕೆಂದ್ರೆ ಎಲ್ಲಿ ಏನಾಗುತ್ತೆ ಗೊತ್ತಿಲ್ಲ. ಯಾವ ಮೋರಿಯಿಂದ ನೀರು ಹೊರಬಂದು ಮನೆಗಳಿಗೆ ನುಗ್ಗುತ್ತೋ ಎನ್ನುವ ಭಯ. ಎಲ್ಲಿ ಟ್ರಾಫಿಕ್ ಜಾಮ್ ಆಗುತ್ತೋ ಅನ್ನೋ ಭಯ.ಇವೆಲ್ಲದರ ನಡುವೆ ಇನ್ನೊಂದು ಭಾಗ್ಯ ಬೆಂಗಳೂರಿಗರಿಗೆ ಸೇರಲಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(29 ಮಾರ್ಚ್, 2019) ನಿಮ್ಮ ಸಂತೋಷದ ಪ್ರಕೃತಿ ಇತರರಿಗೆ ಸಂತೋಷ ತರುತ್ತದೆ. ದುರ್ಬಲ ಆರ್ಥಿಕ ಸ್ಥಿತಿಯಿಂದ ಕೆಲವು…
2011ರಲ್ಲಿ ರಾಲ್ಸ್ ರಾಯ್ಸ್ ಕಾರು ಕೊಂಡು ಸಖತ್ ಫೇಮಸ್ ಆಗಿದ್ದ ಕ್ಷೌರಿಕ ರಮೇಶ್ ಇದೀಗ ಮತ್ತೆ ಸುದ್ದಿಯಾಗಿದ್ದಾರೆ. ಕಳೆದ ತಿಂಗಳು ರಮೇಶ್ 3.2 ಕೋಟಿ ರೂ.ಮೌಲ್ಯದ ದುಬಾರಿ ಮರ್ಸಿಡಿಸ್ ಮೇಬ್ಯಾಕ್ ಎಸ್600 ಕಾರನ್ನ ಕೊಂಡುಕೊಂಡಿದ್ದಾರೆ.ಜರ್ಮನಿಯಿಂದ ಆಮದು ಮಾಡಿಕೊಂಡಿರೋ ಈ ಕಾರ್ ಬೆಂಗಳೂರಿನಲ್ಲಿ ವಿಜಯ್ ಮಲ್ಯ ಹಾಗೂ ಮತ್ತೊಬ್ಬ ಉದ್ಯಮಿ ಬಳಿ ಬಿಟ್ಟರೆ ಈಗ ರಮೇಶ್ ಅವರ ಬಳಿ ಮಾತ್ರ ಇರೋದು.
ತೀವ್ರ ಕುತೂಹಲ ಕೆರಳಿಸಿರುವ ಬಹು ನಿರೀಕ್ಷಿತ ಕರ್ನಾಟಕ ವಿಧಾನಸಭೆ ಚುನಾವಣೆಗೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗದಿಂದ ದಿನಾಂಕವನ್ನು ಪ್ರಕಟಿಸಲಾಗಿದೆ. ಮಹೂರ್ತ ಫಿಕ್ಸ್… ಮೇ 12 ರಂದು ಮತದಾನ ನಡೆಯಲಿದೆ.ತದನಂತರ ಮೇ 15 ರಂದು ಮತಎಣಿಕೆ ನಡೆಯಲಿದೆ. ಮೇ 28ಕ್ಕೆ ಪ್ರಸಕ್ತ ವಿಧಾನಸಭೆಯ ಸದಸ್ಯರ ಅವಧಿ ಮುಕ್ತಾಯವಾಗಲಿದ್ದು,ನಂತರ ಕರ್ನಾಟಕದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. ನೀತಿ ಸಂಹಿತೆ ಜಾರಿ… ದೆಹಲಿಯ ಕೇಂದ್ರ ಚುನಾವಣಾ ಆಯೋಗದಲ್ಲಿ ಚುನಾವಣಾಧಿಕಾರಿ ಓಂ ಪ್ರಕಾಶ್ ರಾವತ್ ಅವರು ಸುದ್ದಿಗೋಷ್ಠಿ ನಡೆಸಿ ಚುನಾವಣಾ ದಿನಾಂಕ ಮತ್ತು…
ಏಪ್ರಿಲ್ 1ರಿಂದ ವಾಹನ ಚಲಾಯಿಸಲು ನೈಸರ್ಗಿಕ ಅನಿಲ ಬಳಸುತ್ತಿರುವವರು ಹಾಗೂ ಅಡುಗೆ ಅನಿಲ ಬಳಕೆದಾರರ ಜೇಬಿಗೆ ಕತ್ತರಿ ಬೀಳಲಿದೆ. ಏಪ್ರಿಲ್ 1ರಂದು ಸ್ಥಳೀಯವಾಗಿ ಉತ್ಪಾದನೆಯಾಗುವ ನೈಸರ್ಗಿಕ ಅನಿಲದ ದರ ಪರಿಷ್ಕರಣೆಯಾಗಲಿದೆ. 2 ವರ್ಷಗಳಲ್ಲೇ ಅತಿ ಹೆಚ್ಚಿನ ಪ್ರಮಾಣದ ಏರಿಕೆ ಮಾಡುವ ಸಾಧ್ಯತೆ ಇದೆ. ಬೆಲೆ ಏರಿಕೆ ಕಾರಣ:- ಬೆಲೆ ಏರಿಕೆಯಿಂದ ಗ್ರಾಹಕರಿಗೆ ಹೊಡೆತ ಬೀಳಲಿದೆ. ಆದ್ರೆ ಅನಿಲ ಕ್ಷೇತ್ರಗಳಲ್ಲಿ 10 ಬಿಲಿಯನ್ ಡಾಲರ್ ನಷ್ಟು ಭಾರೀ ಮೊತ್ತ ಹೂಡಿಕೆ ಮಾಡಲು ಮುಂದಾಗಿರುವ ಖಾಸಗಿ ಕಂಪನಿ ರಿಲಯೆನ್ಸ್ ಇಂಡಸ್ಟ್ರೀಸ್…