ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೋಗ ಜಲಪಾತದ ನೆತ್ತಿ ಪ್ರದೇಶದ ಜಲಪಾತಕ್ಕೆ ಧುಮುಕಿ ಕಣ್ಮರೆಯಾಗಿದ್ದ ಯುವಕನ ಮೃತದೇಹ ಹುಡುಕಲು ಜಲಪಾತಕ್ಕೆ ಇಳಿದ ಸಾಹಸಿ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್ ಕತ್ತಲಾದರೂ ವಾಪಸ್ಸು ಬರದೆ ಇದ್ದದ್ದು, ಎಲ್ಲರ ಆತಂಕಕ್ಕೆ ಕಾರಣವಾಗಿತ್ತು.

ಮೂರು ದಿನಗಳ ಹಿಂದೆ ಬೆಂಗಳೂರು ಮೂಲದ ಮಂಜುನಾಥ್ ಎಂಬುವರು ತನ್ನ ಬೈಕ್ನಲ್ಲಿ ಜೋಗ ಜಲಪಾತದ ನೆತ್ತಿ ಪ್ರದೇಶಕ್ಕೆ ಬಂದಿದ್ದು, ಜೋಗ್ಫಾಲ್ಸ್ನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು.
ಆ ಯುವಕನ ಮೃತದೇಹವನ್ನು ಹುಡುಕಲೆಂದು,ಮಂಗಳವಾರ ಮಧ್ಯಾಹ್ನ ಮೈಸೂರು ಬಂಗಲೆ ಬಳಿಯ ಮೆಟ್ಟಿಲುಗಳ ಮೂಲಕ ಜಲಪಾತದ ಗುಂಡಿಗೆ ಇಳಿದಿದ್ದ ಜ್ಯೋತಿರಾಜ್ ರಾತ್ರಿಯಾದರೂ ವಾಪಸ್ಸು ಬಂದಿರಲಿಲ್ಲ.ಇದು ಎಲ್ಲರ ಆತಂಕಕ್ಕೆ ಕಾರಣವಾಗಿತ್ತು.

ಜೋಗ ಜಲಪಾತದ ನೆತ್ತಿ ಪ್ರದೇಶದ ಜಲಪಾತಕ್ಕೆ ಧುಮುಕಿ ಕಣ್ಮರೆಯಾಗಿದ್ದ ಯುವಕನ ಮೃತದೇಹ ಹುಡುಕಲು ಹೋಗಿ, ನಿನ್ನೆಯಿಂದ ನಾಪತ್ತೆಯಾಗಿದ್ದ ಜ್ಯೋತಿರಾಜ್ ಪತ್ತೆಯಾಗಿದ್ಡು, ರಾಜಾ ಫಾಲ್ಸ್ನ ಬಂಡೆಯ ಮೇಲೆ ಕುಳಿತಿದ್ದರು ಎಂದು ಹೇಳಲಾಗಿದೆ.

ಶೋಧ ಕಾರ್ಯ ನಡೆಸಿ ಅಗ್ನಿಶಾಮಕ ಸಿಬ್ಬಂದಿ, ಜ್ಯೋತಿರಾಜ್ ಅಲಿಯಾಸ್ (ಕೋತಿರಾಜ್)ನನ್ನು ಪತ್ತೆ ಮಾಡಿದ್ದು, ರಾಜಾ ಫಾಲ್ಸ್ನ ಬಂಡೆಯ ಬಳಿ ಅತಿಯಾದ ಚಳಿ ಇದ್ದ ಕಾರಣ, ನಿಶ್ಶಕ್ತರಾಗಿದ್ದ ಜ್ಯೋತಿರಾಜ್ ಅಲ್ಲಿಯೇ ಕುಳಿತಿದ್ದರು ಎನ್ನಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೊರೊನಾ ಈ ದೇಶಕ್ಕೆ ಕಾಲಿಟ್ಟಾಗ ಹಳ್ಳಿಗಳು ಕೊರೊನಾ ವೈರಸ್ ನಿಂದ ಬಹುದೂರದಲ್ಲಿದ್ದವು. ಪೇಟೆಗಳಲ್ಲಿ ಮಾತ್ರ ಜನ ಕೊರೊನಾಕ್ಕೆ ಬಲಿ ಆಗ್ತಾ ಇದ್ರು. ಆದ್ರೆ ಕೊರೊನಾ ಎರಡನೇ ಅಲೆ ಹಳ್ಳಿಗರನ್ನು ತೀವ್ರವಾಗಿ ಬಾಧಿಸುತ್ತಿದೆ. ಇದಕ್ಕೆ ಹಳ್ಳಿಗರ ಸ್ವಯಂಕೃತ ಅಪರಾಧವೇ ಕಾರಣವಾಗಿದೆ.
ಧೂಮಪಾನವು ಆರೋಗ್ಯಕ್ಕೆ ಹಾನಿಕಾರಕ ಎಂದು ಸಿಗರೇಟ್ ಪ್ಯಾಕ್ಗಳ ಮೇಲೆ ಬರೆದುಕೊಂಡು ಇದ್ದರೂ ಜನರು ಲೆಕ್ಕಿಸುವುದಿಲ್ಲ. ಅದನ್ನು ನೋಡಿಯೇ ಸಿಗರೇಟನ್ನು ಸೇದುತ್ತಾರೆ. ನಿಧಾನವಾಗಿಯೇ ಶ್ವಾಸಕೋಶಗಳನ್ನು ದುರ್ಬಲಗೊಳಿಸುವ ಧೂಮ ಪಾನ ವ್ಯಸನಿಯ ಆಯುಷ್ಯವನ್ನು ಕಡಿಮೆ ಮಾಡುತ್ತದೆ. ಜೊತೆಗೆ ಆಂತರಿಕವಾಗಿ ಅನೇಕ ಆರೋಗ್ಯ ಸಮಸ್ಯೆಗಳ ಹುಟ್ಟಿಗೆ ಕಾರಣವಾಗುವುದು
ಪೂರ್ವ ಮತ್ತು ಪಶ್ಚಿಮ ಘಟ್ಟಗಳಬೆಸೆಯುವ ಸೇತುವೆ ಎಂದೇ ಕರೆಸಿಕೊಳ್ಳುವಹಾಗೂ ಬಿಳಿ ಬಣ್ಣವನ್ನು ಹೊದ್ದುಕೊಂಡಿರುವಸ್ವಚ್ಛಂದ ಶ್ವೇತ ವರ್ಣದ ಬೆಟ್ಟದಹೆಸರೇ ಶ್ವೇತಾದ್ರಿ.ಇಂತಹದೊಂದು ಅಪರೂಪವಾದ ಪ್ರಕೃತಿ ರಮಣೀಯವಾದ ಪ್ರೇಕ್ಷಣೀಯಸ್ಥಳ ಇರುವುದು ಚಾಮರಾಜನಗರ ಜಿಲ್ಲೆಹಾಗೂ ತಾಲೂಕಿನಲ್ಲಿ. ಹಸಿರು ಸೀರೆಯುಟ್ಟ ನಾರಿಯಂತೆಕಾಣುವ ಆ ಹಚ್ಚಹಸಿರಾದ ಬೆಟ್ಟನೋಡಲು ಕಣ್ಣೆರಡು ಸಾಲದು. ಅಂದ ಚೆಂದದ ಬೆಟ್ಟದ ಸಾಲುಗಳ ಮಧ್ಯೆ ನುಸುಳುವಗಾಳಿಗೆ ಮೈ ಒಡ್ಡಿದರೆ ಆಹಾಸ್ವರ್ಗದ ಸುಖ.ತೇಲುವ ಮೋಡಗಳ ಮಧ್ಯೆ ಬೆಟ್ಟದ ಸೊಬಗನ್ನು ಕಣ್ತುಂಬಿಕೊಳ್ಳುವುದೇ ಒಂದು ರೀತಿಯ ಆಹ್ಲಾದಕರ. ಪ್ರಕೃತಿ ಸೊಬಗನ್ನು ಹೊದ್ದು ಮಲಗಿದಂತೆ ಕಾಣುವ ಈ ಶ್ವೇತಾದ್ರಿ…
ಶ್ರೀಮಂತನಾಗುವುದು ಪ್ರತಿಯೊಬ್ಬನ ಬಯಕೆ. ಹಗಲು-ರಾತ್ರಿ ದುಡಿದು ಹಣ ಸಂಪಾದನೆ ಮಾಡ್ತಾರೆ ಅನೇಕರು. ಆದ್ರೆ ಶ್ರೀಮಂತರಾಗಲು ದುಡಿಮೆ ಜೊತೆ ಅದೃಷ್ಟ ಜೊತೆಗಿರಬೇಕು. ಅಡುಗೆ ಮನೆಯಲ್ಲಿರುವ ಉಪ್ಪು, ನಿಮ್ಮ ಅಭಿವೃದ್ಧಿಗೆ ಕಾರಣವಾಗುತ್ತದೆ. ಅಡುಗೆ ರುಚಿ ಹೆಚ್ಚಿಸುವ ಉಪ್ಪಿನಿಂದ ಅನೇಕ ಲಾಭಗಳಿವೆ. ಮನೆಯ ಮುಖ್ಯ ದ್ವಾರದ ಬಳಿ, ಕೆಂಪು ಬಟ್ಟೆಯಲ್ಲಿ ಸ್ವಲ್ಪ ಉಪ್ಪನ್ನು ಕಟ್ಟಿ ನೇತುಹಾಕಿ. ಇದು ನಿಮ್ಮ ಅದೃಷ್ಟ ಬದಲಿಸುತ್ತದೆ. ಯಾವುದೇ ನಕಾರಾತ್ಮಕ ಶಕ್ತಿ ಮನೆ ಪ್ರವೇಶ ಮಾಡುವುದಿಲ್ಲ. ಹಾಗೆ ಯಶಸ್ಸು ನಿಮ್ಮದಾಗುತ್ತದೆ. ವ್ಯಾಪಾರ ಸ್ಥಳದ ಮುಖ್ಯ ದ್ವಾರದ ಬಳಿ…
ಚೆನ್ನೈನ 65 ವರ್ಷದ ವೃದ್ಧೆಯೊಬ್ಬರು ಕಳೆದ 19 ವರ್ಷಗಳಿಂದ ಸಾರ್ವಜನಿಕ ಶೌಚಾಲಯದಲ್ಲೇ ಜೀವನ ನಡೆಸುತ್ತಿರುವ ಮನಕಲಕುವ ಘಟನೆ ತಮಿಳುನಾಡಿನ ಮಧುರೈನಲ್ಲಿ ನಡೆದಿದೆ. ವಾಸಿಸಲು ಮನೆ ಇಲ್ಲದ ಕಾರಣದಿಂದಾಗಿ ಕರುಪ್ಪಾಯಿ ಅವರು ಶೌಚಾಲಯದ ಕೋಣೆಯಲ್ಲೇ ವಾಸವಾಗಿದ್ದಾರೆ. ವೃದ್ಧೆ ಕರುಪ್ಪಾಯಿ ಸಾರ್ವಜನಿಕ ಶೌಚಾಲಯ ಸ್ವಚ್ಛಗೊಳಿಸಿ ಅದರಿಂದ ಬರುವ ಹಣದಿಂದಲೇ ಜೀವನ ನಡೆಸುತ್ತಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ವೃದ್ಧೆ, ಹಿರಿಯ ನಾಗರಿಕ ಪಿಂಚಣಿಗಾಗಿ ನಾನು ಅನೇಕ ಬಾರಿ ಅರ್ಜಿ ಸಲ್ಲಿಸಿದ್ದೇನೆ. ಅದು ಆಗದಿದ್ದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಯನ್ನು ಭೇಟಿಯಾಗಿದ್ದೇನೆ….
ವಿಶ್ವ ಮಹಿಳಾ ದಿನದಂದು ಬಾಲಿವುಡ್ ಸ್ಟಾರ್ಸ್ ಪತ್ನಿಯರ ಬಗ್ಗೆ ಒಂದಿಷ್ಟು ಮಾಹಿತಿ ಇಲ್ಲಿದೆ. ಬಾಲಿವುಡ್ ನ ಕೆಲ ನಟರ ಪತ್ನಿಯರು ಕೇವಲ ಸ್ಟಾರ್ಸ್ ಪತ್ನಿಯರಾಗಿ ಗುರುತಿಸಲ್ಪಡುವುದಿಲ್ಲ. ತಮ್ಮದೇ ಬ್ಯುಸಿನೆಸ್ ಶುರು ಮಾಡಿ, ಅದ್ರಲ್ಲಿ ಹೆಸ್ರು ಮಾಡಿದವರ ಸಂಖ್ಯೆ ಸಾಕಷ್ಟಿದೆ. ಸೂಪರ್ ಸ್ಟಾರ್ ರಜನಿಕಾಂತ್ ಪತ್ನಿ ಲತಾ ರಜನಿಕಾಂತ್. ನಟನೆ ಮೂಲಕ ಕೋಟ್ಯಾಂತರ ಅಭಿಮಾನಿಗಳ ಮನಸ್ಸು ಕದ್ದವರು ರಜನಿಕಾಂತ್. ಅವ್ರ ಪತ್ನಿ ಲತಾ ತಮ್ಮ ವೃತ್ತಿ ಜೀವನದಲ್ಲಿ ತುಂಬಾ ಬ್ಯುಸಿಯಾಗಿರ್ತಾರೆ. ಲತಾ, ಮಕ್ಕಳ ಶಿಕ್ಷಣಕ್ಕಾಗಿ ದಿ ಆಶ್ರಮ ಹೆಸರಿನ…