ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶಿವರಾಮ ಕಾರಂತ (ಅಕ್ಟೋಬರ್ 10, 19೦6-ಸೆಪ್ಟೆಂಬರ್ 16, 1997)- “ಕಡಲತೀರದ ಭಾರ್ಗವ”, “ನಡೆದಾಡುವ ವಿಶ್ವಕೋಶ” ಎಂದೇ ಖ್ಯಾತರಾಗಿದ್ದ ಕನ್ನಡ ಸಾಹಿತ್ಯ-ಸಂಸ್ಕೃತಿಯ ವಕ್ತಾರ, ಕವಿ, ಕಾದಂಬರಿಕಾರ, ನಾಟಕಕಾರ, ಅನುವಾದಕ, ವೈಜ್ಞಾನಿಕ ಬರಹಗಾರ. ಆಡುಮುಟ್ಟದ ಸೊಪ್ಪಿಲ್ಲ. ಹಾಗೇಯೆ ಕಾರಂತರು ಬರೆಯದ ಸಾಹಿತ್ಯ ಪ್ರಕಾರವೇ ಇಲ್ಲವೆನ್ನಲಾಗಿದೆ. ವಿಶ್ವ ವಿದ್ಯಾನಿಲಯಗಳಲ್ಲಿ ಪದವಿ, ಸ್ನಾತಕೋತ್ತರ ಪದವಿ ಪಡೆದಿಲ್ಲದಿದ್ದರೂ, ಅವರ ಸಾಹಿತ್ಯ ಪರಿಶ್ರಮ ಅಪಾರವಾದುದು. ಜ್ಞಾನಪೀಠ, ಪದ್ಮಭೂಷಣ, ಪಂಪ ಪ್ರಶಸ್ತಿ, ನಾಡೋಜ ಪುರಸ್ಕಾರ, ಎಂಟು ವಿಶ್ವವಿದ್ಯಾಲಯಗಳು ಗೌರವ ಡಾಕ್ಟರೇಟ್ಗಳನ್ನಿತ್ತು ಪುರಸ್ಕರಿಸಿವೆ.
ಕಾರಂತರ ಕಾದಂಬರಿಗಳುದ್ದಕ್ಕೂ ಪರಿಸರದ ಚಿತ್ರಣ ಗಾಢವಾಗಿದೆ. ನಿಜ ಜೀವನದಲ್ಲೂ ಪರಿಸರದ ಉಳಿವಿಗೆ ಹೋರಾಡಿದ ಕಾರಂತರು, ಕೈಗಾ ಅಣುವಿದ್ಯುತ್ ಸ್ಥಾವರದ ವಿರುದ್ಧ ಹೋರಾಟಕ್ಕೆ ನಾಯಕತ್ವ ವಹಿಸಿದ್ದು ಪ್ರಖ್ಯಾತವಾಗಿದೆ. ಮಕ್ಕಳಿಂದ, ವಯೋವೃದ್ಧರವರೆಗೆ ಸಾಹಿತ್ಯ ಕೃಷಿ ಮಾಡಿದ, ಚಿಂತಿಸಿದ ಕಾರಂತರು ಇಡೀ ದೇಶದ ದೊಡ್ಡ ನಿಧಿಯಾಗಿದ್ದರು. ಕರ್ನಾಟಕದ ಮೂಲೆ ಮೂಲೆ, ಭಾರತದ ಬಹುತೇಕ ಸ್ಥಳಗಳು, ವಿದೇಶಗಳ ಸಾಂಸ್ಕೃತಿಕ ಕೇಂದ್ರಗಳಿಗೆ ಸುತ್ತುತ್ತ, ತಮ್ಮ ಕೊನೆಗಾಲದವರೆಗೂ ಪ್ರವಾಸ ಮಾಡಿದ್ದರು. ವಯಸ್ಸಿನ ದಣಿವು ಮರೆತು, ಜ್ಞಾನದಾರಿಯಲ್ಲಿ ಜನರನ್ನು ಕೊಂಡೊಯ್ದ ಪ್ರೀತಿಯ “ಕಾರಂತಜ್ಜ” ಆಗಿದ್ದರು. ವಿಶ್ವ ಪ್ರೇಮಿ ಹಾಗೂ ಮಹಾ ಮಾನವತಾವಾದಿ ಆಗಿದ್ದ ಕಾರಂತರು ಜ್ಞಾನ ಕ್ಷಿತಿಜವನ್ನು ಎಂಟು ದಿಕ್ಕಿಗೆ ಚಾಚಿದ ಅಕ್ಷರ ಪ್ರೇಮಿಯಾಗಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೊನೆಗೂ ಬಿಗ್ ಬಾಸ್ ಕನ್ನಡ ಸಂಚಿಕೆ 5 ಕಾರ್ಯಕ್ರಮಕ್ಕೆ ಭರ್ಜರಿಯಾಗಿ ತೆರೆ ಬಿದ್ದಿದೆ.ಈ ಸಲದ ಬಿಗ್ ಬಾಸ್ ಸಂಚಿಕೆಯಲ್ಲಿ ಕಾಮಾನ್ ಮ್ಯಾನ್’ಗೂ ಕೂಡ ಕಲರ್ಸ್ ಕನ್ನಡ ವಾಹಿನಿಯವರು ಅವಕಾಷ ಕೊಟ್ಟಿದ್ದರು.ಕಾಮಾನ್ ಮ್ಯಾನ್’ಗಳಾಗಿ ದಿವಾಕರ್,ಸಮೀರ್ ಆಚಾರ್ಯ ಮತ್ತು ರಿಯಾಜ್ ರವರು ಭಾಗವಹಿಸಿ
ಆರ್ಥಿಕವಾಗಿ ದುರ್ಬಲರಾಗಿರುವ ಕುಟುಂಬಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ನೀಡುತ್ತಿರುವ ಬಿಪಿಎಲ್ ಪಡಿತರವನ್ನು ಕೆಲವು ಸದೃಢ ಕುಟುಂಬಗಳು ಸುಳ್ಳು ಮಾಹಿತಿ ನೀಡಿ ಪಡೆದುಕೊಂಡು ಸರ್ಕಾರಕ್ಕೆ ವಂಚನೆ ಮಾಡಿವೆ. ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದವರನ್ನು ಪತ್ತೆಹಚ್ಚಲು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಕಾರ್ಯಾಚರಣೆ ಆರಂಭಿಸಿದೆ. ಸರ್ಕಾರ ಬಿಪಿಎಲ್ ಪಡಿತರ ಚೀಟಿ ಪಡೆಯಲು 1.20 ಲಕ್ಷ ರೂ. ಒಳಗೆ ಕುಟುಂಬದ ಆದಾಯ ನಿಗದಿಪಡಿಸಿದೆ. ಆದಾಯವನ್ನು ಮೀರಿದ ಕುಟುಂಬಗಳು ಬಿಪಿಎಲ್ ಕಾರ್ಡ್ ಪಡೆದು ವಂಚಿಸಿದ್ದಾರೆ. ನೌಕರರು, ವರ್ತಕರು,…
ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಮಕ್ಕಳಿಂದ ಹಿಡಿದು ವಯಸ್ಕರವರೆಗೂ ಭಯ ಇದ್ದೇ ಇರುತ್ತದೆ. ಇದಕ್ಕೆ ಮನಃಶಾಸ್ತ್ರದಲ್ಲಿ ಟ್ರೈಪನೋಫೋಬಿಯಾ ಎಂದು ಹೆಸರು. ಈ ಭಯಕ್ಕೆ ಭಾರತದ ವಿಜ್ಞಾನಿಗಳು ಪರಿಹಾರ ಹುಡುಕಿದ್ದಾರೆ. ಸೂಜಿಯಿಂದ ಚುಚ್ಚದೆಯೇ ಚುಚ್ಚುಮದ್ದು ನೀಡಬಹುದಾದ ನೋ ಪ್ರಿಕ್ಲಿ ಪ್ಯಾಚ್ ಆವಿಷ್ಕರಿಸಿದ್ದಾರೆ. ಅಹಮದಾಬಾದ್, ಮಕ್ಕಳಿಗೆ ಹುಷಾರು ತಪ್ಪಿತೆಂದರೆ ಪಾಲಕರಿಗೆ ಆಂತಂಕವಾಗುವುದು ಸಹಜ. ಚಿಕಿತ್ಸೆ ಕೊಡಿಸುವಾಗ ಚುಚ್ಚುಮದ್ದು ಕೊಡಿಸುವುದು ಮತ್ತೊಂದು ಸಾಹಸದ ಕಾರ್ಯ. ಕೆಲ ಮಕ್ಕಳಂತೂ ಹಾರಾಡಿ, ಚೀರಾಡಿ ಹಿಡಿತಕ್ಕೇ ಸಿಗದಂತಾಗಿಬಿಡುತ್ತವೆ. ಅಂತಹ ಮಕ್ಕಳ ಕೈಕಾಲು ಕಟ್ಟಿಯೇ ಚುಚ್ಚುಮದ್ದು ನೀಡಬೇಕಾಗುತ್ತದೆ. ನಮ್ಮಲ್ಲಿಯೂ ಹಲವರಿಗೆ…
ಜಿಯೋ ತನ್ನ ಲಕ್ಷಾಂತರ ಗ್ರಾಹಕರಿಗಾಗಿ ಹೊಸ ಪ್ಲಾನ್ ಬಿಡುಗಡೆ ಮಾಡಿದೆ. ಪ್ರತಿ ದಿನ 1.5 ಜಿಬಿ ಡೇಟಾದಿಂದ 4 ಜಿಬಿ ಡೇಟಾವರೆಗೆ ಬೇರೆ ಬೇರೆ ಸಿಂಧುತ್ವದ ಪ್ಲಾನ್ ಶುರು ಮಾಡಿದೆ. ಇದ್ರ ಜೊತೆ ಅನಿಯಮಿತ ಸ್ಥಳೀಯ ಹಾಗೂ ಎಸ್ಡಿಡಿ ಕರೆಗಳು ಲಭ್ಯವಾಗಲಿವೆ. ಜಿಯೋದ ಹೊಸ ಪ್ಲಾನ್ ಕಾಂಬೋ ಪ್ಯಾಕ್ ಆಗಿದೆ. ಇದ್ರಲ್ಲಿ 197 ರೂಪಾಯಿ ಪ್ಲಾನ್ ಗ್ರಾಹಕರನ್ನು ಸೆಳೆದಿದೆ. 197 ರೂಪಾಯಿ ಪ್ಲಾನ್ 28 ದಿನಗಳ ಸಿಂಧುತ್ವ ಹೊಂದಿದ್ದು, 2ಜಿಬಿ ಡೇಟಾ ಸಿಗಲಿದೆ. ಅನಿಯಮಿತ ಕರೆ ಸೌಲಭ್ಯದ…
ಪ್ರೀತಿಸಿ ಮದುವೆಯಾದ ಪ್ರೇಮಿಗಳಿಗೆ ಜಾತಿ ಬೇರೆಬೇರೆ ಇದ್ದ ಕಾರಣ ಮನೆಯವರು ಧಮಕಿ ಹಾಕಿದ ಘಟನೆ ವಿಜಯಪುರ ದಲ್ಲಿ ನಡೆದಿದೆ. ನಾವು ಒಬ್ಬರಿಗೊಬ್ಬರು ಪ್ರೀತಿಸಿದ್ದೆವೆ, ಮದುವೆ ಕೂಡ ಆಗಿದ್ದೆವೆ ಆದರೆ ನಮಗೆ ಜೀವನ ನಡೆಸಲು ಬಿಡುತ್ತಿಲ್ಲ. ಹೀಗಾಗಿ ನಮಗೆ ಬದಕಲು ಬಿಡಿ ಎಂದು ಪ್ರೇಮಿಗಳು ಅಂಗಲಾಚುತ್ತಿದ್ದಾರೆ. 5 ವರ್ಷಗಳಿಂದ ಪ್ರೀತಿಸಿ ಮದುವೆಯಾಗಿದ್ದ ದಂಪತಿಗಳಿಗೆ ಪೋಷಕರೇ ವಿಲನ್ ಆಗಿದ್ದಾರೆ. ವಿಜಯಪುರ ಜಿಲ್ಲೆ ಸಿಂಧಗಿ ತಾಲೂಕಿನ ನಾವದಗಿತ ಶೃತಿ ಹಾಗೂ ಆಲಮೇಲ ಪಟ್ಟಣದ ಗೌತಮ್ ಪೋಷಕರ ವಿರೋಧದ ಮಧ್ಯೆಯೂ ಸೆಪ್ಟೆಂಬರ್ 25ರಂದು…
ಸ್ವತಂತ್ರ ಹೋರಾಟಗಾರರು, ಕವಿಗಳು, ಸೈನಿಕರು, ಸಿನಿಮಾ ಕಲಾವಿದರು, ಕ್ರೀಡಾಪಟುಗಳು, ಕುರಿತು ಹಲವು ಚಿತ್ರಗಳು ತೆರೆಮೇಲೆ ಬಂದಿವೆ.