ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು, ಮೇ 25: ಮುಂದಿನ ತಿಂಗಳಿನಿಂದ ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಸರ್ಕಾರ ಮುಂದಾಗಿದೆ. ಹಾಲಿ ಟಿಕೆಟ್ ದರಕ್ಕಿಂತ ಶೇ 20ರಷ್ಟು ದರವನ್ನು ಹೆಚ್ಚಿಸಲು ಸರ್ಕಾರ ಚಿಂತನೆ ನಡೆಸಿದೆ. ಕಾರ್ಮಿಕರ ಹಿತದೃಷ್ಟಿಯಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಬಿ. ಬಸವರಾಜ್ ಹೇಳಿದ್ದಾರೆ.

ಕಳೆದ ಏಳು ವರ್ಷಗಳಿಂದ ಬಸ್ ಪ್ರಯಾಣ ದರದಲ್ಲಿ ಏರಿಕೆ ಮಾಡಿಲ್ಲ. ಪ್ರಸ್ತುತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಭಾರಿ ಹೆಚ್ಚಳವಾಗಿವೆ. ಸಾರಿಗೆ ಸಂಸ್ಥೆಗಳ ವೆಚ್ಚ, ಕಾರ್ಮಿಕರ ಸಂಬಳ, ನಿರ್ವಹಣೆ ಮುಂತಾದವುಗಳನ್ನು ನಿಭಾಯಿಸಲು ದರ ಹೆಚ್ಚಳ ಮಾಡುವುದು ಅನಿವಾರ್ಯವಾಗಿದೆ ಎಂದು ಹೇಳಿದ್ದಾರೆ.

ಸಾರಿಗೆ ಸಂಸ್ಥೆಗಳ ಸಬಲೀಕರಣಕ್ಕಾಗಿ ಟಿಕೆಟ್ ದರ ಏರಿಕೆ ಮಾಡಬೇಕಿದ. ದರ ಹೆಚ್ಚಳದ ಮೂಲಕ ಪ್ರಯಾಣಿಕರಿಗೆ ಹೆಚ್ಚಿನ ಸೌಲಭ್ಯ ಒದಗಿಸಲು ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ. ಕೆಲವು ದಿನಗಳ ಹಿಂದೆಯಷ್ಟೇ ಸಾರಿಗೆ ಸಚಿವ ಡಿ.ಸಿ. ತಮ್ಮಣ್ಣ ಅವರು ಬಸ್ ದರ ಹೆಚ್ಚಳದ ಸುಳಿವು ನೀಡಿದ್ದರು. ‘ಪ್ರಯಾಣ ದರ ಹೆಚ್ಚಳ ಮಾಡಲು ಅನುಮತಿ ನೀಡುವಂತೆ ಮನವಿ ಸಲ್ಲಿಸಿದ್ದೇವೆ. ಈ ಕುರಿತು ಮುಖ್ಯಮಂತ್ರಿಗಳು ತೀರ್ಮಾನ ಕೈಗೊಳ್ಳಬೇಕು’ ಎಂದು ಹೇಳಿದ್ದರು.

ಬಿಎಂಟಿಸಿ ಪ್ರತಿ ವರ್ಷ 200 ಕೋಟಿ ನಷ್ಟ ಅನುಭವಿಸುತ್ತಿದೆ. ಆಡಳಿತದಲ್ಲಿನ ದೋಷ, ಅವ್ಯವಹಾರದಿಂದಾಗಿ ನಿಗಮ ನಷ್ಟದ ಹಾದಿ ಹಿಡಿದಿದೆ. ದರ ಹೆಚ್ಚಳ ಮಾಡಲು ಅನುಮತಿ ನೀಡದಿದ್ದರೆ ನಷ್ಟದಲ್ಲಿರುವ ಸಂಸ್ಥೆ ನಡೆಸಲು ಆರ್ಥಿಕ ನೆರವು ನೀಡುವಂತೆ ಕೇಳಿದ್ದೇನೆ’ ಎಂದು ತಿಳಿಸಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟೀಂ ಇಂಡಿಯಾ ಮಹಿಳಾ ತಂಡದ ಸ್ಟಾರ್ ಆಟಗಾರ್ತಿ ವೇದಾ ಕೃಷ್ಣಮೂರ್ತಿ ಸದ್ಯದಲ್ಲೇ ಹಸೆಮಣೆ ಏರುತ್ತಿದ್ದಾರೆ.ಈ ವಿಚಾರವನ್ನು ಸ್ವತಃ ವೇದಾ ಅವರೇ ರಿವೀಲ್ ಮಾಡಿದ್ದಾರೆ. ಕನ್ನಡ ನಾಡಿನ ವೇದಾ ಮೂಲತಃ ಚಿಕ್ಕಮಗಳೂರು ಜಿಲ್ಲೆ ಕಡೂರಿನವರಾಗಿದ್ದು ತಾವು ವಿವಾಹವಾಗುತ್ತಿರುವ ಲಲಿತ್ ಚೌಧರಿ ಎಂಬ ಯುವಕನ ಫೋಟೋವನ್ನು ಪೋಸ್ಟ್ ಮಾಡಿದ್ದರು. ವೇದಾ ಅವ್ರ ಪೋಸ್ಟ್ ಅನುಸಾರ ಅವರು ಲಲಿತ್ ಚೌಧರಿ ಎಂಬ ಯುವಕನನ್ನು ವರಿಸಲಿದ್ದಾರೆ. ಆದರೆ ಆ ಯುವಕನ ಕುರಿತಂತೆಯಾಗಲಿ, ವಿವಾಹದ ದಿನಾಂಕ ಸ್ಥಳದ ಮಾಹಿತಿಯಾಗಲಿ ಇನ್ನೂ ಲಭ್ಯವಾಗಿಲ್ಲ. ಶೀಘ್ರವೇ ಈ…
ಬಟಾಣಿ ತಿಂದ್ರೆ ವಾಯು ಬರತ್ತೆ ಅನ್ನೋರೆಲ್ಲಾ ಇಲ್ಕೇಳಿ. ಬಟಾಣಿ ಗಿಡ ನಮ್ ದೇಶದಲ್ಲಿ ಹುಟ್ಟಿದಲ್ಲ. ಇದು ವಿಚಿತ್ರವಾಗಿರೋ ಗಿಡಗಳ ಸಾಲ್ನಲ್ಲಿ ಸೇರತ್ತೆ. ಆದ್ರೂ ಕೂಡಾ ಇದ್ರ ಉಪಯೋಗ ಇದ್ಯಲ್ಲಾ ಅದು ಒಂದೆರಡಲ್ಲ. ಇದ್ರಲ್ಲಿರೋ ಪಿಷ್ಟ ಇದ್ನ ಸಿಹಿಯಾಗಿರೋವಾಗೆ ಮಾಡ್ಸತ್ತೆ. ಇದ್ರಲ್ಲಿರೋ ಫೈಟೋ ನ್ಯುಟ್ರಿಯಂಟ್ಸ್ ಹೊಟ್ಟೆಗೆ ಸಂಬಂಧಿಸಿದ ಕ್ಯಾನ್ಸರನ್ನ ಗುಣಪಡ್ಸತ್ತೆ.
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:-ಯಾವುದೂ ಬೇಡ ಎಂದು ಮಂಕಾಗಿ ಕುಳಿತುಕೊಳ್ಳುವ ಸ್ಥಿತಿ ನಿಮ್ಮದು. ಆದರೆ ಬಹು ಪರಿವರ್ತನೆಗೆ ಕಾಲ ಉತ್ತಮವಾಗಿದೆ. ನಿರಾಸೆ ಬಿಟ್ಟು ಮುಂದಕ್ಕೆ ಅಡಿ ಇಡಿ. ರಾಜಕೀಯದಲ್ಲಿ ಹೊಸ ಅಲೆ ಸೃಷ್ಟಿಯಾಗುವುದು….
ಭಾರತದಲ್ಲಿ ಓರ್ವ ಮಹಿಳೆ ತನ್ನ ಕಾಲಿನಿಂದ ಸೂಜಿಗಳು, ಸಿರಿಂಜಿನ ಮುಳ್ಳುಗಳು ಹಾಗೂ ಪಿನ್ನುಗಳು ನಿಯಮಿತವಾಗಿ ಹೊರಗೆ ಬರುತ್ತಿವೆ ಎಂದು ಹೇಳಿಕೊಂಡಿದ್ದಾಳೆ. ಈ ತೊಂದರೆ ತನಗೆ ಕೆಲವು ಕಾಲದಿಂದಲೂ ಇದ್ದು ತುಂಬಾ ತೊಂದರೆಯಾಗುತ್ತಿದೆ ಎಂದು ಹೇಳಿಕೊಂಡಿದ್ದಾಳೆ.
ಶ್ರೀ ರಾಮ ಭಕ್ತ ಹನುಮಂತ ದೇವರಿಗೆ ಸಂಭಂದಿಸಿದ ಕೆಲವು ಮಂತ್ರಗಳು ಇಂತಿವೆ
ಈ ಮಗು ತಿಂಗಳಿಗೆ 2 ಕೆಜಿ ಜಾಸ್ತಿ ಆಗ್ತಾ ಇದೆಯಂತೆ! ಮಗುವಿನ ತೂಕ ಹೆಚ್ಚಾಗದಂತೆ ತಡೆಯಲು ಹೆತ್ತವರು ಚಿಕಿತ್ಸೆ ಕೊಡಿಸುತ್ತಿದ್ದಾರೆ. ಚಿಕಿತ್ಸೆಗಾಗಿಯೇ ತಿಂಗಳಿಗೆ ಬರೋಬ್ಬರಿ 2.5 ಇಂದ 3 ಲಕ್ಷ ರೂಪಾಯಿ ಖರ್ಚಾಗುತ್ತಿದೆಯಂತೆ.