News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಜೋಗ ಜಲಪಾತದಲ್ಲಿ ನಾಪತ್ತೆಯಾಗಿದ್ದ ಜ್ಯೋತಿರಾಜ್(ಕೋತಿರಾಜ್) ಸಿಕ್ಕಿದ್ದು ಯಾವ ಸ್ಥಿತಿಯಲ್ಲಿ ಗೊತ್ತಾ..?ತಿಳಿಯಲು ಈ ಲೇಖನ ಓದಿ…

1007

ಜೋಗ ಜಲಪಾತದ ನೆತ್ತಿ ಪ್ರದೇಶದ ಜಲಪಾತಕ್ಕೆ  ಧುಮುಕಿ ಕಣ್ಮರೆಯಾಗಿದ್ದ ಯುವಕನ ಮೃತದೇಹ ಹುಡುಕಲು ಜಲಪಾತಕ್ಕೆ ಇಳಿದ ಸಾಹಸಿ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್ ಕತ್ತಲಾದರೂ ವಾಪಸ್ಸು ಬರದೆ ಇದ್ದದ್ದು, ಎಲ್ಲರ ಆತಂಕಕ್ಕೆ ಕಾರಣವಾಗಿತ್ತು.

ಮೂರು ದಿನಗಳ ಹಿಂದೆ ಬೆಂಗಳೂರು ಮೂಲದ ಮಂಜುನಾಥ್ ಎಂಬುವರು ತನ್ನ ಬೈಕ್‌‌ನಲ್ಲಿ ಜೋಗ ಜಲಪಾತದ ನೆತ್ತಿ ಪ್ರದೇಶಕ್ಕೆ ಬಂದಿದ್ದು, ಜೋಗ್‌ಫಾಲ್ಸ್‌ನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ಆ ಯುವಕನ ಮೃತದೇಹವನ್ನು ಹುಡುಕಲೆಂದು,ಮಂಗಳವಾರ ಮಧ್ಯಾಹ್ನ ಮೈಸೂರು ಬಂಗಲೆ ಬಳಿಯ ಮೆಟ್ಟಿಲುಗಳ ಮೂಲಕ ಜಲಪಾತದ ಗುಂಡಿಗೆ ಇಳಿದಿದ್ದ ಜ್ಯೋತಿರಾಜ್‌ ರಾತ್ರಿಯಾದರೂ ವಾಪಸ್ಸು ಬಂದಿರಲಿಲ್ಲ.ಇದು ಎಲ್ಲರ ಆತಂಕಕ್ಕೆ ಕಾರಣವಾಗಿತ್ತು.

ಪತ್ತೆಯಾಗಿದ್ದು ಎಲ್ಲಿ..?ಯಾವ ಸ್ಥಿತಿಯಲ್ಲಿದ್ದರು ಗೊತ್ತಾ..?

ಜೋಗ ಜಲಪಾತದ ನೆತ್ತಿ ಪ್ರದೇಶದ ಜಲಪಾತಕ್ಕೆ  ಧುಮುಕಿ ಕಣ್ಮರೆಯಾಗಿದ್ದ ಯುವಕನ ಮೃತದೇಹ ಹುಡುಕಲು ಹೋಗಿ, ನಿನ್ನೆಯಿಂದ ನಾಪತ್ತೆಯಾಗಿದ್ದ ಜ್ಯೋತಿರಾಜ್ ಪತ್ತೆಯಾಗಿದ್ಡು, ರಾಜಾ ಫಾಲ್ಸ್​ನ ಬಂಡೆಯ ಮೇಲೆ ಕುಳಿತಿದ್ದರು ಎಂದು ಹೇಳಲಾಗಿದೆ.

ಶೋಧ ಕಾರ್ಯ ನಡೆಸಿ ಅಗ್ನಿಶಾಮಕ ಸಿಬ್ಬಂದಿ, ಜ್ಯೋತಿರಾಜ್ ಅಲಿಯಾಸ್ (ಕೋತಿರಾಜ್)ನನ್ನು ಪತ್ತೆ ಮಾಡಿದ್ದು, ರಾಜಾ ಫಾಲ್ಸ್​ನ ಬಂಡೆಯ ಬಳಿ ಅತಿಯಾದ ಚಳಿ ಇದ್ದ ಕಾರಣ, ನಿಶ್ಶಕ್ತರಾಗಿದ್ದ ಜ್ಯೋತಿರಾಜ್ ಅಲ್ಲಿಯೇ ಕುಳಿತಿದ್ದರು ಎನ್ನಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಇಸ್ರೇಲ್ ಮಾದರಿ ಗುಲಾಬಿ ಕೃಷಿಯಲ್ಲಿ ವಿಜಯವನ್ನು ಸಾಧಿಸಿದ ಎಂ,ಟೆಕ್ ಪದವೀಧರ,..ಇದನ್ನೊಮ್ಮೆ ಓದಿ..?

    ಇಸ್ರೇಲ್ ಮಾದರಿ ಕೃಷಿ ಪದ್ಧತಿಯನ್ನು ರಾಜ್ಯದಲ್ಲಿ ಪರಿಚಯಿಸುತ್ತೇನೆ ಎಂದು ಮುಖ್ಯಮಂತ್ರಿಗಳು ಕಳೆದ ಬಜೆಟ್‍ನಲ್ಲಿ ಘೋಷಿಸಿದ್ದಾರೆ. ಇದು ಎಷ್ಟರ ಮಟ್ಟಿಗೆ ಕಾರ್ಯಗತವಾಗಿದ್ಯೋ ಗೊತ್ತಿಲ್ಲ. ಆದರೆ ಸಿಎಂಗೂ ಮೊದಲೇ ಬಳ್ಳಾರಿಯ ಕೂಡ್ಲಗಿ ತಾಲೂಕಿನ ಚಿಕ್ಕಜೋಗಿಹಳ್ಳಿ ಗಿರೀಶ್ ಅವರು ಇಸ್ರೇಲ್ ಮಾದರಿ ಗುಲಾಬಿ ಕೃಷಿಯಲ್ಲಿ ಯಶಸ್ವಿಯಾಗುವ ಮೂಲಕ ಪಬ್ಲಿಕ್ ಹೀರೋ ಆಗಿದ್ದಾರೆ. ಕೂಡ್ಲಗಿ ತಾಲೂಕಿನ ಚಿಕ್ಕಜೋಗಿಹಳ್ಳಿ ತಾಂಡಾದ ನಿವಾಸಿ ಗಿರೀಶ್ ಅವರು ಬಿಇ, ಬಿಟೆಕ್ ಮಾಡಿ ಜರ್ಮನಿಯಲ್ಲಿ ತಿಂಗಳಿಗೆ 4 ಲಕ್ಷದ ನೌಕರಿ ಮಾಡುತ್ತಿದ್ದರು. ಅದ್ಯಾಕೋ ಹುಟ್ಟೂರಿನಲ್ಲಿ ಕೃಷಿಯ ಅದಮ್ಯ ಆಸೆಯಿಂದ…

  • ಸುದ್ದಿ

    ಪಾಕಿಸ್ಥಾನ ಸೋತ ಖುಷಿಯಲ್ಲಿ ಅರೆಬೆತ್ತಲೆ ಕುಣಿದಂತಹ ಪೂನ್ಂ ಪಾಂಡೆ ಅವಾಂತರ…!

    ನೆನ್ನೆ ನಡೆದ ಇಂಡಿಯಾ ಹಾಗೂ ಪಾಕಿಸ್ತಾನದ ಹೈ ವೋಲ್ಟೇಜ್ ಪಂದ್ಯದಲ್ಲಿ ಇಂಡಿಯಾ ಪಾಕ್ ವಿರುದ್ಧ 89 ರನ್ ಗಳ ಅಂತರದಿಂದ ಭರ್ಜರಿ ಜಯ ಸಾಧಿಸಿತ್ತು. ಬಾರತದ ಈ ಗೆಲುವನ್ನು ಎಲ್ಲರೂ ಪಟಾಕಿ ಹಚ್ಚಿ, ಸಹಿ ತಿಂದು, ಪಾರ್ಟಿ ಮಾಡುವ ಮೂಲಕ ಸಂಭ್ರಮಾಚರಣೆ ಮಾಡಿದರೆ ಕೆಲ ಮಾಡೆಲ್​ಗಳು ಸ್ಪರ್ಧೆ ನೀಡುವ ರೀತಿಯಲ್ಲಿ ನ್ಯೂಡ್​ ಫೋಟೋಗಳನ್ನು ನೀನಾ – ನಾನಾ ಎಂದು ಫೋಟೋಗಳನ್ನು ಪೋಸ್ಟ್ ಮಾಡುವ ಮೂಲಕ ಟೀಂ ಇಂಡಿಯಾ ಗೆಲುವಿಗೆ ಸಂತಸ ವ್ಯಕ್ತ ಪಡಿಸಿದ್ದಾರೆ. ಇನ್ನೂ ಈ ಫೋಟೋಗಳಂತ್ತು…

  • ಜ್ಯೋತಿಷ್ಯ

    ಗಾಳಿ ಆಂಜನೇಯನ ಕೃಪೆಯಿಂದ ಇಂದಿನ ನಿಖರವಾದ ದಿನಭವಿಷ್ಯ ಹೇಗಿದೆ ನೋಡಿ,ಶುಭ ಅಶುಭಗಳ ಲೆಕ್ಕಾಚಾರ 27/07/2019.

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷರಾಶಿ:- ಕುಟುಂಬದ ಸದಸ್ಯರ ಜೊತೆಯಲ್ಲಿ ಪ್ರಯಾಣ ಕೈಗೊಳ್ಳುವಿರಿ. ನಿಮ್ಮಲ್ಲಿ ಹೊಸ ಹುರುಪು ಬರುವುದು. ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದರಿಂದ ಮನೆಯಲ್ಲಿ ಸಂತಸದ ವಾತಾವರಣ ಮೂಡುವುದು. ಹಣಕಾಸಿನ ಪರಿಸ್ಥಿತಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ…

  • ಸ್ಪೂರ್ತಿ

    ಬಾಂಬ್ ಬ್ಲಾಸ್ಟ್‌ನಲ್ಲಿ ಎರಡೂ ಕೈಗಳನ್ನು ಕಳೆದುಕೊಂಡರೂ ಈಕೆ ಪಿಎಚ್‍ಡಿ ಮಾಡಿದ್ದಾರೆ..!ತಿಳಿಯಲು ಇದನ್ನು ಓದಿ..

    ಜೀವನದಲ್ಲಿ ಎಷ್ಟೇ ಕಷ್ಟಗಳು ಎದುರಾದರೂ ಮುಂದೆ ಸಾಗಬೇಕೆ ಹೊರತು ಹಿಂದಡಿ ಇಡಬಾರದು. ಅಂಗವೈಕಲ್ಯ ಇದೆ ಎಂದು ನೋವನುಭವಿಸಬಾರುದು. ಅದನ್ನು ಜಯಿಸಬೇಕು. ಯಶಸ್ಸಿನಿಂದ ಮುಂದೆ ಸಾಗಬೇಕು. ಮಾಳವಿಕಾ ಅಯ್ಯರ್‌ ಯುವತಿ ತನ್ನ 13ನೇ ವರ್ಷ ಬಾಂಬ್ ಬ್ಲಾಸ್ಟ್‌ನಲ್ಲಿ ಎರಡೂ ಕೈಗಳನ್ನು ಕಳೆದುಕೊಂಡರೂ ಈಗ ಪಿಎಚ್‍ಡಿ ಮಾಡಿದ್ದಾರೆ. ತನ್ನಂತಹ ಅದೆಷ್ಟೋ ಮಂದಿಗೆ ಪ್ರೇರಣೆಯಾಗಿದ್ದಾರೆ. ಆಕೆ ಬಿಕನೀರ್ ಮೂಲದವರು. ಮಾಳವಿಕಾ ಅಯ್ಯರ್‌ದು ತಮಿಳುನಾಡಿನ ಕುಂಭಕೋಣ ಪ್ರದೇಶ. ಅಲ್ಲೇ ಬೆಳದಳು. ಆದರೆ ತಂದೆಗೆ ಬಿಕನೀರ್‌ಗೆ ಟ್ರಾನ್ಸ್‌ಫರ್ ಆಯಿತು. ಆತ ವಾಟರ್ ವರ್ಕ್ಸ್ ಇಲಾಖೆಯಲ್ಲಿ…

  • ಆರೋಗ್ಯ

    ಪ್ರತಿದಿನ ಬೆಳಿಗ್ಗೆ ರಾಗಿ ಗಂಜಿ ಕುಡಿದರೆ ಏನಾಗುತ್ತೆ ಗೊತ್ತಾ! ಈ ಅರೋಗ್ಯ ಮಾಹಿತಿ ನೋಡಿ.

    ಹೌದು ರಾಗಿ ತಿಂದವ ಯೋಗಿ ಎನ್ನುವ ಮಾತಿನಂತೆ ರಾಗಿ ನಮ್ಮ ಪುರಾತನ ಆಹಾರ ಧಾನ್ಯಗಳಲ್ಲಿ ಒಂದಾಗಿದೆ ಅತಿ ಹೆಚ್ಚು ಪೋಷಕಾಂಶಗಳನ್ನು ಒಳಗೊಂಡಿರುವ ಇದನ್ನು ಸೇವಿಸಿದರೆ ನಮ್ಮ ದೇಹವು ಸದಾಕಾಲ ಸಮೃದ್ಧತೆಯಿಂದ ಕೂಡಿರುತ್ತದೆ ರಾಗಿಯಲ್ಲಿ ಹಲವಾರು ವಿಧದ ರೆಸಿಪಿಗಳನ್ನು ತಯಾರಿಸುವುದು ಉಂಟು ಆ ಪ್ರದೇಶದ ಅನುಕೂಲಕ್ಕೆ ತಕ್ಕಂತೆ ಕೆಲವರು ರಾಗಿಮುದ್ದೆ ರಾಗಿರೊಟ್ಟಿ ರಾಗಿ ಗಂಜಿಯನ್ನು ಸಾಮಾನ್ಯವಾಗಿ ಸೇವನೆ ಮಾಡುತ್ತಾರೆ ಇನ್ನೂ ನೀವು ರಾಗಿ ಗಂಜಿಯನ್ನು ಬೆಳಗಿನ ಸಮಯದಲ್ಲಿ ಸೇವಿಸುವುದರಿಂದ ನಿಮ್ಮ ದೇಹದಲ್ಲಿ ಏನೆಲ್ಲ ಬದಲಾವಣೆ ಆಗುತ್ತದೆ ಎಂಬುದು ನಿಮಗೆ…