ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು, ಮೇ 25: ಮುಂದಿನ ತಿಂಗಳಿನಿಂದ ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಸರ್ಕಾರ ಮುಂದಾಗಿದೆ. ಹಾಲಿ ಟಿಕೆಟ್ ದರಕ್ಕಿಂತ ಶೇ 20ರಷ್ಟು ದರವನ್ನು ಹೆಚ್ಚಿಸಲು ಸರ್ಕಾರ ಚಿಂತನೆ ನಡೆಸಿದೆ. ಕಾರ್ಮಿಕರ ಹಿತದೃಷ್ಟಿಯಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಬಿ. ಬಸವರಾಜ್ ಹೇಳಿದ್ದಾರೆ.

ಕಳೆದ ಏಳು ವರ್ಷಗಳಿಂದ ಬಸ್ ಪ್ರಯಾಣ ದರದಲ್ಲಿ ಏರಿಕೆ ಮಾಡಿಲ್ಲ. ಪ್ರಸ್ತುತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಭಾರಿ ಹೆಚ್ಚಳವಾಗಿವೆ. ಸಾರಿಗೆ ಸಂಸ್ಥೆಗಳ ವೆಚ್ಚ, ಕಾರ್ಮಿಕರ ಸಂಬಳ, ನಿರ್ವಹಣೆ ಮುಂತಾದವುಗಳನ್ನು ನಿಭಾಯಿಸಲು ದರ ಹೆಚ್ಚಳ ಮಾಡುವುದು ಅನಿವಾರ್ಯವಾಗಿದೆ ಎಂದು ಹೇಳಿದ್ದಾರೆ.

ಸಾರಿಗೆ ಸಂಸ್ಥೆಗಳ ಸಬಲೀಕರಣಕ್ಕಾಗಿ ಟಿಕೆಟ್ ದರ ಏರಿಕೆ ಮಾಡಬೇಕಿದ. ದರ ಹೆಚ್ಚಳದ ಮೂಲಕ ಪ್ರಯಾಣಿಕರಿಗೆ ಹೆಚ್ಚಿನ ಸೌಲಭ್ಯ ಒದಗಿಸಲು ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ. ಕೆಲವು ದಿನಗಳ ಹಿಂದೆಯಷ್ಟೇ ಸಾರಿಗೆ ಸಚಿವ ಡಿ.ಸಿ. ತಮ್ಮಣ್ಣ ಅವರು ಬಸ್ ದರ ಹೆಚ್ಚಳದ ಸುಳಿವು ನೀಡಿದ್ದರು. ‘ಪ್ರಯಾಣ ದರ ಹೆಚ್ಚಳ ಮಾಡಲು ಅನುಮತಿ ನೀಡುವಂತೆ ಮನವಿ ಸಲ್ಲಿಸಿದ್ದೇವೆ. ಈ ಕುರಿತು ಮುಖ್ಯಮಂತ್ರಿಗಳು ತೀರ್ಮಾನ ಕೈಗೊಳ್ಳಬೇಕು’ ಎಂದು ಹೇಳಿದ್ದರು.

ಬಿಎಂಟಿಸಿ ಪ್ರತಿ ವರ್ಷ 200 ಕೋಟಿ ನಷ್ಟ ಅನುಭವಿಸುತ್ತಿದೆ. ಆಡಳಿತದಲ್ಲಿನ ದೋಷ, ಅವ್ಯವಹಾರದಿಂದಾಗಿ ನಿಗಮ ನಷ್ಟದ ಹಾದಿ ಹಿಡಿದಿದೆ. ದರ ಹೆಚ್ಚಳ ಮಾಡಲು ಅನುಮತಿ ನೀಡದಿದ್ದರೆ ನಷ್ಟದಲ್ಲಿರುವ ಸಂಸ್ಥೆ ನಡೆಸಲು ಆರ್ಥಿಕ ನೆರವು ನೀಡುವಂತೆ ಕೇಳಿದ್ದೇನೆ’ ಎಂದು ತಿಳಿಸಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೊಪ್ಪು ತರಕಾರಿಗಳನ್ನ ಸೇವಿಸಿದರೆ ದೇಹದಲ್ಲಿ ರಕ್ತ ಹೆಚ್ಚಾಗುತ್ತದೆ ಹಾಗೂ ನಮ್ಮ ಅರೋಗ್ಯ ಕೂಡ ಉತ್ತಮವಾಗಿರುತ್ತದೆ ಎಂಬುದು ಹಲವರ ನಂಬಿಕೆ. ಆದರೆ ಯಾವ ಸೊಪ್ಪು ತರಕಾರಿ ಯಾವ ರೋಗಕ್ಕೆ ಹಾಗೂ ಯಾವುದರಿಂದ ಲಾಭ ಹೆಚ್ಚು ಎಂಬುದು ತಿಳಿದಿಲ್ಲ. ಪಾಲಕ್ ಸೊಪ್ಪಿನಲ್ಲಿ ಅಧಿಕವಾದ ಪೋಷಕಾಂಶಗಳಿದ್ದು ಆರೋಗ್ಯಕ್ಕೆ ಬಹಳ ಉತ್ತಮವಾದದ್ದು.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಪ್ರಖ್ಯಾತ ಸ್ಯಾಕ್ಸೋಫೋನ್ ವಾದಕ ಕದ್ರಿ ಗೋಪಲನಾಥ್(70) ಅವರು ಶುಕ್ರವಾರ ಕೊನೆಯುಸಿರೆಳೆದಿದ್ದಾರೆ. ಕೆಲವು ತಿಂಗಳುಗಳಿಂದ ವಯೋಸಹಜ ಹೃದಯ ಸಂಬಂಧಿ ಅನಾರೋಗ್ಯದಿಂದ ಬಳಲುತ್ತಿದ್ದರು. ನಿನ್ನೆ ಗುರುವಾರ ಅವರಿಗೆ ಹೃದಯಾಘಾತವಾಗಿತ್ತು. ಹೀಗಾಗಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮುಂಜಾನೆ ಇಹಲೋಕ ತ್ಯಜಿಸಿದ್ದಾರೆ. ವಿಶ್ವವಿಖ್ಯಾತ ಸ್ಯಾಕ್ಸೊಫೋನ್ ವಾದಕರಾದ ಗೋಪಾಲನಾಥ್ರವರು ಹುಟ್ಟಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಪಾಣಿ ಮಂಗಳೂರಿನಲ್ಲಿ. ತಂದೆ ತನಿಯಪ್ಪ ನಾಗಸ್ವರ ವಿದ್ವಾಂಸರು. ಆಕಾಶವಾಣಿ ‘ಎ’ಟಾಪ್ ಶ್ರೇಣಿಯ ಕಲಾವಿದರಾಗಿದ್ದರು.ವಿದೇಶಿ ವಾದ್ಯವನ್ನು ಸಂಪೂರ್ಣವಾಗಿ ತನ್ನದಾಗಿಸಿಕೊಂಡು…
ಈಗಿನ ಕಾಲದಲ್ಲಿ ಮೊಬೈಲ್ ಬಳಕೆ ಮಾಡದೆ ಇರುವವರು ಯಾರು ಇಲ್ಲ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ತನಕ ಮೊಬೈಲ್ ಬಳಕೆ ಮಾಡುತ್ತಿದ್ದಾರೆ. ಹಿಂದಿನ ಕಾಲದಲಿ ಮೊಬೈಲ್ ಫೋನ್ ಗಳು ಇರಲಿಲ್ಲ ಮತ್ತು ಜನರು ಯಾರ ಬಳಿ ಆದರೂ ಮಾತನಾಡಬೇಕು ಅಂದರೆ ಲ್ಯಾಂಡ್ ಲೈನ್ ಅಥವಾ ಅಂಚೆ ಕಚೇರಿಯ ಮೊರೆ ಹೋಗುತ್ತಿದ್ದರು, ಆದರೆ ಈಗ ಒಬ್ಬ ವ್ಯಕ್ತಿ ಎಷ್ಟೇ ದೂರ ಇದ್ದರು ಆತನ ಜೊತೆ ಮೊಬೈಲ್ ಮೂಲಕ ಮಾತನಾಡಬಹುದಾಗಿದೆ. ಇನ್ನು ಕೆಲವು ಮೊಬೈಲ್…
ಲಂಡನ್ ಎಷ್ಟು ವಿಚಿತ್ರವಾದ ಜಾಗ ಎಂದರೆ ಅಲ್ಲಿ ರೆಸ್ಟೋರೆಂಟ್ ಕುರಿತು ಹಲವಾರು ಎಕ್ಸ್ಪೆರಿಮೆಂಟ್ ಮಾಡಲಾಗುತ್ತದೆ. ಅತಿಥಿಗಳನ್ನು ಸ್ವಾಗತಿಸುವ ಸಲುವಾಗಿ ಹಲವಾರು ಹೊಸ ಹೊಸ ಕಾನ್ಸೆಪ್ಟ್ಗಳೊಂದಿಗೆ ರೆಸ್ಟೋರೆಂಟ್ ತೆರೆಯಲಾಗುತ್ತದೆ.
ಬೆಳ್ಳಂಬೆಳಗ್ಗೆ ಮೆಡಿಸಿನ್ ತಯಾರಿಕಾ ಘಟಕದ ರಿಯಾಕ್ಟರ್ ಸ್ಫೋಟಗೊಂಡು ಹೊತ್ತಿ ಉರಿದ ಘಟನೆ ತುಮಕೂರಿನ ಸತ್ಯಮಂಗಲ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಸತ್ಯಮಂಗಲ ಕೈಗಾರಿಕಾ ಪ್ರದೇಶದಲ್ಲಿದ್ದ ಬೇಳೂರು ಬಾಯರ್ ಮೆಡಿಸಿನ್ ತಯಾರಿಕಾ ಘಟಕದ ಬಾಯ್ಲರ್ ನ ರಿಯಾಕ್ಟರ್ ಇದ್ದಕ್ಕಿದ್ದಂತೆ ಸ್ಫೋಟಗೊಂಡಿದೆ. ಇಂದು ಬೆಳಗ್ಗೆ 8:30ರ ಸುಮಾರಿಗೆ ಸೋರಿಕೆಯಾಗಿ ಸ್ಫೋಟಗೊಂಡಿದೆ. ಬೆಳ್ಳಂಬೆಳಗ್ಗೆ ಗ್ರಾಮದ ಮೆಡಿಸಿನ್ ಫ್ಯಾಕ್ಟರಿಯ ಬಾಯ್ಲರ್ನ ತಾಪಮಾನದಲ್ಲಿ ಏರುಪೇರಾಗಿ ಈ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಸ್ಫೋಟದ ತೀವ್ರತೆಗೆ ಫ್ಯಾಕ್ಟರಿಯ ಛಾವಣಿ ಕಿತ್ತು ಹೋಗಿದ್ದು, ಅವಶೇಷಗಳು ಗ್ರಾಮದ ಸುತ್ತಮುತ್ತಲ ಮನೆಗಳ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(16 ಮಾರ್ಚ್, 2019) ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಬೇಕು. ಥಿಯೇಟರ್ ಅಥವಾ ನಿಮ್ಮ ಸಂಗಾತಿಯ…