News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಜೋಗ ಜಲಪಾತದಲ್ಲಿ ನಾಪತ್ತೆಯಾಗಿದ್ದ ಜ್ಯೋತಿರಾಜ್(ಕೋತಿರಾಜ್) ಸಿಕ್ಕಿದ್ದು ಯಾವ ಸ್ಥಿತಿಯಲ್ಲಿ ಗೊತ್ತಾ..?ತಿಳಿಯಲು ಈ ಲೇಖನ ಓದಿ…

1007

ಜೋಗ ಜಲಪಾತದ ನೆತ್ತಿ ಪ್ರದೇಶದ ಜಲಪಾತಕ್ಕೆ  ಧುಮುಕಿ ಕಣ್ಮರೆಯಾಗಿದ್ದ ಯುವಕನ ಮೃತದೇಹ ಹುಡುಕಲು ಜಲಪಾತಕ್ಕೆ ಇಳಿದ ಸಾಹಸಿ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್ ಕತ್ತಲಾದರೂ ವಾಪಸ್ಸು ಬರದೆ ಇದ್ದದ್ದು, ಎಲ್ಲರ ಆತಂಕಕ್ಕೆ ಕಾರಣವಾಗಿತ್ತು.

ಮೂರು ದಿನಗಳ ಹಿಂದೆ ಬೆಂಗಳೂರು ಮೂಲದ ಮಂಜುನಾಥ್ ಎಂಬುವರು ತನ್ನ ಬೈಕ್‌‌ನಲ್ಲಿ ಜೋಗ ಜಲಪಾತದ ನೆತ್ತಿ ಪ್ರದೇಶಕ್ಕೆ ಬಂದಿದ್ದು, ಜೋಗ್‌ಫಾಲ್ಸ್‌ನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ಆ ಯುವಕನ ಮೃತದೇಹವನ್ನು ಹುಡುಕಲೆಂದು,ಮಂಗಳವಾರ ಮಧ್ಯಾಹ್ನ ಮೈಸೂರು ಬಂಗಲೆ ಬಳಿಯ ಮೆಟ್ಟಿಲುಗಳ ಮೂಲಕ ಜಲಪಾತದ ಗುಂಡಿಗೆ ಇಳಿದಿದ್ದ ಜ್ಯೋತಿರಾಜ್‌ ರಾತ್ರಿಯಾದರೂ ವಾಪಸ್ಸು ಬಂದಿರಲಿಲ್ಲ.ಇದು ಎಲ್ಲರ ಆತಂಕಕ್ಕೆ ಕಾರಣವಾಗಿತ್ತು.

ಪತ್ತೆಯಾಗಿದ್ದು ಎಲ್ಲಿ..?ಯಾವ ಸ್ಥಿತಿಯಲ್ಲಿದ್ದರು ಗೊತ್ತಾ..?

ಜೋಗ ಜಲಪಾತದ ನೆತ್ತಿ ಪ್ರದೇಶದ ಜಲಪಾತಕ್ಕೆ  ಧುಮುಕಿ ಕಣ್ಮರೆಯಾಗಿದ್ದ ಯುವಕನ ಮೃತದೇಹ ಹುಡುಕಲು ಹೋಗಿ, ನಿನ್ನೆಯಿಂದ ನಾಪತ್ತೆಯಾಗಿದ್ದ ಜ್ಯೋತಿರಾಜ್ ಪತ್ತೆಯಾಗಿದ್ಡು, ರಾಜಾ ಫಾಲ್ಸ್​ನ ಬಂಡೆಯ ಮೇಲೆ ಕುಳಿತಿದ್ದರು ಎಂದು ಹೇಳಲಾಗಿದೆ.

ಶೋಧ ಕಾರ್ಯ ನಡೆಸಿ ಅಗ್ನಿಶಾಮಕ ಸಿಬ್ಬಂದಿ, ಜ್ಯೋತಿರಾಜ್ ಅಲಿಯಾಸ್ (ಕೋತಿರಾಜ್)ನನ್ನು ಪತ್ತೆ ಮಾಡಿದ್ದು, ರಾಜಾ ಫಾಲ್ಸ್​ನ ಬಂಡೆಯ ಬಳಿ ಅತಿಯಾದ ಚಳಿ ಇದ್ದ ಕಾರಣ, ನಿಶ್ಶಕ್ತರಾಗಿದ್ದ ಜ್ಯೋತಿರಾಜ್ ಅಲ್ಲಿಯೇ ಕುಳಿತಿದ್ದರು ಎನ್ನಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕ್ರೀಡೆ, ಸಾಧನೆ, ಸುದ್ದಿ

    1500 ಮೀ. ಓಡಿ ಚಿನ್ನ ಗೆದ್ದು ಮೈದಾನದಲ್ಲೇ ಮೃತಪಟ್ಟ 78 ವರ್ಷದ ವೃದ್ಧ.

    78 ವರ್ಷದ ವೃದ್ಧರೊಬ್ಬರು 1500 ಮೀ. ಓಡಿ ಚಿನ್ನದ ಪದಕ ಗೆದ್ದು ಮೈದಾನದಲ್ಲೇ ಮೃತಪಟ್ಟ ಘಟನೆಯೊಂದು ಪಂಜಾಬ್‍ನ ಸಂಗ್ರೂರ್‍ನಲ್ಲಿ ನಡೆದಿದೆ. ಬಕ್ಷೀಶ್ ಸಿಂಗ್ ಮೃತಪಟ್ಟ ವ್ಯಕ್ತಿ. ಪಂಜಾಬ್ ಮಾಸ್ಟರ್ ಅಥ್ಲೆಟಿಕ್ ಅಸೋಸಿಯೇಷನ್ ವೃದ್ಧರಿಗೆ ಅಥ್ಲೆಟಿಕ್ ಮೀಟ್ ಆಯೋಜಿಸಿದ್ದರು. ಈ ಕಾರ್ಯಕ್ರಮದಲ್ಲಿ ಬಕ್ಷೀಶ್ ಸಿಂಗ್ ಭಾಗವಹಿಸಿ ಚಿನ್ನದ ಪದಕವನ್ನು ಗೆದ್ದಿದ್ದಾರೆ. ಬಳಿಕ ಮೈದಾನದಲ್ಲಿಯೇ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ. 1500 ಮೀ. ರೇಸ್ ಪೂರ್ಣಗೊಳಿಸಿದ ನಂತರ ಬಕ್ಷೀಶ್ ವಿಶ್ರಾಂತಿ ಪಡೆಯುತ್ತಿದ್ದರು. ಇದೇ ವೇಳೆ ಅವರಿಗೆ ಹೃದಯಾಘಾತವಾಗಿದೆ. ತಕ್ಷಣ ಅವರನ್ನು ಸಿಂಗ್ರೂರ್ ನ…

  • ಸುದ್ದಿ

    ಮದ್ವೆ ಮಾತುಕತೆಗೆಂದು ಕರೆದು ಆರೋಪಿಯನ್ನು ಅರೆಸ್ಟ್ ಮಾಡಿದ ಮಹಿಳಾ ಪೊಲೀಸ್ ಸಬ್ ಇನ್ಸ್ ಪೆಕ್ಟರ್.

    ಮಧ್ಯಪ್ರದೇಶದ ಛತ್ತಾರ್ ಪುರ ನೌಗಾಂವ್ ಬ್ಲಾಕ್ ನ ಗರೋಲಿ ಚೌಕಿಯ ಬಾಲಕೃಷ್ಣ ಚೌಬೆ (55) ಎಂಬಾತ ಕಳೆದ ಮೂರು ವರ್ಷಗಳಿಂದ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದ್ದನು. ಈತ ಕೊಲೆ ಮತ್ತು ದರೋಡೆ ಕೇಸಿನಲ್ಲಿ ಗುರುತಿಸಿಕೊಂಡ ಬಳಿಕ ತನ್ನ ಗ್ರಾಮದಿಂದ ತಲೆಮರೆಸಿಕೊಂಡಿದ್ದನು. ಅದರಲ್ಲೂ ಕೊಲೆ ಪ್ರಕರಣದ ಬಳಿಕ ಬಾಲಕೃಷ್ಣ ಉತ್ತರಪ್ರದೇಶಕ್ಕೆ ಹಾರಿದ್ದನು. ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಮಾಧವಿ ಅಗ್ನಿಹೋತ್ರಿ ಅವರು ಮದುವೆ ಮಾತುಕತೆಗೆಂದು ಕರೆದು ಆರೋಪಿಯನ್ನು ಬಂಧಿಸಿದ್ದು, ಎಲ್ಲರ ಪ್ರಶಂಸೆಗೆ ಕಾರಣರಾಗಿದ್ದಾರೆ.  ಆರೋಪಿಯನ್ನು ಹಿಡಿಯಲು ಪೊಲೀಸರು ಹಲವು ಬಾರಿ ಪ್ರಯತ್ನಿಸಿದರೂ…

  • ಹಣ ಕಾಸು

    ‘ಎಟಿಎಂ’ಗಳಲ್ಲಿ ‘2000ರೂ’ ನೋಟು ಸಿಗೋದು ಕಡಿಮೆಯಾಗಿದೆ! ಏನಾಗುತ್ತೆ ಅಂತ ನಿಮಗೇನಾದ್ರು ಗೊತ್ತಾ???

    ನೋಟ್ ಬ್ಯಾನ್ ಬಳಿಕ ಬಿಡುಗಡೆಯಾದ 2000 ರೂ ಮುಖಬೆಲೆಯ ನೋಟುಗಳನ್ನು ಸ್ವಲ್ಪ ದಿನಗಳಲ್ಲೇ ಬ್ಯಾನ್ ಮಾಡುತ್ತಾರೆಂದು ಮಾಧ್ಯಮಗಳು ವರದಿ ಮಾಡಿದ್ದವು. ಆದರೆ ಇದನ್ನು ಆರ್‍ಬಿಐ ಅಲ್ಲಗಳೆದಿತ್ತು. ಆದರೆ ಈದೀಗ ಕೆಲವು ವರದಿಗಳ ಪ್ರಕಾರ, 2000 ರೂ. ಮುಖಬೆಲೆಯ ನೋಟುಗಳ ಮುದ್ರಣವನ್ನು ಆರ್‍ಬಿಐ ನಿಲ್ಲಿಸಿದೆ ಎಂದು ವರದಿಯಾಗಿದೆ.

  • ಸ್ಪೂರ್ತಿ

    ಜೀವನ ನಡೆಸಲು ವಿದ್ಯೆ ಒಂದೇ ಮಾತ್ರ ಮುಖ್ಯ ಎನ್ನುವವರು ಯುವಕನ ಈ ಸ್ಟೋರಿ ಓದಿದ್ರೆ ಶಾಕ್ ಆಗ್ತೀರಾ…

    ಇತ್ತೀಚಿನ ವೇಗದ ಜೀವನ ಶೈಲಿಯಲ್ಲಿ ಬಹಳಷ್ಟು ಜನರಿಗೆ ಮಾರುಕಟ್ಟೆಗಳಿಗೆ ಹೋಗಿ ತಮಗೆ ಬೇಕಾದ ವಸ್ತುಗಳನ್ನ ಕೊಂಡುಕೊಳ್ಳಲು ಸಮಯವಿಲ್ಲ, ಅಷ್ಟೆ ಯಾಕೆ ತಾವು ತಮ್ಮ ಕೆಲಸ ಮುಗಿಸಿ ಮನೆಗೆ ಬಂದರೆ ತಮ್ಮ ಹೊಟ್ಟೆಗೆ ಊಟ ಮಾಡಿಕೊಂಡು ತಿನ್ನಲು ಸಹ ಸಮಯವಿಲ್ಲ. ಇಂತಹ ಎಲ್ಲಾ ಸಮಸ್ಯೆಗಳಿಗೂ ಪರಿಹಾರವೆಂಬಂತೆ ಹಲವಾರು ಆನ್ಲೈನ್ ಶಾಪಿಂಗ್ (ಅಂತರ್ಜಲ ಮಾರುಕಟ್ಟೆ) ವೆಬಸೈಟ್ಗಳು ಪ್ರಾರಂಭವಾಗಿವೆ. ಇದರೊಂದಿಗೆ ಊಟವನ್ನು ಸಹ ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆಯನ್ನು ಸಹ ನಾವು ಕಾಣಬಹುದು. ಆದರೆ ಇವುಗಳೆಲ್ಲ ದೊಡ್ಡ ದೊಡ್ಡ ನಗರಗಳಿಗೆ ಮಾತ್ರ…

  • ಸ್ಪೂರ್ತಿ

    ತನ್ನ ಸಾಧನೆಯಿಂದಾಗಿ ಇಡೀ ದೇಶದ ಗಮನ ಸೆಳೆದ ಕೇವಲ ಎರಡೇ ವರ್ಷದ ಮೈಸೂರಿನ ಪುಟ್ಟ ಪೋರಿ..!

    ಬುದ್ದಿಗೆ ವಯಸ್ಸಿನ ಮಿತಿಯಿಲ್ಲ ಎಂಬುದಕ್ಕೆ ಇನ್ನೂ ಕೇವಲ ಎರಡು ವರ್ಷದ ಮಗುವೆ ಸಾಕ್ಷಿ. ಈ ಮಗುವಿನ ಬುದ್ದಿವಂತಿಕೆ ಅವಳ ವಯಸ್ಸಿಗೆ ಮೀರಿದ್ದು.ಕರ್ನಾಟಕದ ಸಾಂಸ್ಕೃತಿಕ ನಗರ ಎಂದೇ ಕರೆಯುವ ಮೈಸೂರಿನ ಪುಟ್ಟಪೋರಿ ಈಡೀ ದೇಹವೇ ಮೆಚ್ಚವಂತ ಸಾಧನೆ ಮಾಡಿದ್ದಾಳೆ. ತನ್ನ ವಯಸ್ಸಿಗೆ ಮೀರಿದ ಸಾಧನೆ ಮಾಡಿರುವ ಮೈಸೂರಿನ ಹಳ್ಳದಕೇರಿ ನಿವಾಸಿಯಾಗಿರುವ ಗಣೇಶ್ ಹಾಗೂ ನಯನ ದಂಪತಿಯ ಸುಪುತ್ರಿ ದ್ಯುತಿ ಎರಡೇ ವರ್ಷಕ್ಕೆ ಇಡೀ ಜಗತ್ತನ್ನು ಗೆದ್ದು ಬಿಗಿದ್ದಾಳೆ. ತನ್ನ ಬುದ್ಧಿ ಸಾಮಾರ್ಥ್ಯದಿಂದಲೇ ಇಂಡಿಯನ್ ಬುಕ್ ಆಫ್ ರೆಕಾರ್ಡ್ ಸೇರಿ…

  • ಸಿನಿಮಾ

    ಅಂಬರೀಶ್ ಆಸ್ಪತ್ರೆಯಲ್ಲಿದ್ದಾಗ ಮಗ ಅಭಿಷೇಕ್ ಒಂದು ತೊಟ್ಟು ಕಣ್ಣಿರನ್ನೇ ಹಾಕಲಿಲ್ಲ ಎಂಬುದರ ಸಿಎಂ ಕುಮಾರಸ್ವಾಮಿ ಹೇಳಿದ್ದೇನು ಗೊತ್ತಾ?

    ನಟ, ರೆಬೆಲ್ ಸ್ಟಾರ್ ಸಾವಿನ ಸುದ್ದಿ ನನಗೆ ಅಘಾತ ತಂದಿತ್ತು. ಕೂಡಲೇ ನಾನು ಆಸ್ಪತ್ರೆ ಬಳಿ ತೆರಳಿದೆ. ಆಗ ಅಭಿಷೇಕ್ ಅವರ ಕಣ್ಣಲ್ಲಿ ಒಂದು ತೊಟ್ಟು ನೀರು ಇರಲಿಲ್ಲ ಎಂದು ಅಂದಿನ ದಿನವನ್ನು ಸಿಎಂ ಕುಮಾರಸ್ವಾಮಿ ನೆನಪು ಮಾಡಿಕೊಂಡು ಭಾವುಕರಾದರು. ಸ್ನೇಹಿತನಂತಿದ್ದ ತಂದೆ ತೀರಿಕೊಂಡಾಗ ಸರ್ವಸ್ವವೇ ಕಳೆದುಕೊಂಡಂತ ಬಾವ ಮೂಡುತ್ತದೆ. ಕಣ್ಣೀರಿನ ಮೂಲಕ ತನ್ನ ನೋವನ್ನು ಹೊರ ಹಾಕುತ್ತಾರೆ. ಕಣ್ಣ ಮುಂದೆ ಶಾಶ್ವತವಾಗಿ ಮೌನಕ್ಕೆ ಜಾರಿದ ಅಪ್ಪನ ಮುಂದೆ ಮುಖದಲ್ಲಿ ನೋವಿನ ಭಾವನೆ ಇಲ್ಲದಂತೆ ಇರುವುದು ಎಲ್ಲರಿಗೂ…