ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಲ್ಲಾಡ್ಸು ಅಲ್ಲಾಡ್ಸು ಸಾಂಗ್’ಗೆ ಬೆವರು ಇಳಿಯೋ ತನಕ ಕುಣಿದ ಕರ್ನಾಟಕ ರಾಜ್ಯದ ಪ್ರಸ್ತುತ ಮಹಾನ್ ಮಂತ್ರಿ..!ಇವರು ಅವರೇನಾ, ಇಲ್ಲ ಬೇರೆಯವರ..?ನನಗೊಂತು confuse ಆಗ್ತಾಯಿದೆ. ನಿಮಗೇನಾದ್ರು ಗೊತ್ತಾಗುತ್ತಾ ಒಮ್ಮೆ ಮರೆಯದೇ ವಿಡಿಯೋ ನೋಡಿ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉತ್ತಮ ಆರೋಗ್ಯಕ್ಕೆ ಉತ್ತಮ ಆಹಾರಪದ್ಧತಿ, ಜೀವನಶೈಲಿ ಅಳವಡಿಸಿಕೊಳ್ಳಬೇಕು. ಆಧುನಿಕ ಜೀವನಶೈಲಿಯಲ್ಲಿ ಕಡಿಮೆ ದೇಹದಂಡನೆ ಹಾಗೂ ತಪ್ಪಾದ ಆಹಾರಪದ್ಧತಿಯಿಂದ ಅನೇಕ ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದೇವೆ. ಇದರಲ್ಲಿ ಪ್ರಮುಖವಾದುದು ಹೊಟ್ಟೆಯ ಬೊಜ್ಜು. ಇದಕ್ಕೆ ಎರಡು ರೀತಿಯ ಕಾರಣಗಳನ್ನು ಕಾಣಬಹುದು. ಸಬ್ಕ್ಯುಟೆನಿಯಸ್ ಫ್ಯಾಟ್ – ಇದು ಸಾಮಾನ್ಯವಾಗಿ ಕೈ-ಕಾಲುಗಳ ಮೇಲ್ಭಾಗದಲ್ಲಿರುವ ಕೊಬ್ಬಿನಂಶ. ಇದು ಹೊಟ್ಟೆಯ ಚರ್ಮದ ಒಳಭಾಗದಲ್ಲಿ ಬಂದಲ್ಲಿ ಅಷ್ಟೆಲ್ಲ ತೊಂದರೆ ಆಗುವುದಿಲ್ಲ. ಶೇ. 80ರಷ್ಟು ಜನರಲ್ಲಿ ಇದಕ್ಕಿಂತ ಜಾಸ್ತಿ ಹೊಟ್ಟೆಯ ಬೊಜ್ಜಿಗೆ ಮುಖ್ಯ ಕಾರಣ ವಿಸರಲ್ ಫ್ಯಾಟ್. ಇದು ಹೊಟ್ಟೆಯ…
ರಂಗಭೂಮಿ, ಕಿರುತೆರೆ ಹಾಗೂ ಸಿನಿಮಾಗಳಲ್ಲಿ ಅಭಿನಯಿಸುತ್ತಿದ್ದ ಖ್ಯಾತ ನಟ ೪೮ ವರ್ಷದ ಅನಿಲ್ ಕುಮಾರ್ ವಿಧಿವಶರಾಗಿದ್ದಾರೆ. ಬಹು ಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ ಅವರು ನಗರದ ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ. ಹೆಗ್ಗೋಡಿನ ನೀನಾಸಂನಲ್ಲಿ ಅನಿಲ್ಕುಮಾರ್ ತರಬೇತಿ ಪಡೆದಿದ್ದರು. ಆಗ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅನಿಲ್ ಅವರ ಸಹಪಾಠಿಯಾಗಿದ್ದರು. ಮೂಡಲ ಮನೆ ಧಾರಾವಾಹಿ ಮೂಲಕ ಕಿರುತೆರೆಗೆ ಕಾಲಿಟ್ಟ ಅನಿಲ್ ಅವರು, ಅನೇಕ ಸೀರಿಯಲ್, ರಂಗಭೂಮಿ ಹಾಗೂ ಸಿನಿಮಾದಲ್ಲಿ ನಟಿಸಿದ್ದಾರೆ. ಅನಿಲ್ ಕುಮಾರ್ ಅವರು…
ವಿದ್ಯಾರ್ಥಿನಿಯೊಬ್ಬಳು ಯುವಕನೊಬ್ಬನನ್ನು ತಬ್ಬಿಕೊಂಡ ಕಾರಣ ಯೂನಿವರ್ಸಿಟಿ, ಅವಳನ್ನು ಕಾಲೇಜಿನಿಂದ ಉಚ್ಚಾಟಿಸಿದ್ದು, ಇದೀಗ ಅಪ್ಪುಗೆಯೇ ಆಕೆಯ ವಿದ್ಯಾರ್ಥಿ ಜೀವನಕ್ಕೆ ಸಂಚಕಾರ ತಂದಿದೆ. ಈಜಿಪ್ಟ್ ನ ಅಲ್-ಅಝರ್ ಯೂನಿವರ್ಸಿಟಿ, ವಿದ್ಯಾರ್ಥಿನಿಯ ಈ ವರ್ತನೆಯಿಂದ ಸಂಸ್ಥೆಯ ಗೌರವಕ್ಕೆ ಧಕ್ಕೆ ಬಂದಿದೆ ಎಂದು ಹೇಳಿ ಈ ಕ್ರಮಕೈಗೊಂಡಿದೆ. ಅಲ್-ಅಝರ್ ಯೂನಿವರ್ಸಿಟಿಯ ಮನ್ಸೌರಾದಲ್ಲಿರುವ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳಿಗೆ ಯುವಕನೊಬ್ಬ ಮಂಡಿಯೂರಿ ಹೂವಿನ ಬೊಕ್ಕೆ ಕೊಟ್ಟಿದ್ದು, ಬಳಿಕ ಇಬ್ಬರೂ ಪರಸ್ಪರ ಅಪ್ಪಿಕೊಂಡಿದ್ದರು. ಇದರ ವಿಡಿಯೊ ಎಲ್ಲ ಕಡೆ ಹರಿದಾಡಿದ್ದು, ಯೂನಿವರ್ಸಿಟಿಯ ಆಡಳಿತ ಮಂಡಳಿಯವರೆಗೂ ತಲುಪಿತ್ತು. ಅವಿವಾಹಿತ ಮಹಿಳೆ-ಪುರುಷ…
ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ವಿರುದ್ಧ ನಟಿ ಶ್ರುತಿ ಹರಿಹರನ್ ಮಾಡಿದ್ದ ಮೀಟೂ ಆರೋಪ ಕನ್ನಡ ಚಿತ್ರರಂಗದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿತ್ತು. ನಟಿ ಶೃತಿ ಹರಿಹರನ್ ಮೀಟೂ ಪ್ರಕರಣ ಹಳ್ಳ ಹಿಡಿಯುವ ಎಲ್ಲಾ ಲಕ್ಷಣಗಳು ಕಾಣಿಸ್ತಿವೆ. ಯಾಕಂದ್ರೆ ಬಿರುಸಿನ ತನಿಖೆಗೆ ಇಳಿದಿದ್ದ ಪೊಲೀಸರು ಕೂಡ ಸಾಕ್ಷಿಗಳ ಕೊರೆತೆಯಿಂದಾಗಿ ಅವಧಿಗೂ ಮುನ್ನವೇ ಬಿ ರಿಪೋರ್ಟ್ ಸಲ್ಲಿಸೋಕೆ ಮುಂದಾಗಿದ್ದಾರೆ. ನಟಿ ಶೃತಿ ಹರಿಹರನ್ ಮೀಟೂ ಪ್ರಕರಣ ಇಡೀ ಕನ್ನಡ ಚಿತ್ರರಂಗವನ್ನೇ ತಲ್ಲಣಗೊಳಿಸುವಂತೆ ಮಾಡಿತ್ತು. ಅವರು ದಕ್ಷಿಣ ಭಾರತದ ಬಹುಭಾಷಾ ನಟ ಅರ್ಜುನ್…
ಭಾರತ-ಚೀನಾ ಗಡಿ ವಿವಾದದಲ್ಲಿ 20 ಜನ ಭಾರತೀಯ ಸೈನಿಕರು ಹುತಾತ್ಮರಾಗಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಸಂದರ್ಭದಲ್ಲಿ ಜಿಲ್ಲೆ ರೋಣ ಪಟ್ಟಣದ ಯುವಕನೊರ್ವ ಭಾರತೀಯ ಸೈನಿಕರ ಬಗ್ಗೆ ಅಶ್ಲೀಲ ಪೋಸ್ಟ್ ಅನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ. ಪಟ್ಟಣದ ಬಸವರಾಜ ಗೋಮಾಡಿ, ಬಸವರಾಜ್ ಯಶ್ ಎಂಬ ಹೆಸರಿನಿಂದ ಪೋಸ್ಟ್ ಹರಿಬಿಟ್ಟಿದ್ದಾನೆ. ಕರ್ನಾಟಕದ ಅದರಲ್ಲೂ ಶಾಂತಿನಾಡು ಗದಗ ಜಿಲ್ಲೆಯ ಯುವಕ ಚೀನಾ ಸೈನಿಕರಿಗೆ ಸಪೋರ್ಟ್ ಮಾಡಿದ ಪೋಸ್ಟ್ ಎಲ್ಲೆಡೆ ಹರಿದಾಡುತ್ತಿದೆ. ‘ಹೆಚ್ಚೆಚ್ಚು ಭಾರತೀಯ ಸೈನಿಕರನ್ನು ಚೀನಾದವರು ಕೊಲ್ಲಲಿ ಈ ದರಿದ್ರ…
ಒಂದೆಕರೆ ಕ್ಷಣದಲ್ಲೇ ಪರಿಹಾರ. ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮಗೆ ಕಷ್ಟಕರವಾದುದು ಏನೂ ಇಲ್ಲ. ಇಚ್ಛಾಬಲ ತೋರಿಸಿ, ಜೀವನದಲ್ಲಿ ಗೆದ್ದು ಬರುವ ಶಕ್ತಿ ಲಭ್ಯವಾಗಲಿದೆ. ಇದಕ್ಕೆ ಹಿನ್ನೆಲೆಯಾಗಿ ನಿಮ್ಮ ಕುಟುಂಬದವರ ಸಹಕಾರ ಮತ್ತು ಆಶೀರ್ವಾದ ಇರುತ್ತದೆ ಎಂಬುದನ್ನು ಮರೆಯದಿರಿ. …