News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸರ್ಕಾರಿ ಯೋಜನೆಗಳು

ಜೂನ್‌ ತಿಂಗಳಿನಿಂದ ಸರ್ಕಾರಿ ಬಸ್ ಪ್ರಯಾಣ ದರ ಶೇ 20ರಷ್ಟು ಏರಿಕೆ …!

160

ಬೆಂಗಳೂರು, ಮೇ 25: ಮುಂದಿನ ತಿಂಗಳಿನಿಂದ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಸರ್ಕಾರ ಮುಂದಾಗಿದೆ. ಹಾಲಿ ಟಿಕೆಟ್ ದರಕ್ಕಿಂತ ಶೇ 20ರಷ್ಟು ದರವನ್ನು ಹೆಚ್ಚಿಸಲು ಸರ್ಕಾರ ಚಿಂತನೆ ನಡೆಸಿದೆ. ಕಾರ್ಮಿಕರ ಹಿತದೃಷ್ಟಿಯಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಬಿ. ಬಸವರಾಜ್ ಹೇಳಿದ್ದಾರೆ.

ಕಳೆದ ಏಳು ವರ್ಷಗಳಿಂದ ಬಸ್ ಪ್ರಯಾಣ ದರದಲ್ಲಿ ಏರಿಕೆ ಮಾಡಿಲ್ಲ. ಪ್ರಸ್ತುತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಭಾರಿ ಹೆಚ್ಚಳವಾಗಿವೆ. ಸಾರಿಗೆ ಸಂಸ್ಥೆಗಳ ವೆಚ್ಚ, ಕಾರ್ಮಿಕರ ಸಂಬಳ, ನಿರ್ವಹಣೆ ಮುಂತಾದವುಗಳನ್ನು ನಿಭಾಯಿಸಲು ದರ ಹೆಚ್ಚಳ ಮಾಡುವುದು ಅನಿವಾರ್ಯವಾಗಿದೆ ಎಂದು ಹೇಳಿದ್ದಾರೆ.

ಸಾರಿಗೆ ಸಂಸ್ಥೆಗಳ ಸಬಲೀಕರಣಕ್ಕಾಗಿ ಟಿಕೆಟ್ ದರ ಏರಿಕೆ ಮಾಡಬೇಕಿದ. ದರ ಹೆಚ್ಚಳದ ಮೂಲಕ ಪ್ರಯಾಣಿಕರಿಗೆ ಹೆಚ್ಚಿನ ಸೌಲಭ್ಯ ಒದಗಿಸಲು ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ. ಕೆಲವು ದಿನಗಳ ಹಿಂದೆಯಷ್ಟೇ ಸಾರಿಗೆ ಸಚಿವ ಡಿ.ಸಿ. ತಮ್ಮಣ್ಣ ಅವರು ಬಸ್ ದರ ಹೆಚ್ಚಳದ ಸುಳಿವು ನೀಡಿದ್ದರು. ‘ಪ್ರಯಾಣ ದರ ಹೆಚ್ಚಳ ಮಾಡಲು ಅನುಮತಿ ನೀಡುವಂತೆ ಮನವಿ ಸಲ್ಲಿಸಿದ್ದೇವೆ. ಈ ಕುರಿತು ಮುಖ್ಯಮಂತ್ರಿಗಳು ತೀರ್ಮಾನ ಕೈಗೊಳ್ಳಬೇಕು’ ಎಂದು ಹೇಳಿದ್ದರು.

ಬಿಎಂಟಿಸಿ ಪ್ರತಿ ವರ್ಷ 200 ಕೋಟಿ ನಷ್ಟ ಅನುಭವಿಸುತ್ತಿದೆ. ಆಡಳಿತದಲ್ಲಿನ ದೋಷ, ಅವ್ಯವಹಾರದಿಂದಾಗಿ ನಿಗಮ ನಷ್ಟದ ಹಾದಿ ಹಿಡಿದಿದೆ. ದರ ಹೆಚ್ಚಳ ಮಾಡಲು ಅನುಮತಿ ನೀಡದಿದ್ದರೆ ನಷ್ಟದಲ್ಲಿರುವ ಸಂಸ್ಥೆ ನಡೆಸಲು ಆರ್ಥಿಕ ನೆರವು ನೀಡುವಂತೆ ಕೇಳಿದ್ದೇನೆ’ ಎಂದು ತಿಳಿಸಿದ್ದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ತಂತ್ರಜ್ಞಾನ

    ಸಮುದ್ರದಲ್ಲಿ ದುಬೈಯಿಂದ ಭಾರತಕ್ಕೆ ನಿರ್ಮಿಸುತ್ತಿರುವ ರೈಲುಮಾರ್ಗ! ಎಲ್ಲಿಂದ ಎಲ್ಲಿಗೆ ಗೊತ್ತಾ?

    ಪ್ರಪಂಚದಲ್ಲಿನ ದೇಶಗಳು ಈ ಮಾಡ್ರನ್ ಟ್ರಾನ್ಸ್ಪೋರ್ಟೆಷನ್ ಮೇಲೆ ಇಂಟರೆಸ್ಟನ್ನ ತೋರಿಸುತ್ತಾರೆ. ಇದರಲ್ಲಿ ಟೆಕ್ನಾಲಜಿ ಕೂಡ ಬೆಳೆಯುತ್ತಿರುವುದರಿಂದ ಟ್ರಾನ್ಸ್ಪೋರ್ಟೆಷನ್ ಎಲ್ಲಾ ದೇಶಗಳಲ್ಲಿ ಇಂಪ್ರೂವ್ ಆಗುತ್ತಿದೆ. ಇದರಿಂದ ಭಾರತ ಕೂಡ ಹೊಸ ಹೊಸ ಟ್ರಾನ್ಸ್ಪೋರ್ಟೆಷನ್ ಪದ್ಧತಿಯನ್ನು ಕಂಡುಹಿಡಿಯುತ್ತಲೇ ಇದೆ. ಆದರೆ ಯುನೈಟೆಡ್ ಎಮಿರೇಟ್ಸ್  ದುಬೈಯಿಂದ ಮುಂಬೈವರೆಗೂ ಒಂದು ಹೈ ಸ್ಪೀಡ್ ಅಂಡರ್ವಾಟರ್ ರೈಲ್ವೇ ನೆಟ್ವರ್ಕನ್ನ ಬಿಲ್ಡ್ ಮಾಡಬೇಕೆಂಬ ಆಲೋಚನೆಯಲ್ಲಿ ಇದೆ. ಅಂದರೆ ಸಮುದ್ರದಲ್ಲಿ ಪ್ರಯಾಣಿಸುವ ರೈಲನ್ನ ನಿರ್ಮಿಸಬೇಕೆಂಬ ಆಲೋಚನೆ ಇದೆ.ಇದರಿಂದ ಟ್ರೈನ್ UAE ನಲ್ಲಿನ ಫುಜಿ಼ರಾ ನಗರದಿಂದ ಭಾರತದಲ್ಲಿನ ಮುಂಬೈವರೆಗೆ…

  • ಸುದ್ದಿ

    ಒಂದು ದಿನದ ಮಟ್ಟಿಗೆ ಸಬ್ ಡಿವಿಷನಲ್ ಮ್ಯಾಜಿಸ್ಟ್ರೇಟ್ ಎಸ್‌ಡಿಎಂ ಅಧಿಕಾರಿಯಾದ ಪಿಯೋನ್ ಮಗಳು.

    ಹಿಮಾಚಲ ಪ್ರದೇಶದ ಕಾಂಗ್ರಾ ಎಂಬಲ್ಲಿ ಶುಕ್ರವಾರದಂದು 10 ನೇ ತರಗತಿಯ ವಿದ್ಯಾರ್ಥಿನಿಯನ್ನು ಒಂದು ದಿನದ ಮಟ್ಟಿಗೆ ಸಬ್ ಡಿವಿಷನಲ್ ಮ್ಯಾಜಿಸ್ಟ್ರೇಟ್ ಎಸ್‌ಡಿಎಂ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿ ಎಲ್ಲರ ಗಮನವನ್ನು ಸೆಳೆದಿದ್ದಾರೆ. 10ನೇ ತರಗತಿಯಲ್ಲಿ ಶೇಕಡ 94 ರಷ್ಟು ಅಂಕವನ್ನು ಗಳಿಸಿ ತೇರ್ಗಡೆ ಹೊಂದಿರುವ ವಿದ್ಯಾರ್ಥಿನಿ ಹೀನಾ ಠಾಕೂರ್ ಎಂಬವರಿಗೆ ಈ ಅದೃಷ್ಟ ಒಲಿದು ಬಂದಿದೆ. ಹೀನಾ ಅವರ ತಂದೆ ಕಾಂಗ್ರಾ ಉಪವಿಭಾಗದಲ್ಲಿ ಮ್ಯಾಜಿಸ್ಟ್ರೇಟ್‌ನಲ್ಲಿ ಪಿಯೋನ್ ಆಗಿ ಕೆಲಸ ಮಾಡುತ್ತಿದ್ದಾರೆ. ಇದೀಗ ಪೀಯೊನ್ ತಮ್ಮ ಮಗಳ ಸಾಧನೆಗೆ ಗೌರವ ಸಲ್ಲಿಸಿ ಈ…

  • ಆಧ್ಯಾತ್ಮ

    ಮನೆಯಲ್ಲಿ ಅನುಸರಿಸಬೇಕಾದ ಒಂದಿಷ್ಟು ನಿಯಮಗಳ ಕುರಿತು ಮಾಹಿತಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what 1) ಸಂಜೆ ದೇವರ…

  • ಸುದ್ದಿ

    ಶಾಕಿಂಗ್ ನ್ಯೂಸ್ ಪೀಣ್ಯದ 10 ಸಾವಿರ ಕೈಗಾರಿಕೆಗಳು ಕ್ಲೋಸ್, 15 ಲಕ್ಷ ಕಾರ್ಮಿಕರು ಬೀದಿಗೆ,..ಇದಕ್ಕೆ ಕಾರಣವಾದರು ಏನು..?

    ಬೆಂಗಳೂರು: ಸಿಲಿಕಾನ್ ಸಿಟಿ ಉದ್ಯೋಗಿಗಳಿಗೆ ಇದು ನಿಜಕ್ಕೂ ಶಾಕಿಂಗ್ ನ್ಯೂಸ್. ಏಷ್ಯಾದಲ್ಲೇ ಅತೀ ದೊಡ್ಡ ಕೈಗಾರಿಕಾ ಪ್ರದೇಶ ಎಂದು ಪ್ರಸಿದ್ಧಿ ಪಡೆದಿದ್ದ ಪೀಣ್ಯ ಕೈಗಾರಿಕಾ ಪ್ರದೇಶದ 10 ಸಾವಿರ ಕೈಗಾರಿಕೆಗಳು ಮುಚ್ಚುವ ಸ್ಥಿತಿ ನಿರ್ಮಾಣವಾಗಿದ್ದು, 15 ಲಕ್ಷಕ್ಕೂ ಹೆಚ್ಚು ಕಾರ್ಮಿಕರು ಬೀದಿಗೆ ಬೀಳುವ ಸಾಧ್ಯತೆಯಿದೆ. ಮಾಹಿತಿ ತಂತ್ರಜ್ಞಾನ ಆಗಮಿಸದ 80,90ರ ದಶಕದಲ್ಲಿ ರಾಜ್ಯದ ಮೂಲೆ ಮೂಲೆಗಳಲ್ಲದೆ, ದೇಶದ ವಿವಿಧ ಭಾಗಗಳಿಂದ ಉದ್ಯೋಗ ಆರಿಸಿ ಬೆಂಗಳೂರಿಗೆ ಬರುತ್ತಿದ್ದರು. ಅವರೆಲ್ಲರಿಗೂ ಪೀಣ್ಯ ಕೈಗಾರಿಕಾ ಪ್ರದೇಶ ಆಸರೆಯಾಗಿತ್ತು. ಆರ್ಥಿಕ ಹಿಂಜರಿತದ ಎಫೆಕ್ಟ್​…

  • ಜ್ಯೋತಿಷ್ಯ

    ಶಿರಡಿ ಸಾಯಿಬಾಬಾ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ವಿಪರೀತ ಧನಲಾಭ…ನಿಮ್ಮ ರಾಶಿ ಇದೆಯಾ ನೋಡಿ..

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(18 ಏಪ್ರಿಲ್, 2019) ನಿಮ್ಮ ಸಕಾರಾತ್ಮಕ ದೃಷ್ಟಿಕೋನ ನಿಮ್ಮ ಸುತ್ತಲಿನವರನ್ನು ಆಕರ್ಷಿಸಬಹುದು. ಇಂದು ನೀವು ಒಳ್ಳೆಯ ಹಣ ಮಾಡುತ್ತೀರಿ…

  • ಸುದ್ದಿ

    ಹಣಕಾಸಿನ ಅವಶ್ಯಕತೆ ಇದ್ದವರು ಈ ಕೂಡಲೆ ನೋಡಿ ಸ್ವಂತ ಮನೆ ,ಮದುವೆ,ಕಷ್ಟಗಳಿಗೆ ಹಣ ಆಧಾರ್ ಕಾರ್ಡ್ ಇದ್ದರೆ ಸಾಕು,.!

    ನಿಮ್ಮ ಹತ್ತಿರ ಕೂಡ ಆಧಾರ್ ಕಾರ್ಡ್ ಇದ್ದರೆ 7 ಲಕ್ಷದವರೆಗೆ ಹಣ ಪಡೆದುಕೊಳ್ಳಬಹುದು ಅದು ಕೂಡ ಕೇಂದ್ರ ಸರ್ಕಾರದಿಂದ ಸಿಗಲಿದೆ ಈ ಒಂದು ಹಣ ಪಡೆಯುವ ವಿಧಾನವನ್ನು ಈ ಲೇಖನದಲ್ಲಿ ತಿಳಿಸಲಾಗುತ್ತದೆ. ಹಣಪಡೆಯಲು ಬೇಕಾದ ದಾಖಲಾತಿಗಳು ಆಧಾರ್ ಕಾರ್ಡ್ ಕಡ್ಡಾಯವಾಗಿ ಹೊಂದಿರಬೇಕು ಆಧಾರ್ ಕಾರ್ಡ್ ಬ್ಯಾಂಕಿನ ಖಾತೆಗೆ ಲಿಂಕ್ ಆಗಿರಬೇಕು ಮೊಬೈಲ್ ನಂಬರ್ ಕೂಡ ಬ್ಯಾಂಕ್ ಖಾತೆಗೆ ಲಿಂಕ್ ಆಗಿರಬೇಕು ಸ್ಯಾಲರಿ ರೆಸಿಪ್ಟ್ ಅಥವಾ ಶೀಟ್ ಕೂಡ ಹೊಂದಿರಬೇಕು ಸ್ಯಾಲರಿ ರೆಸಿಪ್ಟ್ ಇಲ್ಲ ಅಂದ್ರೆ ಬ್ಯಾಂಕ್ ಪಾಸ್…