ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ವಾಗ್ದಾಳಿ ಪ್ರತಿದಾಳಿ ಮತ್ತಷ್ಟು ತೀವ್ರಗೊಂಡಿದೆ ಜೆಡಿಎಸ್ ರಾಜ್ಯಧ್ಯಕ್ಷ ಎಚ್ ವಿಶ್ವನಾಥ್ ಹೇಳಿಕೆಗೆ ಇಂದು ತಿರುಗೇಟು ನೀಡಿರುವ ಸಿದ್ದರಾಮಯ್ಯ ಇವು ಹೊಟ್ಟೆಕಿಚ್ಚಿನಿಂದ ಕೂಡಿದ ಕಿಡಿಗೇಡಿತನದ ಹೇಳಿಕೆಗಳು ಎಂದು ಖಾರವಾಗಿಯೇ ಸಾಮಾಜಿಕ ಜಾಲ ತಾಣದಲ್ಲಿ ಪ್ರತಿಕ್ರಿಯಿಸಿದ್ದಾರೆ

ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ ಮೈತ್ರಿ ಧರ್ಮ ನನ್ನ ಬಾಯಿಯನ್ನು ಕಟ್ಟಿಹಾಕಿದೆ ಇದರಿಂದಾಗಿ ಎಚ್.ವಿಶ್ವನಾಥ್ ಅವರ ಬೇಜವಾಬ್ದಾರಿಯುತ ಹೇಳಿಕೆಗಳ ಬಗ್ಗೆ ವಿವರವಾಗಿ ಪ್ರತಿಕ್ರಿಯಿಸಲಾರೆ. ವಿಶ್ವನಾಥ್ ಇಂತಹ ಕಿಡಿಗೇಡಿತನದ ಹೇಳಿಕೆಗಳಿಂದಲೇ ಕುಖ್ಯಾತರು. ದೇವರು ಅವರಿಗೆ ಒಳ್ಳೆಯ ಬುದ್ದಿಯನ್ನು ನೀಡಲಿ ಎಂದು ವ್ಯಂಗ್ಯವಾಡಿದ್ದಾರೆ.

ಜೆಡಿಎಸ್ ಅಧ್ಯಕ್ಷ ಎಚ್. ವಿಶ್ವನಾಥ್ ಹೊಟ್ಟೆಕಿಚ್ಚಿನ ಮಾತುಗಳನ್ನು ಸಮನ್ವಯ ಸಮಿತಿ ಸಭೆಯಲ್ಲಿ ಪ್ರಸ್ತಾಪಿಸುತ್ತೇನೆ. ಮೊದಲು ಜಿ.ಟಿ.ದೇವೇಗೌಡ , ಈಗ ವಿಶ್ವನಾಥ್ ಮುಂದೆ ಯಾರು ಗೊತ್ತಿಲ್ಲ . ನನ್ನನ್ನು ಗುರಿಯಾಗಿಸಿ ಇಂತಹ ಬೇಜವಾಬ್ದಾರಿ ಹೇಳಿಕೆಗಳ ಬಗ್ಗೆ ಜೆಡಿಎಸ್ ವರಿಷ್ಟರು ಗಮನ ಹರಿಸುವುದು ಒಳಿತು ಎಂದು ಸಾಮಾಜಿಕ ಜಾಲ ತಾಣದಲ್ಲಿ ತಿರುಗೇಟು ನೀಡಿದ್ದಾರೆ.

ನಿನ್ನೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಅವರು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದರು.ಈಗ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾರೆ.ಆದರೂ ಇವರ ಚೇಲಾಗಳ ಮೂಲಕ ತಮ್ಮ ಆಸೆಯನ್ನು ಪ್ರಕಟಿಸುತ್ತಿದ್ದಾರೆ.5 ವರ್ಷದ ಅಧಿಕಾರವಧಿಯಲ್ಲಿ ಉತ್ತಮ ಆಡಳಿತ ನೀಡಿದ್ದರೆ ಅವರ ನಾಯಕತ್ವದಲ್ಲಿ ಕಾಂಗ್ರೆಸ್ 125 ಸ್ಥಾನಗಳಿಂದ 78 ಸ್ಥಾನಕ್ಕೆ ಏಕೆ ಕುಸಿಯುತ್ತಿತ್ತು ಎಂದು ಪ್ರಶ್ನಿಸಿದ್ದರು. ಈ ಬಗ್ಗೆ ಇಂದು ಸಿದ್ದರಾಮಯ್ಯ ಟ್ವೀಟರ್ ಮೂಲಕ ದ್ವೇಷ, ಕಿಡಗೇಡಿತನದಿಂದ ವಿಶ್ವನಾಥ್ ಇಂತಹ ಕೆಲಸಕ್ಕೆ ಮುಂದಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಕಟುಕಿಯಾಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ವಿಟ್ಜರ್ಲೆಂಡ್ನಲ್ಲಿ ನಟ ದರ್ಶನ್. ಒಡೆಯ ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿರುವ ಚಾಲೆಂಜಿಂಗ್ ಸ್ಟಾರ್. ಎಂ.ಡಿ ಶ್ರೀಧರ್ ನಿರ್ದೇಶಿಸುತ್ತಿರುವ ಒಡೆಯ ಸಿನಿಮಾದ ಕೊನೆಯ ಎರಡು ಹಾಡುಗಳ ಚಿತ್ರೀಕರಣಕ್ಕೆಂದು ಚಿತ್ರತಂಡ ಅಕ್ಟೋಬರ್ 15ರಂದು ಸ್ವಿಟ್ಜರ್ಲೆಂಡ್ಗೆ ಹಾರಿದ್ದರು. ಹತ್ತು ದಿನಗಳ ಕಾಲ ನಡೆಯಲಿರುವ ಚಿತ್ರೀಕರಣದ ನಂತರ ಇದೇ ಅಕ್ಟೋಬರ್ 26ರಂದು ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ ದಚ್ಚು ಆ್ಯಂಡ್ ಟೀಮ್. ಸಂದೇಶ್ ನಾಗರಾಜ್ ನಿರ್ಮಾಣದಲ್ಲಿ ಚಿತ್ರ ಮೂಡಿಬರುತ್ತಿದ್ದು ಈ ವರ್ಷದ ಕೊನೆಯಲ್ಲಿ ಒಡೆಯ ಚಿತ್ರ ಡಿ ಬಾಸ್ ಫ್ಯಾನ್ಸ್ಗಳ ಮುಂದೆ ಬರಲಿದೆ. ಅಕ್ಟೋಬರ್ 15ರಂದು…
ಸುತ್ತಮುತ್ತಲ ಪ್ರದೇಶದಲ್ಲಿ 7000 ಶೌಚಾಲಯ ನಿರ್ಮಿಸಿದ್ದಾರೆ. 60 ಹಳ್ಳಿಗಳಿಗೆ ಸಹಾಯವಾಗುವಂತೆ ನಾಲ್ಕು ಬೋರ್ ವೆಲ್ ಗಳನ್ನು ಕೊರೆಸಿದ್ದಾರೆ. ನಗರದಲ್ಲಿ 50 ಶಾಲೆಗಳನ್ನು ದತ್ತು ಪಡೆದಿದ್ದು, ಮಕ್ಕಳಿಗೆ ಯೂನಿಫಾರ್ಮ್, ಬುಕ್ಸ್ ಅನ್ನು ನೀಡುತ್ತಿದ್ದಾರೆ. ಡಾ.ರಮಣರಾವ್ ಅವರ ವೈದ್ಯಕೀಯ ಸೇವೆಗೆ ಮೆಚ್ಚಿ 2010ರಲ್ಲಿ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.
ಈಗಿನ ಕಾಲದಲ್ಲಿ ಗೂಗಲ್ ಬಳಸದೆ ಇರುವ ವ್ಯಕ್ತಿಯನ್ನು ಕಂಡುಹಿಡಿಯಲು ಸಾಧ್ಯವಾಗದು ಏಕೆಂದರೆ ಪ್ರತಿಯೊಬ್ಬರೂ ತಮ್ಮದೇ ಆದ ಕೆಲಸ ಕಾರ್ಯಗಳನ್ನು ಮಾಡುವುದಕ್ಕೆ ಗೂಗಲ್ ಸಹಾಯ ಪಡೆಯುತ್ತಾರೆ.ಆಗೆಯೇ ಗೂಗಲ್ ನಮ್ಮ ನಿಮ್ಮೆಲ್ಲರ ಸಮಸ್ಯೆಗೆ ಪರಿಹಾರ ನೀಡುವುದು ಮಾತ್ರವಲ್ಲದೆ ಹಣವನ್ನು ಸಂಪಾದಿಸುವ ದಾರಿಯು ತೋರಿಸುತ್ತದೆ. ಐಟಿ ತಂತ್ರಜ್ಞಾನ ಕ್ಷೇತ್ರದಲ್ಲಿ ಪರಿಣತರಾಗಿದ್ದರೆ ಸರ್ಚ್ ಎಂಜಿನ್ ದೈತ್ಯ ಗೂಗಲ್ ನಿಮಗೊಂದು ಬಿಗ್ ಆಫರ್ ನೀಡಿದೆ. ಗೂಗಲ್ ನೀಡಿರುವ ಚಾಲೆಂಜ್ ಒಂದರಲ್ಲಿ ನೀವು ಗೆದ್ದರೆ ಬರೋಬ್ಬರಿ 10.76 ಕೋಟಿ ಬಹುಮಾನವನ್ನು ನಿಮ್ಮ ತೆಕ್ಕೆಗೆ ಹಾಕಿಕೊಳ್ಳಬಹುದಾಗಿದೆ.!ಹೌದು, ತನ್ನ…
ಲೋಕಸಭಾ ಚುನಾವಣೆಯಲ್ಲಿ ತಾವು ಶಿಫಾರಸ್ಸು ಮಾಡಿದ ಅಭ್ಯರ್ಥಿಗಳಿಗೆ ಟಿಕೆಟ್ ನೀಡದೆ ಬೇರೆಯವರಿಗೆ ಮಣೆ ಹಾಕಿರುವುದರಿಂದ ಹೈಕಮಾಂಡ್ ನಾಯಕರ ವಿರುದ್ಧ ಮುನಿಸಿಕೊಂಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ತೆರಳದೆ ಕಳೆದ ಮೂರು ದಿನಗಳಿಂದ ಮನೆಯಲ್ಲಿಯೇ ಇದ್ದಾರೆಂದು ಹೇಳಲಾಗಿದೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ತೇಜಸ್ವಿನಿ ಅನಂತಕುಮಾರ್ ಅವರ ಬದಲಿಗೆ ತೇಜಸ್ವಿ ಸೂರ್ಯ ಅವರಿಗೆ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ರಮೇಶ್ ಕತ್ತಿ ಅವರ ಬದಲಿಗೆ ಅಣ್ಣಾ ಸಾಹೇಬ ಜೊಲ್ಲೆಯವರಿಗೆ ಟಿಕೆಟ್ ನೀಡಿರುವುದು ಯಡಿಯೂರಪ್ಪನವರಿಗೆ…
ಇಂದು ಸೋಮವಾರ, 12/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatsapp ಮೇಷನಿಮ್ಮ ಆರೋಗ್ಯದ ಬಗ್ಗೆ…