ದೇಶ-ವಿದೇಶ

ಜುಲೈ 1ರಿಂದ ಜಾರಿಗೆ ಬರುವ ಈ ವೆವಸ್ಥೆಯಿಂದ ಏನೆಲ್ಲಾ ಬದಲಾವಣೆ ಆಗುತ್ತೆ ಗೊತ್ತಾ!ತಿಳಿಯಲು ಈ ಲೇಖನಿ ಓದಿ…..

2036

ಜುಲೈ 1ರಿಂದ ಜಾರಿಗೆ ಬರುವ ಕೇಂದ್ರ ಸರ್ಕಾರದ ಏಕರೂಪ ತೆರಿಗೆ ವೆವಸ್ಥೆ ಜಿಎಸ್ಟಿದ(ಸರಕು ಮತ್ತು ಸೇವಾ ತೆರಿಗೆ),ಬೇರೆ ಬೇರೆ ಕ್ಷೇತ್ರಗಳಲ್ಲೂ ಬದಲಾವಣೆ ತರಲಿದೆ. ಆದ್ದರಿಂದ ಜುಲೈ 1 ರಿಂದ ಜಾರಿಗೆ ಬರುವ ಈ ತೆರಿಗೆ ವೆವಸ್ಥೆಯಿಂದ ನಮ್ಮ ದೇಶದಲ್ಲಿ ಏನೆಲ್ಲಾ ಬದಲಾವಣೆ ಆಗಲಿದೆ ಎಂಬ ಮಾಹಿತಿಗಾಗಿ ಮುಂದೆ ಓದಿ…

ಜಿಎಸ್ಟಿ ತೆರಿಗೆ ವೆವಸ್ಥೆ ಸುಮಾರು ಕ್ಷೇತ್ರಗಳಲ್ಲಿ ಬದಲಾವಣೆ ತರಲಿದೆ..

  • ಆದಾಯ ತೆರಿಗೆ (ಐಟಿ ರಿಟರ್ನ್ಸ್):-

ಜುಲೈ 1ರಿಂದ ಆದಾಯ ತೆರಿಗೆ ಲೆಕ್ಕಪತ್ರ ಮಾಹಿತಿ (ಐಟಿಆರ್) ಸಲ್ಲಿಸಲು ಆಧಾರ್ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸಬೇಕೆಂದು ಎಂದು ಕೇಂದ್ರ ನೇರ ತೆರಿಗೆಗಳ ಮಂಡಳಿ (ಸಿಬಿಡಿಟಿ) ಹೇಳಿದೆ.

  • ಪಾನ್ ಕಾರ್ಡ್ :-

ಬೇರೆ ಬೇರೆ ಪಾನ್ ಕಾರ್ಡ್ ಬಳಸಿಕೊಂಡು ಜನರು ತೆರಿಗೆ ವಂಚಿಸುತ್ತಿರುವ ಹಿನ್ನೆಲೆಯಲ್ಲಿ ಈ ವಂಚನೆಯನ್ನು ತಡೆಗಟ್ಟಲು ಪಾನ್ ಕಾರ್ಡ್ ಗೂ ಆಧಾರ್ ಕಡ್ಡಾಯ ಮಾಡಲಾಗಿದೆ.

  • ಪಾನ್ ಸಿಗಲ್ಲ:-

ನೀವು ಪಾನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದರೆ ಆಧಾರ್ ನಂಬರ್ ನೀಡಲೇಬೇಕು. ಜುಲೈ 1ರಿಂದ ಆಧಾರ್ ನೀಡದೇ ಇದ್ದರೆ ನಿಮಗೆ ಪಾನ್ ಸಿಗಲ್ಲ.

  • ಪಾಸ್ ಪೋರ್ಟ್ ಸಿಗಲ್ಲ:-

ವಿದೇಶಾಂಗ ಸಚಿವಾಲಯ ಪಾಸ್ ಪೋರ್ಟ್ ಪಡೆಯಲು ಆಧಾರ್ ಕಡ್ಡಾಯ ಮಾಡಿದೆ. ಆಧಾರ್ ನಂಬರ್ ನೀಡದೇ ಇದ್ದರೆ ನಿಮಗೆ ಪಾಸ್ ಪೋರ್ಟ್ ಸಿಗಲ್ಲ

  • ಪಿಎಫ್ (ಭವಿಷ್ಯ ನಿಧಿ):-

ಉದ್ಯೋಗಿಗಳ ಭವಿಷ್ಯ ನಿಧಿ ಸಂಘ(ಇಪಿಎಫ್ಓt) ಪಿಎಫ್ ಖಾತೆಗೆ ಆಧಾರ್ ಲಿಂಕ್ ಮಾಡುವುದನ್ನು ಕಡ್ಡಾಯಮಾಡಿದೆ. ಆಧಾರ್ ಲಿಂಕ್ ಮಾಡಿದ ಬಳಿಕ ಪಿಎಫ್ ಹಣವನ್ನು ತೆಗೆಯುವ ಸಮಯ 20 ದಿನಗಳಿಂದ 10 ದಿನಕ್ಕೆ ಇಳಿಕೆಯಾಗಿದೆ.

  • ರೈಲ್ವೇ ಟಿಕೆಟ್ಗೆ ಆಧಾರ್ ಕಡ್ಡಾಯ:-

ರೈಲ್ವೇ ಆನ್ಲೈaನ್ ಮುಂಗಡ ಟಿಕೆಟ್ ಪಡೆಯಲು ಆಧಾರ್ ಕಡ್ಡಾಯವಾಗಿದೆ. ಹೆಚ್ಚು ಟಿಕೆಟ್ಗ8ಳನ್ನು ಒಟ್ಟಿಗೆ ಕಾಯ್ದಿರಿಸುವ ವೇಳೆ ನಡೆಯುವ ಮೋಸ, ನಕಲಿ ಗುರುತಿನ ಚೀಟಿ ಬಳಸಿ ಟಿಕೆಟ್ ಕಾಯ್ದಿರಿಸುವುದು ಮತ್ತು ಇತರ ಕಾನೂನು ಬಾಹಿರ ಚಟುವಟಿಕೆಗಳ ಮೇಲೆ ನಿಯಂತ್ರಣ ತರುವ ನಿಟ್ಟಿನಲ್ಲಿ ಕೇಂದ್ರ ಆಧಾರ್ ಕಡ್ಡಾಯ ಮಾಡಿದೆ.

  • ವಿದ್ಯಾರ್ಥಿವೇತನಕ್ಕೆ ಆಧಾರ್ :-

ಸರ್ಕಾರದಿಂದ ವಿತರಣೆಯಾಗುವ ವಿದ್ಯಾರ್ಥಿವೇತನವನ್ನು ಪಡೆಯುವ ವಿದ್ಯಾರ್ಥಿ ಕಡ್ಡಾಯವಾಗಿ ಆಧಾರ್ ಹೊಂದಿರಬೇಕೆಂದು ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಈ ಹಿಂದೆಯೇ ಕಾಲೇಜು ಮತ್ತು ವಿಶ್ವವಿದ್ಯಾಲಯಗಳಿಗೆ ಸ್ಪಷ್ಟವಾಗಿ ನಿರ್ದೇಶನ ನೀಡಿದೆ. ಜೂನ್ 30ರ ನಂತರ ಆಧಾರ್ ಇಲ್ಲದೇ ಇದ್ದರೆ ಯಾವೊಬ್ಬ ವಿದ್ಯಾರ್ಥಿಗೂ ಸ್ಕಾಲರ್ಶಿೆಪ್ ನೀಡದಂತೆ ಸೂಚಿಸಿದೆ.

  • ಪಿಡಿಎಸ್ ಸಿಗಲ್ಲ(ಸಾರ್ವಜನಿಕ ವಿತರಣಾ ವ್ಯವಸ್ಥೆ):-

ಸಾರ್ವಜನಿಕ ವಿತರಣಾ ವ್ಯವಸ್ಥೆಗೆ(ಪಿಡಿಎಸ್) ಆಧಾರ್ ನಂಬರ್ ಲಿಂಕ್ ಮಾಡುವುದು ಕಡ್ಡಾಯ ಮಾಡಲಾಗಿದೆ. ಜುಲೈ 1ರ ಒಳಗಡೆ ರೇಷನ್ ಕಾರ್ಡ್ ಗೆ ಆಧಾರ್ ಲಿಂಕ್ ಮಾಡಬೇಕೆಂದು ಈಗಾಗಲೇ ಸೂಚಿಸಲಾಗಿದೆ.

  • ಸಿಎ(ಚಾರ್ಟರ್ಡ್ ಅಕೌಂಟೆಂಟ್)ಗೆ ಹೊಸ ಪಠ್ಯ:-

ಚಾರ್ಟರ್ಡ್ ಅಕೌಂಟೆಂಟ್ ಓದುವ ಮಂದಿಗೆ ಹೊಸ ಪಠ್ಯ ಜುಲೈ 1 ರಂದು ಬಿಡುಗಡೆಯಾಗಲಿದೆ. ಪ್ರಧಾನಿ ನರೇಂದ್ರ ಮೋದಿಯವರು ಈ ಹೊಸ ಪಠ್ಯವನ್ನು ಬಿಡುಗಡೆ ಮಾಡಲಿದ್ದಾರೆ. ಈ ಹೊಸ ಪಠ್ಯವು ಇಂಟರ್ನ್ಯದಷನಲ್ ಫೆಡರೇಷನ್ ಆಫ್ ಅಕೌಂಟೆಂಟ್ಸ್ ಮಾನದಂಡಕ್ಕೆ ಅನುಗುಣವಾಗಿ ರೂಪುಗೊಂಡಿದ್ದು, ಹೊಸ ತೆರಿಗೆಯಾದ ಜಿಎಸ್ಟಿಷಯೂ ಬಗ್ಗೆ ಇರಲಿದೆ.

  • ಆನ್ಲೈನ್ ವೀಸಾ:-

ಭಾರತ ಪ್ರವಾಸಿಗರು ಜುಲೈ 1 ರಿಂದ ಆನ್ಲೈdನ್ ಮೂಲಕ ಸಂದರ್ಶಕರ ವೀಸಾಗೆ(ವಿಸಿಟರ್ಸ್ ವೀಸಾ)ಅರ್ಜಿ ಸಲ್ಲಿಸಬಹುದು ಎಂದು ಆಸ್ಟ್ರೇಲಿಯಾ ಸರ್ಕಾರ ಈಗಾಗಲೇ ಘೋಷಿಸಿದೆ. ಆನ್ಲೈೈನ್ ಮೂಲಕ ಅರ್ಜಿ ಸಲ್ಲಿಸಿದರೆ ವೀಸಾ ಪಡೆಯುವ ಪ್ರಕ್ರಿಯೆ ಸುಲಭವಾಗಲಿದೆ.

  • ಸೌದಿಯಲ್ಲಿ ವಾಸಿಸುವ ಕುಟುಂಬದ ಮೇಲೆ ತೆರಿಗೆ:-

ವಲಸಿಗರನ್ನು ನಿಯಂತ್ರಿಸುವ ಸಲುವಾಗಿ ಸೌದಿ ಸರ್ಕಾರ ದೇಶದಲ್ಲಿ ಕೆಲಸ ಮಾಡುತ್ತಿರುವ ಕುಟುಂಬಗಳ ಮೇಲೆ ವಿಶೇಷ ಕುಟುಂಬ ತೆರಿಗೆ ಹೇರಲು ಮುಂದಾಗಿದೆ. ಕುಟುಂಬ ತೆರಿಗೆಯಾಗಿ ಒಬ್ಬ ಸದಸ್ಯನ ಮೇಲೆ ಪ್ರತಿ ತಿಂಗಳು 100 ರಿಯಾಲ್(ಅಂದಾಜು 1700 ರೂ.) ವಿಧಿಸಿದ್ದು, ಜುಲೈ 1ರಿಂದ ಜಾರಿಗೆ ಬರಲಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಮಕರ ಸಂಕ್ರಾಂತಿ ಹಬ್ಬಕ್ಕೆ ಸರಿಯಾದ ಕ್ರಮದಲ್ಲಿ ಎಳ್ಳು ಬೆಲ್ಲ ಮಾಡುವ ವಿಧಾನ.

    ಎಳ್ಳು ಬೆಲ್ಲ ತಿಂದು, ಒಳ್ಳೆಯ ಮಾತನಾಡಿ’ ಎಂಬ ಗಾದೆ ಇದೆ. ಅದರಂತೆಯೇ ಸಂಕ್ರಾಂತಿ ಹಬ್ಬದಂದು ಎಲ್ಲರೂ ಎಳ್ಳು ಬೆಲ್ಲ ತಿಂದು ಹೊಸ ವರ್ಷದ ಮೊದಲ ಹಬ್ಬವನ್ನು ಸಿಹಿಯಾಗಿ ಬರಮಾಡಿಕೊಳ್ಳುತ್ತಾರೆ. ಆದ್ದರಿಂದ ಹಬ್ಬಕ್ಕಾಗಿ ಅಂಗಡಿಯಿಂದ ತಂದು ಮಾಡುವ ಬದಲು ಮನೆಯಲ್ಲಿಯೇ ಸುಲಭವಾಗಿ ತಯಾರು ಮಾಡಿ. ನಿಮಗಾಗಿ ಎಳ್ಳು-ಬೆಲ್ಲ ತಯಾರು ಮಾಡುವ ವಿಧಾನ ಇಲ್ಲಿದೆ. ಮಾಡುವ ವಿಧಾನಕಡ್ಲೆಕಾಯಿ ಬೀಜವನ್ನು ಚೆನ್ನಾಗಿ ಹುರಿದು ಸಿಪ್ಪೆ ತೆಗೆದು ಬಿಡಿ ಬಿಡಿ ಮಾಡಿಕೊಳ್ಳಿ.ಎಳ್ಳನ್ನು ಸ್ವಲ್ಪ ಹುರಿದುಕೊಳ್ಳಿ.ಅಚ್ಚು ಬೆಲ್ಲವನ್ನು ಚಾಕುವಿನಿಂದ ಸಣ್ಣ ಸಣ್ಣದಾಗಿ ಕಟ್ ಮಾಡಿ.ಕೊಬ್ಬರಿ ಕಪ್ಪು ಭಾಗವನ್ನು…

  • ಜ್ಯೋತಿಷ್ಯ

    ಗುರು ರಾಘವೇಂದ್ರ ಸ್ವಾಮಿಯ ಕೃಪೆ ಯಿಂದ ವಿಪರೀತ ಧನಲಾಭ…ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(4 ಏಪ್ರಿಲ್, 2019) ಬಿಡುವಿರದ ಕಾರ್ಯಕ್ರಮದ ಹೊರತಾಗಿಯೂ ಆರೋಗ್ಯ ಚೆನ್ನಾಗಿರುತ್ತದಾದರೂ ನಿಮ್ಮ ಬದುಕನ್ನು ಲಘುವಾಗಿ ತೆಗೆದುಕೊಳ್ಳಬೇಡಿ ಹಾಗೂ…

  • ಸುದ್ದಿ

    ನೆನಪಿಡಿ ಊಟದ ನಂತರ ಅಪ್ಪಿತಪ್ಪಿಯೂ ಸಹ ಇಂತಹ ತಪ್ಪುಗಳನ್ನು ಮಾಡದೆ ಹೆಚ್ಚರವಹಿಸಿ,.!

    ಸಾಮಾನ್ಯವಾಗಿಮಧ್ಯಾಹ್ನ ಊಟ ಮಾಡಿದ ಬಳಿಕಸ್ವಲ್ಪ ನಿದ್ರೆ ಮಾಡಬೇಕು ಎಂದುಹೇಳುವುದನ್ನು ನಾವೆಲ್ಲರೂ ಕೇಳಿದ್ದೇವೆ. ಆದರೆ ಊಟವಾದ ತಕ್ಷಣವೇಮಲಗಿದರೆ ಆಗ ಜೀರ್ಣಕ್ರಿಯೆ ಮೇಲೆಪರಿಣಾಮ ಬೀರುವುದು ಮತ್ತು ಆಹಾರವು ಜೀರ್ಣವಾಗದೆಹಾಗೆ ಇರುವುದು.ಹೊಟ್ಟೆ ತುಂಬಾ ಊಟ ಮಾಡಿದ ಬಳಿಕ ನಮಗನಿಸುವುದು ನಿದ್ರೆ ಮಾಡಬೇಕು ಎಂದು. ಅದು ಮಧ್ಯಾಹ್ನವೇ ಆಗಿರಬಹುದು ಅಥವಾ ರಾತ್ರಿಯ ಊಟವೇ ಆಗಿರಬಹುದು. ಯಾಕೆಂದರೆ ಹೊಟ್ಟೆ ಭಾರವಾದ ಕೂಡಲೇ ದೇಹದಲ್ಲಿ ಜಡತ್ವ ತುಂಬುವುದು. ಇದು ನಿದ್ರೆಗೆ ಜಾರುವಂತೆ ಮಾಡುವುದು. ಆದರೆ ಊಟವಾದ ತಕ್ಷಣವೇ ಮಲಗುವುದು ಸರಿಯಾದ ಕ್ರಮವಲ್ಲ ಮತ್ತು ಇದು ಆರೋಗ್ಯದ…

  • ಸುದ್ದಿ

    ಕೇಂದ್ರ ಸಚಿವ ಬಿಜೆಪಿ ಹಿರಿಯ ನಾಯಕ ಅನಂತ್ ಕುಮಾರ್ ಅಸ್ತಂಗತ…

    ಕಳೆದ ಕೆಲ ದಿನಗಳಿಂದ ತೀವ್ರ ಅನಾರೋಗ್ಯಕ್ಕೀಡಾಗಿದ್ದ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ, ಕರ್ನಾಟಕ ಬಿಜೆಪಿಯ ಹಿರಿಯ ನಾಯಕ ಹೆಚ್ ಎನ್ ಅನಂತ್ ಕುಮಾರ್ ಸೋಮವಾರ ನಸುಕಿನ ಜಾವ ನಿಧನರಾಗಿದ್ದಾರೆ. ಅವರಿಗೆ 59 ವರ್ಷ ವಯಸ್ಸಾಗಿತ್ತು. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅನಂತಕುಮಾರ್ ಅವರು ಸೋಮವಾರ ನಸುಕಿನ ಜಾವ ಎರಡು ಗಂಟೆ ಸುಮಾರಿಗೆ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.ಅನಂತ್​ ಕುಮಾರ್​ ಅವರು ಪತ್ನಿ ತೇಜಸ್ವಿನಿ ಹಾಗೂ ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಇತ್ತೀಚೆಗೆ ತೀವ್ರ ಅನಾರೋಗ್ಯಪೀಡಿತರಾಗಿದ್ದ ಅನಂತಕುಮಾರ್ ಅವರನ್ನು…

  • inspirational

    ವಯಸ್ಸನ್ನು ಕಡಿಮೆ ಮಾಡುವ ಹಿಪ್ಪುನೇರಳೆ ಹಣ್ಣು, ಕಂಡರೆ ಬಿಡಬೇಡಿ. ಈ ಮಾಹಿತಿ ನೋಡಿ.

    ಹಣ್ಣು ಅಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ . ಪ್ರತಿ ನಿತ್ಯ ಹಲವು ರೀತಿಯ ಹಣ್ಣುಗಳನ್ನು ತಿನ್ನುತಾ ಇರ್ತೇವೆ. ನಾವು ಈಗ ತಿಳಿಸುವ ಹಣ್ಣು ಹೌದು ಹಿಪ್ಪುನೇರಳೆ ಹಣ್ಣು ಎಂದು ಕರೆಯುವ ಮಲ್ಬರಿ ಹಣ್ಣು ಗ್ರಾಮೀಣ ಭಾಗದಲ್ಲಿ ಹೆಚ್ಚಾಗಿ ದೊರೆಯುತ್ತದೆ. ಈ ಹಿಪ್ಪುನೇರಳೆ ಹಣ್ಣುಗಳನ್ನು ತಿನ್ನುವುದರಿಂದಾಗಿ ಮನುಷ್ಯರ ನಾಲಗೆ ಕೆಂಪಾಗುವಂತೆ ಅವುಗಳ ಕೊಕ್ಕು ಕೆಂಬಣ್ಣಕ್ಕೆ ತಿರುಗಿರುತ್ತವೆ. ರುಚಿ ಮಾತ್ರ ಹುಳಿ ಮಿಶ್ರಿತ ಸಿಹಿ, ಮತ್ತೆಮತ್ತೆ ತಿನ್ನಬೇಕೆಂಬ ರುಚಿಯುಳ್ಳ ಹಿಪ್ಪುನೇರಳೆಯಲ್ಲಿ ಬಹಳಷ್ಟು ಔಷಧಿ ಗುಣಗಳಿವೆ ರಕ್ತದಲ್ಲಿನ ಸಕ್ಕರೆ ಪ್ರಮಾಣ…