ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೋಗ ಜಲಪಾತದ ನೆತ್ತಿ ಪ್ರದೇಶದ ಜಲಪಾತಕ್ಕೆ ಧುಮುಕಿ ಕಣ್ಮರೆಯಾಗಿದ್ದ ಯುವಕನ ಮೃತದೇಹ ಹುಡುಕಲು ಜಲಪಾತಕ್ಕೆ ಇಳಿದ ಸಾಹಸಿ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್ ಕತ್ತಲಾದರೂ ವಾಪಸ್ಸು ಬರದೆ ಇದ್ದದ್ದು, ಎಲ್ಲರ ಆತಂಕಕ್ಕೆ ಕಾರಣವಾಗಿತ್ತು.

ಮೂರು ದಿನಗಳ ಹಿಂದೆ ಬೆಂಗಳೂರು ಮೂಲದ ಮಂಜುನಾಥ್ ಎಂಬುವರು ತನ್ನ ಬೈಕ್ನಲ್ಲಿ ಜೋಗ ಜಲಪಾತದ ನೆತ್ತಿ ಪ್ರದೇಶಕ್ಕೆ ಬಂದಿದ್ದು, ಜೋಗ್ಫಾಲ್ಸ್ನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು.
ಆ ಯುವಕನ ಮೃತದೇಹವನ್ನು ಹುಡುಕಲೆಂದು,ಮಂಗಳವಾರ ಮಧ್ಯಾಹ್ನ ಮೈಸೂರು ಬಂಗಲೆ ಬಳಿಯ ಮೆಟ್ಟಿಲುಗಳ ಮೂಲಕ ಜಲಪಾತದ ಗುಂಡಿಗೆ ಇಳಿದಿದ್ದ ಜ್ಯೋತಿರಾಜ್ ರಾತ್ರಿಯಾದರೂ ವಾಪಸ್ಸು ಬಂದಿರಲಿಲ್ಲ.ಇದು ಎಲ್ಲರ ಆತಂಕಕ್ಕೆ ಕಾರಣವಾಗಿತ್ತು.

ಜೋಗ ಜಲಪಾತದ ನೆತ್ತಿ ಪ್ರದೇಶದ ಜಲಪಾತಕ್ಕೆ ಧುಮುಕಿ ಕಣ್ಮರೆಯಾಗಿದ್ದ ಯುವಕನ ಮೃತದೇಹ ಹುಡುಕಲು ಹೋಗಿ, ನಿನ್ನೆಯಿಂದ ನಾಪತ್ತೆಯಾಗಿದ್ದ ಜ್ಯೋತಿರಾಜ್ ಪತ್ತೆಯಾಗಿದ್ಡು, ರಾಜಾ ಫಾಲ್ಸ್ನ ಬಂಡೆಯ ಮೇಲೆ ಕುಳಿತಿದ್ದರು ಎಂದು ಹೇಳಲಾಗಿದೆ.

ಶೋಧ ಕಾರ್ಯ ನಡೆಸಿ ಅಗ್ನಿಶಾಮಕ ಸಿಬ್ಬಂದಿ, ಜ್ಯೋತಿರಾಜ್ ಅಲಿಯಾಸ್ (ಕೋತಿರಾಜ್)ನನ್ನು ಪತ್ತೆ ಮಾಡಿದ್ದು, ರಾಜಾ ಫಾಲ್ಸ್ನ ಬಂಡೆಯ ಬಳಿ ಅತಿಯಾದ ಚಳಿ ಇದ್ದ ಕಾರಣ, ನಿಶ್ಶಕ್ತರಾಗಿದ್ದ ಜ್ಯೋತಿರಾಜ್ ಅಲ್ಲಿಯೇ ಕುಳಿತಿದ್ದರು ಎನ್ನಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿಶ್ವ ಮಹಿಳಾ ದಿನದಂದು ಬಾಲಿವುಡ್ ಸ್ಟಾರ್ಸ್ ಪತ್ನಿಯರ ಬಗ್ಗೆ ಒಂದಿಷ್ಟು ಮಾಹಿತಿ ಇಲ್ಲಿದೆ. ಬಾಲಿವುಡ್ ನ ಕೆಲ ನಟರ ಪತ್ನಿಯರು ಕೇವಲ ಸ್ಟಾರ್ಸ್ ಪತ್ನಿಯರಾಗಿ ಗುರುತಿಸಲ್ಪಡುವುದಿಲ್ಲ. ತಮ್ಮದೇ ಬ್ಯುಸಿನೆಸ್ ಶುರು ಮಾಡಿ, ಅದ್ರಲ್ಲಿ ಹೆಸ್ರು ಮಾಡಿದವರ ಸಂಖ್ಯೆ ಸಾಕಷ್ಟಿದೆ. ಸೂಪರ್ ಸ್ಟಾರ್ ರಜನಿಕಾಂತ್ ಪತ್ನಿ ಲತಾ ರಜನಿಕಾಂತ್. ನಟನೆ ಮೂಲಕ ಕೋಟ್ಯಾಂತರ ಅಭಿಮಾನಿಗಳ ಮನಸ್ಸು ಕದ್ದವರು ರಜನಿಕಾಂತ್. ಅವ್ರ ಪತ್ನಿ ಲತಾ ತಮ್ಮ ವೃತ್ತಿ ಜೀವನದಲ್ಲಿ ತುಂಬಾ ಬ್ಯುಸಿಯಾಗಿರ್ತಾರೆ. ಲತಾ, ಮಕ್ಕಳ ಶಿಕ್ಷಣಕ್ಕಾಗಿ ದಿ ಆಶ್ರಮ ಹೆಸರಿನ…
ದಿನಭವಿಷ್ಯ 21/2/2019 ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ನಿಮ್ಮ ನಾಲಗೆ ನಿಮ್ಮ ಅಜ್ಜ ಅಜ್ಜಿಯಂದಿರ ಭಾವನೆಗಳಿಗೆ ಘಾಸಿ ಮಾಡುವುದರಿಂದ ನಿಮ್ಮ ಭಾಷೆಯನ್ನು…
ಸುಪ್ರೀಂಕೋರ್ಟ್ ತೀರ್ಪಿನ ಬಳಿಕ ಕಾಂಗ್ರೆಸ್ ಮೂವರು ನಾಯಕರು ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ. ಕೈ ಹಿರಿಯ ನಾಯಕ ಸಿದ್ದಾರಾಮಯ್ಯ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಚಿವ ಕೃಷ್ಣ ಬೈರೇಗೌಡ ಕೆಕೆ ಗೆಸ್ಟ್ ಹೌಸ್ ನಿಂದ ಒಂದೇ ಕಾರಿನಲ್ಲಿ ತೆರಳಿದ್ದಾರೆ. ಸುಪ್ರೀಂಕೋರ್ಟ್ ರಾಜ್ಯ ರಾಜಕೀಯದ ಬಗ್ಗೆ ಮಹತ್ವದ ತೀರ್ಪನ್ನು ಪ್ರಕಟ ಮಾಡಿದೆ. ವಿಶ್ವಾಸಮತದ ವೇಳೆ ಅತೃಪ್ತ ಶಾಸಕರು ಹಾಜರಾಗಬಹುದು ಅಥವಾ ಹಾಜರಾಗದೇ ಇರಬಹುದು ಎಂದು ತೀರ್ಪಿತ್ತಿದ್ದು, ಕಾಂಗ್ರೆಸ್ ನಾಯಕರನ್ನು ಕಂಗೆಡಿಸಿದೆ. ವಿಶ್ವಾಸ ಮತ ಯಾಚನೆ ಮಾಡಲು ಸಿಎಂ ಕುಮಾರಸ್ವಾಮಿ ನಿರ್ಧಾರ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(13 ಡಿಸೆಂಬರ್, 2018) ನಿಮ್ಮ ವಿಪರೀತ ಶಕ್ತಿ ಮತ್ತು ಪ್ರಚಂಡ ಉತ್ಸಾಹಅನುಕೂಲಕರ ಫಲಿತಾಂಶಗಳನ್ನು ತರುತ್ತದೆ ಹಾಗೂ ಮನೆಯ ಉದ್ವಿಗ್ನತೆಗಳನ್ನು ಶಮನ ಕಾಣಿಸುತ್ತದೆ…
ಶ್ರೀಸಾಯಿ ಭಗವತಿ ಜ್ಯೋತಿಷ್ಯ ಭವನ ದೈವಶಕ್ತಿ ಜ್ಯೋತಿಷ್ಯರು. ರಾಘವೇಂದ್ರ ಸ್ವಾಮಿಗಳು ಗುರೂಜಿ, ಮೊ: 9901077772ಇವರು ಹುಟ್ಟಿದ ದಿನಾಂಕ, ಭಾವಚಿತ್ರ ,ಫೋಟೋ, ಮುಖಲಕ್ಷಣ, ನಿಮ್ಮ ಜನ್ಮ ಜಾತಕ ಪರಿಶೀಲಿಸಿ ಜೀವನದ ನಿಖರ ಭವಿಷ್ಯ ಹೇಳುವರು, ನಿಮ್ಮ ಗುಪ್ತ ಸಮಸ್ಯೆಗಳಾದ, ಪ್ರೀತಿಯಲ್ಲಿ ನಂಬಿ ಮೋಸ, ಮಕ್ಕಳ ದುಷ್ಟ ಚಟ ಬಿಡಿಸಲು, ಗಂಡ ಹೆಂಡತಿ ಸಮಸ್ಯೆ, ಗಂಡನ ಪರ ಸ್ತ್ರೀ ವಾಸ ಬಿಡಿಸಲು, ಮಾಟ ಮಂತ್ರ ತಡೆ ,ಭೂತಪ್ರೇತ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ ತಾಯಿ ಮಾತು ಕೇಳದಿದ್ದರೆ, ಮಾನಸಿಕ…
ತನಗೆ ಮೆದುಳಿನ ಕ್ಯಾನ್ಸರ್ ಗಡ್ದೆ ಇದೆ ಎಂಬುದನ್ನು ಅರಿಯದ ಮಹಿಳೆಯೊಬ್ಬಳಿಗೆ ಸಾಕಿದ ಕುದುರೆಯೇ ನೆರವಾದ ಅಪರೂಪದ ಘಟನೆ ಬೆಳಕಿಗೆ ಬಂದಿದೆ. ತನ್ನ ಮಾಲಕಿಯ ಕ್ಯಾನ್ಸರ್ ವಾಸನೆಯನ್ನು ಮೂಗಿನಿಂದಲೇ ಕಂಡುಹಿಡಿದು ಅವಳನ್ನು ಚಿಕಿತ್ಸೆಗೆ ಪ್ರೇರೇಪಿಸಿದ ಮನಕಲಕುವ ಸ್ಟೋರಿ ಇದು. ಇಂಗ್ಲೆಂಡ್ ಲ್ಯಾಂಚ್ಶೈರ್ನ ಬ್ಲ್ಯಾಕ್ಬರ್ನ್ ಮೂಲದವರಾದ ಕೆಲ್ಲಿ ಅನ್ನಾ ಅಲೆಕ್ಸಾಂಡರ್(43) ತನ್ನ ಕುದುರೆ ಅಲಿಯಾನ ಜತೆ ಒಳ್ಳೆಯ ಬಾಂಧವ್ಯ ಹೊಂದಿದ್ದಾರೆ. ಇದ್ದಕ್ಕಿಂದಂತೆ ರೋಗದಿಂದ ಬಳಲು ಆರಂಭಿಸಿದ ಬಳಿಕ ತನ್ನ ಅಲಿಯಾನ ಕುದುರೆ ಆಕೆಯ ತಲೆಯ ಭಾಗದ ವಾಸನೆಯನ್ನು ಗ್ರಹಿಸುತ್ತಿತ್ತು ಎಂದು…