ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೋಗ ಜಲಪಾತದ ನೆತ್ತಿ ಪ್ರದೇಶದ ಜಲಪಾತಕ್ಕೆ ಧುಮುಕಿ ಕಣ್ಮರೆಯಾಗಿದ್ದ ಯುವಕನ ಮೃತದೇಹ ಹುಡುಕಲು ಜಲಪಾತಕ್ಕೆ ಇಳಿದ ಸಾಹಸಿ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್ ಕತ್ತಲಾದರೂ ವಾಪಸ್ಸು ಬರದೆ ಇದ್ದದ್ದು, ಎಲ್ಲರ ಆತಂಕಕ್ಕೆ ಕಾರಣವಾಗಿತ್ತು.

ಮೂರು ದಿನಗಳ ಹಿಂದೆ ಬೆಂಗಳೂರು ಮೂಲದ ಮಂಜುನಾಥ್ ಎಂಬುವರು ತನ್ನ ಬೈಕ್ನಲ್ಲಿ ಜೋಗ ಜಲಪಾತದ ನೆತ್ತಿ ಪ್ರದೇಶಕ್ಕೆ ಬಂದಿದ್ದು, ಜೋಗ್ಫಾಲ್ಸ್ನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು.
ಆ ಯುವಕನ ಮೃತದೇಹವನ್ನು ಹುಡುಕಲೆಂದು,ಮಂಗಳವಾರ ಮಧ್ಯಾಹ್ನ ಮೈಸೂರು ಬಂಗಲೆ ಬಳಿಯ ಮೆಟ್ಟಿಲುಗಳ ಮೂಲಕ ಜಲಪಾತದ ಗುಂಡಿಗೆ ಇಳಿದಿದ್ದ ಜ್ಯೋತಿರಾಜ್ ರಾತ್ರಿಯಾದರೂ ವಾಪಸ್ಸು ಬಂದಿರಲಿಲ್ಲ.ಇದು ಎಲ್ಲರ ಆತಂಕಕ್ಕೆ ಕಾರಣವಾಗಿತ್ತು.

ಜೋಗ ಜಲಪಾತದ ನೆತ್ತಿ ಪ್ರದೇಶದ ಜಲಪಾತಕ್ಕೆ ಧುಮುಕಿ ಕಣ್ಮರೆಯಾಗಿದ್ದ ಯುವಕನ ಮೃತದೇಹ ಹುಡುಕಲು ಹೋಗಿ, ನಿನ್ನೆಯಿಂದ ನಾಪತ್ತೆಯಾಗಿದ್ದ ಜ್ಯೋತಿರಾಜ್ ಪತ್ತೆಯಾಗಿದ್ಡು, ರಾಜಾ ಫಾಲ್ಸ್ನ ಬಂಡೆಯ ಮೇಲೆ ಕುಳಿತಿದ್ದರು ಎಂದು ಹೇಳಲಾಗಿದೆ.

ಶೋಧ ಕಾರ್ಯ ನಡೆಸಿ ಅಗ್ನಿಶಾಮಕ ಸಿಬ್ಬಂದಿ, ಜ್ಯೋತಿರಾಜ್ ಅಲಿಯಾಸ್ (ಕೋತಿರಾಜ್)ನನ್ನು ಪತ್ತೆ ಮಾಡಿದ್ದು, ರಾಜಾ ಫಾಲ್ಸ್ನ ಬಂಡೆಯ ಬಳಿ ಅತಿಯಾದ ಚಳಿ ಇದ್ದ ಕಾರಣ, ನಿಶ್ಶಕ್ತರಾಗಿದ್ದ ಜ್ಯೋತಿರಾಜ್ ಅಲ್ಲಿಯೇ ಕುಳಿತಿದ್ದರು ಎನ್ನಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರೋಸ್ ವಾಟರ್ ತ್ವಚೆಯ ಆರೈಕೆ ಗೆ ಉತ್ತಮವಾದದ್ದು. ಇದನ್ನು ಮುಖಕ್ಕೆ ದಿನವೂ ಹಚ್ಚುವುದರಿಂದ ಕಲೆಗಳು ನಿವಾರಣೆಯಾಗುತ್ತವೆ. ಚರ್ಮದ ಕಾಂತಿ ಹೆಚ್ಚಾಗುತ್ತದೆ. ಸುಕ್ಕು ಗಟ್ಟುವುದು ನಿಲ್ಲುತ್ತದೆ. ಇದೂ ಕೇವಲ ಸೌಂದರ್ಯಕ್ಕೆ ಮಾತ್ರ ಒಳ್ಳೆಯದಲ್ಲ, ಇದರ ಪರಿಮಳ ನಮ್ಮ ಸ್ಟ್ರೆಸ್ ಅನ್ನು ದೂರವಾಗುತ್ತದೆ. ಮನಸ್ಸು ಇದರ ಸುವಾಸನೆಯಿಂದ ಹಗುರಾಗಿ ಹೊಸ ಚೈತನ್ಯ ದೊರಕುತ್ತದೆ. ಆದರೆ ಮಾರುಕಟ್ಟೆಯಲ್ಲಿ ಸಿಗುವ ರೋಸ್ ವಾಟರ್ ದುಬಾರಿ ಮತ್ತು ಅದರಲ್ಲಿ ಕಲಬೇರಿಕೆಯೂ ಇರಬಹುದು. ಮನೆಯಲ್ಲೇ ತಯಾರಿಸಿದ ರೋಸ್ ವಾಟರ್ ಸುರಕ್ಷಿತವಾಗಿರುತ್ತದೆ ಮತ್ತು ನಾವು ಕಡಿಮೆ ಕರ್ಚಿನಲ್ಲಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(2 ಮಾರ್ಚ್, 2019) ಪ್ರಾಚೀನ ವಸ್ತುಗಳು ಮತ್ತು ಆಭರಣಗಳಲ್ಲಿ ಹೂಡಿಕೆ ಲಾಭ ಮತ್ತು ಸಮೃದ್ಧಿ ತರುತ್ತದೆ. ಗೃಹ…
ಹುರುಳಿ ಟೀ ಮಾಡುವ ವಿಧಾನ! ಸಾಮಾನ್ಯವಾಗಿ ಹುರುಳಿ ಕಾಳಿನ ಸಾರು, ಪಲ್ಯಾ, ಚಟ್ನಿ ರುಚಿ ಹೇಗಿರುತ್ತೆ ಅಂತ ಸವಿದು ತಿಳಿದಿರುತ್ತೀರಾ. ಆದರೆ ಹುರುಳಿ ಕಾಳಿನಿಂದ ಟೀ ಕೂಡ ಮಾಡುವ ವಿಚಾರ ಕೆಲವರಿಗೆ ಗೊತ್ತಿರಲ್ಲ. ಅಷ್ಟೇ ಅಲ್ಲದೆ ಈ ವಿಶೇಷ ಹುರುಳಿ ಟೀ ಹರ್ಬಲ್ ಟೀ ರೀತಿಯೇ ಆರೋಗ್ಯಕರವಾಗಿದ್ದು, ಹುರುಳಿ ಕಾಳು ಅಥವಾ ಹುರುಳಿ ಎಲೆಯಿಂದಲೂ ಟೀ ತಯಾರಿಸಿ ಸವಿಯಬಹುದಾಗಿದೆ. ಹುರುಳಿ ಟೀ ಸೇವನೆ ಮಾಡುವುದರಿಂದ ಅನೇಕ ಆರೋಗ್ಯಕರ ಲಾಭವಿದೆ. ಇದು ಮದುಮೇಹ ನಿಯಂತ್ರಿಸುತ್ತದೆ, ತೂಕ ಇಳಿಸುತ್ತದೆ, ಕಿಡ್ನಿ…
ಟಿಕ್ ಟಾಕ್ ಮಾಡಲು ಹೋದ ಯುವಕನಿಗೆ ಮನೆಯವರು ಸಖತ್ ಗೂಸಾ ನೀಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಗುತ್ತಿದೆ. ಯುವಕನೊಬ್ಬ ಟಿಕ್ ಟಾಕ್ ಮಾಡಲು ನೆಲದ ಮೇಲೆ ಮಲಗಿ ರಕ್ತವಾಂತಿ ಮಾಡುವಂತೆ ನಟಿಸುತ್ತಿದ್ದನು. ಈ ವೇಳೆ ಸ್ಥಳಕ್ಕೆ ಬಂದ ತಾಯಿ ಮಗನ ಸ್ಥಿತಿನೋಡಿ ಗಾಬರಿಗೊಂಡು ಜೋರಾಗಿ ಕಿರುಚಾಡುತ್ತಾ ಮನೆಯ ಸದಸ್ಯರಿಗೆ ಕರೆಯಲು ಹೋಗುತ್ತಾರೆ. ಮಹಿಳೆ ಕಿರುಚಾಟದ ಶಬ್ದ ಕೇಳಿ ಮನೆಯವರು ಸ್ಥಳಕ್ಕೆ ಬಂದಿದ್ದಾರೆ. ಈ ವೇಳೆ ನೆಲದ ಮೇಲೆ ಮಲಗಿಕೊಂಡು ನಟಿಸುತ್ತಿದ್ದ ಯುವಕ ನಗುತ್ತಾ ಎದ್ದುಕುಳಿತಿದ್ದಾನೆ. ಮಗನ…
ನೀವು ಪ್ರವಾಸಕ್ಕಾಗಲಿ, ಬ್ಯುಸಿನೆಸ್ ಕಾರಣಕ್ಕಾಗಲಿ ಬೇರೆ ಊರಿಗೆ ಅಥವಾ ವಿದೇಶಕ್ಕೆ ಹೋದಾಗ, ಅಲ್ಲಿ ಉಳಿದುಕೊಳ್ಳಲು ಸಾಕಷ್ಟು ಖರ್ಚು ಮಾಡ್ಬೇಕಾಗುತ್ತೆ. ಯಾವುದೇ ಹೋಟೆಲ್ಗಳಲ್ಲಿ ಉಳಿದುಕೊಂಡ್ರು, ಬಿಲ್ ಸಾವಿರಗಟ್ಟಲೆ ಆಗುತ್ತೆ. ಜಪಾನ್ನ ಫುಕುಯೋಕಾದಲ್ಲಿರುವ ಅಸಾಹಿ ರ್ಯೋಕನ್ ಎಂಬ ಹೊಟೆಲ್ನಲ್ಲಿ ಒಂದು ದಿನಕ್ಕೆ ಕೇವಲ 100 ಎನ್ಗೆ ಅಂದ್ರೆ ಭಾರತೀಯ ಕರೆನ್ಸಿ ಪ್ರಕಾರ ಜಸ್ಟ್ 66 ರೂಪಾಯಿಗೆ ರೂಂ ನೀಡಲಾಗುತ್ತೆ. ಆದ್ರೆ ಎಲ್ಲಾ ರೂಂಗಳಿಗೂ ಇದೇ ರೇಟ್ ಅಲ್ಲ. ಹೊಟೆಲ್ನ 8ನೇ ನಂಬರಿನ ರೂಂಗೆ ಮಾತ್ರ ಈ 100 ಎನ್ ಫಿಕ್ಸ್ ಮಾಡಲಾಗಿದೆ….
ದೆಹಲಿಯಲ್ಲಿ ಸತತ 18ನೇ ದಿನವೂ ಡೀಸೆಲ್ ಬೆಲೆ ಏರಿಕೆಯಾಗಿದೆ. ಪರಿಣಾಮ ಪೆಟ್ರೋಲ್ ದರ ಹಾಗೆ ಉಳಿದರೆ ಡೀಸೆಲ್ ಬೆಲೆ ದಾಖಲೆಯನ್ನು ಬರೆದಿದೆ. ಇದರಿಂದಾಗಿ ಇದೇ ಮೊದಲ ಬಾರಿಗೆ ದೇಶದ ರಾಜಧಾನಿಯಲ್ಲಿ ಡೀಸೆಲ್ಗೆ ಪೆಟ್ರೋಲ್ಗಿಂತ ಹೆಚ್ಚಿನ ಬೆಲೆ ನಿಗದಿಯಾಗಿದೆ. ಡೀಸೆಲ್ ಬೆಲೆಯಲ್ಲಿ ಇಂದು 48 ಪೈಸೆ ಹೆಚ್ಚಿಸಲಾಗಿದೆ. ಹೀಗಾಗಿ ದೆಹಲಿಯಲ್ಲಿ ಪ್ರತಿ ಲೀಟರ್ ಡೀಸೆಲ್ ಈಗ 79.88 ರೂ. ಇದ್ದರೆ, ಪ್ರತಿ ಲೀಟರ್ ಪೆಟ್ರೋಲ್ಗೆ 79.76 ರೂ. ನಿಗದಿಯಾಗಿದೆ. ಈ ಮೂಲಕ ಪೆಟ್ರೋಲ್ಗಿಂತ ಡೀಸೆಲ್ ಬೆಲೆ 12 ಪೈಸೆ…