ಗ್ಯಾಜೆಟ್

ಜಿಯೋ ಫ್ರೀ 4G ಫೋನ್ ಬುಕಿಂಗ್ ಶುರು!ಇವತ್ತೇ ಬುಕ್ ಮಾಡಿ.ಬುಕ್ ಮಾಡೋದು ಹೇಗೆ ಗೊತ್ತಾ?ಈ ಲೇಖನಿ ಓದಿ…

2651

ಕೆಲವು ದಿನಗಳ ಹಿಂದಷ್ಟೇ ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಜಿಯೋ ಕಂಪನಿ ಕಡಿಮೆ ಬೆಲೆ ಜಿಯೋ ಫ್ಯೂಚರ್ ಫೋನ್ ಬಿಡುಗಡೆ ಮಾಡಿದ್ದರು. ಈ ಜಿಯೋ ಫೋನ್ ಬೆಲೆ ಕೇವಲ 1500ರೂ ಗಳು ಇರಲಿದ್ದು, ಈ 1500ರೂ ಗಳನ್ನು ಡೆಪಾಸಿಟ್ ಮಾಡಿದ್ರೆ, ಮೂರೂ ವರ್ಷದ ನಂತರ ಈ ಹಣವನ್ನು ಹಿಂದಿಗಿಸುವುದಾಗಿ ಹೇಳಿಕೊಂಡಿತ್ತು.

ಹಾಗಾಗಿ ಜಿಯೋ ಫ್ಯೂಚರ್ ಫೋನ್ ಬುಕಿಂಗ್ ಅಧಿಕೃತವಾಗಿ ಆಗಸ್ಟ್ 24 ರಿಂದ ಬುಕಿಂಗ್ ಪ್ರಾರಂಭವಾಗುತ್ತಿದ್ದರೂ, ಕೆಲವು ಅಧಿಕೃತ ಡೀಲರ್ ಗಳು ಈಗಾಗಲೇ ಬುಕಿಂಗ್ ಗೆ ಅವಕಾಶ ಒದಗಿಸಿಕೊಡಲಿದ್ದಾರೆ.

ಈಗಾಗಲೇ ಲಕ್ಷಾಂತರ ಮಂದಿ ಈ ಫೋನ್ ಕೊಂಡುಕೊಳ್ಳಲು ತುದಿಗಾಲಿನಲ್ಲಿ ನಿಂತಿದ್ದು, ಈ ಹಿನ್ನಲೆಯಲ್ಲಿ ಜಿಯೋ ಫೋನ್ ಅನ್ನು ಸರದಿಯಲ್ಲಿ ಅದಷ್ಟು ಬೇಗನೆ ಕೊಂಡುಕೊಳ್ಳಬೇಕು ಎನ್ನುವ ಪ್ಲಾನ್ ನಿಮಗಿದ್ದಲ್ಲಿ, ಜಿಯೋ ಫೋನ್ ಬುಕ್ ಮಾಡಲು ಬೇಕಾದ ಅಧಿಕೃತ ದಾಖಲಾತಿಗಳ ಬಗ್ಗೆ ಪೂರ್ಣ ಮಾಹಿತಿಯೂ ಇಲ್ಲಿದೆ.

ಹಾಗಾದ್ರೆ ಜಿಯೋ ಫ್ಯೂಚರ್ ಫೋನ್ ಬುಕಿಂಗ್ ಮಾಡೋದು ಹೇಗೆ ಗೊತ್ತಾ?

ಆಧಾರ್ ಕಾರ್ಡ್ ಕಡ್ಡಾಯ :-

ನಿಮ್ಮ ಹತ್ತಿರದ ಅಧಿಕೃತ ರಿಲಯನ್ಸ್ ಜಿಯೋ ಡೀಲರ್ ಗಳ ಮಳಿಗೆಗೆ ಭೇಟಿ ಕೊಡಿ. ನಿಮ್ಮ ಜೊತೆ ಮರೆಯದೆ ಆಧಾರ್ ಕಾರ್ಡ್ ಕಡ್ಡಾಯವಾಗಿ ತೆಗೆದುಕೊಂದು ಹೋಗಿ.

ಯಾಕಂದ್ರೆ ನಿಮ್ಮ ಆಧಾರ್ ವಿವರಗಳನ್ನು ಸೆಂಟ್ರಲೈಸ್ಡ್ ಸಾಫ್ಟ್ ವೇರ್ ನಲ್ಲಿ ಅಪ್ ಲೋಡ್ ಮಾಡಲಾಗುತ್ತದೆ.

ನಿಮ್ಮಆಧಾರ್ ವಿವರಣೆಗಳನ್ನು ಅಪ್ ಲೋಡ್ ಮಾಡಿದ ನಂತರ ಈ ಸಾಫ್ಟ್ ವೇರ್ ನಿಮಗೆ ಒಂದು ಟೋಕನ್ ನಂಬರ್ ನೀಡುತ್ತದೆ. ಈ ನಂಬರ್ ನ್ನು ಯಾವುದೇ ಕಾರಣಕ್ಕೂ ಕಳೆಯಬೇಡಿ. ಇದು ಫೋನ್ ನಿಮ್ಮ ಕೈ ಸೇರುವಾಗ ಅಗತ್ಯ ಬರುತ್ತದೆ.

ಸೂಚನೆ:-

ಒಬ್ಬರ ಆಧಾರ್ ಕಾರ್ಡ್ ಬಳಸಿ ಕೇವಲ ಒಂದು ಫೋನ್ ಪಡೆಯಬಹುದಾಗಿದೆ. ನಿಮಗೆ ಹೆಚ್ಚಿನ ಫೋನ್ ಬೇಕಿದ್ದಲ್ಲಿ ಪಡೆಯಲು ಸಾಧ್ಯವಿಲ್ಲ. ಜೊತೆಗೆ ಆಧಾರ ಕಾರ್ಡ್ ಯಾರ ಹೆಸರಲ್ಲಿದೆಯೋ ಅವರೇ ಸ್ವತಹ ಶಾಪ್’ಗೆ ಹೋಗಿ ಫೋನ್ ಬುಕ್ ಮಾಡಬೇಕಾಗುತ್ತದೆ.

ಜಿಯೋ ಫ್ಯೂಚರ್ ಫೋನ್ ನಿಮ್ಮ ಕೈ ತಲುಪೋದು ಯಾವಾಗ ಗೊತ್ತಾ?

ಒಂದು ವೇಳೆ ನೀವು ಈ ದಿನ ಫೋನ್ ಬುಕ್ ಮಾಡಿದ್ದಲ್ಲಿ ಸೆಪ್ಟೆಂಬರ್ 1 ಅಥವಾ 5 ರ ಒಳಗಡೆ ನಿಮ್ಮ ಕೈ ತಲುಪುವ ಸಾಧ್ಯತೆ ಇದೆ. ಬುಕಿಂಗ್ ಹೆಚ್ಚಾದಂತೆಲ  ನಿಮ್ಮ ಕೈ ತಲುಪುವ ದಿನಗಳು ಕೂಡ ಮುಂದೆ ಹೋಗಲಿವೆ.

ಆನ್ಲೈನ್ನಲ್ಲಿ ಕೂಡ ಬುಕ್ ಮಾಡಬಹುದು…

ವರದಿಗಳ ಪ್ರಕಾರ ಆಗಷ್ಟ್ 24ರ ನಂತರ ನೀವು ಆನ್ಲೈನ್ ಮತ್ತು ಜಿಯೋ ಆಪ್’ನಲ್ಲೂ ಬುಕ್ ಮಾಡಬಹುದು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(22 ಮಾರ್ಚ್, 2019) ನಿಮ್ಮ ಶೀಘ್ರ ಕ್ರಮ ನಿಮ್ಮ ಸುದೀರ್ಘವಾದ ಸಮಸ್ಯೆಯನ್ನು ಪರಿಹರಿಸುತ್ತದೆ. ನೀವು ಜನರು ನಿಮ್ಮಿಂದ…

  • ಸ್ಪೂರ್ತಿ

    6 ನೇ ತರಗತಿ ಫೈಲ್ ಆಗಿದ್ದ ಈ ಹುಡುಗ ಈಗ ಕೋಟಿ ಕೋಟಿ ಅಧಿಪತಿ, ಮಾಡುವ ಕೆಲಸ ಏನು.

    ನಮಗೆ ಕೆಲವು ಸಮಯದಲ್ಲಿ ಧಿಡೀರನೆ ತಲೆಯಲ್ಲಿ ಬರುವ ಕೆಲವು ಯೋಚನೆಗಳು ಕೆಲವೊಮ್ಮೆ ನಮ್ಮ ಜೀವನವನ್ನ ಬದಲಾಯಿಸಬಹುದು ಅನ್ನುವುದಕ್ಕೆ ಉತ್ತಮ ಉದಾಹರಣೆ ಇದಾಗಿದೆ. ಹೌದು ಕೆಲವೊಮ್ಮೆ ನಮ್ಮ ತಲೆಯಲ್ಲಿ ಬರುವ ಕೆಲವು ಯೋಚನೆಗಳು ಬೇರೆಯವರಿಗೆ ತಮಾಷೆ ಅನಿಸಿದರೂ ಅದೂ ಕೆಲವೊಮ್ಮೆ ನಮ್ಮ ಜೀವನದ ಹಾದಿಯನ್ನೇ ಬದಲಾಯಿಸಬಹುದು. ಹೌದು ಕೇರಳಕ್ಕೆ ರಾಜ್ಯದ ಒಂದು ಕುಗ್ರಾಮದಲ್ಲಿ ಹುಟ್ಟಿದ್ದ ಈ ಹುಡುಗನ ಹೆಸರು ಮುಸ್ತಫಾ, ಮುಸ್ತಫಾ ಅವರು ವಾಸವಿದ್ದ ಊರಿನಲ್ಲಿ ಸರಿಯಾದ ರಸ್ತೆ ಮತ್ತು ನೀರು ಇರಲಿಲ್ಲ ಮತ್ತು ಅವರ ಊರಿನಲ್ಲಿ ಕೇವಲ…

  • ಜ್ಯೋತಿಷ್ಯ

    ಯಾವ ದಿನ ಹುಟ್ಟಿದವರು, ಏನೆಲ್ಲಾ ಗುಣ ನಡೆತೆ ಹೊಂದಿರುತ್ತಾರೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಜ್ಯೋತಿಷ್ಯಾಸ್ತ್ರ ಬಹು ಪುರಾತನವಾಗಿದ್ದರೂ ಕೆಲವರು ಇಂದಿಗೂ ನಂಬುವುದಿಲ್ಲ. ಆದರೆ ನಮ್ಮ ಹುಟ್ಟಿನ ಕೆಲವು ಅಂಶಗಳು ನಮ್ಮ ಜೀವನದ ಮೇಲೆ ಪ್ರಭಾವ ಬೀರುತ್ತವೆ ಎಂಬುದು ಜ್ಯೋತಿಷ್ಯಾಸ್ತ್ರದಲ್ಲಿ ಹೇಳದೇ ಇದ್ದರೂ ವಾಸ್ತವಾಂಶಗಳನ್ನು ಗಮನಿಸಿ ನಿಜ ಎಂದು ಒಪ್ಪಿಕೊಳ್ಳಲೇಬೇಕಾಗುತ್ತದೆ.

  • ಆರೋಗ್ಯ

    ಹೊಟ್ಟೆಯ ಕೊಬ್ಬನ್ನು ಕರಗಿಸಲು ಈ ಆಹಾರವನ್ನು ಸೇವಿಸಿ, ಕೊಬ್ಬನ್ನು ಕಡಿಮೆ ಮಾಡಿಕೊಳ್ಳಿ.

    ತೂಕ ನಷ್ಟಕ್ಕೆ ಆಹಾರವನ್ನು ಅನುಸರಿಸುವಾಗ ನೀವು ಸೇವಿಸುವ ಕ್ಯಾಲೊರಿಗಳ ಸಂಖ್ಯೆಯನ್ನು ಕಡಿಮೆ ಮಾಡಬೇಕಾಗುತ್ತದೆ. ನೀವು ಸೇವಿಸುವುದಕ್ಕಿಂತ ಹೆಚ್ಚಿನ ಕ್ಯಾಲೊರಿಗಳನ್ನು ನೀವು ಸುಡಬೇಕು. ಅದಕ್ಕಾಗಿಯೇ ತೂಕ ನಷ್ಟಕ್ಕೆ ಯಾವುದೇ ಆಹಾರವು ನೀವು ಸೇವಿಸುವ ಕ್ಯಾಲೊರಿಗಳ ಸಂಖ್ಯೆಯನ್ನು ನಿರ್ಬಂಧಿಸುತ್ತದೆ. ಆದರೆ ದಿನದ ಯಾವುದೇ ಸಮಯದಲ್ಲಾದರೂ ಹಸಿವು ಜಾಸ್ತಿಯಾಗಿ ನಿವು ಅಗತ್ಯಕ್ಕಿಂತ ಹೆಚ್ಚಿನದನ್ನು ತಿನ್ನಬಹುದು ಇದರಿಂದ ನಿಮ್ಮ ದೇಹದ ತೂಕ ಕಡಿಮೆಯಾಗುವುದಿಲ್ಲ. ಹೊಟ್ಟೆಯ ಕೊಬ್ಬಿನ ಶೇಖರಣೆಗೆ ಕಾರಣವಾಗುವ ಆಹಾರವನ್ನ ನಿವು ಹಸಿವನ್ನು ನೀಗಿಸಲು ಹೆಚ್ಚಾಗಿ ಹೆಚ್ಚಿನ ಕ್ಯಾಲೊರಿಗಳನ್ನು ಸೇವಿಸುತ್ತೀರಿ. ಅಂತಹ ಪರಿಸ್ಥಿತಿಯನ್ನು…

  • ಮನರಂಜನೆ

    ಬಿಗ್‍ಬಾಸ್ ಸೀಸನ್ 7 ಟಿಕೆಟ್ ಟು ರಲ್ಲಿ ಫಿನಾಲೆ ಗೆದ್ದ ವಾಸುಕಿ ವೈಭವ್.

    ಈ ವಾರ ಬಿಗ್ ಮನೆಯಿಂದ ಹೊರ ಹೋಗಲು ಏಳು ಸ್ಪರ್ಧಿಗಳು ನಾಮಿನೇಟ್ ಆಗಿದ್ದರು. ಮನೆಯ ಎಲ್ಲಾ ಸದಸ್ಯರು ನಾಮಿನೇಟ್ ಆದರೂ ಬಿಗ್‍ಬಾಸ್ ಸ್ಪರ್ಧಿಗಳಿಗೆ ಫಿನಾಲೆ ಹಂತ ತಲುಪಲು ಒಂದು ಬಿಗ್ ಆಫರ್ ನೀಡಿದ್ದರು. ಈ ವಾರ ಅತಿ ಹೆಚ್ಚು ಪದಕ ಪಡೆಯುವ ಒಬ್ಬ ಸ್ಪರ್ಧಿ ‘ಬಿಗ್‍ಬಾಸ್ ಸೀಸನ್ 7’ ರ ಫಿನಾಲೆ ಹಂತವನ್ನು ತಲುಪುವ ಅವಕಾಶವನ್ನು ಬಿಗ್‍ಬಾಸ್ ನೀಡಿದ್ದರು. ಇದೀಗ ‘ಬಿಗ್‍ಬಾಸ್ ಸೀಸನ್ 7’ ರ ಮೊದಲ ಫೈನಲಿಸ್ಟ್ ಆಗಿ ವಾಸುಕಿ ಆಯ್ಕೆಯಾಗಿದ್ದಾರೆ. ಈ ವಾರ ಟಿಕೆಟ್…

  • ಸುದ್ದಿ

    ವಾಟ್ಸಾಪ್ ಪ್ರಿಯರಿಗೊಂದು ಶಾಕಿಂಗ್ ನ್ಯೂಸ್…! 2020 ಕ್ಕೆ ಕೊನೆಯಾಗುತ್ತೆ ಈ ಆ್ಯಪ್…!! ಯಾವುದು ಗೊತ್ತೇ,.?

    ವಾಟ್ಸಾಪ್ ಬಳಕೆದಾರರಿಗೆ ಬಿಗ್ ಶಾಕ್! ಫೇಸ್‌ಬುಕ್ ಒಡೆತನದ ವಾಟ್ಸಾಪ್ ತನ್ನ ಅಪ್ಲಿಕೇಶನ್‌ನಲ್ಲಿ ಬದಲಾವಣೆ ತರುವ ಉದ್ದೇಶ ಹೊಂದಿದ್ದು, ಫೆಬ್ರವರಿ 1, 2020ರ ಬಳಿಕ ಕೆಲ ಮೊಬೈಲ್‌ಗಳಿಗೆ ತನ್ನ ಸೌಲಭ್ಯವನ್ನು ನಿಲ್ಲಿಸಲು ಕಂಪನಿ ತೀರ್ಮಾನಿಸಿದೆ. ಪ್ರಪಂಚದ ಜನಪ್ರಿಯ ಸಂದೇಶ ರವಾನೆ ಮಾಡುವ ವೇದಿಕೆಗಳಲ್ಲಿ ವಾಟ್ಸಾಪ್ ಹೆಚ್ಚು ಜನಮೆಚ್ಚುಗೆ ಪಡೆದುಕೊಂಡಿದೆ. ಇದೀಗ ವಾಟ್ಸಾಪ್ ಪ್ರಿಯರಿಗೆ ಒಂದ ಕಹಿ ಸುದ್ದಿ ಬಂದಿದ್ದು ಕೆಲ ಮೊಬೈಲ್‌ಗಳಲ್ಲಿ ವಾಟ್ಸಾಪ್ ಸೇವೆ ಬಂದ್ ಆಗಲಿದೆ ಎಂದು ಕೇಳಿ ಬಂದಿದೆ. ಸಾಮಾಜಿಕ ಜಾಲತಾಣದ ದೈತ್ಯ ಮಾದ್ಯಮವಾಗಿ ಬೆಳೆದಿರುವ…