ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯಶಸ್ಸು ಯಾರಿಗೆ ಬೇಡ ಹೇಳಿ? ಎಷ್ಟೇ ಶ್ರಮವಹಿಸಿದ್ರೂ ಕೆಲವರಿಗೆ ಯಶಸ್ಸು ಲಭಿಸುವುದಿಲ್ಲ. ಜೀವನದಲ್ಲಿ ಒಂದಾದ ಮೇಲೆ ಒಂದು ಕಷ್ಟಗಳು ಬರ್ತಾನೆ ಇರುತ್ವೆ. ಮಾಡಿದ ಕೆಲಸಕ್ಕೆ ಯಶಸ್ಸು ಸಿಗಲಿ, ಜೀವನದಲ್ಲಿ ಸಫಲತೆ ಕಾಣಲಿ ಅಂತಾ ಎಲ್ಲರೂ ಬಯಸ್ತಾರೆ. ಯಶಸ್ಸಿನ ವಿಧಾನ ಹಾಗೂ ವಿಷಯಗಳು ಬೇರೆ ಬೇರೆಯಾದರೂ ಹೋರಾಟ ಮಾತ್ರ ತಪ್ಪಿದ್ದಲ್ಲ. ಕೆಲವರಿಗೆ ಬೇಗನೆ ಯಶಸ್ಸು ದೊರೆತರೆ ಇನ್ನು ಕೆಲವರು ಪಡಬಾರದ ಪಾಡೆಲ್ಲ ಪಡುತ್ತಾರೆ.
ಯಶಸ್ಸಿನ ಹಾದಿ ಸುಲಭವಲ್ಲ ಎನ್ನುವುದು ಎಲ್ಲರಿಗೂ ತಿಳಿದ ವಿಷಯ. ಒಬ್ಬ ಯಶಸ್ವಿ ಮನುಷ್ಯನ ಹಿಂದೆ ಸಾಕಷ್ಟು ಹೋರಾಟವಿರುತ್ತದೆ. ನಮ್ಮ ಪ್ರೀತಿಯ ಮೇಷ್ಟ್ರು ದಿವಂಗತ ಡಾ. ಎ ಪಿ ಜೆ ಅಬ್ದುಲ್ ಕಲಾಂ ಅವರು ಹೇಳುತ್ತಾರೆ: “ಯಶಸ್ಸಿನ ಕಥೆಯನ್ನು ಓದಿದರೆ ಕೇವಲ ನಿಮಗೊಂದು ಸಂದೇಶ ಸಿಗಬಹುದು ಆದರೆ ಸೋಲಿನ ಕಥೆಗಳಿಂದ ಗೆಲುವಿನ ದಾರಿಯಲ್ಲಿ ಸಹಾಯವಾಗುವುದು” ಎಂದು.
ಯಶಸ್ಸಿನ ಹಾದಿಯಲ್ಲಿ ಈ ಅಂಶಗಳನ್ನು ಅನುಸರಿಸಿ, ನಡೆಯುವ ದಾರಿಯನು ಸುಗಮಗೊಳಿಸಿ
ಈ ಯಶಸ್ಸು ಅನ್ನೋದು ಮರೀಚಿಕೆಯಂತೆ. ನೀವು ಅದರ ಹಿಂದೆ ಓಡಿದಷ್ಟು ಅದು ನಿಮ್ಮಿಂದ ದೂರ ಓಡುತ್ತದೆ. ಅದಕ್ಕೇ ಏನೋ ಕೃಷ್ಣ ಹೇಳಿದ್ದು :- ಕರ್ಮಣ್ಯೇ ವಾಧಿಕಾರಸ್ತೇ ಮಾ ಫಲೇಷು ಕದಾಚನ ಅಂತ. ಅಂದರೆ ಫಲದ ಅಪೇಕ್ಷೆ ಇಲ್ಲದೇ ನಿನ್ನ ಕರ್ಮ (ಕರ್ತವ್ಯ) ನೀನು ಮಾಡು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತೂಕ ಹೆಚ್ಚಿದ್ದರೆ ಹೇಗೆ ಸಮಸ್ಯೆಯೋ ಹಾಗೆಯೇ ತೂಕ ಕಡಿಮೆ ಇದ್ದರೂ ಕಷ್ಟ. ಜಾಹಿರಾತಿನಲ್ಲಿ ಬಂದ ಪುಡಿಯನ್ನೆಲ್ಲ ತಿಂದು ತೇಗಿದರೂ ಪ್ರಯೋಜನವಾಗಿಲ್ಲವೇ? ಅವೆಲ್ಲ ಏನೂ ಬೇಡ, ಸೂಕ್ತ ಆಹಾರ ಸೇವಿಸಿ ಸಾಕು. ತೂಕ ಕಳ್ಕೊಳೋ ಬಗ್ಗೆ ಎಲ್ಲರೂ ಮಾತಾಡ್ತಾರೆ, ಎಲ್ಲ ಪತ್ರಿಕೆಗಳಲ್ಲೂ ಅದಕ್ಕೆ ಸಂಬಂಧಪಟ್ಟ ಟಿಪ್ಸ್, ಲೇಖನ ದಿನಕ್ಕೊಂದರಂತೆ ಹರಿದು ಬರುತ್ತವೆ, ಇಂಟರ್ನೆಟ್ನಲ್ಲಿ ತೂಕ ಕಳೆದುಕೊಂಡವರ ಸಕ್ಸಸ್ ಸ್ಟೋರಿಗಳಿಗೂ ಕೊರತೆ ಇಲ್ಲ. ಆದ್ರೆ ತೂಕ ಕಡಿಮೆ ಇರೋರ ಕತೆ ಕೇಳೋರೇ ಇಲ್ಲ. ಕಡ್ಡಿ, ಸಿಳ್ಳೆಕ್ಯಾತ, ಅಸ್ಥಿಪಂಜರ ಎಂದೆಲ್ಲ ಕರೆಸಿಕೊಂಡು,…
ಕರ್ನಾಟಕದ ಸಿಂಗಂ ಎಂದೇ ಖ್ಯಾತರಾಗಿದ್ದ ಖಡಕ್ ಐಪಿಎಸ್ ಅಧಿಕಾರಿ ಅಣ್ಣಾಮಲೈ ತಮ್ಮ ಹುದ್ದೆಗೆ ರಾಜೀನಾಮೆ ನೀಡಲಿದ್ದಾರೆಂಬ ವದಂತಿ ಇಂದು ಬೆಳಗಿನಿಂದಲೂ ಹರಿದಾಡುತ್ತಿದ್ದು, ಇದೀಗ ಬಂದ ಮಾಹಿತಿಯಂತೆ ಅಣ್ಣಾಮಲೈ ತಮ್ಮ ಹುದ್ದೆಗೆ ರಾಜೀನಾಮೆ ನೀಡಿರುವುದು ಖಚಿತವಾಗಿದೆ. ಐಜಿ-ಡಿಜಿಪಿಗೆ ತಮ್ಮ ರಾಜೀನಾಮೆ ಪತ್ರವನ್ನು ರವಾನಿಸಿರುವ ಅಣ್ಣಾಮಲೈ, ಕಳೆದ ತಮ್ಮ ಹತ್ತು ವರ್ಷಗಳ ಸೇವಾವಧಿಯಲ್ಲಿ ಕುಟುಂಬದ ಜೊತೆಗೆ ಕಾಲ ಕಳೆಯಲು ಸಾಧ್ಯವಾಗದ ಕಾರಣ, ತಮ್ಮ ರಾಜೀನಾಮೆ ಸ್ವೀಕೃತಗೊಂಡ ಬಳಿಕ ಕುಟುಂಬ ಸದಸ್ಯರೊಂದಿಗೆ ಇರಲಿದ್ದಾರೆ ಎಂದು ಹೇಳಲಾಗಿದೆ. ಆ ಬಳಿಕ ಅಣ್ಣಾಮಲೈ ರಾಜಕೀಯ…
ಗುರು ಅಂದರೆ ಬರಿ ಶಿಕ್ಷಣವನ್ನು ನೀಡುವವರು ಮಾತ್ರ ಅಲ್ಲ. ತಂದೆ ತಾಯಿಗಳ ರೀತಿಯಲ್ಲಿ ಸಹಕರಿಸುವವರು ಎನ್ನಲಾಗುತ್ತದೆ. ಪ್ರತಿಯೊಂದು ಹಂತಕ್ಕೂ ದಾರಿಯನ್ನು ತೋರಿಸುವವರು ಹಾಗು ಸಮಾಜದಲ್ಲಿ ಯಾವ ರೀತಿಯಲ್ಲಿ ಬದುಕ ಬೇಕು ಅನ್ನೋದನ್ನ ಕಲಿಸಿ ಕೊಡುವವರು. ಈ ಪ್ರಪಂಚದಲ್ಲಿ ಶಿಕ್ಷಕರಿಗೆ ಒಂದು ಸ್ಥಾನವಿದೆ.
ನೀವು ಎಂದಾದರೂ ಚೆಕ್ ಬೌನ್ಸ್ ಆದ ಸಂದರ್ಭವನ್ನು ಎದುರಿಸಿದ್ದೀರಾ? ಇದು ಮುಜುಗರದ ವಿಚಾರ ಮಾತ್ರವಲ್ಲ, ನಿಮ್ಮ ಹಣಕಾಸಿನ ಅರ್ಹತೆ ಮತ್ತು ಕಾನೂನಿಗೆ ಸಂಬಂಧಿಸಿದ ವಿಚಾರವೂ ಹೌದು. ನಾನಾ ಕಾರಣಗಳಿಗೋಸ್ಕರ ಚೆಕ್ ಬೌನ್ಸ್ ಆಗಬಹುದು. ಹಾಗಂತ ಇವುಗಳನ್ನು ಲಘುವಾಗಿ ಪರಿಗಣಿಸಲು ಸಾಧ್ಯವಿಲ್ಲ. ಮೊದಲು ಚೆಕ್ ಬೌನ್ಸ್ ಆಗಲು ಮುಖ್ಯ ಕಾರಣಗಳೇನೆಂದು ತಿಳಿಯೋಣ. ನೀವು ಬರೆದ ಅಥವಾ ಪಡೆದ ಚೆಕ್ ಹಿಂತಿರುಗಿತು ಎಂದರೆ ಬ್ಯಾಂಕ್ ಅದನ್ನು ಮಾನ್ಯಗೊಳಿಸಿಲ್ಲ ಎಂದರ್ಥ. ಚೆಕ್ ಬೌನ್ಸ್ ಆಗಲು ಹಲವು ಕಾರಣಗಳಿವೆ. ಅವುಗಳಲ್ಲಿ ಕೆಲವು ನೀವು ಬರೆದ ಅಥವಾ ಪಡೆದ…
ಹೊಸ ವರ್ಷದ ಆಗಮನಕ್ಕೆ ಒಂದೇ ದಿನ ಬಾಕಿಯಿದೆ. ಹೊಸ ವರ್ಷ ಈ ವರ್ಷಕ್ಕಿಂತ ಹೆಚ್ಚು ಖುಷಿ, ಯಶಸ್ಸು ತರಲಿ ಎಂದು ಪ್ರತಿಯೊಬ್ಬರೂ ಬಯಸ್ತಾರೆ. ಹೊಸ ವರ್ಷ ಸುಖ, ಸಂತೋಷ, ಸಮೃದ್ಧಿಯಿಂದ ಕೂಡಿರಬೇಕೆಂದ್ರೆ ಕೆಲವೊಂದು ಉಪಾಯಗಳನ್ನು ಅನುಸರಿಸಬೇಕಾಗುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಹೊಸ ವರ್ಷ ಸುಖ, ಸಂತೋಷದಿಂದ ಕೂಡಿರಬೇಕು ಎಂದಾದ್ರೆ ಹೊಸ ವರ್ಷದ ಮೊದಲ ದಿನ ಅಂದ್ರೆ ಜನವರಿ ಒಂದರಂದು ತಾಮ್ರದ ಲೋಟದಲ್ಲಿ ನೀರನ್ನು ಹಾಕಿ, ಅದಕ್ಕೆ ಕೇಸರಿ ಹಾಕಿ ಶಿವಲಿಂಗಕ್ಕೆ ಅರ್ಪಿಸಿ. ಜಲ ಅರ್ಪಿಸುವ ವೇಳೆ ಓಂ…
ಬಿಗ್ ಬಾಸ್ ಸೀಸನ್ 6 ರ ವಿನ್ನರ್ ಆಗಿ ಮಾಡರ್ನ್ ರೈತ ಶಶಿಕುಮಾರ್ ಹೊರಹೊಮ್ಮಿದ್ದಾರೆ. ಇವರಿಗೆ ಪ್ರಬಲ ಸ್ಪರ್ಧೆ ಒಡ್ಡಿದ್ದ ಗಾಯಕ ನವೀನ್ ಸಜ್ಜು ಎರಡನೇ ಸ್ಥಾನ ಪಡೆದಿದ್ದಾರೆ. ಭಾನುವಾರ ರಾತ್ರಿ ನಡೆದ ಗ್ರ್ಯಾಂಡ್ ಫಿನಾಲೆಯ ಕೊನೆಯಲ್ಲಿ ಉಳಿದಿದ್ದ ಗಾಯಕ ನವೀನ್ ಸಜ್ಜು ಮತ್ತು ಶಶಿಕುಮಾರ್ ನಡುವೆ ವಿನ್ನರ್ ಆಗಲು ಬಿಗ್ಫೈಟ್ ನಡೆದಿತ್ತು. ಕಡೆಯದಾಗಿ ಜನಾಭಿಪ್ರಾಯದ ಮೇಲೆ ಶಶಿಯನ್ನು ಬಿಗ್ಬಾಸ್ ನಿರೂಪಕ ಕಿಚ್ಚ ಸುದೀಪ್ ವಿನ್ನರ್ ಎಂದು ಘೋಷಿಸಿದರು. ನವೀನ್ ಸಜ್ಜು ರನ್ನರ್ ಆಗಿ ಹೊರಹೊಮ್ಮಿದ್ರು. ದಿ…