ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶಿವರಾಮ ಕಾರಂತ (ಅಕ್ಟೋಬರ್ 10, 19೦6-ಸೆಪ್ಟೆಂಬರ್ 16, 1997)- “ಕಡಲತೀರದ ಭಾರ್ಗವ”, “ನಡೆದಾಡುವ ವಿಶ್ವಕೋಶ” ಎಂದೇ ಖ್ಯಾತರಾಗಿದ್ದ ಕನ್ನಡ ಸಾಹಿತ್ಯ-ಸಂಸ್ಕೃತಿಯ ವಕ್ತಾರ, ಕವಿ, ಕಾದಂಬರಿಕಾರ, ನಾಟಕಕಾರ, ಅನುವಾದಕ, ವೈಜ್ಞಾನಿಕ ಬರಹಗಾರ. ಆಡುಮುಟ್ಟದ ಸೊಪ್ಪಿಲ್ಲ. ಹಾಗೇಯೆ ಕಾರಂತರು ಬರೆಯದ ಸಾಹಿತ್ಯ ಪ್ರಕಾರವೇ ಇಲ್ಲವೆನ್ನಲಾಗಿದೆ. ವಿಶ್ವ ವಿದ್ಯಾನಿಲಯಗಳಲ್ಲಿ ಪದವಿ, ಸ್ನಾತಕೋತ್ತರ ಪದವಿ ಪಡೆದಿಲ್ಲದಿದ್ದರೂ, ಅವರ ಸಾಹಿತ್ಯ ಪರಿಶ್ರಮ ಅಪಾರವಾದುದು. ಜ್ಞಾನಪೀಠ, ಪದ್ಮಭೂಷಣ, ಪಂಪ ಪ್ರಶಸ್ತಿ, ನಾಡೋಜ ಪುರಸ್ಕಾರ, ಎಂಟು ವಿಶ್ವವಿದ್ಯಾಲಯಗಳು ಗೌರವ ಡಾಕ್ಟರೇಟ್ಗಳನ್ನಿತ್ತು ಪುರಸ್ಕರಿಸಿವೆ.
ಕಾರಂತರ ಕಾದಂಬರಿಗಳುದ್ದಕ್ಕೂ ಪರಿಸರದ ಚಿತ್ರಣ ಗಾಢವಾಗಿದೆ. ನಿಜ ಜೀವನದಲ್ಲೂ ಪರಿಸರದ ಉಳಿವಿಗೆ ಹೋರಾಡಿದ ಕಾರಂತರು, ಕೈಗಾ ಅಣುವಿದ್ಯುತ್ ಸ್ಥಾವರದ ವಿರುದ್ಧ ಹೋರಾಟಕ್ಕೆ ನಾಯಕತ್ವ ವಹಿಸಿದ್ದು ಪ್ರಖ್ಯಾತವಾಗಿದೆ. ಮಕ್ಕಳಿಂದ, ವಯೋವೃದ್ಧರವರೆಗೆ ಸಾಹಿತ್ಯ ಕೃಷಿ ಮಾಡಿದ, ಚಿಂತಿಸಿದ ಕಾರಂತರು ಇಡೀ ದೇಶದ ದೊಡ್ಡ ನಿಧಿಯಾಗಿದ್ದರು. ಕರ್ನಾಟಕದ ಮೂಲೆ ಮೂಲೆ, ಭಾರತದ ಬಹುತೇಕ ಸ್ಥಳಗಳು, ವಿದೇಶಗಳ ಸಾಂಸ್ಕೃತಿಕ ಕೇಂದ್ರಗಳಿಗೆ ಸುತ್ತುತ್ತ, ತಮ್ಮ ಕೊನೆಗಾಲದವರೆಗೂ ಪ್ರವಾಸ ಮಾಡಿದ್ದರು. ವಯಸ್ಸಿನ ದಣಿವು ಮರೆತು, ಜ್ಞಾನದಾರಿಯಲ್ಲಿ ಜನರನ್ನು ಕೊಂಡೊಯ್ದ ಪ್ರೀತಿಯ “ಕಾರಂತಜ್ಜ” ಆಗಿದ್ದರು. ವಿಶ್ವ ಪ್ರೇಮಿ ಹಾಗೂ ಮಹಾ ಮಾನವತಾವಾದಿ ಆಗಿದ್ದ ಕಾರಂತರು ಜ್ಞಾನ ಕ್ಷಿತಿಜವನ್ನು ಎಂಟು ದಿಕ್ಕಿಗೆ ಚಾಚಿದ ಅಕ್ಷರ ಪ್ರೇಮಿಯಾಗಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೇಂದ್ರ ಸರ್ಕಾರದ ಕಾರ್ಮಿಕ ಹಾಗೂ ಉದ್ಯೋಗ ಸಚಿವಾಲಯದಡಿ ಕೆಲಸ ಮಾಡುತ್ತಿರುವ ಕಾರ್ಮಿಕ ಭವಿಷ್ಯ ನಿಧಿ ಇಲಾಖೆ ಇಪಿಎಫ್ ಯೋಜನೆಯ ಉಸ್ತುವಾರಿ ನೋಡಿಕೊಳ್ಳುತ್ತದೆ. ಇಪಿಎಫ್ ಖಾತೆ ಹೊಂದಿರುವ ಪ್ರತಿ ಕಾರ್ಮಿಕರ ಸಂಬಳದಲ್ಲಿ ಪ್ರತಿ ತಿಂಗಳು ಇಪಿಎಫ್ ನಿಧಿಗಾಗಿ ಸ್ವಲ್ಪ ಹಣ ಕಡಿತ ಮಾಡಿಕೊಳ್ಳಲಾಗುತ್ತದೆ. ಆದರೆ, ಪ್ರತಿ ತಿಂಗಳೂ ತನ್ನ ಸಂಬಳದಲ್ಲಿ ಕಡಿತಗೊಂಡ ಹಣ ಇಪಿಎಫ್ ಖಾತೆಗೆ ಸಂದಾಯವಾಗುತ್ತಿದೆಯೇ? ಇಪಿಎಫ್ ನಿಧಿಗೆ ನಿರ್ದಿಷ್ಟ ಬಡ್ಡಿಸಂದಾಯವಾಗುತ್ತಿದೆಯೇ ಎಂಬುದನ್ನು ತಿಳಿಯಲು ಮತ್ತು ಇಪಿಎಫ್ ಖಾತೆಯ ಬ್ಯಾಲನ್ಸ್ ಹಣ ಚೆಕ್ ಮಾಡಲು ಹಲವಾರು ವಿಧಾನಗಳಿವೆ….
ಕೆಜಿಫ್ ಸ್ಟಾರ್ ಯಶ್ ಅವರು 34ನೇ ವರ್ಷಕ್ಕೆ ಕಾಲಿಟ್ಟು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ಯಶ್ ಮುದ್ದಿನ ಮಗಳು ಐರಾ ತನ್ನ ಅಪ್ಪನ ಹುಟ್ಟುಹಬ್ಬಕ್ಕೆ ಕೇಕ್ ತಯಾರಿಸಿದ್ದಾಳೆ. ರಾಧಿಕಾ ತನ್ನ ಮಗಳು ಐರಾ ಜೊತೆ ಕೇಕ್ ತಯಾರಿಸುತ್ತಿರುವ ವಿಡಿಯೋವನ್ನು ಯಶ್ ಅವರ ಇನ್ಸ್ಟಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೆ ಅದಕ್ಕೆ ರಾಧಿಕಾ ಅವರು ಸರ್ಪ್ರೈಸ್ ಹಾಗಿ ಯಶ್ ಗೆ ನಿಮ್ಮ ಜೀವನವನ್ನು ನಾವು ಪಡೆದುಕೊಂಡಂತೆ, ನಿಮ್ಮ ಖಾತೆಯನ್ನು ಸಹ ಪಡೆದುಕೊಂಡಿದ್ದೇವೆ ಎಂದು ನಿಮ್ಮ ದೊಡ್ಡ ಅಭಿಮಾನಿಯಾಗಿ ನಮ್ಮ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(28 ಮಾರ್ಚ್, 2019) ನಿಮ್ಮ ಸಾಮಾನ್ಯ ಜ್ಞಾನದ ಜೊತೆಗೆ ನಿಮ್ಮ ನಿರಂತರ ಪ್ರಯತ್ನ ಖಂಡಿತವಾಗಿಯೂ ಯಶಸ್ಸು ತರುವುದರಿಂದ…
ಒಂದು ಬಾರಿ ಹಾವು ಕಚ್ಚಿದರೂ ಪರಂಧಾಮ ಸೇರುವವರ ಮಧ್ಯೆ ಇಲ್ಲೊಬ್ಬಾಕೆ ಯುವತಿ 34 ಬಾರಿ ಹಾವಿನಿಂದ ಕಚ್ಚಿಸಿಕೊಂಡೂ ಬದುಕುಳಿದಿದ್ದಾಳೆ. ಈಕೆಯನ್ನು ಕೊಲ್ಲಬೇಕು ಎಂದು ಅದೆಷ್ಟೋ ವಿಷಜಂತುಗಳು ಪ್ರಯತ್ನ ಪಟ್ಟರೂ ವಿಷಕಂಠನಂತೆ ಈಕೆ ವಿಷವೇರಿಸಿಕೊಂಡಳೇ ಹೊರತು ಸಾವನ್ನಪ್ಪಿಲ್ಲ.
ಬೆಳ್ಳುಳ್ಳಿಯನ್ನು ನಾವು ನಿತ್ಯ ಆಹಾರದಲ್ಲಿ ಬಳಸುತ್ತೇವೆ. ಇದರಲ್ಲಿ ಆಂಟಿ ಬ್ಯಾಕ್ಟೀರಿಯಾ, ಆಂಟಿ ವೈರಲ್, ಆಂಟಿ ಫಂಗಲ್ ಗುಣಗಳ ಜತೆಗೆ ಇನ್ನೂ ನಮ್ಮ ದೇಹಕ್ಕೆ ಪ್ರಯೋಜವಾಗುವ ಅನೇಕ ಔಷಧಿ ಗುಣಗಳಿವೆ. ಹಾಲನ್ನೂ ಅಷ್ಟೇ ನಾವು ದಿನನಿತ್ಯ ಬಳಸುತ್ತಿರುತ್ತೇವೆ. ಹಾಲು ಸಂಪೂರ್ಣ ಪೌಷ್ಟಿಕ ಆಹಾರ ಎಂದು ಹೇಳುತ್ತಾರೆ. ಆದರೆ ಕೆಲವೊಂದು ಬೆಳ್ಳುಳ್ಳಿ ಎಸಳನ್ನು ತೆಗೆದುಕೊಂಡು ಜಜ್ಜಿ ಹಾಲಿನಲ್ಲಿ ಹಾಕಿ ಕಾಯಿಸಿ ಕುಡಿದರೆ? ಏನಾಗುತ್ತದೆ ಅಂತ ನಿಮಗೆ ಗೊತ್ತಾ? ಇದರಿಂದ ಸಾಕಷ್ಟು ಪ್ರಯೋಜನಗಳಿವೆ. ಅವು ಏನು ಎಂದು ಈಗ ತಿಳಿದುಕೊಳ್ಳೋಣ. 1….
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹಳೆಯ ಷೇರುಗಳ ಮಾರಾಟ ಅಥವಾ ಖರೀದಿಗೂ ಮುನ್ನ ಎಲ್ಲಾ ರೀತಿಯ ಸಾಧಕ ಬಾಧಕಗಳನ್ನು ಲೆಕ್ಕಾಚಾರ ಹಾಕಿ. ಪೂರ್ವ ಯೋಜನೆಯಿಲ್ಲದೆ ಹಣ ಹೂಡಿದಲ್ಲಿ ಅಧಿಕ ಹಾನಿಯನ್ನು ಅನುಭವಿಸುವಿರಿ.. ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ…