ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಲ್ಲಾಡ್ಸು ಅಲ್ಲಾಡ್ಸು ಸಾಂಗ್’ಗೆ ಬೆವರು ಇಳಿಯೋ ತನಕ ಕುಣಿದ ಕರ್ನಾಟಕ ರಾಜ್ಯದ ಪ್ರಸ್ತುತ ಮಹಾನ್ ಮಂತ್ರಿ..!ಇವರು ಅವರೇನಾ, ಇಲ್ಲ ಬೇರೆಯವರ..?ನನಗೊಂತು confuse ಆಗ್ತಾಯಿದೆ. ನಿಮಗೇನಾದ್ರು ಗೊತ್ತಾಗುತ್ತಾ ಒಮ್ಮೆ ಮರೆಯದೇ ವಿಡಿಯೋ ನೋಡಿ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದು ಕೋಳಿ ತಲೆ ತೆಗೆದ ಮೇಲೆ ಎಷ್ಟು ಕಾಲ ಬದುಕಬಹುದು..? ಈ ಪ್ರಶ್ನೆ ನಿಮ್ಮನ್ನು ಕೇಳಿದ್ರೆ, ನೀವು ಹೇಳೋದು ಒಂದೇ ನಿನ್ನಷ್ಟು ಮೂರ್ಖ ಬೇರೆ ಯಾರು ಇಲ್ಲ ಅಂತ.ನೀವು ಹಾಗೆ ಅನ್ನೋದ್ರಲ್ಲಿ ಏನೂ ಅಚ್ಚರಿಯಿಲ್ಲ ಬಿಡಿ. ಯಾಕಂದ್ರೆ ಕೋಳಿ ತಲೆ ತೆಗೆದ ಮೇಲೆ ಕೋಳಿ ಬದುಕೋಕೆ ಹೇಗೆ ಸಾಧ್ಯ ಅಲ್ವ. ಆದ್ರೆ, ನೀವೂ ಹಾಗೆ ಅನ್ಕೊಂಡಿದ್ರೆ ಅದು ಸುಳ್ಳು.ಯಾಕಂದ್ರೆ ಇಲ್ಲಿ ಕೋಳಿ ಒಂದರ ಬದುಕಿಗಾಗಿ ನಡೀತಿರುವ ಹೋರಾಟವೋ ಅಥವಾ ಪವಾಡವೋ ಗೊತ್ತಿಲ್ಲ, ತಲೆ ತೆಗೆದ ಮೇಲೇನೂ ಒಂದು…
ಜನಪ್ರಿಯ ಮೆಸೆಜಿಂಗ್ ಆಪ್ ವಾಟ್ಸಪ್ ಸದಾ ಒಂದಲ್ಲೊಂದು ವಿಷಯಕ್ಕೆ ಸುದ್ದಿಯಲ್ಲಿರುತ್ತಲೇ ಇರುತ್ತದೆ. ಇತ್ತೀಚಿಗೆ ಬಳಕೆದಾರರ ಖಾತೆಗಳು ಹ್ಯಾಕ್ ಆಗಿ ಭಾರಿ ದೊಡ್ಡ ಸುದ್ದಿ ಆಗಿತ್ತು. ಹಾಗೆಯೇ ತನ್ನ ಅಪ್ಡೇಟ್ ವರ್ಷನ್ಗಳಲ್ಲಿ ನೂತನ ಫೀಚರ್ಗಳನ್ನು ಅಳವಡಿಸುತ್ತಲೇ ಸಾಗಿ ಬಂದಿದ್ದ ಕಂಪನಿ, ಇದೀಗ ಸದ್ಯ ಬಳಕೆಯಲ್ಲಿರುವ ವಾಟ್ಸಪ್ನ ಫೀಚರ್ ಒಂದಕ್ಕೆ ಬ್ರೇಕ್ ಹಾಕಿದ್ದು, ಇದು ಐಓಎಸ್ ಬಳಕೆದಾರರಿಗೆ ಅಚ್ಚರಿ ತಂದಿದೆ. ಹೌದು, ವಾಟ್ಸಪ್ ಕಂಪನಿಯು IOS ಬೆಂಬಲಿತ ಐಫೋನ್ಗಳಲ್ಲಿ ಪ್ರೊಫೈಲ್ ಫೋಟೊಗಳನ್ನು ಸೇವ್ ಮಾಡಿಕೊಳ್ಳುವ ಆಯ್ಕೆಯನ್ನು ತೆಗೆದು ಹಾಕಿದ್ದು, ಇನ್ಮುಂದೇ…
ನುಗ್ಗೆಯಲ್ಲಿ ಬಿಸುಡಲು ಏನಿಲ್ಲ. ಅದರ ಕಾಯಿ ಮಾತ್ರವಲ್ಲ; ಎಲೆ, ಬೇರು, ಹೂ, ತೊಗಟೆ ಎಲ್ಲವೂ ಬಳಕೆಯ ದೃಷ್ಟಿಯಿಂದ ಮಹತ್ವ ಪಡೆದಿವೆ. ಇದರ ಮರವನ್ನು ಕೆತ್ತಿದಾಗ ಒಸರುವ ಅಂಟನ್ನು ಹಾಲಿನಲ್ಲಿ ಬೆರೆಸಿ ಲೇಪಿಸಿದರೆ ತಲೆಶೂಲೆ ಶೀಘ್ರ ಶಮನವಾಗುತ್ತದೆ ಎಂದಿದೆ ವೈದ್ಯಗ್ರಂಥ. ನುಗ್ಗೆ ಎಲೆಗಳನ್ನು ಹಲವಾರು ಬಗೆಯ ಅಡುಗೆಗಳಲ್ಲಿ ಬಳಸಲಾಗುತ್ತದೆ. ಈ ಎಲೆಗಳಲ್ಲಿ ಅಮೂಲ್ಯ ಖನಿಜಗಳು, ವಿಟಮಿನ್ನುಗಳು ಹಾಗೂ ಪ್ರೋಟೀನುಗಳೂ ಇವೆ. ಸಾಮಾನ್ಯವಾಗಿ ಈ ಎಲೆಗಳನ್ನು ದಾಲ್, ಸಾಂಬಾರ್ ಅಥವಾ ಕೆಲವು ಸೂಪ್ಗಳಲ್ಲಿ ಬಳಸಲಾಗುತ್ತದೆ. ಆದರೆ ಈ ಎಲೆಗಳ ಸೇವನೆಯಿಂದ…
ಹೈದರಾಬಾದ್, ಮಕ್ಕಳು ಪಡೆಯಬೇಕೆಂಬ ಬಯಕೆ ಸಾಮಾನ್ಯವಾಗಿ ಎಲ್ಲಾ ತಾಯಿಯರಿಗೂ ಇರುತ್ತದೆ. ಆದರೆ ಒಂದು ವಯಸ್ಸಿನ ಮಿತಿಯಿರುತ್ತದೆ. ಸಾಮಾನ್ಯವಾಗಿ 50 ವಯಸ್ಸಿನ ನಂತರ ಮೆನೋಪಾಸ್ ಹಂತ ತಲುಪಿದ ಬಳಿಕ ಮಹಿಳೆಯರಿಗೆ ಗರ್ಭ ಧರಿಸುವುದು ಸಾಧ್ಯವಾಗುವುದಿಲ್ಲ. ಮೊಮ್ಮಕ್ಕಳು, ಮುಮ್ಮಕ್ಕಳನ್ನು ಆಡಿಸುವ 74ರ ಅಜ್ಜಿಯೊಬ್ಬರು ಪವಾಡವೆಂಬಂತೆ ಅವಳಿ ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ದ್ರಾಕ್ಷಾರಾಮಮ್ ಬ್ಲಾಕ್ನ ನೆಲಪಾರ್ತಿಪಾಡು ಗ್ರಾಮದ ಈರಮಟ್ಟಿ ಮಂಗಯಮ್ಮ ಎಂಬ 74ರ ಅಜ್ಜಿ ಮದುವೆಯಾದ 54 ವರ್ಷಗಳ ನಂತರ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ….
ಕರ್ನಾಟಕ ಮಾತ್ರವಲ್ಲ ಇಡೀ ಭಾರತದಲ್ಲೇ ಕೆಜಿಎಫ್ ಚಿತ್ರ ಸದ್ದು ಮಾಡುತ್ತಿದೆ. ಈ ಚಿತ್ರ ಕನ್ನಡ, ಹಿಂದಿ, ತೆಲುಗು,ತಮಿಳು ಮತ್ತು ಮಲೆಯಳಂ ಭಾಷೆಗಳಲ್ಲಿ ಬಿಡುಗಡೆ ಗೊಳ್ಳಲಿದೆ. ಸದ್ಯ ಈ ಚಿತ್ರದ ಟ್ರೇಲರ್ ಎಲಾ ಭಾಷೆಗಳಲ್ಲೂ ಸಂಚಲನ ಸೃಷ್ಟಿಸಿದೆ. ಹಿಂದಿ ಆವೃತ್ತಿಯಲ್ಲಿ ಶಾರುಕ್ ಖಾನ್ ಅಭಿನಯದ ಝೀರೋ ಚಿತ್ರವನ್ನೇ ಹಿಂದಿಕ್ಕಿ ಯೂಟ್ಯೂಬ್ ನಲ್ಲಿ ಟ್ರೆಂಡಿಂಗ್ ನಲ್ಲಿ ಮೊದಲ ಸ್ಥಾನ ಪಡೆದಿತ್ತು. ಹೀಗೆ ಎಲ್ಲಾ ಭಾಷೆಯಲ್ಲೂ ಸದ್ದು ಮಾಡುತ್ತಿರುವ ಈ ಚಿತ್ರಕ್ಕೆ ನಟ ಪುನೀತ್ ರಾಜ್ ಕುಮಾರ್ ಸೇರಿದಂತೆ ಇತರೆ ಫಿಲ್ಮ್…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹಳೆಯ ಷೇರುಗಳ ಮಾರಾಟ ಅಥವಾ ಖರೀದಿಗೂ ಮುನ್ನ ಎಲ್ಲಾ ರೀತಿಯ ಸಾಧಕ ಬಾಧಕಗಳನ್ನು ಲೆಕ್ಕಾಚಾರ ಹಾಕಿ. ಪೂರ್ವ ಯೋಜನೆಯಿಲ್ಲದೆ ಹಣ ಹೂಡಿದಲ್ಲಿ ಅಧಿಕ ಹಾನಿಯನ್ನು ಅನುಭವಿಸುವಿರಿ..ನಿಮ್ಮ ಸಮಸ್ಯೆ.ಏನೇ .ಇರಲಿ…