ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವು ದಿನಗಳ ಹಿಂದಷ್ಟೇ ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಜಿಯೋ ಕಂಪನಿ ಕಡಿಮೆ ಬೆಲೆ ಜಿಯೋ ಫ್ಯೂಚರ್ ಫೋನ್ ಬಿಡುಗಡೆ ಮಾಡಿದ್ದರು. ಈ ಜಿಯೋ ಫೋನ್ ಬೆಲೆ ಕೇವಲ 1500ರೂ ಗಳು ಇರಲಿದ್ದು, ಈ 1500ರೂ ಗಳನ್ನು ಡೆಪಾಸಿಟ್ ಮಾಡಿದ್ರೆ, ಮೂರೂ ವರ್ಷದ ನಂತರ ಈ ಹಣವನ್ನು ಹಿಂದಿಗಿಸುವುದಾಗಿ ಹೇಳಿಕೊಂಡಿತ್ತು.
ಹಾಗಾಗಿ ಜಿಯೋ ಫ್ಯೂಚರ್ ಫೋನ್ ಬುಕಿಂಗ್ ಅಧಿಕೃತವಾಗಿ ಆಗಸ್ಟ್ 24 ರಿಂದ ಬುಕಿಂಗ್ ಪ್ರಾರಂಭವಾಗುತ್ತಿದ್ದರೂ, ಕೆಲವು ಅಧಿಕೃತ ಡೀಲರ್ ಗಳು ಈಗಾಗಲೇ ಬುಕಿಂಗ್ ಗೆ ಅವಕಾಶ ಒದಗಿಸಿಕೊಡಲಿದ್ದಾರೆ.
ಈಗಾಗಲೇ ಲಕ್ಷಾಂತರ ಮಂದಿ ಈ ಫೋನ್ ಕೊಂಡುಕೊಳ್ಳಲು ತುದಿಗಾಲಿನಲ್ಲಿ ನಿಂತಿದ್ದು, ಈ ಹಿನ್ನಲೆಯಲ್ಲಿ ಜಿಯೋ ಫೋನ್ ಅನ್ನು ಸರದಿಯಲ್ಲಿ ಅದಷ್ಟು ಬೇಗನೆ ಕೊಂಡುಕೊಳ್ಳಬೇಕು ಎನ್ನುವ ಪ್ಲಾನ್ ನಿಮಗಿದ್ದಲ್ಲಿ, ಜಿಯೋ ಫೋನ್ ಬುಕ್ ಮಾಡಲು ಬೇಕಾದ ಅಧಿಕೃತ ದಾಖಲಾತಿಗಳ ಬಗ್ಗೆ ಪೂರ್ಣ ಮಾಹಿತಿಯೂ ಇಲ್ಲಿದೆ.
ಹಾಗಾದ್ರೆ ಜಿಯೋ ಫ್ಯೂಚರ್ ಫೋನ್ ಬುಕಿಂಗ್ ಮಾಡೋದು ಹೇಗೆ ಗೊತ್ತಾ?
ಆಧಾರ್ ಕಾರ್ಡ್ ಕಡ್ಡಾಯ :-
ನಿಮ್ಮ ಹತ್ತಿರದ ಅಧಿಕೃತ ರಿಲಯನ್ಸ್ ಜಿಯೋ ಡೀಲರ್ ಗಳ ಮಳಿಗೆಗೆ ಭೇಟಿ ಕೊಡಿ. ನಿಮ್ಮ ಜೊತೆ ಮರೆಯದೆ ಆಧಾರ್ ಕಾರ್ಡ್ ಕಡ್ಡಾಯವಾಗಿ ತೆಗೆದುಕೊಂದು ಹೋಗಿ.
ಯಾಕಂದ್ರೆ ನಿಮ್ಮ ಆಧಾರ್ ವಿವರಗಳನ್ನು ಸೆಂಟ್ರಲೈಸ್ಡ್ ಸಾಫ್ಟ್ ವೇರ್ ನಲ್ಲಿ ಅಪ್ ಲೋಡ್ ಮಾಡಲಾಗುತ್ತದೆ.
ನಿಮ್ಮಆಧಾರ್ ವಿವರಣೆಗಳನ್ನು ಅಪ್ ಲೋಡ್ ಮಾಡಿದ ನಂತರ ಈ ಸಾಫ್ಟ್ ವೇರ್ ನಿಮಗೆ ಒಂದು ಟೋಕನ್ ನಂಬರ್ ನೀಡುತ್ತದೆ. ಈ ನಂಬರ್ ನ್ನು ಯಾವುದೇ ಕಾರಣಕ್ಕೂ ಕಳೆಯಬೇಡಿ. ಇದು ಫೋನ್ ನಿಮ್ಮ ಕೈ ಸೇರುವಾಗ ಅಗತ್ಯ ಬರುತ್ತದೆ.
ಸೂಚನೆ:-
ಒಬ್ಬರ ಆಧಾರ್ ಕಾರ್ಡ್ ಬಳಸಿ ಕೇವಲ ಒಂದು ಫೋನ್ ಪಡೆಯಬಹುದಾಗಿದೆ. ನಿಮಗೆ ಹೆಚ್ಚಿನ ಫೋನ್ ಬೇಕಿದ್ದಲ್ಲಿ ಪಡೆಯಲು ಸಾಧ್ಯವಿಲ್ಲ. ಜೊತೆಗೆ ಆಧಾರ ಕಾರ್ಡ್ ಯಾರ ಹೆಸರಲ್ಲಿದೆಯೋ ಅವರೇ ಸ್ವತಹ ಶಾಪ್’ಗೆ ಹೋಗಿ ಫೋನ್ ಬುಕ್ ಮಾಡಬೇಕಾಗುತ್ತದೆ.
ಜಿಯೋ ಫ್ಯೂಚರ್ ಫೋನ್ ನಿಮ್ಮ ಕೈ ತಲುಪೋದು ಯಾವಾಗ ಗೊತ್ತಾ?
ಒಂದು ವೇಳೆ ನೀವು ಈ ದಿನ ಫೋನ್ ಬುಕ್ ಮಾಡಿದ್ದಲ್ಲಿ ಸೆಪ್ಟೆಂಬರ್ 1 ಅಥವಾ 5 ರ ಒಳಗಡೆ ನಿಮ್ಮ ಕೈ ತಲುಪುವ ಸಾಧ್ಯತೆ ಇದೆ. ಬುಕಿಂಗ್ ಹೆಚ್ಚಾದಂತೆಲ ನಿಮ್ಮ ಕೈ ತಲುಪುವ ದಿನಗಳು ಕೂಡ ಮುಂದೆ ಹೋಗಲಿವೆ.
ಆನ್ಲೈನ್ನಲ್ಲಿ ಕೂಡ ಬುಕ್ ಮಾಡಬಹುದು…
ವರದಿಗಳ ಪ್ರಕಾರ ಆಗಷ್ಟ್ 24ರ ನಂತರ ನೀವು ಆನ್ಲೈನ್ ಮತ್ತು ಜಿಯೋ ಆಪ್’ನಲ್ಲೂ ಬುಕ್ ಮಾಡಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚಿನ ನಮ್ಮ ಜೀವನ ಶೈಲಿಯಲ್ಲಿ ವ್ಯಕ್ತಿಗಳಿಗಿಂತ ವಸ್ತುಗಳಿಗೆ ಹೆಚ್ಚಿನ ಪ್ರಾಮುಖ್ಯತೆ ಸಿಗುತ್ತಿದೆ, ಮೊಬೈಲ್, ಲ್ಯಾಪ್ಟಾಪ್, ಐಪಾಡ್, ಐಫೋನ್ ಇವುಗಳಿಗೆ ಪ್ರಾಮುಖ್ಯತೆ ಹೆಚ್ಚುತ್ತಿದೆ. ನಮಗೆ ಗೊತ್ತಿಲದೇ ಐಫೋನ್ ಕಳೆದರೆ ಚಿಂತೆ ಬೇಡ. ಕಳೆದುಹೋದ ಇಪ್ಪಹೋಣೆ ಹುಡುಕುವುದು ಹೇಗೆ ಎಂಬುದುಗೊತ್ತಾ..?
ಕೆಲ ರೈತರು ಹೊಂದಲ್ಲ ಒಂದು ಹೊಸ ಪ್ರಯೋಗಗಳನ್ನು ಮಾಡುತ್ತಿರುತ್ತಾರೆ. ಈ ಹೊಸ ಪ್ರಯೋಗಗಳನ್ನು ಮಾಡಿ ತಮ್ಮ ಕೃಷಿಯಲ್ಲಿ ಲಾಭವನ್ನು ಗಳಿಸುತ್ತಾರೆ. ರಾಯಚೂರು ಜಿಲ್ಲೆ ಒಂದೆಡೆ ಪ್ರವಾಹಕ್ಕೆ ಸಿಲುಕಿ ಬರಗಾಲದಿಂದ ತತ್ತರಿಸಿ ಹೋಗಿದೆ. ಇಂತಹ ಸಮಯದಲ್ಲೂ ಕೂಡ ಜಿಲ್ಲೆಯ ದೇವದುರ್ಗ ತಾಲೂಕಿನ ರೈತರು ಅಡುಗೆ ಎಣ್ಣೆಯನ್ನು ಬಳಸಿ ಉತ್ತಮ ಕೃಷಿ ಮಾಡಿ ರೈತರ ಪಾಲಿಗೆ ಸ್ಫೂರ್ತಿಯಾಗಿದ್ದಾರೆ. ನಾರಾಯಣಪುರ ಬಲದಂಡೆ ಎಂಬುವ ಕಾಲುವೆಯ ನೀರನ್ನು ನಂಬಿಕೊಂಡು ಕೃಷಿ ಮಾಡುತ್ತಿರುವ ಅನೇಕ ರೈತರ ಮುಖ್ಯ ಬೆಳೆಗಳೆಂದರೆ ಭತ್ತ, ಹತ್ತಿ ಹಾಗೂ ಮೆಣಸಿನಕಾಯಿ. ಆದರೆ…
ಮಹಿಳೆಯರ ಆರ್ಥಿಕ, ಸಾಮಾಜಿಕ, ರಾಜಕೀಯ ಸಬಲೀಕರಣಕ್ಕಾಗಿ ಹಾಗೂ ಅವರಿಗೆ ರಕ್ಷಣೆ ನೀಡಿ ಸಮಾಜದ ಮುಖ್ಯವಾಹಿನಿಯಲ್ಲಿ ತರಲು ಇಲಾಖಾವತಿಯಿಂದ ಹಲವಾರು ಮಹಿಳಾ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅದರಲ್ಲಿ ಸ್ತ್ರಿ ಶಕ್ತಿ ಸಂಘವು ಒಂದು.ಸ್ತ್ರೀ ಶಕ್ತಿ ಸಂಘದ ಮಹಿಳೆಯರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಒಂದು ಸಂಘದಲ್ಲಿ ಒಂದೆ ಕುಟುಂಬದ ಒಬ್ಬರು ಸದಸ್ಯರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಒಂದೇ ಕುಟುಂಬದ ಹೆಚ್ಚು ಸದಸ್ಯರು ಒಂದೇ ಸಂಘದಲ್ಲಿ ಇದ್ದರೆ ಅದು ಅವ್ಯವಹಾರ, ಸರ್ಕಾರದ ಯೋಜನೆಗಳ ದುರ್ಬಳಕೆ ಆಗಬಹುದು ಎಂಬ ಕಾರಣದಿಂದ ಒಂದು ಸಂಘದಲ್ಲಿ…
ಮಕ್ಕಳಿಲ್ಲದ ಶ್ರೀಮಂತ ದಂಪತಿಗಳಾದ ಬ್ರಿಜೇಶ್ ಶ್ರೀವಾತ್ಸವ ಮತ್ತವರ ಪತ್ನಿ ಶಬೀಸ್ತಾ ಶ್ರೀವಾತ್ಸವ ತಾವು ಸಾಕಿರುವ ಮಂಗನನ್ನು ಮಗುವಿನಂತೆ ನೋಡಿಕೊಳ್ಳುತ್ತಿದ್ದಾರೆ. ಈ ಮಂಗನ ವಾಸ್ತವ್ಯಕ್ಕೆ ಎಸಿ ಕೊಠಡಿಯೊಂದನ್ನು ನಿರ್ಮಿಸಿದ್ದಾರೆ.
ರಾಣಿ ಪದ್ಮಿನಿ 13ನೇ ಶತಮಾನದ ರಾಜಸ್ಥಾನದ ಮೇವಾಡ್ ಸಂಸ್ಥಾನ (ಈಗಿನ ಚಿತ್ತೋಡಗಢ, ರಾಜಸ್ಥಾನ) ರಾಜ ರಾವಲ್ ರತನ ಸಿಂಗ್ ನ ರಾಣಿಯಾಗಿದ್ದಳು.ರಾಣಿ ಪದ್ಮಿನಿಯು ತುಂಬಾ ಸೌಂದರ್ಯವತಿಯಾಗಿದ್ದಳು ಕೂಡ. ಆಗ ಅಲ್ಲಾವುದ್ದೀನ್ ಖಿಲ್ಜಿ ಮೊಘಲ್ ದೊರೆಯಾಗಿ ದೆಹಲಿಯನ್ನಾಳುತ್ತಿದ್ದ, ಆತನೊಬ್ಬ ಹಿಂದೂ ವಿರೋಧಿ, ವಿಕೃತ ಕಾಮಿ & ಸಲಿಂಗಕಾಮಿಯೂ ಆಗಿದ್ದ.
ಸೋಮವಾರ, 2/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಬ್ಯಾಂಕಿಂಗ್ ಹಾಗೂ ಹಣಕಾಸು ವ್ಯವಹಾರಗಳಲ್ಲಿ ತೊಡಗಿಕೊಂಡವರಿಗೆ ನಿರೀಕ್ಷಿತವಾದ ಕಾರ್ಯ ಸಿದ್ಧಿ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಪ್ರತಿಫಲ. ದೇಹಾರೋಗ್ಯದ ಬಗ್ಗೆ ಗಮನ ಹರಿಸಬೇಕು. ಸಣ್ಣ ಸಣ್ಣ ವಿಚಾರಗಳಲ್ಲಿ ಕೋಪತಾಪಗಳಿಂದ ಉದ್ವೇಗಗೊಳ್ಳುವಿರಿ. ಶುಭಮಂಗಲ ಕಾರ್ಯಗಳಿಗೆ ಆಗಾಗ ಖರ್ಚುವೆಚ್ಚಗಳಿರುತ್ತವೆ. ಹಿಡಿತ ಬಲವಿರಬೇಕು. ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು. ವೃಷಭ:- ಆರೋಗ್ಯ ಸುಧಾರಿಸುತ್ತದೆ. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಬೇಕು. ರಾಜಕೀಯ ಕ್ಷೇತ್ರದಲ್ಲಿರುವವರಿಗೆ ನಿರೀಕ್ಷಿತ ಕೆಲಸಗಳು ಉತ್ತಮ ಫಲ ನೀಡುವುದರೊಂದಿಗೆ ಹಣಕಾಸಿನ ಅನುಕೂಲತೆಗಳು…