ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೋಗ ಜಲಪಾತದ ನೆತ್ತಿ ಪ್ರದೇಶದ ಜಲಪಾತಕ್ಕೆ ಧುಮುಕಿ ಕಣ್ಮರೆಯಾಗಿದ್ದ ಯುವಕನ ಮೃತದೇಹ ಹುಡುಕಲು ಜಲಪಾತಕ್ಕೆ ಇಳಿದ ಸಾಹಸಿ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್ ಕತ್ತಲಾದರೂ ವಾಪಸ್ಸು ಬರದೆ ಇದ್ದದ್ದು, ಎಲ್ಲರ ಆತಂಕಕ್ಕೆ ಕಾರಣವಾಗಿತ್ತು.

ಮೂರು ದಿನಗಳ ಹಿಂದೆ ಬೆಂಗಳೂರು ಮೂಲದ ಮಂಜುನಾಥ್ ಎಂಬುವರು ತನ್ನ ಬೈಕ್ನಲ್ಲಿ ಜೋಗ ಜಲಪಾತದ ನೆತ್ತಿ ಪ್ರದೇಶಕ್ಕೆ ಬಂದಿದ್ದು, ಜೋಗ್ಫಾಲ್ಸ್ನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು.
ಆ ಯುವಕನ ಮೃತದೇಹವನ್ನು ಹುಡುಕಲೆಂದು,ಮಂಗಳವಾರ ಮಧ್ಯಾಹ್ನ ಮೈಸೂರು ಬಂಗಲೆ ಬಳಿಯ ಮೆಟ್ಟಿಲುಗಳ ಮೂಲಕ ಜಲಪಾತದ ಗುಂಡಿಗೆ ಇಳಿದಿದ್ದ ಜ್ಯೋತಿರಾಜ್ ರಾತ್ರಿಯಾದರೂ ವಾಪಸ್ಸು ಬಂದಿರಲಿಲ್ಲ.ಇದು ಎಲ್ಲರ ಆತಂಕಕ್ಕೆ ಕಾರಣವಾಗಿತ್ತು.

ಜೋಗ ಜಲಪಾತದ ನೆತ್ತಿ ಪ್ರದೇಶದ ಜಲಪಾತಕ್ಕೆ ಧುಮುಕಿ ಕಣ್ಮರೆಯಾಗಿದ್ದ ಯುವಕನ ಮೃತದೇಹ ಹುಡುಕಲು ಹೋಗಿ, ನಿನ್ನೆಯಿಂದ ನಾಪತ್ತೆಯಾಗಿದ್ದ ಜ್ಯೋತಿರಾಜ್ ಪತ್ತೆಯಾಗಿದ್ಡು, ರಾಜಾ ಫಾಲ್ಸ್ನ ಬಂಡೆಯ ಮೇಲೆ ಕುಳಿತಿದ್ದರು ಎಂದು ಹೇಳಲಾಗಿದೆ.

ಶೋಧ ಕಾರ್ಯ ನಡೆಸಿ ಅಗ್ನಿಶಾಮಕ ಸಿಬ್ಬಂದಿ, ಜ್ಯೋತಿರಾಜ್ ಅಲಿಯಾಸ್ (ಕೋತಿರಾಜ್)ನನ್ನು ಪತ್ತೆ ಮಾಡಿದ್ದು, ರಾಜಾ ಫಾಲ್ಸ್ನ ಬಂಡೆಯ ಬಳಿ ಅತಿಯಾದ ಚಳಿ ಇದ್ದ ಕಾರಣ, ನಿಶ್ಶಕ್ತರಾಗಿದ್ದ ಜ್ಯೋತಿರಾಜ್ ಅಲ್ಲಿಯೇ ಕುಳಿತಿದ್ದರು ಎನ್ನಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಿತ್ರರಂಗದಲ್ಲಿ ನಡೆಯುತ್ತಿರುವ ಕಾಸ್ಟಿಂಗ್ ಕೌಚ್ ವಿರುದ್ಧ ಧ್ವನಿ ಎತ್ತಿ ಹಲವಾರು ಖ್ಯಾತ ನಟರ ವಿರುದ್ಧ ಗಂಭೀರ ಆರೋಪ ಮಾಡಿದ್ದ ನಟಿ ಶ್ರೀರೆಡ್ಡಿ ಮತ್ತೊಮ್ಮೆ ಬಿರುಗಾಳಿ ಎಬ್ಬಿಸಿದ್ದಾರೆ. ಸಾಕ್ಷಿ ಸಮೇತವಾಗಿ ತಮ್ಮ ಟ್ವಿಟರ್ ಖಾತೆಯಲ್ಲಿ ಫೋಟೋ ಅಪ್ಲೋಡ್ ಮಾಡಿರುವ ಶ್ರೀ ರೆಡ್ಡಿ ಹಲ್ ಚಲ್ ಸೃಷ್ಟಿಸಿದ್ದಾರೆ. ‘ಬಾಹುಬಲಿ’ ಖ್ಯಾತಿಯ ನಟ ರಾಣಾ ದಗ್ಗುಬಾಟಿ ಮತ್ತು ಬಹುಭಾಷಾ ನಟಿ ತ್ರಿಶಾ ಅವರು ಪರಸ್ಪರ ಚುಂಬಿಸುತ್ತಿರುವ ಫೋಟೋ ಪೋಸ್ಟ್ ಮಾಡಿದ್ದಾರೆ. ಅಲ್ಲದೇ, ಅದರೊಂದಿಗೆ ರಾಣಾ ದಗ್ಗುಬಾಟಿ ಸಹೋದರ ಅಭಿರಾಮ್ ದಗ್ಗುಬಾಟಿ ತಮ್ಮನ್ನು…
ಒಂದು ದಿನ ರಾತ್ರಿ ಗಂಡ ಮತ್ತು ಹೆಂಡತಿಯರಲ್ಲಿ ಒಂದು ಪಂದ್ಯವನ್ನ ಹಾಕಿಕೊಂಡರು. ಅದು ಏನೆಂದರೆ ಇವತ್ತು ಯಾರೇ ಬಾಗಿಲು ತಟ್ಟಿದರೂ ಬಾಗಿಲು ತೆಗೆಯ ಬಾರದು ಎಂದು. ಮೂಲ ಪಂದ್ಯಕ್ಕೆ ಹೆಂಡತಿ ಒಪ್ಪಿಕೊಂಡಳು. ಅದರಂತೆಯೆ ಕೋಣೆಯ ಬಾಗಿಲು ಮುಚ್ಚಿಟ್ಟು ಇಬ್ಬರು ನಿಶ್ಯಬ್ದವಾಗಿ ಕುಳಿತಿದ್ದರು. ಮೂಲ ಮೊದಲು ಗಂಡನ ಅಪ್ಪ ಮತ್ತು ಅಮ್ಮ ಬಂದು ಬಾಗಿಲನ್ನು ತಟ್ಟಿದರು.ಗಂಡ ಬಾಗಿಲನ್ನ ತೆಗೆಯಲು ಎದ್ದನು, ಅಷ್ಟರಲ್ಲಿ ಪಂದ್ಯ ನೆನಪಿಗೆ ಬಂದು ಕುಳಿತು ಬಿಟ್ಟ.ಅವರು ಸ್ವಲ್ಪ ಸಮಯ ಬಾಗಿಲನ್ನ ತಟ್ಟಿ ಶಬ್ದ ಕೇಳಿಸದೆ ಹೋದಾಗ…
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್, ಕಾಂಗ್ರೆಸ್ಗೆ ಕೈ ಕೊಟ್ಟಿತ್ತಾ ಎಂಬ ಪ್ರಶ್ನೆಯೊಂದು ಜಿಲ್ಲೆಯ ಜನರಲ್ಲಿ ಮೂಡಿದೆ. ಯಾಕಂದ್ರೆ ದೋಸ್ತಿ ಅಭ್ಯರ್ಥಿಯನ್ನು ಕೆಡವಲು ದೋಸ್ತಿಗಳೇ ಪ್ಲಾನ್ ಮಾಡಿಕೊಂಡ್ರಾ ಎಂಬ ಮಾತುಗಳು ಕೇಳಿಬರುತ್ತಿವೆ. ಹೌದು. ಜೆಡಿಎಸ್ ಮುಖಂಡ ಮಂಜುನಾಥ್ ಅವರು ಬಿಜೆಪಿ ಅಭ್ಯರ್ಥಿಗೆ ಮತ ಹಾಕುವಂತೆ ಕರೆ ನೀಡಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ಗೆ ವೋಟ್ ಹಾಕಬೇಡಿ, ಬಿಜೆಪಿಗೆ ವೋಟ್ ಹಾಕಿ ಎಂದು ಹೇಳುವ ಮೂಲಕ ಮಂಜುನಾಥ್ ಅವರು ಕಾಂಗ್ರೆಸ್ ಸೋಲಿಸಲು ಹಣ ಹಂಚಿದ್ದಾರೆ ಎಂದು ಆರೋಪಿಸಲಾಗಿದೆ. ಚಾಮರಾಜನಗರ ಕಾಂಗ್ರೆಸ್ ಅಭ್ಯರ್ಥಿ…
ತಾಮ್ರದ ಬಾಟೆಲ್ನಲ್ಲಿ ನೀರು ಕುಡಿಯುತ್ತಿದ್ದಿರಾ ಹಾಗಾದರೆ ನೀವು ಈ ವಿಷಯವನ್ನು ತಿಳಿದುಕೊಳ್ಳಿ ಏಕೆಂದರೆ ಇದು ನಿಮ್ಮ ಹಾಗು ನಿಮ್ಮ ಮಕ್ಕಳ ಭವಿಷ್ಯಕ್ಕಾಗಿ ಈ ಸುದ್ದಿ ಓದಲೇಬೇಕು. ಏಕೆಂದರೆ ತಾಮ್ರ ಬಳಸುವುದರಿಂದ ನಿಮ್ಮ ಜೀವಕ್ಕೆ ಅಪಾಯವಾಗಲಿದೆ. ಎಲ್ಲೆಡೆ ತಾಮ್ರದ ದರ್ಬಾರ್ ಶುರುವಾಗಿದ್ದು, ನೀವು ತೆಳ್ಳಗಾಗಬೇಕೆಂದರೆ, ಬಿಪಿ, ಶೂಗರ್, ಟೆನ್ಶನ್ ಕಡಿಮೆ ಆಗಬೇಕೆಂದರೆ ಕಾಪರ್ ನಲ್ಲಿ ನೀರು ಕುಡಿಯಿರಿ ಎಂದು ಹಲವು ಮಂದಿ ಸಲಹೆ ನೀಡುತ್ತಾರೆ. ಅಚ್ಚರಿಯಂದರೆ ಕಾಪರ್ ಅತಿಯಾದ್ರೆ ಪಿತ್ತಕೋಶ (ಲಿವರ್) ಕಾಯಿಲೆ ಬರುತ್ತದೆ ಎಂಬ ವಿಚಾರ ವಿಶ್ವ…
ಬ್ರಹ್ಮಾವರ ತಾಲೂಕಿನೆಲ್ಲೆಡೆ ಕುಂಭ ದ್ರೋಣ ಮಳೆಯ ಅಬ್ಬರ ಜೋರಾಗಿದ್ದು, ಮಂಗಳವಾರ ಬೆಳಗ್ಗಿನಿಂದಲೇ ಸುರಿದ ಮಳೆಯಿಂದಾಗಿ ಹಲವೆಡೆಗಳಲ್ಲಿ ನೆರೆ ಆವರಿಸಿದೆ. ಕೆಲವೆಡೆ ಮನೆಯೊಳಗೆ ನೀರು ನುಗ್ಗಿದ್ದರೆ, ಅನೇಕ ಕಡೆಗಳಲ್ಲಿ ಗದ್ದೆ, ಅಡಿಕೆ, ತೆಂಗಿನ ತೋಟ ಸಹಿತ ಕೃಷಿ ಪ್ರದೇಶಗಳು ಜಲಾವೃತಗೊಂಡಿವೆ. ಬ್ರಹ್ಮಾವರ ಪರಿಸರದ ಮಟಪಾಡಿ, ನೀಲಾವರ, ನಂದನಕುದ್ರು, ರಾಮನಕುದ್ರು, ಬಲ್ಜಿ ಪ್ರದೇಶಗಳು ಸಂಪೂರ್ಣ ಜಲಾವೃತಗೊಂಡಿದ್ದು ಇದರಿಂದಾಗಿ ವಾಹನ ಸವಾರರು ಕೂಡ ಸಮಸ್ಯೆಯನ್ನು ಅನುಭವಿಸಿದರು. ಅನೇಕ ಕಡೆಗಳಲ್ಲಿ ಭತ್ತದ ಕೃಷಿ ಬೆಳೆದಿರುವ ಗದ್ದೆ ಜಲಾವೃತಗೊಂಡಿದ್ದರೆ, ಅಡಿಕೆ ತೋಟಗಳಲ್ಲಿ ನೀರು ನಿಂತಿದೆ….
ಒಂದು ವರ್ಷದ ಹಿಂದೆ ಅಧಿಕೃತವಾಗಿ ಈ ಧರೆಯಲ್ಲಿ ಅವತರಿಸಿರುವ ಪುಟ್ಟ ಬಾಲಕಿಯೀಗ ಆರೋಗ್ಯವಂತಳಾಗಿ ಬೆಳೆಯುತ್ತಿದ್ದಾಳೆ. ಇದರಲ್ಲೇನು ವಿಶೇಷ ಎನ್ನುತ್ತೀರಾ? ಈ ಮಗು ಎರಡು ಬಾರಿ ಜನಿಸಿದ್ದು, ಇದಕ್ಕಾಗಿ ಆಧುನಿಕ ವೈದ್ಯಕೀಯಕ್ಕೆ ಕೃತಜ್ಞತೆಗಳನ್ನು ಹೇಳಬೇಕಾಗಿದೆ.