ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಲ್ಲಾಡ್ಸು ಅಲ್ಲಾಡ್ಸು ಸಾಂಗ್’ಗೆ ಬೆವರು ಇಳಿಯೋ ತನಕ ಕುಣಿದ ಕರ್ನಾಟಕ ರಾಜ್ಯದ ಪ್ರಸ್ತುತ ಮಹಾನ್ ಮಂತ್ರಿ..!ಇವರು ಅವರೇನಾ, ಇಲ್ಲ ಬೇರೆಯವರ..?ನನಗೊಂತು confuse ಆಗ್ತಾಯಿದೆ. ನಿಮಗೇನಾದ್ರು ಗೊತ್ತಾಗುತ್ತಾ ಒಮ್ಮೆ ಮರೆಯದೇ ವಿಡಿಯೋ ನೋಡಿ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಮತ್ತು ಪತ್ನಿ ಪ್ರಿಯಾ ಸುದೀಪ್ ಅವರು ಇಂದು ತಮ್ಮ 18ನೇ ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿದ್ದಾರೆ. ಸುದೀಪ್ ಹಾಗೂ ಪ್ರಿಯಾ ಅಕ್ಟೋಬರ್ 18, 2001ರಲ್ಲಿ ಮದುವೆಯಾಗಿದ್ದರು. ಇಂದಿಗೆ ಸುದೀಪ್ ಮತ್ತು ಪ್ರಿಯಾ ಅವರು ಮದುವೆಯಾಗಿ 18 ವರ್ಷಗಳು ಕಳೆದಿವೆ. ಹೀಗಾಗಿ ಅಭಿಮಾನಿಗಳು ಸಾಮಾಜಿಕ ಜಾಲತಾಣದ ಮೂಲಕ ಇಬ್ಬರಿಗೂ ಶುಭಾಶಯ ತಿಳಿಸುತ್ತಿದ್ದಾರೆ. ನೆಚ್ಚಿನ ನಟ ವಿವಾಹ ವಾರ್ಷಿಕೋತ್ಸವ ಇರುವ ಹಿನ್ನೆಲೆಯಲ್ಲಿ ಸುದೀಪ್ ಅಭಿಮಾನಿಗಳ ಸಂಘಗಳು ಸಾಮಾಜಿಕ ಜಾಲತಾಣಗಳಲ್ಲಿ ವಿಧ ವಿಧವಾದ ಪೋಸ್ಟರ್ ಗಳನ್ನು ಪೋಸ್ಟ್…
ಅಭಿಮಾನಿ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ರಷ್ಯಾದ ಅಭಿಮಾನಿಯೊಬ್ಬರು ವಿಡಿಯೋ ಮಾಡಿ ಅವರ ಮೆಚ್ಚುಗೆ ಸೂಚಿಸಿದ್ದಾರೆ. ಈ ವಿಡಿಯೋ ನೋಡಿ ಕಿಚ್ಚ ಸುದೀಪ್ ಅವರು ರಷ್ಯಾದ ಅಭಿಮಾನಿಗೆ ಬೆರಗಾಗಿದ್ದಾರೆ ಮರೀನಾ ಕಾರ್ಟಿಂಕಾ ಎಂಬವರು ಈ ವಿಡಿಯೋದಲ್ಲಿ ಸುದೀಪ್ ಅವರ ನಟನೆ ಬಗ್ಗೆ ಮಾತನಾಡಿದ್ದಾರೆ. ಅಲ್ಲದೆ ಮುಂಬರುವ ದಿನಗಳಲ್ಲಿ ನಿಮ್ಮನ್ನು ಭೇಟಿ ಮಾಡುತ್ತೇನೆ ಎಂದು ಮರೀನಾ ವಿಡಿಯೋದಲ್ಲಿ ತಿಳಿಸಿದ್ದಾರೆ . ವಿಡಿಯೋದಲ್ಲಿ ಏನಿದೆ? :ನಾನು ನಿಮ್ಮ ಬಹುದೊಡ್ಡ ಅಭಿಮಾನಿ. ನೀವು ನಡೆಸಿಕೊಡುವ ಬಿಗ್ ಬಾಸ್ ಕಾರ್ಯಕ್ರಮವನ್ನು ನಾನು ನೋಡಲು…
ಇನ್ನು ಮುಂದೆ ಮೇಘಾಲಯದಲ್ಲಿ ಒಂದು ದಿನಕ್ಕಿಂತ ಹೆಚ್ಚು ದಿನ ಉಳಿಯುವುದಾದರೆ ಮೇಘಾಲಯಕ್ಕೆ ಬರುವ ಮುನ್ನ ನೋಂದಾಯಿಸಿಕೊಳ್ಳಬೇಕು. ಅಲ್ಲಿನ ಬುಡಕಟ್ಟು ಜನಾಂಗದವರ ಸುರಕ್ಷತೆ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಶುಕ್ರವಾರ ನಡೆದ ಮೇಘಾಲಯ ಸಚಿವ ಸಂಪುಟ ಸಭೆಯಲ್ಲಿ ಅಮೆಂಡ್ಮೆಂಟ್ ಗೆ ಒಪ್ಪಿಗೆ ಸಿಕ್ಕಿದೆ. 2016ರ ಮೇಘಾಲಯ ರೆಸಿಡೆಂಟ್ ಕಾಯ್ದೆ ಪ್ರಕಾರ ಈ ವರದಿಯನ್ನು ಮನ್ನಿಸಲಾಗಿದೆ. ತಕ್ಷಣದಿಂದ ಕಾನೂನು ಜಾರಿಯಾಗುವಂತೆ ಆದೇಶಿಸಲಾಗಿದೆ ಎಂದು ಉಪಮುಖ್ಯಮಂತ್ರಿ ತಿಳಿಸಿದ್ದಾರೆ. ಒಂದೊಮ್ಮೆ 24 ಗಂಟೆಗಿಂತ ಹೆಚ್ಚು ಇರುವುದಾದರೆ ಸರ್ಕಾರಕ್ಕೆ ದಾಖಲೆಗಳನ್ನು ಸಲ್ಲಿಸಬೇಕು. ತಕ್ಷಣದಿಂದ ಜಾರಿಗೆ…
ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅಭಿನಯದ ‘ಅಂಜನಿಪುತ್ರ’ ಚಿತ್ರ ಪ್ರದರ್ಶನಕ್ಕೆ ಸೆಷೆನ್ಸ್ ಕೋರ್ಟ್ ಶನಿವಾರ ತಡೆಯಾಜ್ಞೆ ನೀಡಿದೆ.ಅಂಜನಿಪುತ್ರ ಚಿತ್ರದಲ್ಲಿ ವಕೀಲರ ಬಗ್ಗೆ ಅವಹೇಳನಕಾರಿ ಸಂಭಾಷಣೆ ಇರುವ ಹಿನ್ನೆಲೆಯಲ್ಲಿ ಸಿನಿಮಾ ಪ್ರದರ್ಶನಕ್ಕೆ ಸಿವಿಲ್ ಕೋರ್ಟ್ ತಡೆ ನೀಡಿದೆ.
ಕರ್ನಾಟಕ ರಾಜ್ಯದ ಹಾಸನದ ಅರಕಲಗೂಡಿನ ರೈತರಿಗೆ ಲಾಭದಾಯಕ ಪಶು ತಳಿಗಳ ಪರಿಚಯ ಹಾಗೂ ಹೈನುಗಾರಿಕೆ ಕ್ಷೇತ್ರದ ಬಗ್ಗೆ ಸಂಶೋಧನೆಗಳನ್ನು ಪರಿಚಯಿಸುವ ಸಲುವಾಗಿ ರಾಜ್ಯದಲ್ಲೇ ಮೊದಲ ಬಾರಿಗೆ ಹಾಸನದ ಅರಕಲಗೂಡಿನಲ್ಲಿ ಮೂರು ದಿನಗಳ ‘ರಾಜ್ಯಮಟ್ಟದ ಪಶುಮೇಳ- 2018’ ಹಮ್ಮಿಕೊಳ್ಳಲಾಗಿದೆ.
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷಾಧಿಕಾರ ನೀಡುತ್ತಿದ್ದ ವಿಧಿ 370ರ ರದ್ಧತಿ ಬಳಿಕ ಮಹತ್ವದ ಹೆಜ್ಜೆಯನ್ನಟ್ಟಿರುವ ಕೇಂದ್ರ ಸರ್ಕಾರ ಇದೀಗ ಕಣಿವೆ ರಾಜ್ಯದ ಯುವಕರಿಗೆ 50 ಸಾವಿರ ಉದ್ಯೋಗ ಕಲ್ಪಿಸುವ ಘೋಷಣೆ ಮಾಡಿದೆ. ಈ ಕುರಿತಂತೆ ಇಂದು [ಬುಧವಾರ] ಜಮ್ಮು ಮತ್ತು ಕಾಶ್ಮೀರ ರಾಜ್ಯಪಾಲ ಸತ್ಯಪಾಲ್ ಮಲ್ಲಿಕ್ ಅವರು ಮಾಹಿತಿ ನೀಡಿದ್ದು, ಕಣಿವೆ ರಾಜ್ಯದ ಯುವಕರಿಗಾಗಿ ರಾಜ್ಯದಲ್ಲಿ 50 ಸಾವಿರ ಉದ್ಯೋಗ ಸೃಷ್ಟಿಸಲಾಗುತ್ತಿದೆ ಎಂದು ಹೇಳಿದರು. ಈ ಕುರಿತಂತೆ ಈಗಾಗಲೇ ಅಧಿಕಾರಿಗಳೊಂದಿಗೆ ಚರ್ಚಿಸಿದ್ದು, ಮುಂದಿನ 2 ಅಥವಾ 3…