ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೋಗ ಜಲಪಾತದ ನೆತ್ತಿ ಪ್ರದೇಶದ ಜಲಪಾತಕ್ಕೆ ಧುಮುಕಿ ಕಣ್ಮರೆಯಾಗಿದ್ದ ಯುವಕನ ಮೃತದೇಹ ಹುಡುಕಲು ಜಲಪಾತಕ್ಕೆ ಇಳಿದ ಸಾಹಸಿ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್ ಕತ್ತಲಾದರೂ ವಾಪಸ್ಸು ಬರದೆ ಇದ್ದದ್ದು, ಎಲ್ಲರ ಆತಂಕಕ್ಕೆ ಕಾರಣವಾಗಿತ್ತು.

ಮೂರು ದಿನಗಳ ಹಿಂದೆ ಬೆಂಗಳೂರು ಮೂಲದ ಮಂಜುನಾಥ್ ಎಂಬುವರು ತನ್ನ ಬೈಕ್ನಲ್ಲಿ ಜೋಗ ಜಲಪಾತದ ನೆತ್ತಿ ಪ್ರದೇಶಕ್ಕೆ ಬಂದಿದ್ದು, ಜೋಗ್ಫಾಲ್ಸ್ನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು.
ಆ ಯುವಕನ ಮೃತದೇಹವನ್ನು ಹುಡುಕಲೆಂದು,ಮಂಗಳವಾರ ಮಧ್ಯಾಹ್ನ ಮೈಸೂರು ಬಂಗಲೆ ಬಳಿಯ ಮೆಟ್ಟಿಲುಗಳ ಮೂಲಕ ಜಲಪಾತದ ಗುಂಡಿಗೆ ಇಳಿದಿದ್ದ ಜ್ಯೋತಿರಾಜ್ ರಾತ್ರಿಯಾದರೂ ವಾಪಸ್ಸು ಬಂದಿರಲಿಲ್ಲ.ಇದು ಎಲ್ಲರ ಆತಂಕಕ್ಕೆ ಕಾರಣವಾಗಿತ್ತು.

ಜೋಗ ಜಲಪಾತದ ನೆತ್ತಿ ಪ್ರದೇಶದ ಜಲಪಾತಕ್ಕೆ ಧುಮುಕಿ ಕಣ್ಮರೆಯಾಗಿದ್ದ ಯುವಕನ ಮೃತದೇಹ ಹುಡುಕಲು ಹೋಗಿ, ನಿನ್ನೆಯಿಂದ ನಾಪತ್ತೆಯಾಗಿದ್ದ ಜ್ಯೋತಿರಾಜ್ ಪತ್ತೆಯಾಗಿದ್ಡು, ರಾಜಾ ಫಾಲ್ಸ್ನ ಬಂಡೆಯ ಮೇಲೆ ಕುಳಿತಿದ್ದರು ಎಂದು ಹೇಳಲಾಗಿದೆ.

ಶೋಧ ಕಾರ್ಯ ನಡೆಸಿ ಅಗ್ನಿಶಾಮಕ ಸಿಬ್ಬಂದಿ, ಜ್ಯೋತಿರಾಜ್ ಅಲಿಯಾಸ್ (ಕೋತಿರಾಜ್)ನನ್ನು ಪತ್ತೆ ಮಾಡಿದ್ದು, ರಾಜಾ ಫಾಲ್ಸ್ನ ಬಂಡೆಯ ಬಳಿ ಅತಿಯಾದ ಚಳಿ ಇದ್ದ ಕಾರಣ, ನಿಶ್ಶಕ್ತರಾಗಿದ್ದ ಜ್ಯೋತಿರಾಜ್ ಅಲ್ಲಿಯೇ ಕುಳಿತಿದ್ದರು ಎನ್ನಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿರಿಯ ಸಾಹಿತಿ ಹಾಗೂ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್ ವಿಧಿವಶರಾಗಿದ್ದಾರೆ. ನಟ ಹಾಗೂ ಸಾಹಿತಿ [81]ಬೆಂಗಳೂರಿನ ಲ್ಯಾವೆಲ್ಲೆ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಗಿರೀಶ್ ಕಾರ್ನಾಡ್ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ನಿಧನರಾಗಿದ್ದಾರೆ.ಗಿರೀಶ್ ಕಾರ್ನಾಡ್ 1938 ಮೇ 19 ರಂದು ಮಹಾರಾಷ್ಟ್ರದ ಮಥೇರಾನ್ ನಲ್ಲಿ ಜನಿಸಿದ್ದರು. ತಂದೆ ಡಾ.ರಘುನಾಥ್ ಕಾರ್ನಾಡ್, ತಾಯಿ ಕೃಷ್ಣಾ ಬಾಯಿ. ಪ್ರಗತಿ ಪರ ಮನೋಭಾವದ ಡಾ.ರಘುನಾಥ ಕಾರ್ನಾಡರು ಮದುವೆಯಾದ ಹೊಸತರಲ್ಲೇ ಪತ್ನಿಯನ್ನು…
ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…
ನವದೆಹಲಿ: ಇಂದಿನ ಕಾಲದಲ್ಲಿ ಪ್ಯಾನ್ ಕಾರ್ಡ್ (PAN card) ಕಡ್ಡಾಯ ದಾಖಲೆಯಾಗಿದೆ. ಇದು ಇಲ್ಲದೆ, ಯಾವುದೇ ಹಣಕಾಸಿನ ವಹಿವಾಟು ನಡೆಯುವುದಿಲ್ಲ. ಪ್ರತಿ ಹಣಕಾಸಿನ ವ್ಯವಹಾರವನ್ನು ಮಾಡಲು ಮತ್ತು ಬ್ಯಾಂಕಿನಲ್ಲಿ ಖಾತೆಯನ್ನು ತೆರೆಯಲು ಇದು ಅಗತ್ಯವಾಗಿರುತ್ತದೆ. ಬ್ಯಾಂಕಿನಿಂದ ಕಚೇರಿಯವರೆಗೆ, ನೀವು ಪ್ಯಾನ್ ಕಾರ್ಡ್ ಇಲ್ಲದೆ ಯಾವುದೇ ಹಣಕಾಸಿನ ಕೆಲಸ ಮಾಡಲು ಸಾಧ್ಯವಿಲ್ಲ. ಇದೀಗ ಪ್ಯಾನ್ ಕಾರ್ಡ್ ಅನ್ನು ಆಧಾರ್ (Adhaar) ಮತ್ತು ಎಲ್ಲೆಡೆ ಲಿಂಕ್ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ಈ ಮೊದಲು ಅದರ ಕೊನೆಯ ದಿನಾಂಕ 30 ಸೆಪ್ಟೆಂಬರ್…
![]()
ಬೇಸಿಗೆಯಲ್ಲಿ ಎಳನೀರು ಕುಡಿಯುವವರ ಸಂಖ್ಯೆ ಹೆಚ್ಚು. ದೇಹಕ್ಕೆ ಆರೋಗ್ಯಕರ ಹಾಗೂ ಚೈತನ್ಯವನ್ನು ತುಂಬುವ ಶಕ್ತಿ ಈ ಪಾನೀಯಕ್ಕಿದೆ. ಮಿನರಲ್, ವಿಟಮಿನ್, ಕಾರ್ಬೋಹೈಡ್ರೇಟ್ ಇನ್ನು ಮುಂತಾದ ಅಂಶಗಳು ಎಳನೀರಿನಲ್ಲಿ ಇರುವುದರಿಂದ ಬೇಸಿಗೆಯಲ್ಲಿ ಈ ಡ್ರಿಂಕ್ ಉತ್ತಮ ಎಂದು ಹೇಳಬಹುದು. * ಎಳನೀರಿನ ಸೇವನೆಯಿಂದ ದೇಹದಲ್ಲಿ ಉಂಟಾಗುವ ಅತಿಯಾದ ಉಷ್ಣತೆಯನ್ನು ತಡೆಯಬಹುದು. * ಬೇಸಿಗೆಯಲ್ಲಿ ಉಂಟಾಗುವ ಡಿಹೈಡ್ರೇಷನ್ ನಿಂದ ಮುಕ್ತಿ ಪಡೆಯಲು ಎಳನೀರನ್ನು ಸೇವಿಸಬೇಕು. * ಜೀರ್ಣಶಕ್ತಿಯನ್ನು ಹೆಚ್ಚಿಸುವ ಶಕ್ತಿ ಎಳನೀರಿಗಿದೆ. * ಎಳನೀರು ಕೊಲೆಸ್ಟ್ರಾಲ್ ಹಾಗೂ ಫ್ಯಾಟ್ ಫ್ರೀ…
ಸಾರು, ಸಾಂಬಾರಿಗೆ ಮಾತ್ರವಲ್ಲ, ಕೊತ್ತಂಬರಿ ಸೊಪ್ಪನ್ನು ಸೌಂದರ್ಯವರ್ಧಕವಾಗಿಯೂ ಬಳಸಬಹುದು. ಚರ್ಮದ ಕಾಂತಿಗೆ ಕೊತ್ತಂಬರಿ ಸೊಪ್ಪನ್ನು ಹೇಗೆ ಬಳಸಬೇಕು. ನೀವೇ ಓದಿ.
ಈ ಒಂದು ಪಲ್ಯ ತಿಂದರೆ ಸಾಕು ಕಿಡ್ನಿಯಲ್ಲಿರುವ ಕಲ್ಲು ಹೊರಗೆ ಬರುತ್ತದೆ.ಅದ್ಬುತವಾದ ಪಲ್ಯ ಮಾಡೊದು ಹೇಗೆ. ಬಾಳೆದಿಂಡಿನ ಪಲ್ಯವನ್ನು ಮಾಡುವುದು ಹೇಗೆ ಎಂಬುದನ್ನು ನಾನು ನಿಮಗೆ ತಿಳಿಸುತ್ತೇನೆ ಮೊದಲಿಗೆ ಬಾಳೆದಿಂಡನ್ನು ತೆಗೆದುಕೊಂಡು ಅದರಲ್ಲಿರುವ ನಾರಿನ ಅಂಶಗಳನ್ನು ತೆಗೆದು ಸಣ್ಣದಾಗಿ ಕಟ್ಟು ಮಾಡಿಕೊಳ್ಳಬೇಕು ಅದನ್ನು ಮಜ್ಜಿಗೆ ಒಳಗೆ ಹಾಕಬೇಕು ಏಕೆಂದರೆ ಬಾಳೆದಿಂಡು ಬೇಗನೆ ಕಪ್ಪಿಗೆ ಆಗುತ್ತದೆ ನಂತರ ಒಂದು ಪಾತ್ರೆಯಲ್ಲಿ ನೀರನ್ನು ಹಾಕಿ ಬಾಳೆದಿಂಡನ್ನು ಚೆನ್ನಾಗಿ ಬೇಯಿಸಬೇಕು ಸಣ್ಣದಾಗಿ ಮಾಡಬೇಕು ಇದು ನೆನಪಿರಲಿ. ನಂತರ ಒಂದು ಪಾತ್ರೆಗೆ ಎಣ್ಣೆ…