News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸರ್ಕಾರಿ ಯೋಜನೆಗಳು

ಜೂನ್‌ ತಿಂಗಳಿನಿಂದ ಸರ್ಕಾರಿ ಬಸ್ ಪ್ರಯಾಣ ದರ ಶೇ 20ರಷ್ಟು ಏರಿಕೆ …!

160

ಬೆಂಗಳೂರು, ಮೇ 25: ಮುಂದಿನ ತಿಂಗಳಿನಿಂದ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಸರ್ಕಾರ ಮುಂದಾಗಿದೆ. ಹಾಲಿ ಟಿಕೆಟ್ ದರಕ್ಕಿಂತ ಶೇ 20ರಷ್ಟು ದರವನ್ನು ಹೆಚ್ಚಿಸಲು ಸರ್ಕಾರ ಚಿಂತನೆ ನಡೆಸಿದೆ. ಕಾರ್ಮಿಕರ ಹಿತದೃಷ್ಟಿಯಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಬಿ. ಬಸವರಾಜ್ ಹೇಳಿದ್ದಾರೆ.

ಕಳೆದ ಏಳು ವರ್ಷಗಳಿಂದ ಬಸ್ ಪ್ರಯಾಣ ದರದಲ್ಲಿ ಏರಿಕೆ ಮಾಡಿಲ್ಲ. ಪ್ರಸ್ತುತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಭಾರಿ ಹೆಚ್ಚಳವಾಗಿವೆ. ಸಾರಿಗೆ ಸಂಸ್ಥೆಗಳ ವೆಚ್ಚ, ಕಾರ್ಮಿಕರ ಸಂಬಳ, ನಿರ್ವಹಣೆ ಮುಂತಾದವುಗಳನ್ನು ನಿಭಾಯಿಸಲು ದರ ಹೆಚ್ಚಳ ಮಾಡುವುದು ಅನಿವಾರ್ಯವಾಗಿದೆ ಎಂದು ಹೇಳಿದ್ದಾರೆ.

ಸಾರಿಗೆ ಸಂಸ್ಥೆಗಳ ಸಬಲೀಕರಣಕ್ಕಾಗಿ ಟಿಕೆಟ್ ದರ ಏರಿಕೆ ಮಾಡಬೇಕಿದ. ದರ ಹೆಚ್ಚಳದ ಮೂಲಕ ಪ್ರಯಾಣಿಕರಿಗೆ ಹೆಚ್ಚಿನ ಸೌಲಭ್ಯ ಒದಗಿಸಲು ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ. ಕೆಲವು ದಿನಗಳ ಹಿಂದೆಯಷ್ಟೇ ಸಾರಿಗೆ ಸಚಿವ ಡಿ.ಸಿ. ತಮ್ಮಣ್ಣ ಅವರು ಬಸ್ ದರ ಹೆಚ್ಚಳದ ಸುಳಿವು ನೀಡಿದ್ದರು. ‘ಪ್ರಯಾಣ ದರ ಹೆಚ್ಚಳ ಮಾಡಲು ಅನುಮತಿ ನೀಡುವಂತೆ ಮನವಿ ಸಲ್ಲಿಸಿದ್ದೇವೆ. ಈ ಕುರಿತು ಮುಖ್ಯಮಂತ್ರಿಗಳು ತೀರ್ಮಾನ ಕೈಗೊಳ್ಳಬೇಕು’ ಎಂದು ಹೇಳಿದ್ದರು.

ಬಿಎಂಟಿಸಿ ಪ್ರತಿ ವರ್ಷ 200 ಕೋಟಿ ನಷ್ಟ ಅನುಭವಿಸುತ್ತಿದೆ. ಆಡಳಿತದಲ್ಲಿನ ದೋಷ, ಅವ್ಯವಹಾರದಿಂದಾಗಿ ನಿಗಮ ನಷ್ಟದ ಹಾದಿ ಹಿಡಿದಿದೆ. ದರ ಹೆಚ್ಚಳ ಮಾಡಲು ಅನುಮತಿ ನೀಡದಿದ್ದರೆ ನಷ್ಟದಲ್ಲಿರುವ ಸಂಸ್ಥೆ ನಡೆಸಲು ಆರ್ಥಿಕ ನೆರವು ನೀಡುವಂತೆ ಕೇಳಿದ್ದೇನೆ’ ಎಂದು ತಿಳಿಸಿದ್ದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • corona, Health

    ರಾಜ್ಯಾದ್ಯಂತ 4ಲಕ್ಷ ಮಕ್ಕಳಿಗೆ ಉಚಿತ ಲಸಿಕೆ

    ಮೊದಲದಿನ 4 ಲಕ್ಷ ಮಕ್ಕಳಿಗೆ ಉಚಿತ ಲಸಿಕೆ  ರಾಜ್ಯದಲ್ಲಿ 15-18ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿದೆ.ಮೊದಲದಿನ 4.03 ಲಕ್ಷಕ್ಕೂ ಅಧಿಕ ಮಕ್ಕಳಿಗೆ ಉಚಿತ ಲಸಿಕೆ ನೀಡಲಾಗಿದೆ.ಆ ಮೂಲಕ ಶೇ.63 ಗುರಿ ಸಾಧನೆ ಮಾಡಲಾಗಿದೆ. ಸೋಮವಾರ ರಾಜ್ಯಾದ್ಯಂತ ನಡೆದ ಲಸಿಕೆ ಅಭಿಯಾನದಲ್ಲಿ 6,38,891 ಮಕ್ಕಳಿಗೆ ಉಚಿತ ಲಸಿಕೆ ಹಾಕುವ ಗುರಿ ಹೊಂದಲಾಗಿತ್ತು.ಈ ಪೈಕಿ (ಸಂಜೆ 7:30ರವೆರಗೂ) 4,03,928 ಮಕ್ಕಳಿಗೆ ಉಚಿತ ಲಸಿಕೆ ನೀಡಲಾಗಿದೆ.ಈ ವಯೋಮಾನದ ಎಲ್ಲ ಮಕ್ಕಳಿಗೂ ಕೋವ್ಯಾಕ್ಸೀನ್ ಹಾಕಿರುವುದರಿಂದ 28ದಿನಗಳ ನಂತರ 2ನೇ ಡೋಸ್…

    Loading

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನೂರಕ್ಕೆ ನೂರರಷ್ಟು ಯಶಸ್ಸು ನಿರೀಕ್ಷಿಸಿ ನಂತರ ಬೇಸರ ಮಾಡಿಕೊಳ್ಳಬೇಡಿ. ನಿಮ್ಮ ಎಲ್ಲಾ ಕಾರ್ಯಗಳು ಯಶಸ್ಸಿನತ್ತ ಪಯಣಿಸುವವು. ಬಂಧುವರ್ಗ ಮತ್ತು ಸ್ನೇಹಿತವರ್ಗವೂ ನಿಮ್ಮನ್ನು ಪ್ರಶಂಸಿಸುವರು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…

  • ಉಪಯುಕ್ತ ಮಾಹಿತಿ

    ಈ ಮರಕ್ಕೆ ಪೋಲೀಸರ ಭದ್ರತೆ ಇವತ್ತಿಗೂ ನೀಡಲಾಗುತ್ತಿದೆ, ಕಾರಣ ಕೇಳಿದರೆ ಆಶ್ಚರ್ಯ.

    ಸಾಮಾನ್ಯವಾಗಿ ನೀವು ಯಾವುದೇ ದೇಶದಲ್ಲಿ ಗಣ್ಯ ವ್ಯಕ್ತಿಗಳಿಗೆ, ಹಾಗು ಐತಿಹಾಸಿಕ ಸ್ಥಳಗಳಿಗೆ ಭದ್ರತೆ ಹಾಗು ಭದ್ರತಾ ಸಿಬ್ಬಂದಿಗಳನ್ನು ನಿಯೋಜನೆ ಮಾಡಿರುವುದನ್ನು ನೀವು ನೋಡಿರುತ್ತೀರಿ, ಆದರೆ ಭಾರತದಲ್ಲಿ ಇರುವ ಈ ಒಂದು ಮರಕ್ಕೆ ದಿನದ 24 ಗಂಟೆ ಮತ್ತು ವಾರದಲೂ ದಿನವೂ ಕೂಡ ವಿಶೇಷ ಭದ್ರತೆ ಒದಗಿಸಲಾಗುತ್ತದೆ ಎಂದರೆ ನೀವು ನಂಬುತ್ತೀರಾ, ನಿಜಕ್ಕೂ ಇದು ಸತ್ಯ. ಹೌದು ಭಾರತದ ಈ ಮರಕ್ಕೆ ವಿಶೇಷ ಕಾಳಜಿ ನೀಡಿ ಏಕೆ ರಕ್ಷಣೆ ಮಾಡಲಾಗುತ್ತಿದೆ ಎನ್ನುವ ಬಗ್ಗೆ ಈ ವಿಶೇಷ ವರದಿ  ನೋಡಲೇಬೇಕು….

  • ದೇಗುಲ ದರ್ಶನ, ದೇವರು

    ಮಕ್ಕಳಾಗದ ದಂಪತಿ ಒಮ್ಮೆ ಈ ದೇಗುಲಕ್ಕೆ ಭೇಟಿ ನೀಡಿ. ನಿಮ್ಮ ಇಷ್ಟಾರ್ಥವನ್ನು ಈಡೇರಿಸಿಕೊಳ್ಳಿ.!

    ಬೆಳ್ತಂಗಡಿಯಿಂದ ಆರು ಕಿ.ಮೀ. ಅಂತರದ ಕಾರ್ಕಳ ರಸ್ತೆಯಲ್ಲಿ ಬಂದರೆ ಬದ್ಯಾರ್ ಎಂಬಲ್ಲಿ ಇಳಿದು ಮತ್ತೆ ಒಂದು ಕಿ.ಮೀ. ಸಾಗಿದರೆ ಪುರಾತನವಾದ ಸಂತಾನ ಗೋಪಾಲಕೃಷ್ಣ ದೇವಸ್ಥಾನ ತಲುಪಬಹುದು. ಕರಾವಳಿಯಲ್ಲಿ ಇಂತಹ ದೇವಾಲಯವಿರುವುದು ಒಂದೆರಡು ಮಾತ್ರ. ಈ ಬಾರಿಯ ಜಾತ್ರೆ 2020ರ ಜನವರಿ ಇಂದ ನಡೆಯಲಿದೆ. ಮಕ್ಕಳಿಲ್ಲದ ದಂಪತಿ ಇಷ್ಟಾರ್ಥ ಪ್ರಾಪ್ತಿಯಾದಾಗ ನಿರ್ಮಾಣ ಮಾಡಿದ್ದ ಈ ದೇವಾಲಯಕ್ಕೆ ಆರುನೂರು ವರ್ಷಗಳ ಇತಿಹಾಸವಿದೆ. ಚಾಲುಕ್ಯ ಶಿಲ್ಪ ಶೈಲಿಯ ವೇಣುಗೋಪಾಲನ ವಿಗ್ರಹ ಇಲ್ಲಿದೆ. ಪ್ರತ್ಯೇಕವಾಗಿ ದುರ್ಗೆ ಮತ್ತು ದೈವಗಳಿಗೂ ಆರಾಧನೆ ನಡೆಯುತ್ತದೆ. 2012ರಲ್ಲಿ ದೇವಾಲಯ…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 11 ಜನವರಿ, 2019 ಹಣಕಾಸಿನಲ್ಲಿಸುಧಾರಣೆ ದೀರ್ಘಕಾಲದಿಂದ ಬಾಕಿಯಿರುವ ನಿಮ್ಮ ಬಾಕಿಗಳು ಮತ್ತು ಬಿಲ್ಲುಗಳನ್ನು ಪಾವತಿಸುವುದನ್ನು ಅನುಕೂಲಕರವಾಗಿಸುತ್ತದೆ….

  • ಸುದ್ದಿ

    ಕೇವಲ ಎರಡು ಸಾವಿರಕ್ಕಾಗಿ 50 ಮೊಟ್ಟೆ ತಿನ್ನಲು ಸ್ನೇಹಿತರೊಡನೆ ಪಂದ್ಯ ; 41 ಮೊಟ್ಟೆ ತಿಂದ ಬಳಿಕ ವ್ಯಕ್ತಿಗೆ ಏನಾಯ್ತು ಗೊತ್ತಾ ?ತಿಳಿದರೆ ಶಾಕ್….

    ವ್ಯಕ್ತಿಯೊಬ್ಬ 2 ಸಾವಿರ ರೂ. ಹಣಕ್ಕಾಗಿ 41 ಮೊಟ್ಟೆ ತಿಂದು ಮೃತಪಟ್ಟ ಘಟನೆ ಸೋಮವಾರ ಉತ್ತರ ಪ್ರದೇಶದ ಜೌನ್‌ಪುರ ಜಿಲ್ಲೆಯಲ್ಲಿ ನಡೆದಿದೆ. ಸುಭಾಷ್ ಯಾದವ್(42) ಮೃತಪಟ್ಟ ವ್ಯಕ್ತಿ. ಸುಭಾಷ್ ಮೊಟ್ಟೆ ತಿನ್ನಲು ತನ್ನ ಸ್ನೇಹಿತನ ಜೊತೆ ಜೌನ್‌ಪುರದ ಬಿಬಿಗಂಜ್ ಮಾರ್ಕೆಟ್‌ಗೆ ಹೋಗಿದ್ದನು. ಈ ವೇಳೆ ಸುಭಾಷ್ ಹಾಗೂ ಆತನ ಸ್ನೇಹಿತನ ನಡುವೆ ಹಣಕ್ಕಾಗಿ ಜಗಳ ನಡೆದಿದೆ. ಸುಭಾಷ್  ಸ್ನೆಹಿತ 50 ಮೊಟ್ಟೆ ತಿಂದರೆ 2 ಸಾವಿರ ರೂ. ಕೊಡುವುದಾಗಿ ಹೇಳಿದ್ದಾನೆ. ಇದಕ್ಕೆ ಸುಭಾಷ್ ಕೂಡ ಒಪ್ಪಿಕೊಳ್ಳುತ್ತಾನೆ. ಬಳಿಕ…