ಸರ್ಕಾರಿ ಯೋಜನೆಗಳು

ಜೂನ್‌ ತಿಂಗಳಿನಿಂದ ಸರ್ಕಾರಿ ಬಸ್ ಪ್ರಯಾಣ ದರ ಶೇ 20ರಷ್ಟು ಏರಿಕೆ …!

156

ಬೆಂಗಳೂರು, ಮೇ 25: ಮುಂದಿನ ತಿಂಗಳಿನಿಂದ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಸರ್ಕಾರ ಮುಂದಾಗಿದೆ. ಹಾಲಿ ಟಿಕೆಟ್ ದರಕ್ಕಿಂತ ಶೇ 20ರಷ್ಟು ದರವನ್ನು ಹೆಚ್ಚಿಸಲು ಸರ್ಕಾರ ಚಿಂತನೆ ನಡೆಸಿದೆ. ಕಾರ್ಮಿಕರ ಹಿತದೃಷ್ಟಿಯಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಬಿ. ಬಸವರಾಜ್ ಹೇಳಿದ್ದಾರೆ.

ಕಳೆದ ಏಳು ವರ್ಷಗಳಿಂದ ಬಸ್ ಪ್ರಯಾಣ ದರದಲ್ಲಿ ಏರಿಕೆ ಮಾಡಿಲ್ಲ. ಪ್ರಸ್ತುತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಭಾರಿ ಹೆಚ್ಚಳವಾಗಿವೆ. ಸಾರಿಗೆ ಸಂಸ್ಥೆಗಳ ವೆಚ್ಚ, ಕಾರ್ಮಿಕರ ಸಂಬಳ, ನಿರ್ವಹಣೆ ಮುಂತಾದವುಗಳನ್ನು ನಿಭಾಯಿಸಲು ದರ ಹೆಚ್ಚಳ ಮಾಡುವುದು ಅನಿವಾರ್ಯವಾಗಿದೆ ಎಂದು ಹೇಳಿದ್ದಾರೆ.

ಸಾರಿಗೆ ಸಂಸ್ಥೆಗಳ ಸಬಲೀಕರಣಕ್ಕಾಗಿ ಟಿಕೆಟ್ ದರ ಏರಿಕೆ ಮಾಡಬೇಕಿದ. ದರ ಹೆಚ್ಚಳದ ಮೂಲಕ ಪ್ರಯಾಣಿಕರಿಗೆ ಹೆಚ್ಚಿನ ಸೌಲಭ್ಯ ಒದಗಿಸಲು ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ. ಕೆಲವು ದಿನಗಳ ಹಿಂದೆಯಷ್ಟೇ ಸಾರಿಗೆ ಸಚಿವ ಡಿ.ಸಿ. ತಮ್ಮಣ್ಣ ಅವರು ಬಸ್ ದರ ಹೆಚ್ಚಳದ ಸುಳಿವು ನೀಡಿದ್ದರು. ‘ಪ್ರಯಾಣ ದರ ಹೆಚ್ಚಳ ಮಾಡಲು ಅನುಮತಿ ನೀಡುವಂತೆ ಮನವಿ ಸಲ್ಲಿಸಿದ್ದೇವೆ. ಈ ಕುರಿತು ಮುಖ್ಯಮಂತ್ರಿಗಳು ತೀರ್ಮಾನ ಕೈಗೊಳ್ಳಬೇಕು’ ಎಂದು ಹೇಳಿದ್ದರು.

ಬಿಎಂಟಿಸಿ ಪ್ರತಿ ವರ್ಷ 200 ಕೋಟಿ ನಷ್ಟ ಅನುಭವಿಸುತ್ತಿದೆ. ಆಡಳಿತದಲ್ಲಿನ ದೋಷ, ಅವ್ಯವಹಾರದಿಂದಾಗಿ ನಿಗಮ ನಷ್ಟದ ಹಾದಿ ಹಿಡಿದಿದೆ. ದರ ಹೆಚ್ಚಳ ಮಾಡಲು ಅನುಮತಿ ನೀಡದಿದ್ದರೆ ನಷ್ಟದಲ್ಲಿರುವ ಸಂಸ್ಥೆ ನಡೆಸಲು ಆರ್ಥಿಕ ನೆರವು ನೀಡುವಂತೆ ಕೇಳಿದ್ದೇನೆ’ ಎಂದು ತಿಳಿಸಿದ್ದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸ್ನೇಹಿತರೇ ಈ ಬೋಳಿಮಗ ಸಿಗೋವರೆಗೂ ತಪ್ಪದೆ ಶೇರ್ ಮಾಡಿ..ಏಕೆ ಗೊತ್ತಾ.? ಈ ವಿಡಿಯೋ ನೋಡಿ ನಿಮ್ಗೆ ಅಳು ಜೊತೆಗೆ ಕೋಪ ಬರ್ದೇ ಇರಲ್ಲ…

    ಈಗಂತೂ ಜನರು ತಮ್ಮ ಮನುಷ್ಯತ್ವವನ್ನೇ ಮರೆತುಬಿಟ್ಟಿದ್ದಾರೆ.ರಾಕ್ಷಸರು ಅಂದ್ರೆ ಹೀಗೆ ಇದ್ರ ಅಂತ ಅನ್ನಿಸೋದಕ್ಕೆ ಶುರುವಾಗಿದೆ.ಸಾಧು ಪ್ರಾಣಿಗಳನ್ನು ಹಿಡಿದು ಹಿಂಸಿಸುವುದು, ಅವಕ್ಕೆ ನರಕ ಯಾತನೆ ಕೊಟ್ಟು ಸಾಯಿಸುವುದು ಕೆಲವರಿಗೆ ಮಾಮೂಲಾಗಿದೆ.ಇದರಿಂದ ಅಂತಹ ಜನಗಳಿಗೆ ಏನು ಆನಂದ ಸಿಗುತ್ತೋ ಗೊತ್ತಿಲ್ಲಾ.. ಈತ್ತಿಚೆಗೆಷ್ಟೇ ಕೋತಿಯನ್ನು ಮರಕ್ಕೆ ನೇತು ಹಾಕಿ ಕರುಣೆ ಇಲ್ಲದೆ ಹಿಗ್ಗಾ ಮುಗ್ಗಾ ಹೊಡೆಯುತ್ತಿದ್ದ ರಾಕ್ಷಸನ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಅವನಿಗೆ ತಕ್ಕ ಶಿಕ್ಷ್ಗೆ ಕೂಡ ಆಯಿತು. ಇಲ್ಲಿ ಓದಿ:-ಭಾರತದಲ್ಲಿ ಇದೇ ಮೊದಲ ಬಾರಿಗೆ ಕೋತಿಯನ್ನು ಹಿಂಸಿಸಿ…

  • ಸುದ್ದಿ

    ‘ರಾಧಾ ರಮಣ’ ಖ್ಯಾತಿಯ ದೀಪಿಕಾ ಮದುವೆ ತೆಲುಗು ಸ್ಟಾರ್ ನಟನ ಜೊತೆ ಫಿಕ್ಸ್ ವರನು ಯಾರು ಗೊತ್ತೇ ??

    ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ರಾಧಾ ರಮಣ’ ಧಾರಾವಾಹಿ ಈಗ ಮುಗಿದಿರುವ ವಿಷಯ ನಮಗೆಲ್ಲರಿಗೂ ತಿಳಿದಿದೆ. ಆದರೆ ಈಗ ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದ ದೀಪಿಕಾ ಪಾತ್ರಧಾರಿಯ ಅನುಷಾ ಹೆಗ್ಡೆ  ಅವರು ತೆಲುಗು ನಟನನ್ನು ಮದುವೆಯಾಗಲಿದ್ದಾರೆ ಎಂದು ಹೇಳಿದ್ದಾರೆ . ಅನುಷಾ ತೆಲುಗು ಕಿರುತೆರೆ ನಟ ಪ್ರತಾಪ್ ಸಿಂಗ್ ಶಾ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಅನುಷಾ ‘ರಾಧಾ ರಮಣ’ ಧಾರಾವಾಹಿ ಮುಗಿದ ಮೇಲೆ ತೆಲುಗಿನ ‘ನಿನ್ನೆ ಪೆಳ್ಳಾಡಟ’ ಧಾರಾವಾಹಿಯಲ್ಲಿ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಧಾರಾವಾಹಿಯ ನಟನ…

  • ಸುದ್ದಿ

    ಮೋದಿಗೆ ವೋಟ್ ಹಾಕಿ ನನ್ನ ಜೊತೆ ಸಮಸ್ಯೆಯನ್ನು ಬಗೆಹರಿಸಿ ಅಂತೀರಾ… ಆಕ್ರೋಶದಿಂದ ಸಿಎಂ !

    ರಾಯಚೂರು: ಗ್ರಾಮ ವಾಸ್ತವ್ಯಕ್ಕೆಂದು ಕರೇಗುಡ್ಡಗೆ ಕೆಎಸ್.ಆರ್.ಟಿ.ಸಿ ಬಸ್‍ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಸಿಎಂ ಸಿಟ್ಟಾಗಿ ಪ್ರತಿಭಟನಾಕಾರರು ಮತ್ತು ಸಚಿವರ ವಿರುದ್ಧ ಗರಂ ಆದ ಪ್ರಸಂಗ ಇಂದು ನಡೆಯಿತು. ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಯರಮರಸ್ ಸರ್ಕೀಟ್ ಹೌಸ್ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದ, ವೈಟಿಪಿಎಸ್‍ನ ನೂರಾರು ಜನ ಕಾರ್ಮಿಕರು ಸಿಎಂ ಬಸ್‍ಗೆ ಮುತ್ತಿಗೆ ಹಾಕಿದರು. ಈ ವೇಳೆ ಸಿಟ್ಟಿಗೆದ್ದ ಮುಖ್ಯಮಂತ್ರಿಗಳು, ನರೇಂದ್ರ ಮೋದಿಗೆ ವೋಟ್ ಹಾಕಿ ನಮ್ಮತ್ರ ಸಮಸ್ಯೆ ಬಗೆಹರಿಸಿ ಅಂತೀರಾ? ನಿಮಗೆಲ್ಲಾ ಮರ್ಯಾದೆ ಕೊಡಬೇಕೇ? ಲಾಠಿಚಾರ್ಜ್ ಮಾಡ್ಬೇಕು ನಿಮಗೆ ಎಂದು…

  • inspirational

    ವಾಟ್ಸಪ್ ಗ್ರೂಪ್ ಸ್ನೇಹಿತರಿಂದ ನೆರೆ ಸಂತ್ರಸ್ತ ಪ್ರದೇಶದ ಮಕ್ಕಳಿಗೆ ಉಚಿತ ಶಾಲಾ ಬ್ಯಾಗ್ ವಿತರಣೆ…!

    ಹೊಳೆ ನರಸೀಪುರ ಪಟ್ಟಣದ ಪ್ರೈಂ ಕ್ಲಬ್ ಮತ್ತು ಗೆಳೆಯರ ಬಳಗ ಈ ಶ್ಲಾಘನೀಯ ಕೆಲಸವನ್ನು ಮಾಡಿದೆ. ತಮ್ಮ ತಮ್ಮ ವಾಟ್ಸಪ್ ಗ್ರೂಪ್‌ನ ಸ್ನೇಹಿತರೆಲ್ಲ ಒಂದಾಗಿ ನೆರೆ ಪೀಡಿತ ಪ್ರದೇಶಗಳಾದ ಹಾವೇರಿಯ ಕೂಡಲ ಗ್ರಾಮ ಮತ್ತು ಬೆಳಗಾವಿಯ ರಾಮದುರ್ಗ ಸರ್ಕಾರಿ ಶಾಲೆಗಳ ಮಕ್ಕಳಿಗೆ ಸ್ಕೂಲ್ ಬ್ಯಾಗ್‌ಗಳನ್ನು ವಿತರಿಸಿದ್ದಾರೆ. ಎರಡು ಜಿಲ್ಲೆಗಳ ಒಟ್ಟು ಮೂರು ಸರ್ಕಾರಿ ಶಾಲೆಗಳ 350ಕ್ಕೂ ಹೆಚ್ಚು ಮಕ್ಕಳಿಗೆ ಶಾಲಾ ಬ್ಯಾಗ್ ಮತ್ತು ಪಠ್ಯ ಪುಸ್ತಕಗಳನ್ನು ವಿತರಿಸಿದ್ದಾರೆ. ಸ್ನೇಹಿತರೆಲ್ಲ ತಮ್ಮ ಶಕ್ತಿಯಾನುಸಾರ ಹಣ ಸಂಗ್ರಹಿಸಿ ನಂತರ ಹೋಲ್…

  • ಸ್ಪೂರ್ತಿ

    ಈ ಬಾಲಕ ವಿಶ್ವದ ಅತಿ ಕಿರಿಯ ವಿಮಾನ ಚಾಲಕ ಎನ್ನುವ ಖ್ಯಾತಿಗೆ ಪಾತ್ರನಾಗಿದ್ದಾನೆ..!ತಿಳಿಯಲು ಈ ಲೇಖನ ಓದಿ..

    ಹೌದು ಸಾಧನೆ ಮಾಡುವವರಿಗೆ ವಯಸ್ಸು ಮುಖ್ಯ ಅಲ್ಲ ಅನ್ನೋದನ್ನ ಈ ಬಾಲಕ ತೋರಿಸಿ ಕೊಟ್ಟಿದ್ದಾನೆ. ವಿಶ್ವದ ಅತಿ ಕಿರಿಯ ವಿಮಾನ ಚಾಲಕ ಎನ್ನುವ ಖ್ಯಾತಿಗೆ ಪಾತ್ರನಾಗಿರುವ ಈತನ ಹೆಸರು ಮನ್ಸೂರ್‌ ಅನೀಸ್‌ ಎಂಬುದಾಗಿ.

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…