ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವು ದಿನಗಳ ಹಿಂದಷ್ಟೇ ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಜಿಯೋ ಕಂಪನಿ ಕಡಿಮೆ ಬೆಲೆ ಜಿಯೋ ಫ್ಯೂಚರ್ ಫೋನ್ ಬಿಡುಗಡೆ ಮಾಡಿದ್ದರು. ಈ ಜಿಯೋ ಫೋನ್ ಬೆಲೆ ಕೇವಲ 1500ರೂ ಗಳು ಇರಲಿದ್ದು, ಈ 1500ರೂ ಗಳನ್ನು ಡೆಪಾಸಿಟ್ ಮಾಡಿದ್ರೆ, ಮೂರೂ ವರ್ಷದ ನಂತರ ಈ ಹಣವನ್ನು ಹಿಂದಿಗಿಸುವುದಾಗಿ ಹೇಳಿಕೊಂಡಿತ್ತು.
ಹಾಗಾಗಿ ಜಿಯೋ ಫ್ಯೂಚರ್ ಫೋನ್ ಬುಕಿಂಗ್ ಅಧಿಕೃತವಾಗಿ ಆಗಸ್ಟ್ 24 ರಿಂದ ಬುಕಿಂಗ್ ಪ್ರಾರಂಭವಾಗುತ್ತಿದ್ದರೂ, ಕೆಲವು ಅಧಿಕೃತ ಡೀಲರ್ ಗಳು ಈಗಾಗಲೇ ಬುಕಿಂಗ್ ಗೆ ಅವಕಾಶ ಒದಗಿಸಿಕೊಡಲಿದ್ದಾರೆ.
ಈಗಾಗಲೇ ಲಕ್ಷಾಂತರ ಮಂದಿ ಈ ಫೋನ್ ಕೊಂಡುಕೊಳ್ಳಲು ತುದಿಗಾಲಿನಲ್ಲಿ ನಿಂತಿದ್ದು, ಈ ಹಿನ್ನಲೆಯಲ್ಲಿ ಜಿಯೋ ಫೋನ್ ಅನ್ನು ಸರದಿಯಲ್ಲಿ ಅದಷ್ಟು ಬೇಗನೆ ಕೊಂಡುಕೊಳ್ಳಬೇಕು ಎನ್ನುವ ಪ್ಲಾನ್ ನಿಮಗಿದ್ದಲ್ಲಿ, ಜಿಯೋ ಫೋನ್ ಬುಕ್ ಮಾಡಲು ಬೇಕಾದ ಅಧಿಕೃತ ದಾಖಲಾತಿಗಳ ಬಗ್ಗೆ ಪೂರ್ಣ ಮಾಹಿತಿಯೂ ಇಲ್ಲಿದೆ.
ಹಾಗಾದ್ರೆ ಜಿಯೋ ಫ್ಯೂಚರ್ ಫೋನ್ ಬುಕಿಂಗ್ ಮಾಡೋದು ಹೇಗೆ ಗೊತ್ತಾ?
ಆಧಾರ್ ಕಾರ್ಡ್ ಕಡ್ಡಾಯ :-
ನಿಮ್ಮ ಹತ್ತಿರದ ಅಧಿಕೃತ ರಿಲಯನ್ಸ್ ಜಿಯೋ ಡೀಲರ್ ಗಳ ಮಳಿಗೆಗೆ ಭೇಟಿ ಕೊಡಿ. ನಿಮ್ಮ ಜೊತೆ ಮರೆಯದೆ ಆಧಾರ್ ಕಾರ್ಡ್ ಕಡ್ಡಾಯವಾಗಿ ತೆಗೆದುಕೊಂದು ಹೋಗಿ.
ಯಾಕಂದ್ರೆ ನಿಮ್ಮ ಆಧಾರ್ ವಿವರಗಳನ್ನು ಸೆಂಟ್ರಲೈಸ್ಡ್ ಸಾಫ್ಟ್ ವೇರ್ ನಲ್ಲಿ ಅಪ್ ಲೋಡ್ ಮಾಡಲಾಗುತ್ತದೆ.
ನಿಮ್ಮಆಧಾರ್ ವಿವರಣೆಗಳನ್ನು ಅಪ್ ಲೋಡ್ ಮಾಡಿದ ನಂತರ ಈ ಸಾಫ್ಟ್ ವೇರ್ ನಿಮಗೆ ಒಂದು ಟೋಕನ್ ನಂಬರ್ ನೀಡುತ್ತದೆ. ಈ ನಂಬರ್ ನ್ನು ಯಾವುದೇ ಕಾರಣಕ್ಕೂ ಕಳೆಯಬೇಡಿ. ಇದು ಫೋನ್ ನಿಮ್ಮ ಕೈ ಸೇರುವಾಗ ಅಗತ್ಯ ಬರುತ್ತದೆ.
ಸೂಚನೆ:-
ಒಬ್ಬರ ಆಧಾರ್ ಕಾರ್ಡ್ ಬಳಸಿ ಕೇವಲ ಒಂದು ಫೋನ್ ಪಡೆಯಬಹುದಾಗಿದೆ. ನಿಮಗೆ ಹೆಚ್ಚಿನ ಫೋನ್ ಬೇಕಿದ್ದಲ್ಲಿ ಪಡೆಯಲು ಸಾಧ್ಯವಿಲ್ಲ. ಜೊತೆಗೆ ಆಧಾರ ಕಾರ್ಡ್ ಯಾರ ಹೆಸರಲ್ಲಿದೆಯೋ ಅವರೇ ಸ್ವತಹ ಶಾಪ್’ಗೆ ಹೋಗಿ ಫೋನ್ ಬುಕ್ ಮಾಡಬೇಕಾಗುತ್ತದೆ.
ಜಿಯೋ ಫ್ಯೂಚರ್ ಫೋನ್ ನಿಮ್ಮ ಕೈ ತಲುಪೋದು ಯಾವಾಗ ಗೊತ್ತಾ?
ಒಂದು ವೇಳೆ ನೀವು ಈ ದಿನ ಫೋನ್ ಬುಕ್ ಮಾಡಿದ್ದಲ್ಲಿ ಸೆಪ್ಟೆಂಬರ್ 1 ಅಥವಾ 5 ರ ಒಳಗಡೆ ನಿಮ್ಮ ಕೈ ತಲುಪುವ ಸಾಧ್ಯತೆ ಇದೆ. ಬುಕಿಂಗ್ ಹೆಚ್ಚಾದಂತೆಲ ನಿಮ್ಮ ಕೈ ತಲುಪುವ ದಿನಗಳು ಕೂಡ ಮುಂದೆ ಹೋಗಲಿವೆ.
ಆನ್ಲೈನ್ನಲ್ಲಿ ಕೂಡ ಬುಕ್ ಮಾಡಬಹುದು…
ವರದಿಗಳ ಪ್ರಕಾರ ಆಗಷ್ಟ್ 24ರ ನಂತರ ನೀವು ಆನ್ಲೈನ್ ಮತ್ತು ಜಿಯೋ ಆಪ್’ನಲ್ಲೂ ಬುಕ್ ಮಾಡಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು Education Fair 2026 ಪ್ರಮುಖ Education Fairs & Dates Education Worldwide India Fair (Spring 2026) 📅 ದಿನಾಂಕ: 1 ಮೇ 2026 📍 ಸ್ಥಳ: Radisson Blu Atria, ಬೆಂಗಳೂರು 🎯 ಉದ್ದೇಶ: ದೇಶೀಯ ಮತ್ತು ವಿದೇಶಿ ವಿಶ್ವವಿದ್ಯಾಲಯಗಳ ಮಾಹಿತಿ Admission guidance & spot counselling ವಿದ್ಯಾರ್ಥಿಗಳಿಗೆ scholarship & course selection ಸಹಾಯ Collegedunia Mega Career Carnival 📅 ದಿನಾಂಕ: 24 ಮೇ 2026 📍 ಸ್ಥಳ:…
ಕಳೆದ ಒಂದು ವಾರದಿಂದ ಕೊಡಗು ಜಿಲ್ಲೆಯಲ್ಲಿ ತುಂತುರು ಮಳೆ ಸುರಿಯುತ್ತಿದೆ. ಕಳೆದ ಬಾರಿ ಸುರಿದ ರಣಭೀಕರ ಮಳೆಗೆ ಜಿಲ್ಲೆಯಲ್ಲಿ ಪ್ರವಾಹ ಮತ್ತು ಭೂಕುಸಿತ ಸಂಭವಿಸಿತ್ತು. ಪರಿಣಾಮ ಈಗ ಸಣ್ಣದಾಗಿ ಮಳೆ ಸುರಿದ್ರೂ ಜನರು ಆತಂಕಪಡುತ್ತಿದ್ದಾರೆ. ಇದೇ 20ರಿಂದ ಪುನಃ ನಿರಂತರ ಮಳೆ ಬೀಳುವ ಸಾಧ್ಯತೆ ಇದ್ದು, ಕೆಲವು ಪ್ರದೇಶಗಳ ಜನರಿಗೆ ಮಡಿಕೇರಿ ನಗರಸಭೆ ನೋಟಿಸ್ ನೀಡಿದೆ. ಇದು ಜನರಲ್ಲಿ ಮತ್ತೆ ಆತಂಕ ಮೂಡುವಂತೆ ಮಾಡಿದೆ. ಕಳೆದ ಒಂದು ವಾರದಿಂದ ಕೊಡಗು ಜಿಲ್ಲೆಯಲ್ಲಿ ವರುಣನ ಅಬ್ಬರ ಇಲ್ಲದಿದ್ದರೂ ಶಾಂತಾವಾಗಿಯೇ…
ರಾಜ್ಯದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಹಲವು ಜಿಲ್ಲೆಗಳು ಪ್ರವಾದಿಂದ ತತ್ತರಿಸಿವೆ. ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಇದೇ ಬೆನ್ನಲ್ಲೇ ರಾಜಧಾನಿ ಬೆಂಗಳೂರಿಗೆ ಕಾದಿದೆ ಅಪಾಯ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಬೆಂಗಳೂರಿನಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ನಿಟ್ಟಿನಲ್ಲಿ ಸೂಕ್ತ ಎಚ್ಚರಿಕೆ ಕೈಗೊಳ್ಳಲು ಸೂಚನೆ ನೀಡಲಾಗಿದೆ. ಬೆಂಗಳೂರಿನ ಹಲವು ಪ್ರದೇಶಗಳಲ್ಲಿ 2 ಸೆ.ಮೀಟರ್ ನಿಂದ 6 ಸೆಂಟಿ ಮೀಟರ್ ವರೆಗೂ ಕೂಡ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು…
2019 ರ ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ಮಾ.10 ರಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ದಿನಾಂಕ ಘೋಷಿಸಿದ್ದು 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ. ದೆಹಲಿ ವಿಜ್ಞನ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ, 2019 ಲೋಕಸಭಾ ಚುನಾವಣೆಗೆ ದಿನಾಂಕ ಘೋಷಿಸಿದ್ದಾರೆ. ದೇಶಾದ್ಯಂತ ಒಟ್ಟಾರೆ 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು ಮೇ.23 ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿಸಿದ್ದಾರೆ. ಏ. ರಂದು 11 ಮೊದಲ ಹಂತದ ಮತದಾನ…
ಅಂಟರ್ 19 ವಿಶ್ವಕಪ್ನ ಸೆಮಿಫೈನಲ್ನಲ್ಲಿ ಭಾರತದ ಯುವ ಪಡೆ ಪಾಕಿಸ್ತಾನದ ವಿರುದ್ಧ 88 ಎಸೆತಗಳು ಬಾಕಿ ಇರುವಂತೆ 10 ವಿಕೆಟ್ಗಳಿಂದ ಭರ್ಜರಿ ಗೆಲುವು ದಾಖಲಿಸಿದೆ. ಯಶಸ್ವಿ ಜೈಸ್ವಾಲ್ ಬ್ಯಾಟಿಂಗ್ ಹಾಗೂ ಬೌಲಿಂಗ್ನಲ್ಲಿ ಮಿಂಚಿ ತಂಡದ ಗೆಲುವಿಗೆ ಪ್ರಮುಖ ಪಾತ್ರವಹಿಸಿದರು. ಭಾರತದ ಆರಂಭಿಕ ಬ್ಯಾಟ್ಸ್ಮನ್ 18 ವರ್ಷದ ಯಶಸ್ವಿ ಜೈಸ್ವಾಲ್ 105 ರನ್ (113 ಎಸೆತ, 8 ಬೌಂಡರಿ, 4 ಸಿಕ್ಸರ್) ಹಾಗೂ ದಿವ್ಯಾಂಶ್ ಸಕ್ಸೇನಾ 59 ರನ್ (99 ಎಸೆತ, 6 ಬೌಂಡರಿ) ಗಳಿಸಿ ತಂಡಕ್ಕೆ ಗೆಲುವು…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಮೇಷ :ನಿಮ್ಮ ಅಪಾರ…