News

ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಸರ್ಕಾರಿ ಯೋಜನೆಗಳು

ಜೂನ್‌ ತಿಂಗಳಿನಿಂದ ಸರ್ಕಾರಿ ಬಸ್ ಪ್ರಯಾಣ ದರ ಶೇ 20ರಷ್ಟು ಏರಿಕೆ …!

158

ಬೆಂಗಳೂರು, ಮೇ 25: ಮುಂದಿನ ತಿಂಗಳಿನಿಂದ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಸರ್ಕಾರ ಮುಂದಾಗಿದೆ. ಹಾಲಿ ಟಿಕೆಟ್ ದರಕ್ಕಿಂತ ಶೇ 20ರಷ್ಟು ದರವನ್ನು ಹೆಚ್ಚಿಸಲು ಸರ್ಕಾರ ಚಿಂತನೆ ನಡೆಸಿದೆ. ಕಾರ್ಮಿಕರ ಹಿತದೃಷ್ಟಿಯಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಬಿ. ಬಸವರಾಜ್ ಹೇಳಿದ್ದಾರೆ.

ಕಳೆದ ಏಳು ವರ್ಷಗಳಿಂದ ಬಸ್ ಪ್ರಯಾಣ ದರದಲ್ಲಿ ಏರಿಕೆ ಮಾಡಿಲ್ಲ. ಪ್ರಸ್ತುತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಭಾರಿ ಹೆಚ್ಚಳವಾಗಿವೆ. ಸಾರಿಗೆ ಸಂಸ್ಥೆಗಳ ವೆಚ್ಚ, ಕಾರ್ಮಿಕರ ಸಂಬಳ, ನಿರ್ವಹಣೆ ಮುಂತಾದವುಗಳನ್ನು ನಿಭಾಯಿಸಲು ದರ ಹೆಚ್ಚಳ ಮಾಡುವುದು ಅನಿವಾರ್ಯವಾಗಿದೆ ಎಂದು ಹೇಳಿದ್ದಾರೆ.

ಸಾರಿಗೆ ಸಂಸ್ಥೆಗಳ ಸಬಲೀಕರಣಕ್ಕಾಗಿ ಟಿಕೆಟ್ ದರ ಏರಿಕೆ ಮಾಡಬೇಕಿದ. ದರ ಹೆಚ್ಚಳದ ಮೂಲಕ ಪ್ರಯಾಣಿಕರಿಗೆ ಹೆಚ್ಚಿನ ಸೌಲಭ್ಯ ಒದಗಿಸಲು ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ. ಕೆಲವು ದಿನಗಳ ಹಿಂದೆಯಷ್ಟೇ ಸಾರಿಗೆ ಸಚಿವ ಡಿ.ಸಿ. ತಮ್ಮಣ್ಣ ಅವರು ಬಸ್ ದರ ಹೆಚ್ಚಳದ ಸುಳಿವು ನೀಡಿದ್ದರು. ‘ಪ್ರಯಾಣ ದರ ಹೆಚ್ಚಳ ಮಾಡಲು ಅನುಮತಿ ನೀಡುವಂತೆ ಮನವಿ ಸಲ್ಲಿಸಿದ್ದೇವೆ. ಈ ಕುರಿತು ಮುಖ್ಯಮಂತ್ರಿಗಳು ತೀರ್ಮಾನ ಕೈಗೊಳ್ಳಬೇಕು’ ಎಂದು ಹೇಳಿದ್ದರು.

ಬಿಎಂಟಿಸಿ ಪ್ರತಿ ವರ್ಷ 200 ಕೋಟಿ ನಷ್ಟ ಅನುಭವಿಸುತ್ತಿದೆ. ಆಡಳಿತದಲ್ಲಿನ ದೋಷ, ಅವ್ಯವಹಾರದಿಂದಾಗಿ ನಿಗಮ ನಷ್ಟದ ಹಾದಿ ಹಿಡಿದಿದೆ. ದರ ಹೆಚ್ಚಳ ಮಾಡಲು ಅನುಮತಿ ನೀಡದಿದ್ದರೆ ನಷ್ಟದಲ್ಲಿರುವ ಸಂಸ್ಥೆ ನಡೆಸಲು ಆರ್ಥಿಕ ನೆರವು ನೀಡುವಂತೆ ಕೇಳಿದ್ದೇನೆ’ ಎಂದು ತಿಳಿಸಿದ್ದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಹೆಚ್ಚು ಅನ್ನ ತಿನ್ನುವುದರಿಂದ ಏನಾಗುತ್ತೆ, ಹಲವು ಜನರಿಗೆ ಈ ಸತ್ಯಗಳೇ ಗೊತ್ತಿಲ್ಲ.

    ಪ್ರಪಂಚದಲ್ಲಿ ಅತಿ ಹೆಚ್ಚು ಮಂದಿ ತಮ್ಮ ಊಟದಲ್ಲಿ ಅನ್ನವನ್ನು ಹೆಚ್ಚು ಬಳಸುತ್ತಾರೆ. ಅಕ್ಕಿ ಪ್ರಪಂಚದ ಅರ್ಧಕ್ಕಿಂತಲೂ ಹೆಚ್ಚು ಜನಸಂಖ್ಯೆಯ ಮುಖ್ಯ ಅಂಶವಾಗಿ ಬಳಸುವ ವಿಶಿಷ್ಟ ಧಾನ್ಯವಾಗಿದೆ, ಯಾವುದೇ ಸುವಾಸನೆ ಮತ್ತು ಮಸಾಲೆಗೆ ಹೊಂದಿಕೊಳ್ಳುವ ಸಾಮರ್ಥ್ಯದ ಕಾರಣದಿಂದ ಭಾಗಶಃ ಭಾಗವಾಗಿದೆ. ಯಾವುದೇ ವಿಧದ ತಿನಿಸುಗಳಲ್ಲಿ ಮೌಲ್ಯದ ಅಂಶವಾಗಿ ಕಾರ್ಯನಿರ್ವಹಿಸುವುದಾದರೆ, ಅಕ್ಕಿ ಒಂದು ಚೆವ್ನೆಸ್ ಮತ್ತು ಮೃದುವಾದ ವಿನ್ಯಾಸವನ್ನು ಹೊಂದಿರುತ್ತದೆ, ಅದು ಊಟಕ್ಕೆ ಪದಾರ್ಥವನ್ನು ಸೇರಿಸುತ್ತದೆ ಮತ್ತು ಅನೇಕ ವಿಧದ ಊಟದ ಯೋಜನೆಗಳನ್ನು ಪೂರೈಸುತ್ತದೆ. ಇನ್ನು ನಮ್ಮ ದೇಹಕ್ಕೆ ಬೇಕಾದ…

  • ಕ್ರೀಡೆ

    ಧೋನಿಯಂತೆ ರಾಹುಲ್‍ಗೆ ಹೆಚ್ಚು ಅವಕಾಶ ಸಿಗಲಿ, ಕನ್ನಡಿಗನ ಬೆಂಬಲಕ್ಕೆ ನಿಂತ ವೀರೇಂದ್ರ ಸೆಹ್ವಾಗ್.

    ಕನ್ನಡಿಗ ಕೆ.ಎಲ್.ರಾಹುಲ್ ಟೀಂ ಇಂಡಿಯಾ ಪರ ಬ್ಯಾಟಿಂಗ್ ಮಾತ್ರವಲ್ಲದೆ, ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ವಿಕೆಟ್ ಕೀಪರ್ ಆಗಿ ಉತ್ತಮ ಪ್ರದರ್ಶನ ನೀಡಿದರು. ಇದರಿಂದ ಆಕರ್ಷಿತರಾದ ಭಾರತದ ಮಾಜಿ ಕ್ರಿಕೆಟರ್ ವೀರೇಂದ್ರ ಸೆಹ್ವಾಗ್ ಸೋಮವಾರ ರಾಹುಲ್ ಪರ ಬ್ಯಾಟಿಂಗ್ ಮಾಡಿದ್ದಾರೆ. ಕೆ.ಎಲ್.ರಾಹುಲ್ ಟೀಂ ಇಂಡಿಯಾ ಮಾಜಿ ನಾಯಕ ಎಂ.ಎಸ್.ಧೋನಿ ಅವರಂತೆ ಹೆಚ್ಚಿನ ಅವಕಾಶಗಳನ್ನು ಪಡೆಯಬೇಕು. 5ನೇ ಕ್ರಮಾಂಕದಲ್ಲಿ ರಾಹುಲ್ ಬ್ಯಾಟಿಂಗ್ ಮಾಡಿ ತಂಡಕ್ಕೆ ಅತ್ಯುತ್ತಮ ಫಿನಿಶರ್ ಪಾತ್ರವನ್ನು ವಹಿಸಬಹುದು. ಅಷ್ಟೇ ಅಲ್ಲದೆ ತಂಡಕ್ಕೆ ಉತ್ತಮ ವಿಕೆಟ್ ಕೀಪರ್…

  • ಸುದ್ದಿ

    ಈ ದ್ವೀಪದ ಪ್ರತಿ ಹೆಜ್ಜೆಯಲ್ಲೂ ಸಾವೇ ಹಿಂಬಾಲಿಸುತ್ತದೆ! ಚರ್ಮ ಮತ್ತು ಮಾಂಸವನ್ನು ಕರಗಿಸಿಬಿಡುವಷ್ಟು ಶಕ್ತಿ ಈ ದ್ವೀಪದಲ್ಲಿದೆ…ಏನೆಂದು ತಿಳಿಯಿರಿ?

    ಬಹುಶಃ ಮಾನವನಿಗೆ ಕಾಲಿಡೋಕೆ ಸಾಧ್ಯವಾಗದೇ ಇರುವ ಕೆಲವು ವಿಸ್ಮಯ ಪ್ರದೇಶಗಳು ನಮ್ಮ ಪ್ರಪಂಚದಲ್ಲಿದ್ದು, ನಾನಾ ನಿಗೂಢತೆಗಳನ್ನು ತನ್ನ ಮಡಿಲಿನಲ್ಲಿ ಬಚ್ಚಿಟ್ಟುಕೊಂಡಿದೆ!! ಹೀಗಿರಬೇಕಾದರೆ ಮುಖ್ಯ ಭೂಭಾಗದೊಂದಿಗೆ ಸಂಪರ್ಕವನ್ನು ಕಡಿದುಕೊಂಡು, ಪ್ರತ್ಯೇಕ ದ್ವೀಪವಾಗಿದ್ದರೂ ಕೂಡ ಅದು ಮಾನವನಿಂದ ಇನ್ನೂ ಮುಟ್ಟಲು ಅಸಾದ್ಯ!! ದ್ವೀಪದೊಳಗೆ ಒಂದು ಬಾರಿ ಕಾಲಿಟ್ಟರೆ ಹಿಂತಿರುಗುವ ಯಾವ ಗ್ಯಾರೆಂಟಿಯೂ ಇಲ್ಲ. ಯಾಕೆಂದರೆ ಪ್ರತಿ ಹೆಜ್ಜೆಯಲ್ಲೂ ಕೂಡ ಸಾವೇ ಹಿಂಬಾಲಿಸುತ್ತದೆ!! ಜಗತ್ತಿನಲ್ಲಿ ತಿಳಿಯದಿರದ ಅದೆಷ್ಟೋ ವಿಷಯಗಳು ಇರುತ್ತವೆ. ಅದರಲ್ಲೂ ವಿಚಿತ್ರವೆನಿಸುವ ಸಂಗತಿಗಳು ಸಾಕಷ್ಟಿದ್ದು, ಕುತೂಹಲಕ್ಕೂ ಕಾರಣವಾಗುತ್ತಲೇ ಇದೆ!! ಈ…

  • ಉಪಯುಕ್ತ ಮಾಹಿತಿ

    ಜಗತ್ತಿನಲ್ಲಿ ಬಿರುಗಾಳಿ ಎಬ್ಬಿಸುತ್ತಿರುವ ಬಿಟ್‌ಕಾಯಿನ್‌ ಹಣದ ಬಗ್ಗೆ ನಿಮಗೆ ಗೊತ್ತಾ..?ನಿಮ್ಮಲ್ಲಿ ಬಿಟ್‌ಕಾಯಿನ್‌ ಕರೆನ್ಸಿ ಇದ್ರೆ ನೀವ್ ಏನಾಗ್ತೀರಾ..?ತಿಳಿಯಲು ಈ ಲೇಖನ ಓದಿ…

    ಬಿಟ್‌ಕಾಯಿನ್‌ ಎನ್ನುವುದು ಅಂತರಜಾಲ ಲೋಕದಲ್ಲಿ ಬಳಕೆಗೆ ಬರುತ್ತಿರುವ ವರ್ಚುಯಲ್‌ ಹಣ. ಭಾರತದಲ್ಲಿ ರೂಪಾಯಿ, ಅಮೆರಿಕದಲ್ಲಿ ಡಾಲರುಗಳೆಲ್ಲ ಇದ್ದ ಹಾಗೆ ಅಂತರಜಾಲದ ಹಣ ಇದು. ಅಂತರಜಾಲ ಹೇಗೆ ಮಿಥ್ಯಾಲೋಕವೋ ಅಲ್ಲಿ ಚಲಾವಣೆಯಾಗುವ ಈ ಬಿಟ್‌ಕಾಯಿನ್‌” ಕೂಡ ವರ್ಚುಯಲ್‌, ಅಂದರೆ ಕಣ್ಣಿಗೆ ಕಾಣದ, ಕರೆನ್ಸಿಯೇ. ಮೂಲತಃ ನಾಣ್ಯ- ನೋಟುಗಳಾವುದೂ ಇಲ್ಲದ ಬಿಟ್‌ಕಾಯಿನ್‌ ಅಸ್ತಿತ್ವ ಕಂಪ್ಯೂಟರ್‌ ಪ್ರಪಂಚಕ್ಕೆ ಸೀಮಿತ

  • ಸುದ್ದಿ

    ಬಹುಅಂತಸ್ತಿನ ಕಟ್ಟಡದಲ್ಲಿ ಆಕಸ್ಮಿಕ ಅಗ್ನಿ ಅವಘಡ,7 ಮಂದಿ ಸಾವು..!

    ರಾಜಧಾನಿ ದೆಹಲಿಯ ಜನನಿಬಿಡ ಝಾಕಿರ್ ನಗರದ ಬಹು ಅಂತಸ್ತುಗಳ ಕಟ್ಟಡವೊಂದರಲ್ಲಿ ಇಂದು ನಸುಕಿನಲ್ಲಿ ಸಂಭವಿಸಿದ ಅಗ್ನಿ ಆಕಸ್ಮಿಕದಲ್ಲಿ ಇಬ್ಬರು ಮಕ್ಕಳೂ ಸೇರಿದಂತೆ ಏಳು ಮಂದಿ ಮೃತಪಟ್ಟು, ಇತರ 16 ಮಂದಿ ತೀವ್ರ ಗಾಯಗೊಂಡಿದ್ದಾರೆ.ಗಾಯಾಳುಗಳಲ್ಲಿ ಏಳು ಮಂದಿಯ ಸ್ಥಿತಿ ಶೋಚನೀಯವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವಿದೆ. ಈ ದುರ್ಘಟನೆಯಲ್ಲಿ ಇಬ್ಬರು ಸುಟ್ಟು ಕರಕಲಾಗಿದ್ದರೆ, ಐವರು ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ದೆಹಲಿ ಅಗ್ನಿಶಾಮಕ ಸೇನೆಗಳು ಮುಖ್ಯ ಅಧಿಕಾರಿ ಅತುಲ್ ಗರ್ಗ್ ಹೇಳಿದ್ದಾರೆ.ಬೆಂಕಿವ್ಯಾಪಿಸಿದಸಂದರ್ಭದಲ್ಲಿಕಟ್ಟಡದಲ್ಲಿದ್ದಕೆಲವರುಅಪಾಯದಿಂದಪಾರಾಗಲುಮಹಡಿಗಳಿಂದಕೆಳಕ್ಕೆಜಿಗಿದರು. ಇವರಲ್ಲಿಕೆಲವರಿಗೆಗಾಯಗಳಾಗಿವೆ. ಅಗ್ನಿಶಾಮಕ ದಳದ ಇಬ್ಬರು ಸಿಬ್ಬಂದಿಗೂ…

  • ಸುದ್ದಿ

    ಇನ್ಮುಂದೆ ಪ್ಲಾಸ್ಟಿಕ್‌ ಬಳಕೆ ಮಾಡುವವರು ಈ ದಂಡದಿಂದ ಪಾರಾಗಲು ಸಾಧ್ಯವಿಲ್ಲ,.!!

    ರಾಷ್ಟ್ರಪಿತ ಮಹಾತ್ಮಗಾಂಧಿಯವರ ಕನಸಿನಂತೆ  ಅವರ 150ನೇ ಜಯಂತಿ ಅಂಗವಾಗಿ ಅವರ ತತ್ವ ಸಿದ್ದಾಂತಗಳನ್ನು ದೃಷ್ಠಿಯಲ್ಲಿಟ್ಟುಕೊಂಡು ಪ್ಲಾಸ್ಟಿಕ್‌ ಬಳಕೆ ಸಂಪೂರ್ಣವಾಗಿ ನಿಷೇಧಿಸಬೇಕು ಮತ್ತು  ಅವರ ಕನಸಿನಂತೆ ನೈರ್ಮಲ್ಯ, ಹಸಿರು, ಆರೋಗ್ಯ, ಕಸಮುಕ್ತ ಭಾರತ ಸೃಷ್ಠಿಸುವ ಉದ್ದೇಶದಿಂದ ಜನ ಜಾಗೃತಿಮೂಡಿಸುವ ಅಂಗೀಕಾರ ಆಂದೋಲನಕ್ಕೆ ಮಾಜಿ ಸಚಿವ, ಶಾಸಕ ವೆಂಕಟರಾವ ನಾಡಗೌಡ ಪ್ರಮಾಣ ವಚನ ಬೋಧಿಸುವ ಮೂಲಕ ಚಾಲನೆ ನೀಡಿದರು. ನಗರದಲ್ಲಿ ಪ್ಲಾಸ್ಟಿಕ್‌ ಬಳಕೆ ಸಂಪೂರ್ಣವಾಗಿ ನಿಷೇದಿಸಲಾಗಿದೆ ಯಾವುದೇ ಅಂಗಡಿ, ಬಾರ್‌ ರೆಸ್ಟೋರೆಂಟ್‌, ಯಾವುದೇ ವಾಣಿಜ್ಯ ಮಳಿಗೆಗಳಲ್ಲಿ ಪ್ಲಾಸ್ಟಿಕ್‌ ಮಾರಾಟ ಮಾಡುವಂತಿಲ್ಲ  ಮಾರಾಟ…