ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ವಾಗ್ದಾಳಿ ಪ್ರತಿದಾಳಿ ಮತ್ತಷ್ಟು ತೀವ್ರಗೊಂಡಿದೆ ಜೆಡಿಎಸ್ ರಾಜ್ಯಧ್ಯಕ್ಷ ಎಚ್ ವಿಶ್ವನಾಥ್ ಹೇಳಿಕೆಗೆ ಇಂದು ತಿರುಗೇಟು ನೀಡಿರುವ ಸಿದ್ದರಾಮಯ್ಯ ಇವು ಹೊಟ್ಟೆಕಿಚ್ಚಿನಿಂದ ಕೂಡಿದ ಕಿಡಿಗೇಡಿತನದ ಹೇಳಿಕೆಗಳು ಎಂದು ಖಾರವಾಗಿಯೇ ಸಾಮಾಜಿಕ ಜಾಲ ತಾಣದಲ್ಲಿ ಪ್ರತಿಕ್ರಿಯಿಸಿದ್ದಾರೆ
ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ ಮೈತ್ರಿ ಧರ್ಮ ನನ್ನ ಬಾಯಿಯನ್ನು ಕಟ್ಟಿಹಾಕಿದೆ ಇದರಿಂದಾಗಿ ಎಚ್.ವಿಶ್ವನಾಥ್ ಅವರ ಬೇಜವಾಬ್ದಾರಿಯುತ ಹೇಳಿಕೆಗಳ ಬಗ್ಗೆ ವಿವರವಾಗಿ ಪ್ರತಿಕ್ರಿಯಿಸಲಾರೆ. ವಿಶ್ವನಾಥ್ ಇಂತಹ ಕಿಡಿಗೇಡಿತನದ ಹೇಳಿಕೆಗಳಿಂದಲೇ ಕುಖ್ಯಾತರು. ದೇವರು ಅವರಿಗೆ ಒಳ್ಳೆಯ ಬುದ್ದಿಯನ್ನು ನೀಡಲಿ ಎಂದು ವ್ಯಂಗ್ಯವಾಡಿದ್ದಾರೆ.
ಜೆಡಿಎಸ್ ಅಧ್ಯಕ್ಷ ಎಚ್. ವಿಶ್ವನಾಥ್ ಹೊಟ್ಟೆಕಿಚ್ಚಿನ ಮಾತುಗಳನ್ನು ಸಮನ್ವಯ ಸಮಿತಿ ಸಭೆಯಲ್ಲಿ ಪ್ರಸ್ತಾಪಿಸುತ್ತೇನೆ. ಮೊದಲು ಜಿ.ಟಿ.ದೇವೇಗೌಡ , ಈಗ ವಿಶ್ವನಾಥ್ ಮುಂದೆ ಯಾರು ಗೊತ್ತಿಲ್ಲ . ನನ್ನನ್ನು ಗುರಿಯಾಗಿಸಿ ಇಂತಹ ಬೇಜವಾಬ್ದಾರಿ ಹೇಳಿಕೆಗಳ ಬಗ್ಗೆ ಜೆಡಿಎಸ್ ವರಿಷ್ಟರು ಗಮನ ಹರಿಸುವುದು ಒಳಿತು ಎಂದು ಸಾಮಾಜಿಕ ಜಾಲ ತಾಣದಲ್ಲಿ ತಿರುಗೇಟು ನೀಡಿದ್ದಾರೆ.
ನಿನ್ನೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಅವರು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದರು.ಈಗ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾರೆ.ಆದರೂ ಇವರ ಚೇಲಾಗಳ ಮೂಲಕ ತಮ್ಮ ಆಸೆಯನ್ನು ಪ್ರಕಟಿಸುತ್ತಿದ್ದಾರೆ.5 ವರ್ಷದ ಅಧಿಕಾರವಧಿಯಲ್ಲಿ ಉತ್ತಮ ಆಡಳಿತ ನೀಡಿದ್ದರೆ ಅವರ ನಾಯಕತ್ವದಲ್ಲಿ ಕಾಂಗ್ರೆಸ್ 125 ಸ್ಥಾನಗಳಿಂದ 78 ಸ್ಥಾನಕ್ಕೆ ಏಕೆ ಕುಸಿಯುತ್ತಿತ್ತು ಎಂದು ಪ್ರಶ್ನಿಸಿದ್ದರು. ಈ ಬಗ್ಗೆ ಇಂದು ಸಿದ್ದರಾಮಯ್ಯ ಟ್ವೀಟರ್ ಮೂಲಕ ದ್ವೇಷ, ಕಿಡಗೇಡಿತನದಿಂದ ವಿಶ್ವನಾಥ್ ಇಂತಹ ಕೆಲಸಕ್ಕೆ ಮುಂದಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಕಟುಕಿಯಾಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಾಗಲೇ ಹಲವು ‘ಭಾಗ್ಯ’ ಯೋಜನೆಗಳನ್ನು ಜಾರಿಗೆ ತಂದಿರುವ ರಾಜ್ಯ ಸರ್ಕಾರ ಮತ್ತೊಂದು ಹೊಸ ಯೋಜನೆ ಜಾರಿಗೆ ಮುಂದಾಗಿದೆ. ಇಂದಿರಾ ಗಾಂಧಿ ಹೆಸರು ಬಳಸಿಕೊಳ್ಳುತ್ತಿರುವ ಕಾಂಗ್ರೆಸ್ ಈಗಾಗಲೇ ಇಂದಿರಾ ಹೆಸರಿನಲ್ಲಿ ಕ್ಯಾಂಟೀನ್, ಕ್ಲಿನಿಕ್ ತೆರೆದಿರುವ ಸರ್ಕಾರ ಈಗ ಇಂದಿರಾ ವಸ್ತ್ರ ಭಾಗ್ಯ ಯೋಜನೆ ಜಾರಿಗೆ ಚಿಂತನೆ ನಡೆಸಿದೆ.
ಮುಂದಿನ ಕೆಲ ದಿನಗಳಲ್ಲಿ ಭಾರತಕ್ಕೆ 5ಜಿ ತಂತ್ರಜ್ಞಾನ ತರಲು Huawei ತುದಿಗಾಲಲ್ಲಿ ನಿಂತಿದೆ, ಭಾರತೀಯರು 4ಜಿ ತಂತ್ರಜ್ಞಾನದ ರುಚಿ ಸವಿಯುತ್ತಿರುವ ಬೆನ್ನಲ್ಲೇ ಇದೀಗ ೫ಜಿ ತಂತ್ರಜ್ಞಾನವು ಭಾರತಕ್ಕೆ ಬರುತ್ತಿರುವುದು ಕೌತುಕಕ್ಕೆ ಕಾರಣವಾಗಿದೆ.
ಸೋಲು.. ಯಾರಿಗಾಗಿಲ್ಲ..? ಎಷ್ಟು ಜನ ಎದುರಿಸಿಲ್ಲ..? ಸೋಲದೇ ಇದ್ದವನು ಗೆದ್ದ ಉದಾಹರಣೇನೇ ಇಲ್ಲ..! ಸೋತಾಗ ಸತ್ತೆ ಅನ್ಕೊಂಡ್ರೆ ನೀವು ಶಾಶ್ವತವಾಗಿ ಸೋತಹಾಗೆ..! ಸೋತಾಗ, ಇದ್ಯಾವ ಸೋಲು, ನಾನು ಗೆದ್ದೇ ಗೆಲ್ತೀನಿ ಅನ್ಕೊಂಡ್ರೆ ಮಾತ್ರ ಲೈಫ್ ಜಿಂಗಾಲಾಲ..! ತುಂಬಾ ಸೋತವನನ್ನು ಕೇಳಿನೋಡಿ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷನಿಮ್ಮ ಹಠಮಾರಿ ಪ್ರಕೃತಿ…
ಶಿವಪರಮಾತ್ಮನ ಉಪಾಸನೆಯಲ್ಲಿ ರುದ್ರಾಕ್ಷಕ್ಕೆ ಅತ್ಯಂತ ಪ್ರಮುಖ ಸ್ಥಾನ.”ರುದ್ರ” ಹಾಗೂ “ಅಕ್ಷ” ಈ ಎರಡು ಪದಗಳಿರುವ ಶಬ್ದ ರುದ್ರಾಕ್ಷ,ಅಂದರೆ ರುದ್ರನ ಕಣ್ಣು.”ರುದ್ರಸ್ಯ ಅಕ್ಷಿಃ ರುದ್ರಾಕ್ಷಃ”. ರುದ್ರಾಕ್ಷವೆಂಬುದು ಒಂದು ಮರ.ಆ ಮರದ ಬೀಜವೇ ರುದ್ರಾಕ್ಷಿ.ಶಿವ ಪುರಾಣ,ವಿದ್ಯೇಶ್ವರ ಸಂಹಿತಾ ಹಾಗೂ ಶ್ರೀ ದೇವೀಭಾಗವತಗಳಲ್ಲಿ ರುದ್ರಾಕ್ಷಕ್ಕೆ ಸಂಬಂಧಿಸಿದ ವಿಷಯಗಳಿವೆ.ಅನೇಕ ವರ್ಷಗಳ ಸತತ ಧ್ಯಾನದ ನಂತರ ಸದಾಶಿವ ತನ್ನ ಕಣ್ಣುಗಳನ್ನು ತೆರೆದ.ಆಗ ಕಣ್ಣುಗಳಿಂದ ಅಶ್ರು ಸುರಿಯಿತು.ಆ ಕಣ್ಣಿರಿನಿಂದಲೇ ಜನ್ಯವಾದದ್ದು ರುದ್ರಾಕ್ಷವೃಕ್ಷ ಎಂಬ ಪೌರಾಣಿಕ ಕಥೆಯಿದೆ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಹೈದರಾಬಾದ್’ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ 11ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಸರಣಿ ಇಂದಿನ ಪಂದ್ಯದಲ್ಲಿ ಮುಂಬಯಿ ಇಂಡಿಯನ್ಸ್ ವಿರುದ್ಧ ಸನ್ರೈಸರ್ಸ್ ಹೈದರಾಬಾದ್ 1 ವಿಕೆಟ್ ಗಳ ಜಯ ಸಾಧಿಸಿದೆ. ಇದರೊಂದಿಗೆ ಐಪಿಎಲ್ 2018ನೇ ಆವೃತ್ತಿಯಲ್ಲಿ ಹಾಲಿ ಚಾಂಪಿಯನ್ ಮುಂಬಯಿ ಸತತ ಎರಡನೇ ಸೋಲಿಗೆ ಗುರಿಯಾಗಿದೆ. ಅತ್ತ ಹೈದರಾಬಾದ್ ಸತತ ಎರಡನೇ ಗೆಲುವನ್ನು ದಾಖಲಿಸಿದೆ. ಮುಂಬೈ ಬ್ಯಾಟಿಂಗ್ :- 20 ಓವರ್ ಗಳಲ್ಲಿ…