ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜುಲೈ 1ರ ವರೆಗೆ ಮನೆ ಕೊಳ್ಳುವುದು ಮಾರುವುದು ಸಂಪೂರ್ಣ ನಿಲ್ಲಿಸಿ ಮತ್ತು ಸುಮಾರು 60 ಸಾವಿರ ಉಳಿಸಿ ಹೇಗೆ ಮುಂದೆ ಓದಿ….
ನೀವು ಮನೆ ಖರೀದಿಸುವ ಯೋಚನೆಯಲ್ಲಿದ್ದೀರಾ? ನಿಲ್ಲಿ …..? ಸರ್ಕಾರ ಜಿಎಸ್ಟಿ ವ್ಯವಸ್ಥೆ ಜಾರಿಗೊಳಿಸುವವರೆಗೂ ನಿಮ್ಮ ನಿರ್ಧಾರಕ್ಕೆ ಬ್ರೇಕ್ ಹಾಕಿ. ಜುಲೈ ಒಂದರಿಂದ ಆರಂಭವಾಗುವ ಹೊಸ ತೆರಿಗೆ ವ್ಯವಸ್ಥೆಯಲ್ಲಿ, ದೊಡ್ಡ ಪ್ರಮಾಣದ ತೆರಿಗೆ ಹಣವನ್ನು ನೀವು ಉಳಿಸಬಹುದು.

ಕಡಿಮೆ ತೆರಿಗೆ ಹೊರೆಯ ಪ್ರಯೋಜನವನ್ನು ಕಟ್ಟಡ ನಿರ್ಮಾಣ ಸಂಸ್ಥೆಗಳು ಗ್ರಾಹಕರಿಗೆ ನೇರವಾಗಿ ವರ್ಗಾಯಿಸಬೇಕು ಎಂಬ ಸ್ಪಷ್ಟನೆಯನ್ನು ಹಣಕಾಸು ಸಚಿವಾಲಯ ಈಗಾಗಲೇ ಎಲ್ಲ ನಿರ್ಮಾಣ ಸಂಸ್ಥೆಗಳಿಗೆ ನೀಡಿದೆ. ಇದಕ್ಕಾಗಿಯೇ ಕಡಿಮೆ ಬೆಲೆ ಹಾಗೂ ಕಂತು ನಿಗದಿಪಡಿಸುವಂತೆ ಸಲಹೆ ಮಾಡಿದೆ. ಇಲ್ಲದಿದ್ದರೆ ಜಿಎಸ್ಟಿ ಕಾನೂನಿನ ಸೆಕ್ಷನ್ 171ರ ಅನ್ವಯ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನೂ ನೀಡಿದೆ.

ಈಗಾಗಲೇ ಮುಂಗಡ ಬುಕ್ಕಿಂಗ್ ಮಾಡಿರುವ ಗ್ರಾಹಕರಿಗೆ ನಿರ್ಮಾಣ ಸಂಸ್ಥೆಗಳು, ಉಳಿದ ಬಾಕಿ ಮೊತ್ತವನ್ನು ಜುಲೈ ಒಂದರೊಳಗೆ ಪಾವತಿಸುವಂತೆ ಕಡ್ಡಾಯ ಮಾಡುತ್ತಿವೆ ಎಂಬ ದೂರಿನ ಹಿನ್ನೆಲೆಯಲ್ಲಿ ಈ ಸ್ಪಷ್ಟನೆ ನೀಡಲಾಗಿದೆ. ಜಿಎಸ್ಟಿ ವ್ಯವಸ್ಥೆಯಲ್ಲಿ ಹಿಂದೆ ಇದ್ದ ಕೇಂದ್ರ ಹಾಗೂ ರಾಜ್ಯ ತೆರಿಗೆಗಳಿಗಿಂತ ಕಡಿಮೆ ತೆರಿಗೆಯನ್ನು ನಿರ್ಮಾಣ ವಲಯಕ್ಕೆ ನಿಗದಿಪಡಿಸಲಾಗಿದೆ. ಪ್ರಸ್ತುತ ಕಟ್ಟಡ ನಿರ್ಮಾಣ ಸಲಕರಣೆಗಳ ಮೇಲೆ ಶೇಕಡ 12.5ರಷ್ಟು ಅಥವಾ ಅಧಿಕ ಎಕ್ಸೈಸ್ ಸುಂಕ ವಿಧಿಸಲಾಗುತ್ತದೆ. ಇದರ ಜತೆಗೆ ರಾಜ್ಯಗಳು ವ್ಯಾಟ್ ಹಾಗೂ ಪ್ರವೇಶ ತೆರಿಗೆ ಸೇರಿ 12.5ರಿಂದ ಶೇಕಡ 14.5ರಷ್ಟು ಇತರ ತೆರಿಗೆ ವಿಧಿಸುತ್ತಿವೆ. ಉದಾಹರಣೆಗೆ ಪ್ರಸ್ತುತ 10 ಲಕ್ಷ ರೂಪಾಯಿ ಮೌಲ್ಯದ ಒಂದು ಕಟ್ಟಡ ಖರೀದಿಗೆ ಪರಿಕರಗಳ ಮೇಲಿನ 32 ಸಾವಿರ ರೂಪಾಯಿ ತೆರಿಗೆ ಹಾಗೂ ಅಂತಿಮವಾಗಿ ಪಾವತಿಸುವ 1 ಲಕ್ಷ ರೂಪಾಯಿ ತೆರಿಗೆ ಸೇರಿ ಒಟ್ಟು 1.32 ಲಕ್ಷ ತೆರಿಗೆ ಪಾವತಿಸಬೇಕಾಗುತ್ತದೆ. ಆದರೆ ಜಿಎಸ್ಟಿ ವ್ಯವಸ್ಥೆಯಲ್ಲಿ ಇದು 68 ಸಾವಿರ ರೂ. ಆಗುತ್ತದೆ. ಈ ಉಳಿಕೆ ತೆರಿಗೆ ಲಾಭವನ್ನು ಗ್ರಾಹಕರಿಗೆ ವರ್ಗಾಯಿಸಬೇಕು ಎಂದು ಹಣಕಾಸು ಸಚಿವಾಲಯ ಕಟ್ಟುನಿಟ್ಟಿನ ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಪಂಚದಲ್ಲಿ ಅತಿ ಹೆಚ್ಚು ಮಂದಿ ತಮ್ಮ ಊಟದಲ್ಲಿ ಅನ್ನವನ್ನು ಹೆಚ್ಚು ಬಳಸುತ್ತಾರೆ. ಅಕ್ಕಿ ಪ್ರಪಂಚದ ಅರ್ಧಕ್ಕಿಂತಲೂ ಹೆಚ್ಚು ಜನಸಂಖ್ಯೆಯ ಮುಖ್ಯ ಅಂಶವಾಗಿ ಬಳಸುವ ವಿಶಿಷ್ಟ ಧಾನ್ಯವಾಗಿದೆ, ಯಾವುದೇ ಸುವಾಸನೆ ಮತ್ತು ಮಸಾಲೆಗೆ ಹೊಂದಿಕೊಳ್ಳುವ ಸಾಮರ್ಥ್ಯದ ಕಾರಣದಿಂದ ಭಾಗಶಃ ಭಾಗವಾಗಿದೆ. ಯಾವುದೇ ವಿಧದ ತಿನಿಸುಗಳಲ್ಲಿ ಮೌಲ್ಯದ ಅಂಶವಾಗಿ ಕಾರ್ಯನಿರ್ವಹಿಸುವುದಾದರೆ, ಅಕ್ಕಿ ಒಂದು ಚೆವ್ನೆಸ್ ಮತ್ತು ಮೃದುವಾದ ವಿನ್ಯಾಸವನ್ನು ಹೊಂದಿರುತ್ತದೆ, ಅದು ಊಟಕ್ಕೆ ಪದಾರ್ಥವನ್ನು ಸೇರಿಸುತ್ತದೆ ಮತ್ತು ಅನೇಕ ವಿಧದ ಊಟದ ಯೋಜನೆಗಳನ್ನು ಪೂರೈಸುತ್ತದೆ. ಇನ್ನು ನಮ್ಮ ದೇಹಕ್ಕೆ ಬೇಕಾದ…
ಶ್ರೀ ಬಾದಾಮಿ ಬನಶಂಕರಿ ದೇವಿ9901077772 ಜ್ಯೋತಿಷ್ಯರು .ಪ್ರೀತಿಯಲ್ಲಿ ನಂಬಿ ಮೋಸ ಹೋದವರು,ಮಕ್ಕಳು ಪ್ರೀತಿಯಲ್ಲಿ ಬಿದ್ದು ತಂದೆ ತಾಯಿ ಮಾತನ್ನು ಕೇಳದೆ ಇದ್ದರೆ,ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು,ಶತ್ರುಗಳಿಂದ ತೊಂದರೆ,ಗುಪ್ತ ಸಮಸ್ಯೆಗಳಿಗೆ ಕೇರಳ ಭಗವತಿ ದೇವಿಯ ಆರಾಧಕರಾದ ದಾಮೋದರ ಭಟ್ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 100% ಪರಿಹಾರ ಮಾಡಿಕೊಡುತ್ತಾರೆ 9901077772 ಮೇಷ ರಾಶಿ ದಿನಭವಿಷ್ಯಈ ದಿನ ನಿಮ್ಮ ರಾಶಿಯ ವ್ಯಕ್ತಿಗಳಿಗೆ ಕ್ರಯ ವಿಕ್ರಯಗಳಲ್ಲಿ ಅಲ್ಪ ಲಾಭ, ವಾಹನ ರಿಪೇರಿ, ಶತ್ರುಗಳ ಬಾಧೆ, ಆರ್ಥಿಕ ಪರಿಸ್ಥಿತಿ ಚೇತರಿಕೆ, ಸುಳ್ಳು ಹೇಳುವಿರಿ,…
ತಮಿಳು ರಾಕರ್ಸ್ ಈ ಹೆಸರನ್ನು ಕೇಳಿದರೆ ಸಾಕು ಇಡೀ ತಮಿಳು ಚಿತ್ರೋದ್ಯಮ ಬೆಚ್ಚಿ ಬೀಳುತ್ತದೆ. ಏಕೆಂದರೆ ನೂರಾರು ಕೋಟಿ ರೂಪಾಯಿ ಸುರಿದು ವರ್ಷಗಟ್ಟಲೆ ಸಿನಿಮಾ ಮಾಡಿ ಬಿಡುಗಡೆಯಾದ ದಿನವೇ ಮಧ್ಯಾಹ್ನದ ವೇಳೆಗೆ ಆ ಚಿತ್ರವನ್ನು ಮೊಬೈಲ್ ನಲ್ಲಿ ಲಭ್ಯವಾಗುವಂತೆ ಮಾಡುತ್ತಿದ್ದಾರೆ ಈ ತಮಿಳು ರಾಕರ್ಸ್.ಅಂದರೆ ಇವರ ದಂಧೆಯೇ ಹೊಸ ಹೊಸ ಚಿತ್ರಗಳನ್ನು ಪೈರಸಿ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಡುವುದಾಗಿದೆ. ಈ ತಮಿಳು ರಾಕರ್ಸ್ ಕೇವಲ ತಮಿಳು ಚಿತ್ರೋದ್ಯಮಕ್ಕಷ್ಟೇ ಅಲ್ಲ ಕನ್ನಡ, ತೆಲುಗು, ಮಲಯಾಳಂ ಸೇರಿದಂತೆ ಇತರೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(13 ನವೆಂಬರ್, 2018) ನಿಮ್ಮ ಜೊತೆಗಿರುವ ಯಾರಾದರೂ ನಿಮ್ಮ ಇತ್ತೀಚಿನ ಕ್ರಮಗಳಿಂದ ಕಿರಿಕಿರಿಗಳ್ಳಬಹುದು. ನಿಮ್ಮ…
ಹೊಸ ವರ್ಷದ ಹಿನ್ನೆಲೆ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಮುತ್ತತ್ತಿಗೆ ಒಂದು ದಿನ ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಮಳವಳ್ಳಿ ತಹಶೀಲ್ದಾರ್ ಕೆ.ಚಂದ್ರಮೌಳಿ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯ ಮುತ್ತತ್ತಿಯು ಒಂದು ಪ್ರೇಕ್ಷಣಿಯ ಸ್ಥಳ. ಇಲ್ಲಿ ಸುತ್ತಮುತ್ತಲು ಕಾವೇರಿ ನದಿ ಹರಿಯುವುದರಿಂದ ಬೆಂಗಳೂರು, ಕನಕಪುರ, ಮಳವಳ್ಳಿ ಸೇರಿದಂತೆ ಹಲವೆಡೆಯಿಂದ ಹೊಸ ವರ್ಷದ ಹಿನ್ನೆಲೆಯಲ್ಲಿ ಬಹಳಷ್ಟು ಮಂದಿ ಪ್ರವಾಸಿಗರು ಬಂದು ಆಚರಣೆ ಮಾಡುತ್ತಾರೆ. ನಿಸರ್ಗದ ಮಡಿಲಲ್ಲಿ ಮೋಜು ಮಸ್ತಿ ಮಾಡಿ ಹೊಸ ವರ್ಷವನ್ನು ಖುಷಿಯಿಂದ ಸ್ವಾಗತಿಸುತ್ತಾರೆ. ಹೀಗೆ ಸಂಭ್ರಮಿಸುವ ವೇಳೆ…
ಮನುಷ್ಯನಿಗೆ ಯಾವುದೇ ಕಷ್ಟ ಬಂದರು , ರೋಗ ಬಂದರೂ ಮೊದಲು ಪ್ರಾರ್ಥಿಸೋದು ದೇವರನ್ನ. ಎಷ್ಟೇ ದೊಡ್ಡ ವೈದ್ಯರಾದರೂ ತಮ್ಮ ಕೈಯಲ್ಲಿ ಸಾಧ್ಯವಾಗೋದಿಲ್ಲ ಎಂದಾಗ ಇನ್ನು ದೇವರೇ ಕಾಪಾಡ ಬೇಕಷ್ಟೇ ಎಂದು ಕೈ ಚೆಲ್ಲಿಬಿಡುತ್ತಾರೆ. ಮನುಷ್ಯರೂ ಅಷ್ಟೇ ಕೊನೆಯ ಕ್ಷಣದಲ್ಲಿ ಏನಾದರೂ ಚಮತ್ಕಾರ ಆಗುತ್ತದೋ ಎಂದು ದೇವರ ಮೊರೆ ಹೋಗುತ್ತಾರೆ. ದೇವರ ಕೃಪೆಯಿಂದ ಸಾಕಷ್ಟು ಚಮತ್ಕಾರಗಳಾಗಿರುವುದರ ಬಗ್ಗೆ ನೀವು ಕೇಳಿರಬಹುದು. ಅಂತಹದ್ದೇ ಒಂದು ಚಮತ್ಕಾರವನ್ನು ಉಂಟು ಮಾಡುವ ದೇವಸ್ಥಾನ ತುಮಕೂರಿನಲ್ಲಿದೆ. ಜನರು ತಮ್ಮ ಯಾವುದೇ ದೊಡ್ಡ ದೊಡ್ಡ ಕಾಯಿಲೆಗಳಿಗೆ…