modi, ಮನೆ

ಜುಲೈ 1ರ ವರೆಗೆ ಮನೆ ಕೊಳ್ಳುವುದು ಮಾರುವುದು ಸಂಪೂರ್ಣ ನಿಲ್ಲಿಸಿ

358

ಜುಲೈ 1ರ ವರೆಗೆ ಮನೆ ಕೊಳ್ಳುವುದು ಮಾರುವುದು ಸಂಪೂರ್ಣ ನಿಲ್ಲಿಸಿ ಮತ್ತು ಸುಮಾರು 60 ಸಾವಿರ ಉಳಿಸಿ ಹೇಗೆ ಮುಂದೆ ಓದಿ….

ನೀವು ಮನೆ ಖರೀದಿಸುವ ಯೋಚನೆಯಲ್ಲಿದ್ದೀರಾ? ನಿಲ್ಲಿ …..? ಸರ್ಕಾರ ಜಿಎಸ್ಟಿ ವ್ಯವಸ್ಥೆ ಜಾರಿಗೊಳಿಸುವವರೆಗೂ ನಿಮ್ಮ ನಿರ್ಧಾರಕ್ಕೆ ಬ್ರೇಕ್ ಹಾಕಿ.  ಜುಲೈ ಒಂದರಿಂದ ಆರಂಭವಾಗುವ ಹೊಸ ತೆರಿಗೆ ವ್ಯವಸ್ಥೆಯಲ್ಲಿ, ದೊಡ್ಡ ಪ್ರಮಾಣದ ತೆರಿಗೆ ಹಣವನ್ನು ನೀವು ಉಳಿಸಬಹುದು.


ಕಡಿಮೆ ತೆರಿಗೆ ಹೊರೆಯ ಪ್ರಯೋಜನವನ್ನು ಕಟ್ಟಡ ನಿರ್ಮಾಣ ಸಂಸ್ಥೆಗಳು ಗ್ರಾಹಕರಿಗೆ ನೇರವಾಗಿ ವರ್ಗಾಯಿಸಬೇಕು ಎಂಬ ಸ್ಪಷ್ಟನೆಯನ್ನು ಹಣಕಾಸು ಸಚಿವಾಲಯ ಈಗಾಗಲೇ ಎಲ್ಲ ನಿರ್ಮಾಣ ಸಂಸ್ಥೆಗಳಿಗೆ ನೀಡಿದೆ. ಇದಕ್ಕಾಗಿಯೇ ಕಡಿಮೆ ಬೆಲೆ ಹಾಗೂ ಕಂತು ನಿಗದಿಪಡಿಸುವಂತೆ ಸಲಹೆ ಮಾಡಿದೆ. ಇಲ್ಲದಿದ್ದರೆ ಜಿಎಸ್ಟಿ ಕಾನೂನಿನ ಸೆಕ್ಷನ್ 171ರ ಅನ್ವಯ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನೂ ನೀಡಿದೆ.


ಈಗಾಗಲೇ ಮುಂಗಡ ಬುಕ್ಕಿಂಗ್ ಮಾಡಿರುವ ಗ್ರಾಹಕರಿಗೆ ನಿರ್ಮಾಣ ಸಂಸ್ಥೆಗಳು, ಉಳಿದ ಬಾಕಿ ಮೊತ್ತವನ್ನು ಜುಲೈ ಒಂದರೊಳಗೆ ಪಾವತಿಸುವಂತೆ ಕಡ್ಡಾಯ ಮಾಡುತ್ತಿವೆ ಎಂಬ ದೂರಿನ ಹಿನ್ನೆಲೆಯಲ್ಲಿ ಈ ಸ್ಪಷ್ಟನೆ ನೀಡಲಾಗಿದೆ. ಜಿಎಸ್ಟಿ ವ್ಯವಸ್ಥೆಯಲ್ಲಿ ಹಿಂದೆ ಇದ್ದ ಕೇಂದ್ರ ಹಾಗೂ ರಾಜ್ಯ ತೆರಿಗೆಗಳಿಗಿಂತ ಕಡಿಮೆ ತೆರಿಗೆಯನ್ನು ನಿರ್ಮಾಣ ವಲಯಕ್ಕೆ ನಿಗದಿಪಡಿಸಲಾಗಿದೆ. ಪ್ರಸ್ತುತ ಕಟ್ಟಡ ನಿರ್ಮಾಣ ಸಲಕರಣೆಗಳ ಮೇಲೆ ಶೇಕಡ 12.5ರಷ್ಟು ಅಥವಾ ಅಧಿಕ ಎಕ್ಸೈಸ್ ಸುಂಕ ವಿಧಿಸಲಾಗುತ್ತದೆ. ಇದರ ಜತೆಗೆ ರಾಜ್ಯಗಳು ವ್ಯಾಟ್ ಹಾಗೂ ಪ್ರವೇಶ ತೆರಿಗೆ ಸೇರಿ 12.5ರಿಂದ ಶೇಕಡ 14.5ರಷ್ಟು ಇತರ ತೆರಿಗೆ ವಿಧಿಸುತ್ತಿವೆ. ಉದಾಹರಣೆಗೆ ಪ್ರಸ್ತುತ 10 ಲಕ್ಷ ರೂಪಾಯಿ ಮೌಲ್ಯದ ಒಂದು ಕಟ್ಟಡ ಖರೀದಿಗೆ ಪರಿಕರಗಳ ಮೇಲಿನ 32 ಸಾವಿರ ರೂಪಾಯಿ ತೆರಿಗೆ ಹಾಗೂ ಅಂತಿಮವಾಗಿ ಪಾವತಿಸುವ 1 ಲಕ್ಷ ರೂಪಾಯಿ ತೆರಿಗೆ ಸೇರಿ ಒಟ್ಟು 1.32 ಲಕ್ಷ ತೆರಿಗೆ ಪಾವತಿಸಬೇಕಾಗುತ್ತದೆ. ಆದರೆ ಜಿಎಸ್ಟಿ ವ್ಯವಸ್ಥೆಯಲ್ಲಿ ಇದು 68 ಸಾವಿರ ರೂ. ಆಗುತ್ತದೆ. ಈ ಉಳಿಕೆ ತೆರಿಗೆ ಲಾಭವನ್ನು ಗ್ರಾಹಕರಿಗೆ ವರ್ಗಾಯಿಸಬೇಕು ಎಂದು ಹಣಕಾಸು ಸಚಿವಾಲಯ ಕಟ್ಟುನಿಟ್ಟಿನ ಸೂಚನೆ ನೀಡಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಈ ಜಾಗದಲ್ಲಿ ವಾಸಿಸುವವರಿಗೆ ಸಿಗುತ್ತೆ ಭಾರೀ ಹಣ…!

    ಅದು ಇಟಲಿಯ ಒಂದು ಪ್ರಾಂತ್ಯ. ವರ್ಷದಿಂದ ವರ್ಷಕ್ಕೆ ಜನಸಂಖ್ಯೆ ಕಡಿಮೆಯಾಗುತ್ತಲೇ ಇತ್ತು. ಸರ್ಕಾರಕ್ಕೂ ಇದನ್ನು ನೋಡಿ ತಲೆ ಕೆಟ್ಟು ಹೋಗಿತ್ತು. ಹಾಗಾಗಿ ಒಂದು ಭರ್ಜರಿ ಆಫರ್ ನೀಡಿದೆ. ಈ ಪ್ರದೇಶಕ್ಕೆ ಯಾರೇ ಹೋಗಿ ನೆಲೆಸಿದರೂ ಅವರಿಗೆ 22000 ಪೌಂಡ್ ಕೊಡಲಾಗುತ್ತದೆ ಎಂದು ಘೋಷಿಸಿದೆ. ಆದರೆ ಷರತ್ತುಗಳು ಅನ್ವಯ. ಇದು ಇಟಲಿಯ ಮೊಲೀಸ್ ಪ್ರಾಂತ್ಯ. ಸದ್ಯ ಈ ಪ್ರದೇಶದಲ್ಲಿ 2000ಕ್ಕಿಂತ ಕಡಿಮೆ ಮಂದಿ ವಾಸವಾಗಿದ್ದಾರೆ. ಕಳೆದ 5 ವರ್ಷದಲ್ಲಿ ಸುಮಾರು 9000 ದಷ್ಟು ಮಂದಿ ಈ ಪ್ರಾಂತ್ಯವನ್ನು ತೊರೆದಿದ್ದಾರೆ….

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ,ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218891 ಮೇಷ(29 ನವೆಂಬರ್, 2018) ರಿಯಲ್ ಎಸ್ಟೇಟ್ ನಲ್ಲಿ ಹೂಡಿಕೆ ಲಾಭದಾಯಕವಾಗಬಹುದು. ಸಂತೋಷದ – ಚೈತನ್ಯದಾಯಕ – ಪ್ರಿಯವಾದ ಚಿತ್ತದ – ನಿಮ್ಮ ಖುಷಿಯ…

  • ಸುದ್ದಿ

    ಪ್ರಿಯತಮೆಯ ಅಂತ್ಯಕ್ರಿಯೆ ಮುಗಿಸಿದ ನಂತರ ಸಾವನಪ್ಪಿದ ಪ್ರಿಯತಮ!ಏಕೆ ಗೊತ್ತಾ?

    ತನ್ನ ಪ್ರಿಯತಮೆಯ ಸಾವಿನಿಂದ ನೊಂದಿದ್ದ ಪ್ರಿಯಕರ ಆಕೆಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದು, ಬಳಿಕ ಮನೆಗೆ ಬಂದು ತಾನೂ ಸಾವಿಗೆ ಶರಣಾಗಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. 22 ವರ್ಷದ ವಿತೀಶ್ವರನ್ ಆತ್ಮಹತ್ಯೆಗೆ ಶರಣಾದ ಪ್ರಿಯತಮ. ಈತ ಬಾಲ್ಯದಲ್ಲಿರುವಾಗಲೇ ತನ್ನ ಪೋಷಕರನ್ನು ಕಳೆದುಕೊಂಡಿದ್ದು, ತನ್ನ ಚಿಕ್ಕಪ್ಪನ ಮನೆಯಲ್ಲಿ ವಾಸಿಸುತ್ತಿದ್ದನು. ವಿತೀಶ್ವರನ್ ವಿದ್ಯಾಭ್ಯಾಸ ಮುಗಿದ ಬಳಿಕ ಬೇರೆ ರಾಜ್ಯಕ್ಕೆ ಕೆಲಸಕ್ಕಾಗಿ ಹೋಗಿದ್ದನು. ಅಲ್ಲಿಂದ ಕೆಲವು ತಿಂಗಳ ನಂತರ ತಮ್ಮ ಗ್ರಾಮಕ್ಕೆ ವಾಪಸ್ ಬಂದಿದ್ದನು. ಕೊಡಲು ಜಿಲ್ಲೆಯ ಪರಮೇಶ್ವಾನಲ್ಲೂರು ಗ್ರಾಮದಲ್ಲಿ ಈ ಹೃದಯ ವಿದ್ರಾವಕ…

  • ಸುದ್ದಿ

    ಕೇರಳದಲ್ಲಿ ಮತ್ತೆ ನಿಪಾಹ್ ವೈರಸ್ ಪತ್ತೆ, ಓರ್ವ ಆಸ್ಪತ್ರೆಗೆ ದಾಖಲು…….!

    ಕೇರಳದಲ್ಲಿ ಮತ್ತೆ ನಿಪಾಹ್ ವೈರಸ್ ಭೀತಿ ಎದುರಾಗಿದೆ, 23 ವರ್ಷದ ವ್ಯಕ್ತಿಯೊಬ್ಬ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ ವರ್ಷ ನಿಪಾಹ್ ವೈರಸ್‌ನಿಂದಾಗಿ 17 ಮಂದಿ ಮೃತಪಟ್ಟಿದ್ದರು. ವೈರಲ್ ಇನ್‌ಫೆಕ್ಷನ್ ಹಾಗೂ ನಿಪಾಹ್ ವೈರಸ್ ಲಕ್ಷಣಗಳಿದ್ದ ಕಾರಣ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ ಎಂದು ಎರ್ನಾಕುಲಮ್ ಜಿಲ್ಲೆಯ ವೈದ್ಯಾಧಿಕಾರಿ ಡಾ. ಎಂ.ಕೆ.ಕುಟ್ಟಪ್ಪನ್ ತಿಳಿಸಿದ್ದಾರೆ. ಈಗಾಗಲೇ ವ್ಯಕ್ತಿಯ ರಕ್ತದ ಸ್ಯಾಂಪಲ್ ತೆಗೆದು ಎರಡು ಇನ್‌ಸ್ಟಿಟ್ಯೂಟ್‌ ಗಳಿಗೆ ಕಳುಹಿಸಲಾಗಿದೆ.ಯಾರೂ ಆತಂಕಪಡುವ ಅಗತ್ಯವಿಲ್ಲ ವರದಿ ಇಂದು ಕೈಸೇರಲಿದೆ ಎಂದು ತಿಳಿಸಿದ್ದಾರೆ. ಕೆಲವು ದಿನಗಳ ಹಿಂದೆಯೂ ಸಾಕಷ್ಟು…

  • ಸುದ್ದಿ

    ದಾಂಪತ್ಯ ಜೀವನಕ್ಕೆ ಸಪ್ತಪದಿ ತುಳಿದ ‘ಅಗ್ನಿಸಾಕ್ಷಿ’ ಸೀರಿಯಲ್ ನಟಿ ‘ಮಾಯಾ’!

    ‘ಅಗ್ನಿಸಾಕ್ಷಿ’ ಧಾರಾವಾಹಿ ಖ್ಯಾತಿಯ ನಟಿ ಮಾಯಾ ತಮ್ಮಗೆಳೆಯನನ್ನು ವರಿಸುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಅಗ್ನಿಸಾಕ್ಷಿ’ಧಾರಾವಾಹಿ ಖ್ಯಾತಿಯ ನಟಿ ಇಶಿತಾ ವರ್ಷ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಶಿತಾವರ್ಷ ಎನ್ನುವುದಕ್ಕಿಂತ ಮಾಯಾ ಎಂದರೆ ಎಲ್ಲರಿಗೂ ತಿಳಿಯುತ್ತದೆ. ಯಾಕೆಂದರೆ ಈಕೆ ಧಾರಾವಾಹಿಯಲ್ಲಿ ಮಾಯಾ ಎಂದೇ ಖ್ಯಾತಿ ಪಡೆದುಕೊಂಡಿದ್ದಾರೆ. ಮಾಯಾ ತಮ್ಮ ಬಹು ಕಾಲದ ಗೆಳೆಯ ಮುರುಗಾನಂದ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಮಾಯಾ ಮದುವೆ ಸಮಾರಂಭಕ್ಕೆ ಕುಟುಂಬದವರು, ಸ್ನೇಹಿತರು ಮತ್ತು ಕಿರುತೆರೆ ಕಲಾವಿದರು ಬಂದು ನವ…