ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವು ದಿನಗಳ ಹಿಂದಷ್ಟೇ ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಜಿಯೋ ಕಂಪನಿ ಕಡಿಮೆ ಬೆಲೆ ಜಿಯೋ ಫ್ಯೂಚರ್ ಫೋನ್ ಬಿಡುಗಡೆ ಮಾಡಿದ್ದರು. ಈ ಜಿಯೋ ಫೋನ್ ಬೆಲೆ ಕೇವಲ 1500ರೂ ಗಳು ಇರಲಿದ್ದು, ಈ 1500ರೂ ಗಳನ್ನು ಡೆಪಾಸಿಟ್ ಮಾಡಿದ್ರೆ, ಮೂರೂ ವರ್ಷದ ನಂತರ ಈ ಹಣವನ್ನು ಹಿಂದಿಗಿಸುವುದಾಗಿ ಹೇಳಿಕೊಂಡಿತ್ತು.
ಹಾಗಾಗಿ ಜಿಯೋ ಫ್ಯೂಚರ್ ಫೋನ್ ಬುಕಿಂಗ್ ಅಧಿಕೃತವಾಗಿ ಆಗಸ್ಟ್ 24 ರಿಂದ ಬುಕಿಂಗ್ ಪ್ರಾರಂಭವಾಗುತ್ತಿದ್ದರೂ, ಕೆಲವು ಅಧಿಕೃತ ಡೀಲರ್ ಗಳು ಈಗಾಗಲೇ ಬುಕಿಂಗ್ ಗೆ ಅವಕಾಶ ಒದಗಿಸಿಕೊಡಲಿದ್ದಾರೆ.
ಈಗಾಗಲೇ ಲಕ್ಷಾಂತರ ಮಂದಿ ಈ ಫೋನ್ ಕೊಂಡುಕೊಳ್ಳಲು ತುದಿಗಾಲಿನಲ್ಲಿ ನಿಂತಿದ್ದು, ಈ ಹಿನ್ನಲೆಯಲ್ಲಿ ಜಿಯೋ ಫೋನ್ ಅನ್ನು ಸರದಿಯಲ್ಲಿ ಅದಷ್ಟು ಬೇಗನೆ ಕೊಂಡುಕೊಳ್ಳಬೇಕು ಎನ್ನುವ ಪ್ಲಾನ್ ನಿಮಗಿದ್ದಲ್ಲಿ, ಜಿಯೋ ಫೋನ್ ಬುಕ್ ಮಾಡಲು ಬೇಕಾದ ಅಧಿಕೃತ ದಾಖಲಾತಿಗಳ ಬಗ್ಗೆ ಪೂರ್ಣ ಮಾಹಿತಿಯೂ ಇಲ್ಲಿದೆ.
ಹಾಗಾದ್ರೆ ಜಿಯೋ ಫ್ಯೂಚರ್ ಫೋನ್ ಬುಕಿಂಗ್ ಮಾಡೋದು ಹೇಗೆ ಗೊತ್ತಾ?
ಆಧಾರ್ ಕಾರ್ಡ್ ಕಡ್ಡಾಯ :-
ನಿಮ್ಮ ಹತ್ತಿರದ ಅಧಿಕೃತ ರಿಲಯನ್ಸ್ ಜಿಯೋ ಡೀಲರ್ ಗಳ ಮಳಿಗೆಗೆ ಭೇಟಿ ಕೊಡಿ. ನಿಮ್ಮ ಜೊತೆ ಮರೆಯದೆ ಆಧಾರ್ ಕಾರ್ಡ್ ಕಡ್ಡಾಯವಾಗಿ ತೆಗೆದುಕೊಂದು ಹೋಗಿ.
ಯಾಕಂದ್ರೆ ನಿಮ್ಮ ಆಧಾರ್ ವಿವರಗಳನ್ನು ಸೆಂಟ್ರಲೈಸ್ಡ್ ಸಾಫ್ಟ್ ವೇರ್ ನಲ್ಲಿ ಅಪ್ ಲೋಡ್ ಮಾಡಲಾಗುತ್ತದೆ.
ನಿಮ್ಮಆಧಾರ್ ವಿವರಣೆಗಳನ್ನು ಅಪ್ ಲೋಡ್ ಮಾಡಿದ ನಂತರ ಈ ಸಾಫ್ಟ್ ವೇರ್ ನಿಮಗೆ ಒಂದು ಟೋಕನ್ ನಂಬರ್ ನೀಡುತ್ತದೆ. ಈ ನಂಬರ್ ನ್ನು ಯಾವುದೇ ಕಾರಣಕ್ಕೂ ಕಳೆಯಬೇಡಿ. ಇದು ಫೋನ್ ನಿಮ್ಮ ಕೈ ಸೇರುವಾಗ ಅಗತ್ಯ ಬರುತ್ತದೆ.
ಸೂಚನೆ:-
ಒಬ್ಬರ ಆಧಾರ್ ಕಾರ್ಡ್ ಬಳಸಿ ಕೇವಲ ಒಂದು ಫೋನ್ ಪಡೆಯಬಹುದಾಗಿದೆ. ನಿಮಗೆ ಹೆಚ್ಚಿನ ಫೋನ್ ಬೇಕಿದ್ದಲ್ಲಿ ಪಡೆಯಲು ಸಾಧ್ಯವಿಲ್ಲ. ಜೊತೆಗೆ ಆಧಾರ ಕಾರ್ಡ್ ಯಾರ ಹೆಸರಲ್ಲಿದೆಯೋ ಅವರೇ ಸ್ವತಹ ಶಾಪ್’ಗೆ ಹೋಗಿ ಫೋನ್ ಬುಕ್ ಮಾಡಬೇಕಾಗುತ್ತದೆ.
ಜಿಯೋ ಫ್ಯೂಚರ್ ಫೋನ್ ನಿಮ್ಮ ಕೈ ತಲುಪೋದು ಯಾವಾಗ ಗೊತ್ತಾ?
ಒಂದು ವೇಳೆ ನೀವು ಈ ದಿನ ಫೋನ್ ಬುಕ್ ಮಾಡಿದ್ದಲ್ಲಿ ಸೆಪ್ಟೆಂಬರ್ 1 ಅಥವಾ 5 ರ ಒಳಗಡೆ ನಿಮ್ಮ ಕೈ ತಲುಪುವ ಸಾಧ್ಯತೆ ಇದೆ. ಬುಕಿಂಗ್ ಹೆಚ್ಚಾದಂತೆಲ ನಿಮ್ಮ ಕೈ ತಲುಪುವ ದಿನಗಳು ಕೂಡ ಮುಂದೆ ಹೋಗಲಿವೆ.
ಆನ್ಲೈನ್ನಲ್ಲಿ ಕೂಡ ಬುಕ್ ಮಾಡಬಹುದು…
ವರದಿಗಳ ಪ್ರಕಾರ ಆಗಷ್ಟ್ 24ರ ನಂತರ ನೀವು ಆನ್ಲೈನ್ ಮತ್ತು ಜಿಯೋ ಆಪ್’ನಲ್ಲೂ ಬುಕ್ ಮಾಡಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಾವು, ಚೇಳು ಕಚ್ಚಿದರೆ ಏನು ಮಾಡಬೇಕು ಎಂಬುದೇ ನಮಗೆ ಗೊತ್ತಾಗಲ್ಲ. ಯಾಕೆಂದರೆ ಅಂತಹ ಸಂದರ್ಭಗಳಲ್ಲಿ ಯಾರೇ ಆದರೂ ಗಾಬರಿ ಬೀಳುವುದು ಸಾಮಾನ್ಯ.ಆದರೆ ನೀವು ಗಾಬರಿ ಬೀಳುವ ಆಗಿಲ್ಲ.ಆದರೆ ಇದಕ್ಕೆ ಮನೆಯಲ್ಲೇ ಪರಿಹಾರ ಇದೆ.
ಕೋಲಾರ: ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುವ ಸಲುವಾಗಿ ಸರ್ಕಾರದ ಮಟ್ಟದಲ್ಲಿ ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ 01ನೇ ತರಗತಿಯಿಂದ 05 ತರಗತಿಯವರೆಗೆ ಶಾಲಾ ಕಿಟ್ಗಳನ್ನು ಕೋಲಾರ ಜಿಲ್ಲೆÀಯ ನೋಂದಾಯಿತ ಕಟ್ಟಡ ಕಾರ್ಮಿಕ ಮಕ್ಕಳಿಗೆ ನೇರವಾಗಿ ಆಯಾ ತಾಲ್ಲೂಕು ಕಾರ್ಮಿಕ ನಿರೀಕ್ಷಕರ ಕಛೇರಿಯಲ್ಲಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ಕೋಲಾರ ಜಿಲ್ಲಾ ಸೆಂಟ್ರ್ರಿAಗ್ ಮತ್ತು ಇತರೆ ಕಟ್ಟಡ ಕಾರ್ಮಿಕರ ಸಂಘ ಅಧ್ಯಕ್ಷರಾದ ನವೀನ್ ಕುಮಾರ್…
ಹಕ್ಕಿ ಜ್ವರದ ಸೋಂಕು ಗಾಳಿಯ ಮೂಲಕ ಮನುಷ್ಯರಿಗೆ ಹರಡುತ್ತದೆ. ಆದರೆ ಇದು ಮನುಷ್ಯರಿಂದ ಮನುಷ್ಯರಿಗೆ ಹರಡುವ ಸೋಂಕಲ್ಲ.ಹಕ್ಕಿ ಜ್ವರ ಅಥವಾ ಕೋಳಿ ಶೀತ ಜ್ವರ ಹೆಚ್5ಏನ್1 ವೈರಸ್ನಿಂದ ಹರಡುವ ರೋಗವಾಗಿದೆ.ವೈಜ್ಞಾನಿಕವಾಗಿ ಹಕ್ಕಿ ಜ್ವರವನ್ನು ಹಕ್ಕಿ ಇನ್ಫ್ಲೂಯೆನ್ಜ ಅಥವಾ ಬರ್ಡ್ ಫ್ಲೂ ಎನ್ನುತ್ತಾರೆ.
ಮಂಗಳೂರು ಹಾಗೂ ಮುಂಬೈಗೆ ಭಾರೀ ಅಪಾಯವೊಂದು ಕಾದಿದೆ. ಸಮುದ್ರ ತೀರಕ್ಕೆ ಎರಡೂ ನಗರಗಳು ಹತ್ತಿರದಲ್ಲಿರುವುದರಿಂದ ಅಪಾಯದ ಅಂಚಿನಲ್ಲಿದೆ. ಅಂಟಾರ್ಕಿಟಿಕಾದಲ್ಲಿ ಹಿಮ ಕರುಗುತ್ತಿರುವುದರಿಂದ ಸಮುದ್ರ ಮಟ್ಟ ದಿನೇ ದಿನೇ ಹೆಚ್ಚಾಗುತ್ತಿದ್ದು ಸಮುದ್ರದ ಅಕ್ಕಪಕ್ಕ ಇರುವ ನಗರಗಳಿಗೆ ಅಪಾಯ ಕಾದಿದೆ ಎಂದು ನಾಸಾ ಹೊರ ತಂದಿರುವ ಡೇಟಾ ಪ್ರಕಾರ ನ್ಯೂಯಾರ್ಕ್ ಪತ್ರಿಕೆ ವರದಿ ಮಾಡಿದೆ.
ಕನ್ನಡದ ಹೆಮ್ಮೆಯ ನಟ, ಅಭಿಮಾನಿಗಳ ಡಿ.ಬಾಸ್ ಸ್ಯಾಂಡಲ್ ವುಡ್ ನ ಬ್ರಾಂಡ್ ಅಂತೆಲ್ಲ ಕರೆಸಿಕೊಳ್ಳುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಅಭಿಮಾನಿಗಳು ಕೂಡ ಚೀನಾ ವಸ್ತು ಹಾಗೂ ಅಪ್ಲಿಕೇಷನ್ ಅನ್ನು ಬ್ಯಾನ್ ಮಾಡುವ ನಿರ್ಧಾರ ಕೈಗೊಂಡಿದ್ದು, ಈ ವಿಚಾರವಾಗಿ ದರ್ಶನ್ ಫ್ಯಾನ್ಸ್ ಮೊದಲು ಟಿಕ್ ಟಾಕ್ ಗೆ ಗುಡ್ ಬೈ ಹೇಳಿದ್ದಾರೆ. ಟಿಕ್ ಟಾಕ್ ನಲ್ಲಿಯೂ ಡಿಬಾಸ್ ಹೆಸರು ದಾಖಲೆ ನಿರ್ಮಿಸಿತ್ತು. ಆದರೆ ಇದ್ಯಾವುದನ್ನು ಲೆಕ್ಕಿಸದೆ ದರ್ಶನ್ ಅಭಿಮಾನಿಗಳು ಖಾತೆ ಡಿಲೀಟ್ ಮಾಡಿ ರಾಷ್ಟ್ರ ಪ್ರೇಮ ಮೆರೆದಿದ್ದಾರೆ….
ಶ್ರೀ ರಾಮ ಭಕ್ತ ಹನುಮಂತ ದೇವರಿಗೆ ಸಂಭಂದಿಸಿದ ಕೆಲವು ಮಂತ್ರಗಳು ಇಂತಿವೆ