News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಗ್ಯಾಜೆಟ್

ಜಿಯೋ ಫ್ರೀ 4G ಫೋನ್ ಬುಕಿಂಗ್ ಶುರು!ಇವತ್ತೇ ಬುಕ್ ಮಾಡಿ.ಬುಕ್ ಮಾಡೋದು ಹೇಗೆ ಗೊತ್ತಾ?ಈ ಲೇಖನಿ ಓದಿ…

2653

ಕೆಲವು ದಿನಗಳ ಹಿಂದಷ್ಟೇ ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಜಿಯೋ ಕಂಪನಿ ಕಡಿಮೆ ಬೆಲೆ ಜಿಯೋ ಫ್ಯೂಚರ್ ಫೋನ್ ಬಿಡುಗಡೆ ಮಾಡಿದ್ದರು. ಈ ಜಿಯೋ ಫೋನ್ ಬೆಲೆ ಕೇವಲ 1500ರೂ ಗಳು ಇರಲಿದ್ದು, ಈ 1500ರೂ ಗಳನ್ನು ಡೆಪಾಸಿಟ್ ಮಾಡಿದ್ರೆ, ಮೂರೂ ವರ್ಷದ ನಂತರ ಈ ಹಣವನ್ನು ಹಿಂದಿಗಿಸುವುದಾಗಿ ಹೇಳಿಕೊಂಡಿತ್ತು.

ಹಾಗಾಗಿ ಜಿಯೋ ಫ್ಯೂಚರ್ ಫೋನ್ ಬುಕಿಂಗ್ ಅಧಿಕೃತವಾಗಿ ಆಗಸ್ಟ್ 24 ರಿಂದ ಬುಕಿಂಗ್ ಪ್ರಾರಂಭವಾಗುತ್ತಿದ್ದರೂ, ಕೆಲವು ಅಧಿಕೃತ ಡೀಲರ್ ಗಳು ಈಗಾಗಲೇ ಬುಕಿಂಗ್ ಗೆ ಅವಕಾಶ ಒದಗಿಸಿಕೊಡಲಿದ್ದಾರೆ.

ಈಗಾಗಲೇ ಲಕ್ಷಾಂತರ ಮಂದಿ ಈ ಫೋನ್ ಕೊಂಡುಕೊಳ್ಳಲು ತುದಿಗಾಲಿನಲ್ಲಿ ನಿಂತಿದ್ದು, ಈ ಹಿನ್ನಲೆಯಲ್ಲಿ ಜಿಯೋ ಫೋನ್ ಅನ್ನು ಸರದಿಯಲ್ಲಿ ಅದಷ್ಟು ಬೇಗನೆ ಕೊಂಡುಕೊಳ್ಳಬೇಕು ಎನ್ನುವ ಪ್ಲಾನ್ ನಿಮಗಿದ್ದಲ್ಲಿ, ಜಿಯೋ ಫೋನ್ ಬುಕ್ ಮಾಡಲು ಬೇಕಾದ ಅಧಿಕೃತ ದಾಖಲಾತಿಗಳ ಬಗ್ಗೆ ಪೂರ್ಣ ಮಾಹಿತಿಯೂ ಇಲ್ಲಿದೆ.

ಹಾಗಾದ್ರೆ ಜಿಯೋ ಫ್ಯೂಚರ್ ಫೋನ್ ಬುಕಿಂಗ್ ಮಾಡೋದು ಹೇಗೆ ಗೊತ್ತಾ?

ಆಧಾರ್ ಕಾರ್ಡ್ ಕಡ್ಡಾಯ :-

ನಿಮ್ಮ ಹತ್ತಿರದ ಅಧಿಕೃತ ರಿಲಯನ್ಸ್ ಜಿಯೋ ಡೀಲರ್ ಗಳ ಮಳಿಗೆಗೆ ಭೇಟಿ ಕೊಡಿ. ನಿಮ್ಮ ಜೊತೆ ಮರೆಯದೆ ಆಧಾರ್ ಕಾರ್ಡ್ ಕಡ್ಡಾಯವಾಗಿ ತೆಗೆದುಕೊಂದು ಹೋಗಿ.

ಯಾಕಂದ್ರೆ ನಿಮ್ಮ ಆಧಾರ್ ವಿವರಗಳನ್ನು ಸೆಂಟ್ರಲೈಸ್ಡ್ ಸಾಫ್ಟ್ ವೇರ್ ನಲ್ಲಿ ಅಪ್ ಲೋಡ್ ಮಾಡಲಾಗುತ್ತದೆ.

ನಿಮ್ಮಆಧಾರ್ ವಿವರಣೆಗಳನ್ನು ಅಪ್ ಲೋಡ್ ಮಾಡಿದ ನಂತರ ಈ ಸಾಫ್ಟ್ ವೇರ್ ನಿಮಗೆ ಒಂದು ಟೋಕನ್ ನಂಬರ್ ನೀಡುತ್ತದೆ. ಈ ನಂಬರ್ ನ್ನು ಯಾವುದೇ ಕಾರಣಕ್ಕೂ ಕಳೆಯಬೇಡಿ. ಇದು ಫೋನ್ ನಿಮ್ಮ ಕೈ ಸೇರುವಾಗ ಅಗತ್ಯ ಬರುತ್ತದೆ.

ಸೂಚನೆ:-

ಒಬ್ಬರ ಆಧಾರ್ ಕಾರ್ಡ್ ಬಳಸಿ ಕೇವಲ ಒಂದು ಫೋನ್ ಪಡೆಯಬಹುದಾಗಿದೆ. ನಿಮಗೆ ಹೆಚ್ಚಿನ ಫೋನ್ ಬೇಕಿದ್ದಲ್ಲಿ ಪಡೆಯಲು ಸಾಧ್ಯವಿಲ್ಲ. ಜೊತೆಗೆ ಆಧಾರ ಕಾರ್ಡ್ ಯಾರ ಹೆಸರಲ್ಲಿದೆಯೋ ಅವರೇ ಸ್ವತಹ ಶಾಪ್’ಗೆ ಹೋಗಿ ಫೋನ್ ಬುಕ್ ಮಾಡಬೇಕಾಗುತ್ತದೆ.

ಜಿಯೋ ಫ್ಯೂಚರ್ ಫೋನ್ ನಿಮ್ಮ ಕೈ ತಲುಪೋದು ಯಾವಾಗ ಗೊತ್ತಾ?

ಒಂದು ವೇಳೆ ನೀವು ಈ ದಿನ ಫೋನ್ ಬುಕ್ ಮಾಡಿದ್ದಲ್ಲಿ ಸೆಪ್ಟೆಂಬರ್ 1 ಅಥವಾ 5 ರ ಒಳಗಡೆ ನಿಮ್ಮ ಕೈ ತಲುಪುವ ಸಾಧ್ಯತೆ ಇದೆ. ಬುಕಿಂಗ್ ಹೆಚ್ಚಾದಂತೆಲ  ನಿಮ್ಮ ಕೈ ತಲುಪುವ ದಿನಗಳು ಕೂಡ ಮುಂದೆ ಹೋಗಲಿವೆ.

ಆನ್ಲೈನ್ನಲ್ಲಿ ಕೂಡ ಬುಕ್ ಮಾಡಬಹುದು…

ವರದಿಗಳ ಪ್ರಕಾರ ಆಗಷ್ಟ್ 24ರ ನಂತರ ನೀವು ಆನ್ಲೈನ್ ಮತ್ತು ಜಿಯೋ ಆಪ್’ನಲ್ಲೂ ಬುಕ್ ಮಾಡಬಹುದು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ, ಜ್ಯೋತಿಷ್ಯ

    ಚಂಡಿಯಾಗ ಎಂದರೇನು,? ಯಾರು ಯಾವಾಗ ಮಾಡಬೇಕು,? ಇದರಿಂದಾಗುವ ಲಾಭಗಳೇನು ಗೊತ್ತಾ..??

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಜ್ಯೋತಿಷ್ಯರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು9901077772 ದೇವಿ ಉಪಾಸನೆಯ ಪ್ರಮುಖ ಭಾಗವೇ ದುರ್ಗಾಸಪ್ತಶತಿ ಪಾರಾಯಣ. ದುರ್ಗಾಸಪ್ತಶತಿಯಲ್ಲಿ 700 ಶ್ಲೋಕಗಳಿವೆ. ಪ್ರತಿಯೊಂದು ಶ್ಲೋಕವನ್ನು ಮಂತ್ರರೂಪಕವಾಗಿ ಚರುವಿನ ಮೂಲಕ ಮಾಡುವ ಯಜ್ಞವೇ ಚಂಡಿಕಾಯಾಗ. ಚಂಡಿಕಾಯಾಗದ ಮೂಲಕ ಮಹಾಲಕ್ಷ್ಮಿ,…

  • ಆರೋಗ್ಯ

    ಪುದೀನಾ ಎಲೆಗಳಲ್ಲಿ ಇರುವ ಆರೋಗ್ಯಕಾರಿ ಲಾಭಗಳ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಪುದೀನಾ ಎಲೆಗಳು ದೇಹದಲ್ಲಿ ಪ್ರತಿರೋಧಕ ಶಕ್ತಿ ಹೆಚ್ಚಿಸಿ ಕೆಟ್ಟ ಉಸಿರನ್ನು ತಡೆಯುವುದು. ಪುದೀನಾವನ್ನು ಏಶ್ಯಾ, ಯುರೋಪ್ ಮತ್ತು ಮಧ್ಯಪೂರ್ವ ದೇಶಗಳಲ್ಲಿ ಬೆಳೆಸಲಾಗುತ್ತದೆ. ಇದನ್ನು ತಾಜಾ, ಒಣಗಿಸಿ ಹಾಗೂ ಸಾರಭೂತ ತೈಲವಾಗಿ ಬಳಸಿಕೊಳ್ಳಲಾಗುವುದು. ಯಾವುದೇ ರೂಪದಲ್ಲಿ ಬಳಸಿದರೂ ಪುದೀನಾವು ಆರೋಗ್ಯಕ್ಕೆ ತುಂಬಾ ಒಳ್ಳೆಯದು.

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ, ಈ ದಿನದ ರಾಶಿ ಭವಿಷ್ಯದ ಫಲಾ ಫಲಗಳ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 21 ಜನವರಿ, 2019 ಪೂರ್ವಜರ ಆಸ್ತಿಯ ಉತ್ತರಾಧಿಕಾರಿತ್ವದಸುದ್ದಿ ಇಡೀ ಕುಟುಂಬವನ್ನು ಸಂತುಷ್ಟಗೊಳಿಸಬಹುದು. ನೀವು ಇನ್ನು ಮುಂದೆ…

  • Sports, ಕ್ರೀಡೆ

    ಹಿರಿಯರ ಆಟ ನೋಡಲು ತುಂಬಾ ಕಾತುರರಾಗೀದ್ದೀರಾ ನೋಡಿ ಲೆಜೆಂಡ್ಸ್ ಲೀಗ್

    ಲೆಜೆಂಡ್ಸ್ ಲೀಗ್ ಕ್ರಿಕೆಟ್ (LLC) ನ ಉದ್ಘಾಟನಾ ಆವೃತ್ತಿಯು ಜನವರಿ 20 ರಂದು ಪ್ರಾರಂಭವಾಗಲಿದೆ ಮತ್ತು ಪಂದ್ಯಾವಳಿಯ ಅಧಿಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಎಲ್ಲಾ ಪಂದ್ಯಗಳು ಓಮನ್‌ನ ಮಸ್ಕತ್‌ನಲ್ಲಿರುವ ಅಲ್ ಅಮರತ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿವೆ.       LLC ಎರಡು ಸುತ್ತುಗಳು ಮತ್ತು ಫೈನಲ್‌ಗಳನ್ನು ಹೊಂದಲಿದ್ದರೆ, ಆಟಗಳ ಸಮಯದಲ್ಲಿ ಮೂರು ವಿಶ್ರಾಂತಿ ದಿನಗಳು ಸಹ ಇರುತ್ತವೆ. ಮೂರನೇ ಮತ್ತು ಅಂತಿಮ ವಿಶ್ರಾಂತಿ ದಿನವು ಗ್ರ್ಯಾಂಡ್ ಫಿನಾಲೆಗೆ ಒಂದು ದಿನ ಮೊದಲು ಇರುತ್ತದೆ. ಪ್ರತಿ ಎರಡು…

    Loading

  • ಸುದ್ದಿ

    ಸಾಕಿದ ನಾಯಿಯಿಂದ ಉಳಿಯಿತು ಮನೆಯವರೆಲ್ಲರ ಪ್ರಾಣ..!

    ಆ ಮುದ್ದಿನ ಶ್ವಾನ ಆರು ಮಂದಿಯ ಜೀವ ಉಳಿಸಿದೆ…! ಅಚ್ಚರಿಯಾದರೂ ಇದು ನಿಜ. ಈ ಘಟನೆ ನಡೆದಿದ್ದು ಒಡಿಸ್ಸಾದ ಕೊರಪುತ್ ಜಿಲ್ಲೆಯಲ್ಲಿ. ಶಂಕರ್ ಪ್ರಸಾದ್ ತ್ರಿಪಾಠಿ ಎಂಬವರ ಮನೆಗೆ ಭಾನುವಾರ ಬೃಹತ್ ಸರ್ಪ ಎಂಟ್ರಿ ಕೊಟ್ಟಿತ್ತು. ಮನೆಯವರು ತಮ್ಮ ಕೆಲಸದಲ್ಲಿ ನಿರತರಾಗಿದ್ದ ಕಾರಣ ಈ ಹಾವನ್ನು ಯಾರೂ ಗಮನಿಸಿರಲಿಲ್ಲ. ಇದು ನೇರವಾಗಿ ಮನೆಯೊಳಗೆ ಹೋಗಿ ಬಚ್ಚಿಟ್ಟುಕೊಳ್ಳಲು ಯತ್ನಿಸಿತ್ತು. ಆದರೆ, ಅದೃಷ್ಟ ಚೆನ್ನಾಗಿತ್ತು. ಶಂಕರ್ ಪ್ರಸಾದ್ ಅವರ ಸಾಕು ನಾಯಿ `ಡಾಗಿ’ ಈ ಸರ್ಪವನ್ನು ಕಂಡಿತ್ತು. ಇದನ್ನು ನೋಡಿದ…