News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸರ್ಕಾರಿ ಯೋಜನೆಗಳು

ಜೂನ್‌ ತಿಂಗಳಿನಿಂದ ಸರ್ಕಾರಿ ಬಸ್ ಪ್ರಯಾಣ ದರ ಶೇ 20ರಷ್ಟು ಏರಿಕೆ …!

160

ಬೆಂಗಳೂರು, ಮೇ 25: ಮುಂದಿನ ತಿಂಗಳಿನಿಂದ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಸರ್ಕಾರ ಮುಂದಾಗಿದೆ. ಹಾಲಿ ಟಿಕೆಟ್ ದರಕ್ಕಿಂತ ಶೇ 20ರಷ್ಟು ದರವನ್ನು ಹೆಚ್ಚಿಸಲು ಸರ್ಕಾರ ಚಿಂತನೆ ನಡೆಸಿದೆ. ಕಾರ್ಮಿಕರ ಹಿತದೃಷ್ಟಿಯಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಬಿ. ಬಸವರಾಜ್ ಹೇಳಿದ್ದಾರೆ.

ಕಳೆದ ಏಳು ವರ್ಷಗಳಿಂದ ಬಸ್ ಪ್ರಯಾಣ ದರದಲ್ಲಿ ಏರಿಕೆ ಮಾಡಿಲ್ಲ. ಪ್ರಸ್ತುತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಭಾರಿ ಹೆಚ್ಚಳವಾಗಿವೆ. ಸಾರಿಗೆ ಸಂಸ್ಥೆಗಳ ವೆಚ್ಚ, ಕಾರ್ಮಿಕರ ಸಂಬಳ, ನಿರ್ವಹಣೆ ಮುಂತಾದವುಗಳನ್ನು ನಿಭಾಯಿಸಲು ದರ ಹೆಚ್ಚಳ ಮಾಡುವುದು ಅನಿವಾರ್ಯವಾಗಿದೆ ಎಂದು ಹೇಳಿದ್ದಾರೆ.

ಸಾರಿಗೆ ಸಂಸ್ಥೆಗಳ ಸಬಲೀಕರಣಕ್ಕಾಗಿ ಟಿಕೆಟ್ ದರ ಏರಿಕೆ ಮಾಡಬೇಕಿದ. ದರ ಹೆಚ್ಚಳದ ಮೂಲಕ ಪ್ರಯಾಣಿಕರಿಗೆ ಹೆಚ್ಚಿನ ಸೌಲಭ್ಯ ಒದಗಿಸಲು ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ. ಕೆಲವು ದಿನಗಳ ಹಿಂದೆಯಷ್ಟೇ ಸಾರಿಗೆ ಸಚಿವ ಡಿ.ಸಿ. ತಮ್ಮಣ್ಣ ಅವರು ಬಸ್ ದರ ಹೆಚ್ಚಳದ ಸುಳಿವು ನೀಡಿದ್ದರು. ‘ಪ್ರಯಾಣ ದರ ಹೆಚ್ಚಳ ಮಾಡಲು ಅನುಮತಿ ನೀಡುವಂತೆ ಮನವಿ ಸಲ್ಲಿಸಿದ್ದೇವೆ. ಈ ಕುರಿತು ಮುಖ್ಯಮಂತ್ರಿಗಳು ತೀರ್ಮಾನ ಕೈಗೊಳ್ಳಬೇಕು’ ಎಂದು ಹೇಳಿದ್ದರು.

ಬಿಎಂಟಿಸಿ ಪ್ರತಿ ವರ್ಷ 200 ಕೋಟಿ ನಷ್ಟ ಅನುಭವಿಸುತ್ತಿದೆ. ಆಡಳಿತದಲ್ಲಿನ ದೋಷ, ಅವ್ಯವಹಾರದಿಂದಾಗಿ ನಿಗಮ ನಷ್ಟದ ಹಾದಿ ಹಿಡಿದಿದೆ. ದರ ಹೆಚ್ಚಳ ಮಾಡಲು ಅನುಮತಿ ನೀಡದಿದ್ದರೆ ನಷ್ಟದಲ್ಲಿರುವ ಸಂಸ್ಥೆ ನಡೆಸಲು ಆರ್ಥಿಕ ನೆರವು ನೀಡುವಂತೆ ಕೇಳಿದ್ದೇನೆ’ ಎಂದು ತಿಳಿಸಿದ್ದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ವೋಟರ್ ಕಾರ್ಡ್ ನಿಮ್ಮಲ್ಲಿ ಇಲ್ಲವೇ?ಚಿಂತೆ ಬೇಡ!ವೋಟರ್ ಐಡಿ ಇಲ್ಲದಿದ್ದರೂ ವೋಟ್ ಹಾಕೋದು ಹೇಗೆ ಗೊತ್ತಾ?

    ಲೋಕಸಭೆ ಚುನಾವಣೆ ದಿನಾಂಕ ಪ್ರಕಟವಾಗಿದೆ. ಚುನಾವಣೆ ಹತ್ತಿರ ಬರ್ತಿದ್ದಂತೆ ಚುನಾವಣಾ ಆಯೋಗ, ರಾಜಕೀಯ ಪಕ್ಷಗಳ ಜೊತೆ ಮತದಾರರು ತಯಾರಿ ಶುರು ಮಾಡಿದ್ದಾರೆ. ಪ್ರತಿಯೊಬ್ಬ ನಾಗರೀಕನೂ ತನ್ನ ಹಕ್ಕು ಚಲಾಯಿಸಬೇಕಾಗುತ್ತದೆ. ಆದ್ರೆ ಅನೇಕರು ವೋಟರ್ ಐಡಿ ಇಲ್ಲ ಎನ್ನುವ ಕಾರಣಕ್ಕೆ ಮತದಾನ ಮಾಡಲು ಹೋಗುವುದಿಲ್ಲ. ಸಾಮಾನ್ಯವಾಗಿ ವೋಟರ್ ಐಡಿ ಹಾಗೂ ಸ್ಲಿಪ್ ಮತದಾನಕ್ಕೆ ಅಗತ್ಯವಾಗಿ ಬೇಕಾಗುತ್ತದೆ. ನಿಮ್ಮ ಬಳಿ ವೋಟರ್ ಐಡಿ ಇಲ್ಲವೆಂದ್ರೆ ಚಿಂತೆ ಬೇಡ. ವೋಟರ್ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ದರೆ ಸಾಕು. ವೋಟರ್ ಲಿಸ್ಟ್ ನಲ್ಲಿ…

  • ಸುದ್ದಿ

    ರೈಲಿನಲ್ಲಿ ಗ್ರಾಮ ವಾಸ್ತವ್ಯಕ್ಕೆ ಸಿಎಂ ಪಯಣ…….!

    ಮುಖ್ಯಮಂತ್ರಿ ಅವರ ಗ್ರಾಮವಾಸ್ತವ್ಯಕ್ಕೆ ಭರದ ಸಿದ್ಧತೆ ನಡೆದಿದ್ದು, ಇದೀಗ ಜನರ ಬಳಿಗೆ ಸಿಂಪಲ್ಲಾಗಿ ಹೋಗಲು ಸಿಎಂ ಪ್ಲಾನ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಸಿಎಂ ಜೂನ್ 21ರಂದು ಯಾದಗಿರಿಯ ಗುರುಮಿಠ್ಕಲ್‍ನ ಚಂಡ್ರಕಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಗ್ರಾಮ ವಾಸ್ತವ್ಯಕ್ಕೆ ಹೊರಟ ಸಿಎಂ ಸಿಂಪಲ್ಲಾಗಿಯೇ ಜನರ ಬಳಿಗೆ ಹೋಗಲು ತೀರ್ಮಾನ ಮಾಡಿದ್ದು, ಈ ಗ್ರಾಮಕ್ಕೆ ತೆರಳಲು ಮುಖ್ಯಮಂತ್ರಿಗಳು ರೈಲು ಮಾರ್ಗ ಬಳಸುತ್ತಿದ್ದಾರೆ. ಜೂನ್ 20ರಂದು ರಾತ್ರಿ ಬೆಂಗಳೂರಿನಿಂದ ಯಾದಗಿರಿಗೆ ಕರ್ನಾಟಕ ಎಕ್ಸ್ ಪ್ರೆಸ್ ರೈಲಿನಲ್ಲಿ ಪಯಣ…

  • ಸುದ್ದಿ

    ಸರ್ಕಾರಿ ಶಾಲಾ ವಿಧ್ಯಾರ್ಥಿಗಳಿಗೆ ಸ್ಕೂಲ್ ಶೂ ತೊಡಿಸಿ ಮಾನವೀಯತೆ ಮೆರೆದ ನಟ ಕಿಚ್ಚ ಸುದೀಪ್……!

    ಸರ್ಕಾರಿ ಶಾಲಾ ಮಕ್ಕಳಿಗೆ ಶೂ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕಿಚ್ಚ ಸುದೀಪ್ ಅವರು ಮಕ್ಕಳಿಗೆ ಸ್ಕೂಲ್ ಶೂ ತೊಡಿಸಿ ತಮ್ಮಲ್ಲಿರುವ ಸಾಮಾಜಿಕ ಕಳಕಳಿಯನ್ನು ತೋರಿದ್ದಾರೆ. ಇಂದು ಕೆಂಗೇರಿಯ ಸರ್ಕಾರಿ ಶಾಲಾ ಮಕ್ಕಳಿಗೆ ಕಿಚ್ಚಸುದೀಪ್ ಚಾರಿಟೇಬಲ್ ಟ್ರಸ್ಟ್ ಮೂಲಕ ಮಕ್ಕಳಿಗೆ ಶೂ ವಿತರಣೆ ಮಾಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಶೂ ವಿತರಣೆ ಕಾರ್ಯಕ್ರಮಕ್ಕೆ ಸುದೀಪ್ ಅಭಿಮಾನಿಗಳು ಸುದೀಪ್ ಅವರನ್ನು ಆಹ್ವಾನ ಮಾಡಿದ್ದರು. ಕಾರ್ಯಕ್ರಮಕ್ಕೆ ಆಗಮಿಸಿದ ಕಿಚ್ಚ ಸುದೀಪ್ ಅವರು ಸರ್ಕಾರಿ ಶಾಲಾ ಮಕ್ಕಳಿಗೆ ಸ್ಕೂಲ್ ಶೂ ಮತ್ತು ಸಾಕ್ಸ್…

  • ಉಪಯುಕ್ತ ಮಾಹಿತಿ

    PUC ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಸರ್ಕಾರದಿಂದ ಗುಡ್ ನ್ಯೂಸ್..!ತಿಳಿಯಲು ಈ

    ಪಿ.ಯು.ಸಿ ಪರೀಕ್ಷೆಗೆ ಸಿದ್ಧತೆ ನಡೆಸಿರುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಇಲ್ಲಿದೆ.ಮಾರ್ಚ್ 1 ರಿಂದ 17 ರ ವರೆಗೆ ದ್ವಿತೀಯ ಪಿ.ಯು.ಸಿ. ಪರೀಕ್ಷೆ ನಡೆಯಲಿದೆ. ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಕೆ.ಎಸ್.ಆರ್.ಟಿ.ಸಿ. ವಿಶೇಷ ಸೌಲಭ್ಯ ಕಲ್ಪಿಸಿದೆ.

  • ಸುದ್ದಿ

    ಗ್ರಾಹಕರಿಗೆ ಶಾಕ್ ನೀಡಿದ ಏರ್‌ಟೆಲ್, ವೊಡಾಫೋನ್; ಡಿಸೆಂಬರ್‌ 1ರಿಂದ ಕರೆ ದುಬಾರಿ!

    ಜಿಯೋ ಗ್ರಾಹಕರ ಬೆನ್ನಲ್ಲೇ ಏರ್‌ಟೆಲ್‌ ಮತ್ತು ವೊಡಾಫೋನ್‌ ಗ್ರಾಹಕರಿಗೆ ಮುಂದಿನ ತಿಂಗಳಿಂದ ಫೋನ್‌ ಬಿಲ್‌ ಶಾಕ್‌ ತಟ್ಟಲಿದೆ. ವೊಡಾಫೋನ್‌ ಐಡಿಯಾ ಹಾಗೂ ಭಾರ್ತಿ ಏರ್‌ಟೆಲ್‌ ಕಂಪನಿಗಳು ಡಿಸೆಂಬರ್‌ 1ರಿಂದ ತನ್ನ ಸೇವೆಗಳ ದರಗಳನ್ನು ಏರಿಕೆ ಮಾಡುವುದಾಗಿ ಘೋಷಿಸಿವೆ. ಕೆಲವೇ ವರ್ಷಗಳ ಹಿಂದೆ ಹತ್ತಾರು ದೂರ ಸಂಪರ್ಕ ಕಂಪೆನಿಗಳು ಗ್ರಾಹಕರನ್ನು ಸೆಳೆಯಲು ತರಹೇವಾರಿ ಆಫರ್‌ಗಳ ಮೂಲಕ ಕಡಿಮೆ ದರ ಸೇವೆಗಳನ್ನು ಘೋಷಿಸುತ್ತಿದ್ದವು. ಆದರೆ ಈಗ ಬಹುತೇಕ ದೂರಸಂಪರ್ಕ ಕಂಪೆನಿಗಳು ಮುಚ್ಚಿ ಹೋಗಿವೆ ಅಥವಾ ವಿಲೀನಗೊಂಡಿವೆ. ಜಿಯೋ, ಏರ್‌ಟೆಲ್, ವೊಡಾಫೊನ್ ಐಡಿಯಾ ಹಾಗೂ ಸರ್ಕಾರಿ ಸ್ವಾಮ್ಯ…

  • ರಾಜಕೀಯ

    2014ರ ಏಪ್ರಿಲ್‌‌ನಿಂದ 2017ರವರೆಗೆ ಮೋದಿ ಸರ್ಕಾರ ವ್ಯಯಿಸಿದ್ದು ಎಷ್ಟು ಸಾವಿರ ಕೋಟಿ ಹಣ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮೂರೂವರೆ ವರ್ಷದಲ್ಲಿ ಪ್ರಚಾರಕ್ಕಾಗಿ 3,755 ಕೋಟಿ ರೂಪಾಯಿ ವ್ಯಯಿಸಿದೆ ಎಂಬ ವಿಚಾರ ಮಾಹಿತಿ ಹಕ್ಕು ಕಾಯ್ದೆ ಅಡಿ ಸಲ್ಲಿಸಿದ್ದ ಅರ್ಜಿಯಿಂದ ಬಯಲಿಗೆ ಬಂದಿದೆ.